Editor

ಉಡುಪಿ:ಬಿಜೆಪಿ ಮುಖಂಡನ ಮನೆಗೆ ಅಬಕಾರಿ ದಾಳಿ ನಡೆಸಿ ಓರ್ವನ ಬಂಧನ

ಸಮಗ್ರ ನ್ಯೂಸ್‌ : ಬ್ರಹ್ಮಾವರ ಇಂದಿರಾನಗರದ ಮನೆಯೊಂದರ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆ ಮೇಲೆ ಈ ಅಬಕಾರಿ ದಾಳಿ ನಡೆದಿದೆ.

ಉಡುಪಿ:ಬಿಜೆಪಿ ಮುಖಂಡನ ಮನೆಗೆ ಅಬಕಾರಿ ದಾಳಿ ನಡೆಸಿ ಓರ್ವನ ಬಂಧನ Read More »

ಖುತುಬ್-ಎ-ರಂಜಾನ್| ರಾಜ್ಯಾದ್ಯಂತ ಎ.11ಕ್ಕೆ ರಜೆ ಘೋಷಣೆ

ಸಮಗ್ರ ನ್ಯೂಸ್: ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿಸಿದ್ದು,ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖುತುಬ್-ಎ-ರಂಜಾನ್ ಹಬ್ಬದ ಸಾರ್ವತಿಕ ರಜೆಯನ್ನು 11.04.2024 10.04.2024 ರಂದು ನೀಡುವ ಕುರಿತು ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಖುತುಬ್-ಎ-ರಂಜಾನ್ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ 11.04.2024 ಬದಲಿಗೆ ದಿನಾಂಕ:

ಖುತುಬ್-ಎ-ರಂಜಾನ್| ರಾಜ್ಯಾದ್ಯಂತ ಎ.11ಕ್ಕೆ ರಜೆ ಘೋಷಣೆ Read More »

ಚಂದ್ರ ದರ್ಶನ‌ ಹಿನ್ನಲೆ| ದ.ಕ, ಉಡುಪಿ ಜಿಲ್ಲೆಗಳಲ್ಲಿ ಎ.10ರಂದು ಈದ್ ಉಲ್ ಫಿತರ್ ಆಚರಣೆ

ಸಮಗ್ರ ನ್ಯೂಸ್: ಕೇರಳದ ಪೊನ್ನಾನಿಯಲ್ಲಿ ಚಂದ್ರದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ (ಎ.10) ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ. ಇಂದು ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್

ಚಂದ್ರ ದರ್ಶನ‌ ಹಿನ್ನಲೆ| ದ.ಕ, ಉಡುಪಿ ಜಿಲ್ಲೆಗಳಲ್ಲಿ ಎ.10ರಂದು ಈದ್ ಉಲ್ ಫಿತರ್ ಆಚರಣೆ Read More »

ಕೊಡಗಿನಲ್ಲಿ ಮಳೆ ಸುರಿಸಲು ಬಪ್ಪುರಾಯ ಸ್ವಾಮಿಗೆ ಮೊರೆ

ಸಮಗ್ರ ನ್ಯೂಸ್: ಕೊಡಗಿನಲ್ಲಿ ಮಳೆ ಬಾರದೆ ಕಾವೇರಿ ನದಿ ಬತ್ತಿದ್ದು, ಭೀಕರ ಭಯದ ವಾತಾವರಣ ನಿರ್ಮಾಣವಾಗಿದೆ. ಮಳೆಯಿಲ್ಲದ ಕಾರಣದಿಂದಾಗಿ ಕಾಫಿ, ಕರಿಮೆಣಸು ಸೇರಿದಂತೆ ಬೆಳೆಗಳು ನಾಶವಾಗುವ ಭಯ ಶುರುವಾಗಿದೆ. ಮಳೆ ಬಂದರಷ್ಟೆ ಬದುಕು ಎಂಬ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಲ್ಲಿನ ಎಲ್ಲ ದೇಗುಲಗಳಲ್ಲಿ ಮಳೆಗಾಗಿ ಪೂಜೆ ಸಲ್ಲಿಸುವ ಕಾರ್ಯ ನಡೆಯುತ್ತಿದೆ. ಈ ನಡುವೆ ಕುಶಾಲನಗರಕ್ಕೆ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಹೊರಭಾಗದಲ್ಲಿರುವ ಬಪ್ಪುರಾಯ ಸ್ವಾಮಿ ದೇವರಿಗೆ ಗ್ರಾಮಸ್ಥರು ಭಾನುವಾರ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥನೆ

ಕೊಡಗಿನಲ್ಲಿ ಮಳೆ ಸುರಿಸಲು ಬಪ್ಪುರಾಯ ಸ್ವಾಮಿಗೆ ಮೊರೆ Read More »

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ ಖಾಲಿ ಇದೆ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ ಖಾಲಿ ಇದೆ, ಈಗಲೇ ಅಪ್ಲೈ ಮಾಡಿ Read More »

ಯುಗಾದಿಯಂದು ಏರಿಸುವ ʼಬ್ರಹ್ಮಧ್ವಜʼ

ಸಮಗ್ರ ನ್ಯೂಸ್‌ : ಬ್ರಹ್ಮದೇವನು ಯುಗಾದಿ ಪಾಡ್ಯದಂದು ಸೃಷ್ಟಿಯನ್ನು ನಿರ್ಮಿಸಿದ್ದ ರಿಂದ ಧರ್ಮಶಾಸ್ತ್ರದಲ್ಲಿ ಧ್ವಜಕ್ಕೆ ‘ಬ್ರಹ್ಮ ಧ್ವಜ’ ಎನ್ನುತ್ತಾರೆ. ಇದಕ್ಕೆ ಕೆಲವು ಜನರು ‘ಇಂದ್ರಧ್ವಜ’ ಎಂದೂ ಹೇಳುತ್ತಾರೆ. ಈ ಧ್ವಜವು ವಿಜಯದ ಮತ್ತು ಆನಂದದ ಪ್ರತೀಕವಾಗಿದೆ, ಆದುದರಿಂದ ಮನೆಮನೆಗಳಲ್ಲಿ ಬ್ರಹ್ಮಧ್ವಜವನ್ನು ನಿಲ್ಲಿಸುತ್ತಾರೆ. ವಿಜಯದ ಪ್ರತೀಕವು ಎತ್ತರವಾಗಿರುತ್ತದೆ; ಆದುದರಿಂದ ಬ್ರಹ್ಮಧ್ವಜವನ್ನು ಎತ್ತರವಾಗಿ ನಿಲ್ಲಿಸುತ್ತಾರೆ. ಪದ್ಧತಿ: ಸೂರ್ಯೋದಯದ ನಂತರ ಬ್ರಹ್ಮಧ್ವಜವನ್ನು ಕೂಡಲೇ ನಿಲ್ಲಿಸಬೇಕಾಗಿರುತ್ತದೆ. ಅಪವಾದಾತ್ಮಕ ಸ್ಥಿತಿಯಲ್ಲಿ ಪಂಚಾಂಗವನ್ನು ನೋಡಿ ಬ್ರಹ್ಮಧ್ವಜವನ್ನು ನಿಲ್ಲಿಸಬೇಕು. ಎತ್ತರವಾಗಿರುವ ಬಿದಿರಿನ ತುದಿಗೆ ಹಳದಿ ಬಣ್ಣದ ಜರತಾರಿಯ

ಯುಗಾದಿಯಂದು ಏರಿಸುವ ʼಬ್ರಹ್ಮಧ್ವಜʼ Read More »

ಕಲಬುರಗಿ : ಗಲಾಟೆ ನಿಲ್ಲಿಸಲು ಹೋದ ಪೊಲೀಸಪ್ಪನ ಮೇಲೆ ಹಲ್ಲೆ!

ಸಮಗ್ರ ನ್ಯೂಸ್‌ : ಅಪಘಾತ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ ಎರಡು ಗುಂಪುಗಳ ಮಧ್ಯೆ ಜಗಳ ಬಿಡಿಸಲು ಮುಂದಾಗಿದ್ದಕ್ಕೆ ಪುಂಡರು ಪೊಲೀಸ್‌ ಕಾನ್ಸ್‌ಟೇಬಲ್ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಹೊರವಲಯದಲ್ಲಿ ನಡೆದಿದೆ. ಕಾನ್ಸ್‌ಟೇಬಲ್ ಗಣಪತಿರಾವ್ ಘಂಟೆ ಹಲ್ಲೆಗೊಳಗಾಗಿರುವ ಪೇದೆ .ಆಳಂದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಳಂದ ಪಟ್ಟಣದ ಚಿಲ್ಲಾಳ ಪೆಟ್ರೋಲ್ ಬಂಕ್‌ ಬಳಿ ಬುಲೇರೋ ಟಂಟಂ ಆಟೋ ಮಧ್ಯೆ ಅಪಘಾತವಾಗಿದೆ. ಅಪಘಾತವಾಗಿದ್ದಕ್ಕೆ ಸ್ಥಳಕ್ಕೆ ಹೋಗಿದ್ದ ಪೊಲೀಸರು. ಆಕ್ಸಿಡೆಂಟ್ ವಿಚಾರಕ್ಕೆ ಎರಡು ಕಡೆಯ

ಕಲಬುರಗಿ : ಗಲಾಟೆ ನಿಲ್ಲಿಸಲು ಹೋದ ಪೊಲೀಸಪ್ಪನ ಮೇಲೆ ಹಲ್ಲೆ! Read More »

ಚಲನಚಿತ್ರಗಳಲ್ಲಿ ಮಕ್ಕಳ ನಟನೆಗೆ ಪೂರ್ವಾನುಮತಿ ಕಡ್ಡಾಯ : ಕಲಬುರಗಿ ಡಿಸಿ ಎಚ್ಚರಿಕೆ

ಸಮಗ್ರ ನ್ಯೂಸ್‌ : ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಮಕ್ಕಳು ನಟಿಸಬೇಕಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಾಲ ನಟರು, ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ಇಲ್ಲವೇ ನಿರ್ಮಾಪಕರು, ಆಯೋಜಕರು ಮೊದಲು ಜಿಲ್ಲಾಧಿಕಾರಿ ಅವರಿಂದ ಕಡ್ಡಾಯವಾಗಿ ಅನುಮತಿ ಪತ್ರ ಪಡೆಯಬೇಕು’ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಕಾರ್ಮಿಕ ಇಲಾಖೆಯು ಈ

ಚಲನಚಿತ್ರಗಳಲ್ಲಿ ಮಕ್ಕಳ ನಟನೆಗೆ ಪೂರ್ವಾನುಮತಿ ಕಡ್ಡಾಯ : ಕಲಬುರಗಿ ಡಿಸಿ ಎಚ್ಚರಿಕೆ Read More »

ಕಲಬುರಗಿ : ದೇಶದ ಉತ್ತಮ ಭವಿಷ್ಯತ್ತಿಗೆ ಮೋದಿ ಹ್ಯಾಟ್ರಿಕ್ ಗೆಲವು ಮುಖ್ಯ- ಉಮೇಶ್ ಜಾಧವ್

ಸಮಗ್ರ ನ್ಯೂಸ್‌ : ಭಾರತವು ಜಗತ್ತಿನಲ್ಲಿ ನಂಬರ್‌ ಒನ್ ರಾಷ್ಟ್ರವಾಗಲು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ಅವಶ್ಯ ಎಂದು ಸಂಸದ, ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅಭಿಪ್ರಾಯಪಟ್ಟರು. ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಮಹಾಶಕ್ತಿ ಕೇಂದ್ರದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಅಧಿಕಾರ ಪಡೆದು, ಉಜ್ವಲ ಭಾರತದ ನಿರ್ಮಾಣಕ್ಕೆ ಮತದಾರರು ಬಿಜೆಪಿಗೆ

ಕಲಬುರಗಿ : ದೇಶದ ಉತ್ತಮ ಭವಿಷ್ಯತ್ತಿಗೆ ಮೋದಿ ಹ್ಯಾಟ್ರಿಕ್ ಗೆಲವು ಮುಖ್ಯ- ಉಮೇಶ್ ಜಾಧವ್ Read More »

ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಏ.10 ಕ್ಕೆ ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ನಡೆಸುವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದೆ. 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು

ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »