ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ| ಪ್ರಭಾಕರ್ ಭಟ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ
ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಎಫ್ಐಆರ್ ದಾಖಲಾಗಿದ್ದು, ಈ ಕುರಿತಂತೆ ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರಿನ ಉಪ್ಪಳಿಗೆಯಲ್ಲಿ ಈಚೆಗೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ […]










