Editor

ಲಡಾಖ್‌: ಹಿಮಪಾತದಲ್ಲಿ ಸಿಲುಕಿದ್ದ 80 ಜನರನ್ನು ರಕ್ಷಿಸಿದ ಭಾರತೀಯ ಸೇನೆ

ಸಮಗ್ರ ನ್ಯೂಸ್‌ : ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಲೇಹ್ ಮತ್ತು ಶ್ಯೋಕ್ ನದಿ ಕಣಿವೆಯ ನಡುವಿನ 17,688 ಅಡಿ ಎತ್ತರದ ಚಾಂಗ್ ಲಾ ಪಾಸ್‌ನಲ್ಲಿ ಹಿಮಪಾತದಲ್ಲಿ ಸಿಲುಕಿದ್ದ ಕನಿಷ್ಠ 80 ಜನರನ್ನು ರಕ್ಷಿಸಲಾಗಿದೆ ಎಂದು ಸೇನೆ ಭಾನುವಾರ ಮಾಹಿತಿ ನೀಡಿದೆ. ತ್ರಿಶೂಲ್ ವಿಭಾಗದ ಸೈನಿಕರು ತಡರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಭಾರತೀಯ ಸೇನೆಯ ಲೇಹ್ ಮೂಲದ 14 ಕಾರ್ಪ್ಸ್‌ ತಿಳಿಸಿದೆ. ಚಾಂಗ್ ಲಾದ ಹಿಮಾವೃತ ಪ್ರದೇಶದಲ್ಲಿ ಭಾರಿ ಹಿಮಪಾತ ಸಂಭವಿತ್ತು. ಮಾಹಿತಿ ತಿಳಿದ ತ್ರಿಶೂಲ್ ವಿಭಾಗದ ಸೈನಿಕರು

ಲಡಾಖ್‌: ಹಿಮಪಾತದಲ್ಲಿ ಸಿಲುಕಿದ್ದ 80 ಜನರನ್ನು ರಕ್ಷಿಸಿದ ಭಾರತೀಯ ಸೇನೆ Read More »

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಕೋಟ

ಸಮಗ್ರ ನ್ಯೂಸ್‌ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಜಿ ಪ್ರಧಾನಿ, ಜೆಡಿಎಸ್ ಹಿರಿಯ ನಾಯಕ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ನಾನು ಅತ್ಯಂತ ಗೌರವಿಸುವ ನಾಯಕರಲ್ಲಿ ದೇವೇಗೌಡರೂ ಒಬ್ಬರು. ವಿರೋಧ ಪಕ್ಷದ ಸ್ಥಾನದಲ್ಲಿ ಇದ್ದಾಗಲೂ ಅವರು ನನ್ನನ್ನು ಅತ್ಯಂತ ಪ್ರೀತಿಯಿಂದ ಕಾಣುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಾ ಎಂದು ದೇವೇಗೌಡರು ಆಶೀರ್ವದಿಸಿದರು ಎಂದು ಕೋಟ ತಿಳಿಸಿದರು.

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಕೋಟ Read More »

ಹುಬ್ಬಳ್ಳಿ:ಹನುಮಾನ್‌ ಚಾಲೀಸಾ ಎಫ್‌ಐಆರ್‌ ಪ್ರಕರಣ|ಕೂಡಲೇ ಕೈ ಬಿಡುವಂತೆ ಜೋಶಿ ಆಗ್ರಹ

ಸಮಗ್ರ ನ್ಯೂಸ್‌ : ನಗರ್ತ ಪೇಟೆಯ ಮೊಬೈಲ್‌ ಅಂಗಡಿಯೊಂದರಲ್ಲಿ ಇತ್ತೀಚೆಗೆ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಹಲ್ಲೆಗೊಳಗಾದ ವ್ಯಕ್ತಿಯ ಮೇಲೆಯೇ ದೂರು ದಾಖಲಾಗಿರುವುದನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಟುವಾಗಿ ಖಂಡಿಸಿದ್ದಾರೆ. ಅವರು ಹುಬ್ಬಳ್ಳಿಯಲ್ಲಿ ಭಾನುವಾರ (ಎ.7) ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಲ್ಹಾದ್‌ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹನುಮಾನ್ ಚಾಲೀಸಾ ಆಡಿಯೊ ಹಾಕಿದ್ದವರ ಮೇಲೆ ಎಫ್‌ಐಆರ್‌ ಹಾಕಿರುವುದು ಎಷ್ಟು ಸರಿ? ಇವರೇನು ಕರ್ನಾಟಕವನ್ನು ಆಳುತ್ತಿದ್ದಾರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದಾರೋ?

ಹುಬ್ಬಳ್ಳಿ:ಹನುಮಾನ್‌ ಚಾಲೀಸಾ ಎಫ್‌ಐಆರ್‌ ಪ್ರಕರಣ|ಕೂಡಲೇ ಕೈ ಬಿಡುವಂತೆ ಜೋಶಿ ಆಗ್ರಹ Read More »

ರಾಮನಗರ: ಯಲವನತ್ತ ಕಾಡಂಚಿನಲ್ಲಿ ಎರಡು ಕಾಡಾನೆಗಳು ಸಾವು

ಸಮಗ್ರ ನ್ಯೂಸ್‌ : ಬಿಸಿಲಿನ ಬೇಗೆ ತಾಳಲಾರದೆ ಕನಕಪುರ ತಾಲೂಕಿನ ಯಲವನತ್ತ ಅರಣ್ಯಪ್ರದೇಶ ಹಾಗೂ ಬೆಟ್ಟಹಳ್ಳಿ ಬೀಟ್‌ನಲ್ಲಿ 35 ಹಾಗೂ 14 ವರ್ಷದ ಎರಡು ಕಾಡಾನೆಗಳು ಮೃತಪಟ್ಟಿವೆ ಎಂದು ಶಂಕಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ 14 ವರ್ಷದ ಒಂಟಿ ಸಲಗ ನಿತ್ರಾಣಗೊಂಡಿತ್ತು. ನಿತ್ರಾಣಗೊಂಡಿದ್ದ ಕಾಡಾನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಿದ್ದರು. ಆದರೆ ಇದೀಗ ಕಾಡಂಚಿನಲ್ಲಿ ಕೊನೆಯುಸಿರೆಳೆದಿದೆ. ಕಾಡಿನಲ್ಲಿ ಕುಡಿಯಲು ನೀರು ಸಿಗದೆ ಪರದಾಡಿ ನಿತ್ರಾಣಗೊಂಡು ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಿಎಫ್‌ಓ

ರಾಮನಗರ: ಯಲವನತ್ತ ಕಾಡಂಚಿನಲ್ಲಿ ಎರಡು ಕಾಡಾನೆಗಳು ಸಾವು Read More »

ಹೆಣ್ಣುಕುಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ; ಜಗ್ಗೇಶ್

ಸಮಗ್ರ ನ್ಯೂಸ್‌ : ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕೊಟ್ಟಿದ್ದು, ಹೆಣ್ಣುಕುಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ ಶಾಪ ಹಾಕಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ

ಹೆಣ್ಣುಕುಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ; ಜಗ್ಗೇಶ್ Read More »

5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆ/ ಇಂದು ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಾ.11,12 ಮತ್ತು 25ರಿಂದ 28ರವರೆಗೆ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ಮೌಲ್ಯಾಂಕನದ ಪರೀಕ್ಷೆಯ ಫಲಿತಾಂಶವನ್ನು ಶಾಲೆಗಳಲ್ಲಿ ಏ.8ರಂದು ಪ್ರಕಟಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ. ಏ.2ರೊಳಗೆ ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ಮರು ರವಾನಿಸಲು ಸೂಚಿಸಲಾಗಿತ್ತು. ಹಾಗೆಯೇ ಈ ವಿದ್ಯಾರ್ಥಿಗಳ ಫಲಿತಾಂಶವನ್ನು ಏ.8ರಂದು ನಡೆಸುವ

5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆ/ ಇಂದು ಫಲಿತಾಂಶ ಪ್ರಕಟ Read More »

ಇಂದು ವರ್ಷದ ಮೊದಲ‌ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ?

ಸಮಗ್ರ ನ್ಯೂಸ್: ಎಪ್ರಿಲ್ 8, 2024 ರಂದು ಅಂದರೆ ಸೋಮವಾರ ಖಗೋಳ ವಿಜ್ಞಾನವು ವಿಸ್ಮಯಕಾರಿ ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದೆ. ವರ್ಷದ ಮೊದಲ ಸೂರ್ಯಗ್ರಹಣ ಗೋಚರವಾಗುತ್ತಿದ್ದು, ಅದರ ಫಲಾಫಲಗಳ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಯುಗಾದಿಗೆ ಮೊದಲು ಸಂಭವಿಸುತ್ತಿರುವ ಈ ಗ್ರಹಣ‌ ಧಾರ್ಮಿಕವಾಗಿ ಹಲವು ‌ಚರ್ಚೆಗೆ ಎಡೆಮಾಡಿಕೊಟ್ಟಿದೆ. ಅಪರೂಪದ ವಿದ್ಯಮಾನವು ಭಾರತದಲ್ಲಿ ಗೋಚರವಾಗದಿದ್ದರೂ, ಇತರೆ ದೇಶಗಳಲ್ಲಿ ಸೂರ್ಯಗ್ರಹಣವನ್ನು ನೋಡಬಹುದಾಗಿದೆ. ಮ್ಯಾಕ್ಸಿಕೋ, ಯುನೈಟೆಡ್ ಸ್ಟೇಟ್, ಕೆನಾಡದಲ್ಲಿ ವರ್ಷದ ಮೊದಲ ಸೂರ್ಯಗ್ರಹಣ ಗೋಚರಿಸುತ್ತದೆ. ಗ್ರಹಣದ ನೆರಳು ಮೊದಲ ಬಾರಿಗೆ ದಕ್ಷಿಣ ಪೆಸಿಫಿಕ್ ಸಮುದ್ರದ

ಇಂದು ವರ್ಷದ ಮೊದಲ‌ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ? Read More »

ಮುಂಬೈ:ನಟಿ ಕಂಗನಾ ರಣಾವತ್ ನನಗೆ ಗೋಮಾಂಸ ಇಷ್ಟ ಅಂದಿದ್ದರು|ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್

ಸಮಗ್ರ ನ್ಯೂಸ್‌ : ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ. ಅವರು ಮಹಾರಾಷ್ಟ್ರದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿ, ತಾನು ಗೋಮಾಂಸವನ್ನು ಇಷ್ಟಪಡುತ್ತೇನೆ ಮತ್ತು ತಿನ್ನುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದಿದ್ದ ರಣಾವತ್‌ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಅವರ ಮಾತಿಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ

ಮುಂಬೈ:ನಟಿ ಕಂಗನಾ ರಣಾವತ್ ನನಗೆ ಗೋಮಾಂಸ ಇಷ್ಟ ಅಂದಿದ್ದರು|ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ Read More »

ಸುಬ್ರಹ್ಮಣ್ಯ: ಗ್ರಾಮ ಕಾಂಗ್ರೆಸ್ ಸಮಿತಿ ಪೂರ್ವಭಾವಿ ಸಭೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಡಬ ಬ್ಲಾಕ್ ನ ಸುಬ್ರಹ್ಮಣ್ಯದ ಕಾಂಗ್ರೆಸ್ ಗ್ರಾಮ ಸಮಿತಿ ಯ ಚುನಾವಣೆ ಪ್ರಚಾರ ಪೂರ್ವಭಾವಿ ಸಭೆಯು ಎ.6ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ವಿಧಾನಸಭೆ ಕ್ಷೇತ್ರದ ಚುಣಾವಣಾ ಉಸ್ತುವಾರಿ ಜಯಪ್ರಕಾಶ್ ರೈ, ಕಡಬ ಬ್ಲಾಕ್ ನ ಚುಣಾವಣಾ ಉಸ್ತುವಾರಿ ಕಿರಣ್ ಬುಡ್ಲೆಗುತ್ತು, ಚುನಾವಣೆ ಪ್ರಚಾರ ಸಮಿತಿ ಸಂಯೋಜಕ ಪಿ.ಪಿ.ವರ್ಗೀಸ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸಹ ಸಂಯೋಜಕ ಕೆ.ಪಿ.ತೋಮಸ್ಸ್, ಚುನಾವಣೆ ಪ್ರಚಾರ

ಸುಬ್ರಹ್ಮಣ್ಯ: ಗ್ರಾಮ ಕಾಂಗ್ರೆಸ್ ಸಮಿತಿ ಪೂರ್ವಭಾವಿ ಸಭೆ Read More »

ಚುನಾವಣಾ ಪ್ರಚಾರ/ ಕರ್ನಾಟಕಕ್ಕೆ ಮೋದಿ ಎಂಟ್ರಿ ಯಾವಾಗ ಗೊತ್ತಾ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಉಭಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಏ.14ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಮಧ್ಯಾಹ್ನ 3:00 ಗಂಟೆಗೆ ಬೃಹತ್ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದ್ದು. ಅದೇ ದಿನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬೃಹತ್ ರೋಡ್ ಶೋ ನಡೆಸಲು ಯೋಜಿಸಲಾಗಿದೆ. ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸುವ ಯೋಜನೆ ಇದ್ದು.

ಚುನಾವಣಾ ಪ್ರಚಾರ/ ಕರ್ನಾಟಕಕ್ಕೆ ಮೋದಿ ಎಂಟ್ರಿ ಯಾವಾಗ ಗೊತ್ತಾ? Read More »