Editor

Washing Machine ಯೂಸ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಯೂಸ್ ಫುಲ್ ಟಿಪ್ಸ್

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮನೆಗಳಲ್ಲಿ ಬಟ್ಟೆ ಒಗೆಯಲು ವಾಷಿಂಗ್ ಮೆಷಿನ್‌ಗಳಿವೆ. ಮನೆ ಮತ್ತು ಕಚೇರಿಯಲ್ಲಿ ಕಷ್ಟಪಟ್ಟು ಕೆಲಸ ಮಾಡುವ ಜನರಿಗೆ ಬಟ್ಟೆ ಒಗೆಯುವುದು ದೊಡ್ಡ ಸವಾಲಾಗಿದೆ. ಇದರಿಂದ ಅನೇಕರು ಮನೆಯಲ್ಲಿ ವಾಷಿಂಗ್ ಮೆಷಿನ್ ಅವಲಂಬಿಸುತ್ತಿದ್ದಾರೆ. ದುಬಾರಿ ವಾಷಿಂಗ್ ಮೆಷಿನ್‌ಗಳಲ್ಲಿ ಬಟ್ಟೆ ಒಗೆಯುವಾಗ ಅನೇಕರು ದೊಡ್ಡ ತಪ್ಪು ಮಾಡುತ್ತಾರೆ. ಈ ಅರಿವಿಲ್ಲದ ತಪ್ಪಿನಿಂದಾಗಿ ಯಂತ್ರ ಬೇಗ ಹಾಳಾಗುತ್ತಿದೆ. ಸರ್ವಿಸ್ ಮಾಡಿದ ನಂತರವೂ ಕೆಲಸ ಮಾಡುವ ಸ್ಥಿತಿಯಲ್ಲಿಲ್ಲ. ಏಕೆ ಎಂದು ಕಂಡುಹಿಡಿಯೋಣ. ಹೆಚ್ಚಿನ ಜನರು ತೊಳೆಯುವ ಯಂತ್ರಗಳೊಂದಿಗೆ

Washing Machine ಯೂಸ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಯೂಸ್ ಫುಲ್ ಟಿಪ್ಸ್ Read More »

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ ದೇಶದಲ್ಲಿ ಎನ್‌ಆರ್‌ಸಿ ಜಾರಿಯಾಗಲಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಕೇಂದ್ರ ಸಚಿವ ಶಂತನು ಠಾಕೂರ್‌ಗೆ ಬೆದರಿಕೆ ಹಾಕಿದೆ. ಕೇಂದ್ರದ ರಾಜ್ಯ ಖಾತೆ ಸಚಿವ ಶಂತನು ಠಾಕೂರ್‌ಗೆ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಸಾ ಪತ್ರದ ಮೂಲಕ ಬೆದರಿಕೆ ಹಾಕಿದ್ದು, ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಯಾದರೆ ಬಂಗಾಳ ಮಾತ್ರವಲ್ಲ ಇಡೀ ಭಾರತಕ್ಕೆ ಬೆಂಕಿ ಇಡುತ್ತೇವೆ ಎಂದು ಎಚ್ಚರಿಸಿದೆ. ಶಂತನು ಠಾಕೂ‌ರ್ ಇತ್ತೀಚೆಗೆ

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್

ಸಮಗ್ರ ನ್ಯೂಸ್: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹಾಗೂ ಮಾಜೀ ಸ್ಪೀಕರ್ ರಮೇಸ್ ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಕುರಿತಂತೆ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮೊಯ್ಲಿ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದರು. ಕೇವಲ ರಾಜಕಾರಣಿಯಾಗದ ವೀರಪ್ಪ ಮೊಯ್ಲಿ ಅವರು, ಸಾಹಿತಿ ಕೂಡ ಆಗಿದ್ದಾರೆ. ಅವರ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ Read More »

ಚುನಾವಣಾ ಪ್ರಚಾರದ ಭರಾಟೆ ಶುರು/ ಎಪ್ರಿಲ್14ಕ್ಕೆ ಕರಾವಳಿಗೆ ಮೋದಿ ಎಂಟ್ರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ನಡೆಯಬೇಕಿದ್ದ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶವನ್ನು ಮಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿಯಿಂದ ಚುನಾವಣಾ ಪ್ರಚಾರ ನಡೆಯಲಿದೆ. ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಭೆಲಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಹೆಬ್ಬಾಳ- ಬ್ಯಾಟರಾಯನಪುರದಲ್ಲಿ ಸಂಜೆ 6:00 ರಿಂದ 7:00 ರವರೆಗೆ ಪಥಸಂಚಲನ ನಡೆಯಲಿದೆ.

ಚುನಾವಣಾ ಪ್ರಚಾರದ ಭರಾಟೆ ಶುರು/ ಎಪ್ರಿಲ್14ಕ್ಕೆ ಕರಾವಳಿಗೆ ಮೋದಿ ಎಂಟ್ರಿ Read More »

ಮಂಗಳೂರು: ಮನೆಯವರು ಇಫ್ತಾರ್ ಗೆ ತೆರಳಿದ್ದ ವೇಳೆ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ. ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಸಫ್ವಾನ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಮನೆಯವರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಮನೆಯವರು ಇಫ್ತಾರ್ ಗೆ ತೆರಳಿದ್ದ ವೇಳೆ ಯುವಕ ಆತ್ಮಹತ್ಯೆ Read More »

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಸಮಗ್ರ ನ್ಯೂಸ್: ಭಾರತದ ಡಿಜಟಲೀಕರಣ ದೇಶದಲ್ಲಿ ಆರ್ಥಿಕ ವ್ಯವಹಾರ ಹಾಗೂ ಬಡತನ ತಗ್ಗಿಸಲು ನೆರವಾಗಿದೆ. ಇದನ್ನು ಜಾಗತಿಕ ಸಮುದಾಯಕ್ಕೆ ಉದಾಹರಣೆಯಾಗಿ ಹೇಳಬಹುದು ಎಂದು ವಿಶ್ವಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಡೆನಿಸ್ ಫ್ರಾನ್ಸಿಸ್ ಹೇಳಿದ್ದು, ಭಾರತದ ಡಿಜಿಟಲೀಕರಣ ವ್ಯವಸ್ಥೆಗೆ ಮೆಚ್ಚುಗೆ ಸೂಚಿಸಿದ್ದಾರೆ. ನಾನು ಭಾರತಕ್ಕೆ ಭೇಟಿ ನೀಡಿದ ಪ್ರತೀ ಬಾರಿಯೂ ಆ ದೇಶ ಅಸಾಧಾರಣವಾಗಿ ಕಂಡಿದೆ. ಅಲ್ಲಿನ ಡಿಜಿಟಲೀಕರಣದ ಅಭಿವೃದ್ಧಿ ನನ್ನನ್ನು ಅಚ್ಚರಿಗೀಡುಮಾಡಿದೆ ಎಂದು ಅವರು ಹೇಳಿದ್ದಾರೆ. ಡಿಜಿಟಲೀಕರಣ ಒಂದು ದೇಶದ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರ

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ Read More »

ಮಳೆಯ ಮುನ್ಸೂಚನೆ/ ಹಲವೆಡೆ ಯೆಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಕೆಲವೆಡೆ ಮಳೆಯ ಮುನ್ಸೂಚನೆ ನಡುವೆಯೂ ತಾಪಮಾನ ಏರಿಕೆಯೊಂದಿಗೆ, ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ

ಮಳೆಯ ಮುನ್ಸೂಚನೆ/ ಹಲವೆಡೆ ಯೆಲ್ಲೋ ಅಲರ್ಟ್ Read More »

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್/ ರಾಜ್ಯದಲ್ಲಿ ಏರಿಕೆ ಕಂಡ ನೋಂದಣಿ

ಸಮಗ್ರ ನ್ಯೂಸ್: ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್ ಅಳವಡಿಕೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ತಿಂಗಳಲ್ಲಿ 34 ಲಕ್ಷ ವಾಹನ ಮಾಲೀಕರು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನೋಂದಾಯಿಸಿಕೊಂಡಿದ್ದಾರೆ. ದೇಶಾದ್ಯಂತ ಏಕರೂಪದ ವಾಹನ ನೋಂದಣಿ ಫಲಕ ಮತ್ತು ವಾಹನ ಸುರಕ್ಷತೆ ಅಗತ್ಯತೆಗಳ ಪರಿಚಯದೊಂದಿಗೆ, ಸಾರಿಗೆ ಇಲಾಖೆಯು ಏಪ್ರಿಲ್ 2019 ರ ಮೊದಲು ನೋಂದಾಯಿಸಲಾದ ವಾಹನಗಳಿಗೆ HSRP ಅನ್ನು ಕಡ್ಡಾಯಗೊಳಿಸಿದೆ. ಏಪ್ರಿಲ್ 2019 ರ ಮೊದಲು ರಾಜ್ಯದಲ್ಲಿ ನೋಂದಾಯಿಸಲಾದ 2 ಕೋಟಿಗಿಂತಲೂ ಹೆಚ್ಚು ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳುವ ಅಗತ್ಯವಿದೆ. ಎಚ್‌ಎಸ್‌ಆರ್‌ಪಿ ಅಳವಡಿಸಲು

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್/ ರಾಜ್ಯದಲ್ಲಿ ಏರಿಕೆ ಕಂಡ ನೋಂದಣಿ Read More »

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ/ ನಾಮಪತ್ರ ಹಿಂತೆಗೆಯಲು ಇಂದು‌ ಕಡೆಯ ದಿನ

ಸಮಗ್ರ ನ್ಯೂಸ್: ಕರ್ನಾಟಕದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ 358 ಅಭ್ಯರ್ಥಿಗಳು ಒಟ್ಟು 492 ನಾಮಪತ್ರ ಸಲ್ಲಿಸಿದ್ದಾರೆ. ಈ ಪೈಕಿ 300 ನಾಮಪತ್ರಗಳು ಕ್ರಮಬದ್ಧವಾಗಿದ್ದು ಉಳಿದವು ಅಮಾನ್ಯವಾಗಿವೆ. ಸಂಜೆಯ ವೇಳೆಗೆ 14 ಜಿಲ್ಲೆಗಳಲ್ಲಿ ಯಾವ ಅಭ್ಯರ್ಥಿಗಳು ಕಣದಲ್ಲಿ ಉಳಿಯುತ್ತಾರೆ ಎಂಬುದು ಸ್ಪಷ್ಟವಾಗಲಿದೆ. ಚುನಾವಣಾ ಪ್ರಚಾರ, ರೋಡ್‌ಶೋ ಇತ್ಯಾದಿ ಈಗಾಗಲೇ ಆರಂಭವಾಗಿದ್ದು, ಮಂಗಳವಾರದಿಂದ ಚುನಾವಣಾ ಪ್ರಚಾರ ಇನ್ನಷ್ಟು ಬಿರುಸಾಗಲಿದೆ. ವಿವಿಧ ಪಕ್ಷಗಳ ರಾಷ್ಟ್ರೀಯ ನಾಯಕರು

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ/ ನಾಮಪತ್ರ ಹಿಂತೆಗೆಯಲು ಇಂದು‌ ಕಡೆಯ ದಿನ Read More »

ಅತಿಥಿ ಉಪನ್ಯಾಸಕರ ಗೌರವ ಧನ ಪರಿಷ್ಕರಣೆ/ ದಾಖಲೆಗಳು ಏನೇನು ಬೇಕು?

ಸಮಗ್ರ ನ್ಯೂಸ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು 2024ರ ಜನವರಿಯಿಂದಲೇ ಪರಿಷ್ಕರಣೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರ ಮಾಹಿತಿ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆಯು ಸೂಚಿಸಿದೆ. 2023-24ನೇ ಸಾಲಿನಲ್ಲಿ ಹೆಚ್ಚುವರಿ ಕಾರ್ಯಾಭಾರಕ್ಕೆ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಈಗಾಗಲೇ ಫೆಬ್ರವರಿವರೆಗೆ ಗೌರವಧನ ಬಿಡುಗಡೆ ಮಾಡಲಾಗಿದೆ. ಆದರೆ ಅತಿಥಿ ಉಪನ್ಯಾಸಕರು ಸಲ್ಲಿಸಿರುವ ಸೇವಾವಧಿಯ ಆಧಾರದಲ್ಲಿ ಗೌರವಧವನ್ನು ಪರಿಷ್ಕರಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ 2024ರ ಜನವರಿಯಿಂದಲೇ ವ್ಯತ್ಯಾಸವಾಗಿರುವ ಗೌರವಧನವನ್ನು ಸರಿಪಡಿಸಬೇಕಿರುವ ಕಾರಣ ಅತಿಥಿ ಶಿಕ್ಷಕರ

ಅತಿಥಿ ಉಪನ್ಯಾಸಕರ ಗೌರವ ಧನ ಪರಿಷ್ಕರಣೆ/ ದಾಖಲೆಗಳು ಏನೇನು ಬೇಕು? Read More »