Editor

ಸಿಗದ ಬರ ಪರಿಹಾರ/ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಕಾಂಗ್ರೆಸ್

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಮಾಜಿ ಸಂಸದ ಉಗ್ರಪ್ಪ ನೇತೃತ್ವದ ನಿಯೋಗ ತೆರಳಿ ದೂರು ನೀಡಿದ್ದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕಾಂಗ್ರೆಸ್ ಆಯೋಗಕ್ಕೆ ದೂರು

ಸಿಗದ ಬರ ಪರಿಹಾರ/ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಕಾಂಗ್ರೆಸ್ Read More »

ಕನ್ನಡದಲ್ಲಿ ಎಕ್ಸ್ ಖಾತೆ ಆರಂಭಿಸಿದ ಮೋದಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ, ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಕನ್ನಡದ ಪ್ರತ್ಯೇಕ ಚಾನೆಲ್‍ನ್ನು ಆರಂಭಿಸಿದ್ದಾರೆ. ಕನ್ನಡ ಮತದಾರರನ್ನು ತಲುಪುವ ಉದ್ದೇಶದಿಂದಾಗಿ ನಮೋ ಕನ್ನಡ ಎಂಬ ಹೆಸರಿನಲ್ಲಿ ಕನ್ನಡದ ಟ್ವಿಟರ್ ಖಾತೆ ಆರಂಭಿಸಲಾಗಿದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳು, ಭಾಷಣಗಳು ಹಾಗೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಖಾತೆ ಆರಂಭ ಮಾಡಲಾಗಿದೆ.

ಕನ್ನಡದಲ್ಲಿ ಎಕ್ಸ್ ಖಾತೆ ಆರಂಭಿಸಿದ ಮೋದಿ Read More »

ಉಡುಪಿ ಏ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್‌ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಏ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು 1997ರಲ್ಲಿ ಉಡುಪಿ ಪ್ರತ್ಯೇಕ ಜಿಲ್ಲೆಯಾಗಿ ರಚನೆಗೊಂಡ ಬಳಿಕ ಉಡುಪಿ

ಉಡುಪಿ ಏ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ Read More »

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ

ಸಮಗ್ರ ನ್ಯೂಸ್: ಲಕ್ಷದ್ವೀಪದ ಕವರಟ್ಟಿಯಲ್ಲಿ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎನಿಸಿರುವ ಎಚ್‍ಡಿಎಫ್‍ಸಿ ತನ್ನ ಮೊದಲ ಶಾಖೆ ತೆರೆಯುವ ಮೂಲಕ ಲಕ್ಷದ್ವೀಪದಲ್ಲಿ ಶಾಖೆ ತೆರೆದ ಮೊದಲ ಖಾಸಗಿ ಬ್ಯಾಂಕ್ ಎನಿಸಿಕೊಂಡಿದೆ. ‘ಜನರು ಎಲ್ಲಿರುತ್ತಾರೋ ಅಲ್ಲಿಯೇ ಸೇವೆಯನ್ನು ಒದಗಿಸಬೇಕು ಎನ್ನುವುದು ನಮ್ಮ ಬ್ಯಾಂಕ್‍ನ ಉದ್ದೇಶ. ಲಕ್ಷದ್ವೀಪದಲ್ಲಿರುವ ವ್ಯಕ್ತಿಗಳಿಗೆ, ಕುಟುಂಬಗಳಿಗೆ ಹಾಗೂ ಉದ್ಯಮದಾರರಿಗೆ ಸೇವೆಯನ್ನು ನೀಡಲು ಉತ್ಸುಕರಾಗಿದ್ದೇವೆ’ ಎಂದು ಬ್ಯಾಂಕ್‍ನ ಮುಖ್ಯಸ್ಥ ಎಸ್. ಸಂಪತ್‍ಕುಮಾರ್ ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯ ಕಮಾಂಡಿಂಗ್ ಅಧಿಕಾರಿ ಕ್ಯಾಪ್ಟನ್ ಲವಕೇಶ್ ಅವರು ಲಕ್ಷದ್ವೀಪದಲ್ಲಿ ಕಾರ್ಯಾರಂಭ

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ Read More »

ಸೋಮವಾರಪೇಟೆ : ವಿವಿದೆಢೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಂದ ಭರ್ಜರಿ ಚುನಾವಣಾ ಪ್ರಚಾರ

ಸಮಗ್ರ ನ್ಯೂಸ್‌ : ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಕೊಡಗು ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರಿಂದ ಭರ್ಜರಿ ಚುನಾವಣಾ ಪ್ರಚಾರ ನಡೆಯಿತು. ಕೊಡ್ಲಿಪೇಟೆ, ಬ್ಯಾಡಗೊಟ್ಟ, ಬೆಸ್ಸೂರು, ಹಂಡ್ಲಿ ಮತ್ತು ಶನಿವಾರಸಂತೆಯಲ್ಲಿ ಮತಯಾಚನೆ ಮಾಡಿದರು. ಕೊಡ್ಲಿಪೇಟೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಪೂಜೆ ಸಲ್ಲಿಸಿದರು. ಈ ಸಂದರ್ಭ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಕೆಪಿಸಿಸಿ ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು. ಹಂಡ್ಲಿ ಸರ್ಕಲ್ ನಲ್ಲಿ ನಡೆದ

ಸೋಮವಾರಪೇಟೆ : ವಿವಿದೆಢೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಂದ ಭರ್ಜರಿ ಚುನಾವಣಾ ಪ್ರಚಾರ Read More »

ಎ.14ರ ಮಂಗಳೂರಿನಲ್ಲಿ ಮೋದಿ ಸಮಾವೇಶ ದಿಢೀರ್ ರದ್ದು| ರೋಡ್ ಶೋ ಸೀಮಿತವಾದ ನಮೋ ಭೇಟಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಎಪ್ರಿಲ್ 14ರಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶ ಕೊನೆಯ ಕ್ಷಣದಲ್ಲಿ ರದ್ದಾಗಿದ್ದು, ಸಮಾವೇಶದ ಬದಲು ಬರೀ ರೋಡ್ ಶೋ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಬಿಜೆಪಿ ಸಿದ್ದತೆ ನಡೆಸಿತ್ತು. ಕರಾವಳಿಯ ಎರಡು ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಅಭ್ಯರ್ಥಿಗಳಲ್ಲಿ ಹೊಸ ಹುರುಪು ತಂದಿತ್ತು, ಅಲ್ಲದೆ ಬಿಜೆಪಿ ಕೂಡ ದಾಖಲೆ ಮಟ್ಟದಲ್ಲಿ ಜನರನ್ನು

ಎ.14ರ ಮಂಗಳೂರಿನಲ್ಲಿ ಮೋದಿ ಸಮಾವೇಶ ದಿಢೀರ್ ರದ್ದು| ರೋಡ್ ಶೋ ಸೀಮಿತವಾದ ನಮೋ ಭೇಟಿ Read More »

ನಂಜನಗೂಡು : ಹಾಲು ಉತ್ಪಾದಕರಿಗೆ ಹಣ ಜಮೆ ಮಾಡುವಂತೆ ಆಗ್ರಹ

ಸಮಗ್ರ ನ್ಯೂಸ್ : ಹಾಲು ಉತ್ಪಾದಕರಿಗೆ ಕೂಡಲೇ ಹಣವನ್ನು ಜಮೆ ಮಾಡುವಂತೆ ನಂಜನಗೂಡಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಂಪಾಪುರ ಗ್ರಾಮದ ಹಾಲು ಉತ್ಪಾದಕರು ಒತ್ತಾಯವನ್ನು ಮಾಡಿದ್ದಾರೆ. ನಂಜನಗೂಡು ನಗರದ ತಾಲೂಕು ಆಡಳಿತ ಭವನದ ಮುಂಭಾಗದಲ್ಲಿ ಇಂದು ಹಂಪಾಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಹಾಲು ಉತ್ಪಾದಕರಿಗೆ ಹಣ ಜಮೆಯಾಗಿಲ್ಲ. ಸರ್ಕಾರದಿಂದ ನೀಡುವ ಪ್ರೋತ್ಸಾಹ ಧನವನ್ನು ಸರಿಯಾಗಿ ನೀಡುತ್ತಿಲ್ಲ. ಮಹಿಳಾ ಸಹಕಾರ ಸಂಘ ಆಗಿರುವುದರಿಂದ ಮಹಿಳಾ ಕಾರ್ಯದರ್ಶಿ ಕಾರ್ಯನಿರ್ವಹಿಸಬೇಕು.

ನಂಜನಗೂಡು : ಹಾಲು ಉತ್ಪಾದಕರಿಗೆ ಹಣ ಜಮೆ ಮಾಡುವಂತೆ ಆಗ್ರಹ Read More »

ಬಿಜಾಪುರ : ಐಇಡಿ ಸ್ಫೋಟಗೊಂಡು ಇಬ್ಬರು ವಿಶೇಷ ಕಾರ್ಯ ಪಡೆಯ ಸಿಬ್ಬಂದಿಗೆ ಗಾಯ

ಸಮಗ್ರ ನ್ಯೂಸ್‌ : ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡು ವಿಶೇಷ ಕಾರ್ಯ ಪಡೆಯ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ಛತ್ತೀಸಗಢದ ಬಿಜಾಪುರ ಜಿಲ್ಲೆಯ ಇಟ್ವಾರ್ ಗ್ರಾಮದಲ್ಲಿ ಇಂದು ನಸುಕಿನ ಜಾವ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಭದ್ರತಾ ಕಾರ್ಯಾಚರಣೆ ಸಂಬಂಧ ಸಿಬ್ಬಂದಿಯು ಆ ಸ್ಥಳಕ್ಕೆ ತೆರಳಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗಾಯಗೊಂಡವರನ್ನು ಶಿವಲಾಲ್ ಮಾಂಡವಿ ಮತ್ತು ಮಿಥ್ಲೇಶ್ ಮಾರ್ಕಮ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಶೋಧ

ಬಿಜಾಪುರ : ಐಇಡಿ ಸ್ಫೋಟಗೊಂಡು ಇಬ್ಬರು ವಿಶೇಷ ಕಾರ್ಯ ಪಡೆಯ ಸಿಬ್ಬಂದಿಗೆ ಗಾಯ Read More »

ಬೆಕ್ಕನ್ನು ರಕ್ಷಿಸಲು ಪಾಳು ಬಾವಿಗೆ ಇಳಿದ ಐವರು‌ ದಾರುಣ ಸಾವು

ಸಮಗ್ರ ನ್ಯೂಸ್: ಪಾಳು ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದಿದೆ. ಪಾಳು ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗಿದೆ. ಈ ಬಾವಿಗೆ ಬೆಕ್ಕು ಬಿದ್ದಿತ್ತು. ಬೆಕ್ಕನ್ನು ರಕ್ಷಿಸಲು ಒಬ್ಬರ ಬಳಿಕ ಒಬ್ಬರು ಬಾವಿಗೆ ಹಾರಿದ್ದಾರೆ.ಹೀಗೆ ಹಾರಿದವರು ಬಾವಿಯಲ್ಲಿ ಮೃತಪಟ್ಟಿದ್ದಾರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಹಾರಿದ್ದ ಓರ್ವನನ್ನು ಪೊಲಿಸರು ರಕ್ಷಿಸಿದ್ದಾರೆ. ಒಬ್ಬರ ಬಳಿಕ ಒಬ್ಬರು ಒಟ್ಟು 6 ಜನ ಬಾವಿಗೆ ಹಾರಿದ್ದು, ಅವರಲ್ಲಿ ಐವರು ಮೃತಪಟ್ಟಿದ್ದಾರೆ.

ಬೆಕ್ಕನ್ನು ರಕ್ಷಿಸಲು ಪಾಳು ಬಾವಿಗೆ ಇಳಿದ ಐವರು‌ ದಾರುಣ ಸಾವು Read More »

2 PUC Result ನೋಡುವಾಗ ಎರರ್ ಬಂದ್ರೆ ಹೀಗೆ ಮಾಡಿ, ಟೆನ್ಷನ್ ಆಗ್ಬೇಡಿ

Karnataka Second PUC Results 2024: ಬೆಂಗಳೂರು: ಕಳೆದ ಮಾರ್ಚ್‌ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು, ವಿದ್ಯಾರ್ಥಿಗಳ ಎದೆ ಈಗಿಂದಲೇ ಲಬ್‌ಡಬ್‌ ಹೊಡೆಯಲು ಆರಂಭಿಸಿದೆ. ಸಾಮಾನ್ಯವಾಗಿ ಪಿಯುಸಿ ಸೇರಿದಂತೆ ಯಾವುದೇ ಪರೀಕ್ಷೆಯ ಫಲಿತಾಂಶ ಚೆಕ್ ಮಾಡೋವಾಗ ಅನೇಕರು ಎಡವುತ್ತಾರೆ. ಎಷ್ಟೇ ಬಾರಿ ರಿಸಲ್ಟ್ ಚೆಕ್ ಮಾಡಿದರೂ ಎರರ್‌ ಬಂದು ಅತ್ತ

2 PUC Result ನೋಡುವಾಗ ಎರರ್ ಬಂದ್ರೆ ಹೀಗೆ ಮಾಡಿ, ಟೆನ್ಷನ್ ಆಗ್ಬೇಡಿ Read More »