Editor

YES Bankನಲ್ಲಿ ಸೇಲ್ಸ್​ ಆಫೀಸರ್ ಹುದ್ದೆಗೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಸೇಲ್ಸ್ ಆಫೀಸರ್, ಸೀನಿಯರ್ ಸೇಲ್ಸ್​ ಆಫೀಸರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 15, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ . ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/03/2024ಅರ್ಜಿ ಹಾಕಲು ಕೊನೆಯ ದಿನ: ಏಪ್ರಿಲ್ 15,

YES Bankನಲ್ಲಿ ಸೇಲ್ಸ್​ ಆಫೀಸರ್ ಹುದ್ದೆಗೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ Read More »

ಡಾಲಿಯ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್! ಏನು ಕಥೆ ಹೇಳುತ್ತೆ ಈ ಕೋಟಿ?

ಸಮಗ್ರ ನ್ಯೂಸ್: ಡಾಲಿ ಧನಂಜಯ್ ಹೊಸ ಸಿನಿಮಾದ ಸುದ್ದಿ ಮೊನ್ನೆಯಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾಗಿಯೇ ಈ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಕ್ರಿಯೇಟ್ ಆಗಿದೆ. ಯಾವ ರೀತಿಯ ಚಿತ್ರವನ್ನಈ ಸಲ ಡಾಲಿ ಧನಂಜಯ್ ಮಾಡ್ತಾರೆ ಅನ್ನುವ ಪ್ರಶ್ನೆ ಕೂಡ ಇತ್ತು. ಅದರ ಬೆನ್ನಲ್ಲಿಯೇ ಸಿನಿಮಾದ ಮೊದಲ ಪೋಸ್ಟರ್ ಯುಗಾದಿ ಹಬ್ಬಕ್ಕೆ ಬರುತ್ತದೆ ಅನ್ನೋ ಸುದ್ದಿ ಕೂಡ ಇತ್ತು. ಆ ಪ್ರಕಾರ ಹಬ್ಬಕ್ಕೆ ಸಿನಿಮಾದ ಮೊದಲ ಪೋಸ್ಟರ್ ಬಂದಿದೆ. ಕೋಟಿ ಅನ್ನುವ ಟೈಟಲ್ ಕೂಡ ರಿವೀಲ್ ಆಗಿದೆ.

ಡಾಲಿಯ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್! ಏನು ಕಥೆ ಹೇಳುತ್ತೆ ಈ ಕೋಟಿ? Read More »

ಬಂದೂಕುಧಾರಿ ರಿಯಾಜ್ ಒಳ್ಳೆಯ ಹುಡುಗ/ ಮಾಜಿ ಶಾಸಕ ಆರ್ ವಿ ದೇವರಾಜ್ ಹೇಳಿಕೆ

ಸಮಗ್ರ ನ್ಯೂಸ್: ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂಬಾತ ಸೊಂಟದಲ್ಲಿ ಗನ್ ಇರಿಸಿಕೊಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಲಾರ್ಪಣೆ ಮಾಡಿದ ಕುರಿತು ಕಾಂಗ್ರೆಸ್ ಮಾಜಿ ಶಾಸಕ ಆರ್. ವಿ. ದೇವರಾಜ್ ಹೇಳಿಕೆ ನೀಡಿದ್ದು, ರಿಯಾಜ್ ಸಿದ್ದಾಪುರ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದ. ಆತ ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದು ಹೇಳಿದ್ದಾರೆ. ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ. ಸಿದ್ದರಾಮಯ್ಯ ಅವರು ಸೋಮವಾರ ಪ್ರಚಾರ ನಡೆಸುವಾಗ

ಬಂದೂಕುಧಾರಿ ರಿಯಾಜ್ ಒಳ್ಳೆಯ ಹುಡುಗ/ ಮಾಜಿ ಶಾಸಕ ಆರ್ ವಿ ದೇವರಾಜ್ ಹೇಳಿಕೆ Read More »

ಹುಬ್ಬಳ್ಳಿ:ಪ್ಲೈ ಓವರ್ ಕೆಳಗೆ ಪಾದಾಚಾರಿಗಳು ಓಡಾಡಲು ಸಂಕಷ್ಟ

ಸಮಗ್ರ ನ್ಯೂಸ್‌ : ವಾಣಿಜ್ಯ ನಗರಿಯಲ್ಲಿ ಒಂದೆಡೆ ಪ್ಲೈ ಓವರ್‌ನ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಸಾಯಂಕಾಲ ಆದ್ರೆ ಪ್ಲೈ ಓವರ್ ಕೆಳಗೆ ಹೋಗಬೇಕಾದ್ರೆ ಪಾದಾಚಾರಿಗಳು ಭಯದಲ್ಲಿ‌‌ ಸಾಗುವಂತೆ ಆಗಿದೆ. ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಹುಬ್ಬಳ್ಳಿಯಲ್ಲಿ ಪ್ಲೈ ಓವರ್ ನಿರ್ಮಾಣ ಮಾಡುತ್ತಿದ್ದಾರೆ. ಆದ್ರೆ ಹೊಸೂರಿನ ಗಾಳಿ ದುರ್ಗಮ್ಮ ದೇವಸ್ಥಾನ, ಐಟಿ ಪಾರ್ಕ್ ಮುಂಭಾಗದಲ್ಲಿ ಬೃಹತ್ ಪ್ಲೈ ಓವರ್ ನಿರ್ಮಾಣ ಮಾಡಿದ್ದಾರೆ. ಆದ್ರೆ ಅಲ್ಲಿ ಸಾಯಂಕಾಲ ಆದ್ರೆ ಸಾಕು ಪಾದಾಚಾರಿಗಳು ಹೋಗಲು ಭಯ ಪಡುತ್ತಿದ್ದಾರೆ. ಯಾಕೆಂದ್ರೆ ಬೀದಿ ದೀಪಗಳು ಇಲ್ಲದೆ

ಹುಬ್ಬಳ್ಳಿ:ಪ್ಲೈ ಓವರ್ ಕೆಳಗೆ ಪಾದಾಚಾರಿಗಳು ಓಡಾಡಲು ಸಂಕಷ್ಟ Read More »

ಮುಂಬೈ : ಸಮೋಸಾದೊಳಗೆ ಕಾಂಡೋಮ್ ಪತ್ತೆ| ಆರೋಪಿ ವಶ, ಐವರ ವಿರುದ್ಧ ಎಫ್‌ಐಆರ್‌

ಸಮಗ್ರ ನ್ಯೂಸ್‌ : ಕ್ಯಾಂಟೀನ್‌ ನೊಂದರಲ್ಲಿ ಸಮೋಸಾದೊಳಗೆ ಬ್ಯಾಂಡೇಜ್‌, ಕಾಂಡೋಮ್, ಕಲ್ಲುಗಳು ಮತ್ತು ತಂಬಾಕು ಮುಂತಾದ ವಸ್ತುಗಳು ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಹೀಮ್ ಶೇಖ್, ಅಜರ್ ಶೇಖ್, ಮಜರ್ ಶೇಖ್, ಅಜರ್ ಶೇಖ್ ಮತ್ತು ವಿಕ್ಕಿ ಶೇಖ್ ಆರೋಪಿಗಳೆಂದು ಗುರುತಿಸಲಾಗಿದೆ. ಕಂಪನಿಯು ತಮ್ಮ ಒಪ್ಪಂದವನ್ನು ರದ್ದುಪಡಿಸಿದ ಕೋಪದಿಂದ ಆರೋಪಿಗಳೆಲ್ಲರೂ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬೈ : ಸಮೋಸಾದೊಳಗೆ ಕಾಂಡೋಮ್ ಪತ್ತೆ| ಆರೋಪಿ ವಶ, ಐವರ ವಿರುದ್ಧ ಎಫ್‌ಐಆರ್‌ Read More »

‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ

ಡಾ. ಹೆಡಗೆವಾರ್ ಅವರು ಮಾನವೀಯತೆ, ಶಿಸ್ತಿನ ಮೂಲಕ ಭಾರತೀಯರಲ್ಲಿ ರಾಷ್ಟ್ರೀಯತೆಯನ್ನು ಬೆಳೆಸುವ ಕೆಲಸ ಮಾಡಿದರು ಎಂದು ಸ್ವರಾಜ್ಯ ಪತ್ರಿಕೆಯ ಸಂಪಾದಕೀಯ ನಿರ್ದೇಶಕ ಆರ್. ಜಗನ್ನಾಥನ್ ಬರೆದಿರುವ ‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಮಂಥನ (ಬೆಂಗಳೂರು) ವತಿಯಿಂದ ಕಾರ್ಯಕ್ರಮ ನಡೆಯಿತು. ಬ್ಲಾಕ್ ಅಂಡ್ ವೈಟ್ ಪರಿಕಲ್ಪನೆ ದೃಷ್ಟಿಕೋನದಲ್ಲಿ ಪಾಶ್ಚಾತ್ಯರಂತೆ ಎಲ್ಲವನ್ನೂ ನೋಡುವುದನ್ನು ರೂಢಿಸಿಕೊಂಡಿದ್ದೇವೆ. ಆದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಆ ರೀತಿ

‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ Read More »

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್

ಸಮಗ್ರ ನ್ಯೂಸ್: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ 52 ಮಂದಿ ಹಾಗೂ ಏ.6 ರಂದು ಒಬ್ಬರು ಸೇರಿದಂತೆ 53 ಮಂದಿ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 270 ಪುರುಷ 21 ಮಹಿಳೆಯರು ಸೇರಿದಂತೆ 300 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಈ ಪೈಕಿ 53 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, 247 ಮಂದಿ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ 226 ಪುರುಷ

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್ Read More »

ಸಿಇಟಿ ಕೇಂದ್ರ ಬದಲಾವಣೆ/ ಎಪ್ರಿಲ್ 12ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡಿರುವ ಕಲಬುರಗಿ ಜಿಲ್ಲೆಯ ಕೆಲ ಅಭ್ಯರ್ಥಿಗಳು ತಾವು ವ್ಯಾಸಂಗ ಮಾಡಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ಇದೇ 12ರೊಳಗೆ ಮನವಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. ಕಲಬುರಗಿಯ ಕೆಲವು ಅಭ್ಯರ್ಥಿಗಳು ತಮಗೆ ಪರೀಕ್ಷಾ ಕೇಂದ್ರ ಕೋಲಾರ ಜಿಲ್ಲೆಯಲ್ಲಿ ಹಂಚಿಕೆಯಾಗಿದೆ ಎಂದು ಕೆಇಎಗೆ ಇ-ಮೇಲ್ ಮತ್ತು ದೂರವಾಣಿ ಮೂಲಕ ತಿಳಿಸಿರುವ ಕಾರಣ ಅವರ ಅರ್ಜಿಗಳನ್ನು ಪರಿಶೀಲಿಸಿದಾಗ ಅವರೇ ಎಡಿಟ್ ಸಂದರ್ಭದಲ್ಲಿ ಕೋಲಾರ

ಸಿಇಟಿ ಕೇಂದ್ರ ಬದಲಾವಣೆ/ ಎಪ್ರಿಲ್ 12ರ ಒಳಗೆ ಅರ್ಜಿ ಸಲ್ಲಿಸಿ Read More »

ಅಬಕಾರಿ ನೀತಿ ಹಗರಣ/ ಯುಗಾದಿಯಂದು ಕೇಜ್ರೀವಾಲ್‍ಗೆ ಸಿಗಬಹುದೇ ಸಿಹಿ ಸುದ್ದಿ?

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಗರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯ ಕುರಿತಾದ ದೆಹಲಿ ಹೈಕೋರ್ಟ್ ನ ತೀರ್ಪು ಇಂದು (ಏಪ್ರಿಲ್ 9) ಪ್ರಕಟಿಸಲಿದೆ. ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಅವರು ತನ್ನ ಬಂಧನ ಮತ್ತು ಇ.ಡಿ ರಿಮ್ಯಾಂಡ್ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್‍ನ ನ್ಯಾ. ಸ್ವರಾನಾ ಕಾಂತ ಶರ್ಮಾ ಅವರುಳ್ಳ ಪೀಠ, ಇಂದು ಅಪರಾಹ್ನ 2.30ರ ಸುಮಾರಿಗೆ ತೀರ್ಪು

ಅಬಕಾರಿ ನೀತಿ ಹಗರಣ/ ಯುಗಾದಿಯಂದು ಕೇಜ್ರೀವಾಲ್‍ಗೆ ಸಿಗಬಹುದೇ ಸಿಹಿ ಸುದ್ದಿ? Read More »

ಬಂಗಾಳದಲ್ಲಿ ಬಿಜೆಪಿ ನಂಬರ್ ಒನ್/ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ದಕ್ಷಿಣ ಭಾರತ ಹಾಗೂ ಈಶಾನ್ಯ ಭಾರತದಲ್ಲಿ ತನ್ನ ಎಲೆ ಬೇರುಗಳನ್ನು ವ್ಯಾಪಕವಾಗಿ ವಿಸ್ತರಿಸಲು ಕಳೆದ ಕೆಲ ಸಮಯದಿಂದ ಕಠಿಣವಾಗಿ ಶ್ರಮಿಸುತ್ತಿದ್ದು, ಅವರ ಶ್ರಮಕ್ಕೆ ಫಲ ಸಿಕ್ಕುವ ಸಮಯ ಬಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯೂ ನಂಬರ್ 1 ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಅವರು 2021 ರ ಬಂಗಾಳ ಚುನಾವಣೆಯ ಪ್ರಚಾರದಲ್ಲಿ ತೃಣಮೂಲ ಮುಖ್ಯಸ್ಥೆ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ

ಬಂಗಾಳದಲ್ಲಿ ಬಿಜೆಪಿ ನಂಬರ್ ಒನ್/ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿಕೆ Read More »