Editor

ಅರುಣಾಚಲ ಪ್ರದೇಶ ಎಂದೆಂದಿಗೂ ನಮ್ಮದೇ/ ಚೀನಾಕ್ಕೆ ತಿರುಗೇಟು ನೀಡಿದ ಮೋದಿ

ಸಮಗ್ರ ನ್ಯೂಸ್: ಅರುಣಾಚಲ ಪ್ರದೇಶವು ಹಿಂದೆಯೂ ಭಾರತದ್ದಾಗಿತ್ತು. ಈಗಲೂ ಭಾರತದ್ದಾಗಿದೆ ಹಾಗೂ ಮುಂದೆಯೂ ಭಾರತದ್ದೇ ಆಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಆಗಿ ಚೀನಾಕ್ಕೆ ತಿರುಗೇಟು ನೀಡಿದ್ದಾರೆ. ಅರುಣಾಚಲ ಪ್ರದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೇಂದ್ರದ ಯೋಜನೆಗಳು ಕ್ಷಿಪ್ರವಾಗಿ ಅರುಣಾಚಲ ಪ್ರದೇಶವನ್ನು ತಲುಪುತ್ತಿವೆ. ಇದರೊಂದಿಗೆ ವಿಕಸಿತ ಭಾರತದ ಕಲ್ಪನೆ ಸಾಕಾರಗೊಳಿಸಲಾಗುತ್ತಿದೆ. ವಿಕಸಿತ ಭಾರತ, ವಿಕಸಿತ ಈಶಾನ್ಯ ಎಂಬ ಯೋಜನೆ ಅನ್ವಯ ಕಳೆದ ತಿಂಗಳು ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ 55 ಸಾವಿರ ಕೋಟಿ

ಅರುಣಾಚಲ ಪ್ರದೇಶ ಎಂದೆಂದಿಗೂ ನಮ್ಮದೇ/ ಚೀನಾಕ್ಕೆ ತಿರುಗೇಟು ನೀಡಿದ ಮೋದಿ Read More »

ಯುಗಾದಿಯ ಸಂಭ್ರಮ/ ಕನ್ನಡದಲ್ಲಿ ಶುಭ ಹಾರೈಸಿದ ಮೋದಿ

ಸಮಗ್ರ ನ್ಯೂಸ್: ದೇಶಾದ್ಯಂತ ಹಿಂದೂಗಳು ಸಂಭ್ರಮದಿಂದ ಯುಗಾದಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.

ಯುಗಾದಿಯ ಸಂಭ್ರಮ/ ಕನ್ನಡದಲ್ಲಿ ಶುಭ ಹಾರೈಸಿದ ಮೋದಿ Read More »

“ಜೀವನದ ಪಯಣದಲ್ಲಿ ಹೊಸ ವರುಷ ತರಲಿ ಹರುಷ”

ಸಮಗ್ರ ವಿಶೇಷ: ಯುಗಾದಿ ಚೈತ್ರಮಾಸದ ಮೊದಲ ದಿನ. ಇಂದು ಏಪ್ರಿಲ್ 9. ಈ ದಿನ ಹೊಸ ವರ್ಷದ ಮೊದಲ‌ ದಿನ. ಹೊಸ ವರ್ಷ, ಹೊಸತನ, ಹೊಸ‌ ವರುಷದ ಆರಂಭ… ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸುತ್ತಾರೆ. ಭಾರತದ ಅನೇಕ ಕಡೆಗಳಲ್ಲಿ ಯುಗಾದಿಯನ್ನು ಆಚರಿಸುತ್ತಾರೆ..‌ಆದರೆ ನಮ್ಮ‌ ತುಳುನಾಡಿನಲ್ಲಿ ಬಿಸ್ಸು(ವಿಷು) ವನ್ನು ಹೊಸ ವರ್ಷವನ್ನಾಗಿ ಆಚರಿಸುತ್ತಾರೆ. ಕೃಷಿ ಮತ್ತು ಪ್ರಕೃತಿ ಯುಗಾದಿಯೊಂದಿಗೆ ಮಧುರ ಸಂಬಂಧವನ್ನು ಬೆಳೆಸಿಕೊಂಡಿವೆ. ಪ್ರಕೃತಿಯಲ್ಲಿ ಪರಿವರ್ತನೆಯ ಕಾಲ. ಮರಗಳು ಚಿಗುರುತ್ತವೆ. ಹೂ ಹಾಗೂ ಹಣ್ಣುಗಳು ಅರಳುವ ಪಕ್ವಕಾಲ.

“ಜೀವನದ ಪಯಣದಲ್ಲಿ ಹೊಸ ವರುಷ ತರಲಿ ಹರುಷ” Read More »

ಯುಗಾದಿ ವರ್ಷ ಭವಿಷ್ಯ| ಕ್ರೋಧಿ ಸಂವತ್ಸರದಲ್ಲಿ ಯಾರಿಗೆಲ್ಲಾ ಶುಭ?

ಸಮಗ್ರ ನ್ಯೂಸ್: ಹಿಂದೂಗಳಿಗೆ ನೂತನ ಸಂವತ್ಸರದ ಆರಂಭ ದಿನ. ಕ್ಯಾಲೆಂಡರ್ ಗಳಲ್ಲಿ ಜನವರಿ 1 ಅನ್ನು ಹೊಸ ವರ್ಷ ಎಂದು ಆಚರಿಸಿದರೂ ಹಿಂದೂ ಸಂಪ್ರದಾಯದಂತೆ ಯುಗಾದಿ ದಿನವೇ ಹೊಸ ವರ್ಷ. 2024ರ ಯುಗಾದಿ ಏಪ್ರಿಲ್ 9, ಮಂಗಳವಾರದಂದು ಬಂದಿದೆ. ಕ್ಯಾಲೆಂಡರ್ ಗಳಲ್ಲಿ ಯುಗಾದಿಯು ಹೊಸ ವರ್ಷದ ಆರಂಭವನ್ನು ಸೂಚಿಸುತ್ತದೆ. ಯುಗಾದಿಯಂದು ಪಂಚಾಂಗ ಶ್ರವಣ ಮಾಡುವುದು ಶ್ರೇಯಸ್ಕರ. ಈ ಹೊಸ ಸಂವತ್ಸರದಲ್ಲಿ ಯಾವ ರಾಶಿಯವರಿಗೆ ಶುಭ? ಯಾರಿಗೆ ಲಾಭ? ತಿಳಿಯೋಣ ಬನ್ನಿ… ಮೇಷ ರಾಶಿ: ಉದ್ಯೋಗದಲ್ಲಿ ಮಿಶ್ರಫಲ, ಕೆಲಸದಲ್ಲಿ

ಯುಗಾದಿ ವರ್ಷ ಭವಿಷ್ಯ| ಕ್ರೋಧಿ ಸಂವತ್ಸರದಲ್ಲಿ ಯಾರಿಗೆಲ್ಲಾ ಶುಭ? Read More »

ಪಾಕ್‍ನಲ್ಲಿ 2025ರ ಚಾಂಪಿಯನ್ಸ್ ಟ್ರೋಫಿ/ ಯಾವುದೇ ಕಾರಣಕ್ಕೂ ಹೋಗಲ್ಲ ಎಂದ ಭಾರತ

ಸಮಗ್ರ ನ್ಯೂಸ್: 2025ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕುರಿತು ಭಾರತದ ನಿಲುವು ದೃಢವಾಗಿದ್ದು, ಕ್ರಿಕೆಟ್ ಮತ್ತು ಭಯೋತ್ಪಾದನೆ ಒಟ್ಟಿಗೆ ಇರಲು ಸಾಧ್ಯವಿಲ್ಲ. ಹೀಗಾಗಿ ಮುಂದಿನ ಬಾರಿ ಅಲ್ಲಿಗೆ ಹೋಗುವುದಿಲ್ಲ ಎಂದು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಕೇಂದ್ರ ಸರಕಾರದ ಈ ನಿರ್ಧಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಗೆ ಮತ್ತಷ್ಟು ಒತ್ತಡ ಹೆಚ್ಚಿಸಿದೆ. ಚಾಂಪಿಯನ್ಸ್ ಟ್ರೋಫಿ 2025 ಪಾಕಿಸ್ತಾನದಲ್ಲಿ ನಡೆಯಲಿದೆ ಎಂಬುದಾಗಿ ಅಲ್ಲಿನ ಕ್ರಿಕೆಟ್ ಮಂಡಳಿ ಹೇಳುತ್ತಿದೆ. ಭಾರತವು ಪಾಕಿಸ್ತಾನದಲ್ಲಿ

ಪಾಕ್‍ನಲ್ಲಿ 2025ರ ಚಾಂಪಿಯನ್ಸ್ ಟ್ರೋಫಿ/ ಯಾವುದೇ ಕಾರಣಕ್ಕೂ ಹೋಗಲ್ಲ ಎಂದ ಭಾರತ Read More »

ರೈಲ್ವೇಯಲ್ಲಿ ಭಾರೀ ಸಂಖ್ಯೆಯ ಉದ್ಯೋಗಗಳು ಖಾಲಿ ಇವೆ, ಬೇಗ ಅರ್ಜಿ ಸಾಲ್ಲಿಸಿ

ಸಮಗ್ರ ನ್ಯೂಸ್: ಇತ್ತೀಚಿನ ನೇಮಕಾತಿಯಲ್ಲಿ, ರಾಯ್‌ಪುರ ವಿಭಾಗದಡಿ ಡಿಆರ್‌ಎಂ ಕಚೇರಿಯಲ್ಲಿ 844 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ರಾಯ್‌ಪುರದ ವ್ಯಾಗನ್ ರಿಪೇರಿ ಅಂಗಡಿಯಲ್ಲಿ 269 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ವ್ಯಾಗನ್ ರಿಪೇರಿಯಲ್ಲಿ ಫಿಟ್ಟರ್-110, ವೆಲ್ಡರ್- 110, ಮೆಷಿನಿಸ್ಟ್- 15, ಟರ್ನರ್- 14, ಎಲೆಕ್ಟ್ರಿಷಿಯನ್- 14, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮರ್ ಸಹಾಯಕ- 4, ಸ್ಟೆನೋಗ್ರಾಫರ್ (ಇಂಗ್ಲಿಷ್)- 1, ಸ್ಟೆನೋಗ್ರಾಫರ್ (ಹಿಂದಿ)- 1 ಹುದ್ದೆ ಭರ್ತಿಯಾಗಲಿದೆ. ಕೊನೆಯ ದಿನಾಂಕ 19 ಏಪ್ರಿಲ್ DRM ಕಚೇರಿ ಖಾಲಿ ಹುದ್ದೆಗಳು: ವೆಲ್ಡರ್

ರೈಲ್ವೇಯಲ್ಲಿ ಭಾರೀ ಸಂಖ್ಯೆಯ ಉದ್ಯೋಗಗಳು ಖಾಲಿ ಇವೆ, ಬೇಗ ಅರ್ಜಿ ಸಾಲ್ಲಿಸಿ Read More »

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು?

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸತತ ಹದಿಮೂರನೇಯ ವರ್ಷವೂ ರಾಜ್ಯದ ನಂಬರ್ ಒನ್ ಶ್ರೀಮಂತ ದೇಗುಲ ಎಂಬ ಪಟ್ಟ ಉಳಿಸಿಕೊಂಡಿದೆ. ಈ ಬಾರಿ ದೇಗುಲದ ಆದಾಯ ದಾಖಲೆಯನ್ನು ಬರೆದಿದೆ. ಕುಕ್ಕೆಯ ಆದಾಯ ಕೇವಲ ಭಕ್ತರಿಂದ ಮಾತ್ರ ಬರುತ್ತಾ? ದೇಗುಲಕ್ಕೆ ಇರುವ ಬೇರೆ ಆದಾಯದ ಮೂಲಗಳು ಯಾವುದು ಎಂಬುವುದರ ಬಗ್ಗೆ ಕುತುಹೂಲ ಇದ್ಯಾ, ಹಾಗಾದರೆ ಈ ಸ್ಟೋರಿ ನೋಡಿ. 13ನೇ ವರ್ಷವೂ ರಾಜ್ಯದ ನಂಬರ್ 1 ಶ್ರೀಮಂತ ದೇಗುಲದಕ್ಷಿಣ ಭಾರತದಲ್ಲೇ ನಾಗಾರಾಧನೆಗೆ

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು? Read More »

ಎ.14: ಕಡಲನಗರಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ನಮೋ ಎಂಟ್ರಿ| ಕಾವೇರಿದ ಚುನಾವಣಾ ರಣಾಂಗಣ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಸಂಜೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ದ.ಕ ಜಿಲ್ಲೆಗೆ

ಎ.14: ಕಡಲನಗರಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ನಮೋ ಎಂಟ್ರಿ| ಕಾವೇರಿದ ಚುನಾವಣಾ ರಣಾಂಗಣ Read More »

ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ| ಬೈಕ್ ಸವಾರ ಜಸ್ಟ್ ಮಿಸ್!

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ. ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು. ಆದರೆ ರಸ್ತೆಯ ಒಂದು ಬದಿಯಲ್ಲಿ

ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ| ಬೈಕ್ ಸವಾರ ಜಸ್ಟ್ ಮಿಸ್! Read More »

ಲೋಕಸಭಾ ಚುನಾವಣೆ| ದ.ಕ ಅಖಾಡದಲ್ಲಿ 9 ಮಂದಿ ಕಣದಲ್ಲಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದ ಸತೀಶ್‌ ಬೂಡುಮಕ್ಕಿ ನಾಮಪತ್ರ ಹಿಂಪಡೆದ ಅಭ್ಯರ್ಥಿ. ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಪಕ್ಷೇತರ ಅಭ್ಯರ್ಥಿಗಳ ಪೈಕಿ ಫ್ರಾನ್ಸಿಸ್‌ ಲ್ಯಾನ್ಸಿ ಮಾಡ್ತಾ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಬಿಜೆಪಿಯ ಕ್ಯಾ.ಬ್ರಿಜೇಶ್‌ ಚೌಟ, ಕಾಂಗ್ರೆಸ್‌ನ ಆರ್‌.ಪದ್ಮರಾಜ್ , ಬಹುಜನ ಸಮಾಜ ಪಕ್ಷದ ಕಾಂತಪ್ಪ ಅಲಂಗಾರ್‌, ಕರ್ನಾಟಕ ರಾಷ್ಟ್ರ ಸಮಿತಿಯ ರಂಜಿನಿ ಎಂ,

ಲೋಕಸಭಾ ಚುನಾವಣೆ| ದ.ಕ ಅಖಾಡದಲ್ಲಿ 9 ಮಂದಿ ಕಣದಲ್ಲಿ Read More »