Editor

ಹುಬ್ಬಳ್ಳಿಯಲ್ಲಿ ಬಿಸಿಲಿನ ದಾಹ: ಆಟೋ ಚಾಲಕನ ಕಾರ್ಯಕ್ಕೆ ತಣ್ಣಗಾದ ಪ್ರಯಾಣಿಕರು

ಸಮಗ್ರ ನ್ಯೂಸ್ : ಸೂರ್ಯನ ಆರ್ಭಟಕ್ಕೆ ಜನರು ಬೆಂದು ಹೋಗುತ್ತಿದ್ದಾರೆ. ಬಿಸಿಲಿನ ತಾಪಕ್ಕೆ ಜನರು ಬಾಯಿ ಬಿಡುತ್ತಿದ್ದಾರೆ. ಈ ವೇಳೆ ನಾಗರಾಜ ಗಬ್ಬೂರ ಎಂಬ ಆಟೋ ಚಾಲಕನೊಬ್ಬ ಪ್ರಯಾಣಿಕರ ದಾಹ ತೀರಿಸಲು ಒಂದು ಮಹತ್ತರ ಕಾರ್ಯವನ್ನು ಮಾಡಿದ್ದಾರೆ. ಆಟೋಗಳಲ್ಲಿ ನೀರಿನ ಕ್ಯಾನ್ಗಳನ್ನು ಅಳವಡಿಸಿ ಪ್ರಯಾಣಿಕರ ದಾಹ ತೀರಿಸುತ್ತಿರುವ ಆಟೋ ಚಾಲಕ ನಾಗರಾಜ ಗಬ್ಬೂರ. ಈತ ಸುಮಾರು ನಾಲ್ಕೈದು ವರ್ಷಗಳಿಂದ ತನ್ನ ಆಟೋದಲ್ಲಿ ಮಾತ್ರ ನೀರಿನ ಕ್ಯಾನ್ ಇಟ್ಟುಕೊಂಡು ಚಲಿಸುತ್ತಿದ್ದರು. ಆದ್ರೆ ಈ ವರ್ಷ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ

ಹುಬ್ಬಳ್ಳಿಯಲ್ಲಿ ಬಿಸಿಲಿನ ದಾಹ: ಆಟೋ ಚಾಲಕನ ಕಾರ್ಯಕ್ಕೆ ತಣ್ಣಗಾದ ಪ್ರಯಾಣಿಕರು Read More »

ಚುನಾವಣಾ ಕರ್ತವ್ಯ/ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಫಾರ್ಮಸಿ ಅಧಿಕಾರಿಗಳಿಗೆ ಬಿಬಿಎಂಪಿ ನೀಡಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಈ ಮೂಲಕ ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ರಿಲೀಫ್ ಸಿಕ್ಕಿದೆ. ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವಾಗ ಕಾನೂನು ಪಾಲಿಸಬೇಕು ಎಂದು ಹೈಕೋರ್ಟ್‌ ಬಿಬಿಎಂಪಿಗೆ ಸೂಚನೆ ನೀಡಿದ್ದು, ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಚುನಾವಣಾ ಕರ್ತವ್ಯ/ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ ನೀಡಿದ ಹೈಕೋರ್ಟ್ Read More »

ಮಡಿಕೇರಿ:ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ

ಸಮಗ್ರ ನ್ಯೂಸ್ : ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಗಳ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಿರುತ್ತದೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಮತ್ತು ಉಲ್ಭಣಗೊಳ್ಳದಂತೆ ತೆಗೆದುಕೊಳ್ಳಬಹುದಾದ ಅಗತ್ಯ ಮುಂಜಾಗ್ರತಾ ಕ್ರಮಗಳೆಂದರೆ, ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ

ಮಡಿಕೇರಿ:ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ Read More »

ಕಾರವಾರ:ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಕಾಳಿ ಮಾತೆಗೆ ಬೆರಳನ್ನು ಅರ್ಪಿಸಿದ ಅಭಿಮಾನಿ

ಸಮಗ್ರ ನ್ಯೂಸ್‌ : ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಸೋನಾರವಾಡದ ಅರುಣ್ ವರ್ಣೇಕರ್ ಅವರು ಈಗಾಗಲೇ ಮೋದಿಗಾಗಿ ಗುಡಿಯನ್ನು ನಿರ್ಮಿಸಿ ಪೂಜೆ ಮಾಡುತ್ತಿದ್ದಾರೆ. ಈತ ಬೆರಳು ತುಂಡು ಮಾಡಿಕೊಂಡು ರಕ್ತದಲ್ಲಿ “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ”. “ಮೋದಿ ಬಾಬಾ ಪಿ.ಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ

ಕಾರವಾರ:ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಕಾಳಿ ಮಾತೆಗೆ ಬೆರಳನ್ನು ಅರ್ಪಿಸಿದ ಅಭಿಮಾನಿ Read More »

ಜೈಪುರ: ಮಹಿಳಾ ಸಬಲೀಕರಣಕ್ಕೆ ʻಪಿಂಕ್‌ ಪ್ರಾಮಿಸ್‌ʼ -ಪ್ರತಿ ಸಿಕ್ಸರ್‌ನಿಂದ ಸಿಗಲಿದೆ 6 ಮನೆಗಳಿಗೆ ಸೌರಶಕ್ತಿ

ಸಮಗ್ರ ನ್ಯೂಸ್‌ : ರಾಜಸ್ಥಾನ್‌ ರಾಯಲ್ಸ್ ತಂಡವು ಇಂದು ಆರ್‌ಸಿಬಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಪಿಂಕ್‌ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ರಾಜಸ್ಥಾನದ ಮಹಿಳೆಯರ ಸಬಲೀಕರಣಕ್ಕೆ ನೆರವಾಗುವ ಉದ್ದೇಶವೂ ಇದಾಗಿದೆ. ಈ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ರಾಜಸ್ಥಾನ್‌ ರಾಯಲ್ಸ್‌ ತಂಡವು ಮಹಿಳಾ ಸಬಲೀಕರಣ ಉದ್ದೇಶದಿಂದ ಈ ಅಭಿಮಾನ ಆರಂಭಿಸಿದೆ. ಅದಕ್ಕಾಗಿ ವಿಶೇಷ ಪಿಂಕ್‌ ಜೆರ್ಸಿ ಧರಿಸಿ ಆರ್‌ಸಿಬಿ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದ ಪ್ರತಿ ಟಿಕೆಟ್‌ ಬೆಲೆಯಲ್ಲಿ

ಜೈಪುರ: ಮಹಿಳಾ ಸಬಲೀಕರಣಕ್ಕೆ ʻಪಿಂಕ್‌ ಪ್ರಾಮಿಸ್‌ʼ -ಪ್ರತಿ ಸಿಕ್ಸರ್‌ನಿಂದ ಸಿಗಲಿದೆ 6 ಮನೆಗಳಿಗೆ ಸೌರಶಕ್ತಿ Read More »

ಪ್ರಜಾಧ್ವನಿ 2.0/ ಕೋಲಾರದಲ್ಲಿ ಸಿಕ್ಕಿತು ಚಾಲನೆ

ಸಮಗ್ರ ನ್ಯೂಸ್: ಕೋಲಾರದಲ್ಲಿ ಇಂದು ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದ್ದು, ‘ಪ್ರಜಾಧ್ವನಿ 2.0’ ಪ್ರಚಾರಕ್ಕೆ ಚಾಲನೆ ನೀಡಿದೆ. ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾ‌ರ್ ನೇತೃತ್ವದಲ್ಲಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ಸರ್ಕಲ್ ವರೆಗೆ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಸಿದ್ದರಾಮಯ್ಯ ಹಾಗೂ ಡಿಕೆ, ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಮತಯಾಚಿಸಿದರು.

ಪ್ರಜಾಧ್ವನಿ 2.0/ ಕೋಲಾರದಲ್ಲಿ ಸಿಕ್ಕಿತು ಚಾಲನೆ Read More »

ರೂ 14,999 5G ಮೊಬೈಲ್ ಅನ್ನು ರೂ 8,799 ನಲ್ಲಿ ಪಡೆಯಿರಿ, ಸೂಪರ್ ಆಫರ್ ಇದು

ಇದು ಲಾವಾ ಕಂಪನಿ ತಯಾರಿಸಿದ ಬ್ಲೇಜ್ 5ಜಿ ಮೊಬೈಲ್. ಇದು ಎಲ್ಲಾ 5G ಬ್ರ್ಯಾಂಡ್‌ಗಳನ್ನು ಬೆಂಬಲಿಸುತ್ತದೆ. ಈ ಮೊಬೈಲ್ 6.5 ಇಂಚು ಇದೆ. ಇದು HD+ 90Hz ಡಿಸ್ಪ್ಲೇ ಹೊಂದಿದೆ. ಅಲ್ಲದೆ ಇದು Widevine L1 DRM ರಕ್ಷಣೆಯನ್ನು ಹೊಂದಿದೆ. ಎಲ್ಲಾ ವಿಷಯವನ್ನು ಹೈ ರೆಸಲ್ಯೂಷನ್‌ನಲ್ಲಿ ನೋಡಲಾಗುವುದು ಎಂದು ಅವರು ಹೇಳಿದರು. ಇದು ಆಕ್ಟಾ-ಕೋರ್ 2.2GHz ಮೀಡಿಯಾ ಟೆಕ್ ಡೈಮೆನ್ಶನ್ 700 ಪ್ರೊಸೆಸರ್ ಹೊಂದಿದೆ. ಇದು 4GB RAM, UFS 2.2 ಮತ್ತು 128GB ಸಂಗ್ರಹವನ್ನು ಹೊಂದಿದೆ.

ರೂ 14,999 5G ಮೊಬೈಲ್ ಅನ್ನು ರೂ 8,799 ನಲ್ಲಿ ಪಡೆಯಿರಿ, ಸೂಪರ್ ಆಫರ್ ಇದು Read More »

ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ

ಸಮಗ್ರ ನ್ಯೂಸ್ : ದ್ವೀಪ ರಾಷ್ಟ್ರ ಮಾಲ್ಡೀವ್ಸ್ಗೆ ಭಾರತ ನೆರವಿನ ಹಸ್ತ ನೀಡುವುದನ್ನು ಮುಂದುವರಿಸಿದ್ದು, ಭಾರತದ ನೆರವಿನ ಹಸ್ತಕ್ಕೆ ಮಾಲ್ಡೀವ್ಸ್ ಧನ್ಯವಾದ ಹೇಳಿದೆ. ಭಾರತದಿಂದ ಅಗತ್ಯ ಸರಕುಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದವನ್ನು ನವೀಕರಣಗೊಳಿಸಿದ್ದಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದವನ್ನು ತಿಳಿಸಿದ್ದಾರೆ. ಎರಡು ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ವಾಣಿಜ್ಯವನ್ನು ಮತ್ತಷ್ಟು ವಿಸ್ತರಿಸುವ ಬಲವಾದ ಬದ್ಧತೆಯನ್ನು ಇದು ಸೂಚಿಸುತ್ತದೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ Read More »

ನವದೆಹಲಿ: ಭಯೋತ್ಪಾದಕರನ್ನು ಪಾಕಿಸ್ತಾನಕ್ಕೆ ನುಗ್ಗಿ ಕೊಲ್ಲುತ್ತೇವೆ;ರಾಜನಾಥ್‌ ಸಿಂಗ್‌

ಸಮಗ್ರ ನ್ಯೂಸ್‌ : ಭಯೋತ್ಪಾದಕರನ್ನು ಸುಮ್ಮನೆ ಬಿಡಲ್ಲ. ಪಾಕಿಸ್ತಾನಕ್ಕೆ ನುಗ್ಗಿಯಾದರೂ ಸರಿ ಅವರನ್ನು ಕೊಲ್ಲುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ರಕ್ಷಣಾ ಸಚಿವರು ಮಾತನಾಡಿ, ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಿದ ನಂತರ ಗಡಿಯಾಚೆ ಪಲಾಯನ ಮಾಡುವವರನ್ನು ನಿರ್ಮೂಲನೆ ಮಾಡಲು ಭಾರತವು ಪಾಕಿಸ್ತಾನದೊಳಗೆ ಪ್ರವೇಶಿಸಲಿದೆ. ಯಾವುದೇ ಭಯೋತ್ಪಾದಕನನ್ನು ಬಿಡುವುದಿಲ್ಲ, ಮನೆಗೆ ನುಗ್ಗಿ ಅವನನ್ನು ಕೊಲ್ಲುತ್ತೇವೆ. ದೇಶದ ಶಾಂತಿ ಕದಡಲು ಯತ್ನಿಸಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಭಾರತವು ನೆರೆಹೊರೆಯವರೊಂದಿಗೆ ಸೌಹಾರ್ದಯುತ ಸಂಬಂಧವನ್ನು

ನವದೆಹಲಿ: ಭಯೋತ್ಪಾದಕರನ್ನು ಪಾಕಿಸ್ತಾನಕ್ಕೆ ನುಗ್ಗಿ ಕೊಲ್ಲುತ್ತೇವೆ;ರಾಜನಾಥ್‌ ಸಿಂಗ್‌ Read More »

ಮತ್ತೊಂದು ನಿಗೂಢ ಸಾವು/ ಅಮೇರಿಕಾದಲ್ಲಿ ಹತ್ತಕ್ಕೇರಿದ ಭಾರತೀಯರ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದು, ಈ ಮೂಲಕ ೨೦೨೪ರ ಆರಂಭದಿಂದ, ಇಲ್ಲಿಯವರೆಗೆ ಅಮೆರಿಕದಲ್ಲಿ ಸಾವನ್ನಪ್ಪಿದ ಭಾರತೀಯ, ಭಾರತೀಯ ಮೂಲದ ವಿದ್ಯಾರ್ಥಿಗಳ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ. ಉಮಾ ಸತ್ಯ ಸಾಯಿಗಡ್ಡೆ ಎಂಬಾಕೆ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಈ ಸಾವಿನ ನಿಗೂಢತೆ ಬೇಧಿಸಲು ತನಿಖೆ ಆರಂಭವಾಗಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತವಾಸ ಕಚೇರಿ ತಳಿಸಿದೆ. ಈಕೆ ಉಮಾ ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಈಕೆಯ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದೂ ದೂತವಾಸ ಕಚೇರಿ ಹೇಳಿದೆ.

ಮತ್ತೊಂದು ನಿಗೂಢ ಸಾವು/ ಅಮೇರಿಕಾದಲ್ಲಿ ಹತ್ತಕ್ಕೇರಿದ ಭಾರತೀಯರ ಸಾವಿನ ಸಂಖ್ಯೆ Read More »