Editor

ಆಟೋಮೋಟಿವ್ ಸಾಫ್ಟ್‌ವೇ‌ರ್ ಹಾಗೂ ಐಟಿ ಅಭಿವೃದ್ಧಿ ಕೇಂದ್ರ ಸ್ಥಾಪನೆ/ ಜೊತೆಯಾದ ಬಿಎಂಡಬ್ಲ್ಯೂ ಹಾಗೂ ಟಾಟಾ ಟೆಕ್ನಾಲಜೀಸ್

ಸಮಗ್ರ ನ್ಯೂಸ್: ಭಾರತದಲ್ಲಿ ಜಂಟಿಯಾಗಿ ಆಟೋಮೋಟಿವ್ ಸಾಫ್ಟ್‌ವೇ‌ರ್ ಹಾಗೂ ಐಟಿ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಆಟೋ ಮೊಬೈಲ್‌ ಕ್ಷೇತ್ರದ ಜಾಗತಿಕ ದೈತ್ಯ ಬಿಎಂಡಬ್ಲ್ಯೂ ಹಾಗೂ ಟಾಟಾ ಟೆಕ್ನಾಲಜೀಸ್ ಪರಸ್ಪರ ಕೈ ಜೋಡಿಸಿದ್ದಾರೆ. ಭಾರತದ ಪುಣೆ, ಬೆಂಗಳೂರು ಹಾಗೂ ಚೆನ್ನೈನಲ್ಲಿ ಐಟಿ ಹಬ್‌ಗಳನ್ನು ಪ್ರಾರಂಭಿಸಲಾಗುತ್ತಿದೆ. ಈ ಪೈಕಿ ಜಂಟಿ ಉದ್ಯಮದ ಮುಖ್ಯ ಕೇಂದ್ರ ಬೆಂಗಳೂರು ಮತ್ತು ಪುಣೆಯಲ್ಲಿ, ಐಟಿ ಚೆನ್ನೈನಲ್ಲಿ ಸ್ಥಾಪನೆಯಾಗಲಿವೆ ಎಂದು ಕಂಪನಿಗಳು ಹೇಳಿವೆ. ಈ ಬಗ್ಗೆ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಒಪ್ಪಂದವು ಸಾಫ್ಟ್‌ವೇರ್-ಡಿಫೈನ್ಸ್ ವೆಹಿಕಲ್, ಬಿಎಂಡಬ್ಲ್ಯು

ಆಟೋಮೋಟಿವ್ ಸಾಫ್ಟ್‌ವೇ‌ರ್ ಹಾಗೂ ಐಟಿ ಅಭಿವೃದ್ಧಿ ಕೇಂದ್ರ ಸ್ಥಾಪನೆ/ ಜೊತೆಯಾದ ಬಿಎಂಡಬ್ಲ್ಯೂ ಹಾಗೂ ಟಾಟಾ ಟೆಕ್ನಾಲಜೀಸ್ Read More »

ನವದೆಹಲಿ : ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ; ಸಿಬಿಐ ದಾಳಿ

ಸಮಗ್ರ ನ್ಯೂಸ್‌ : ಮಕ್ಕಳ ಕಳ್ಳಸಾಗಣೆ ಪ್ರಕರಣ ಸಂಬಂಧಿಸಿದಂತೆ ದೆಹಲಿಯ ಹಲವು ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದ್ದು, ಈ ಪ್ರಕರಣ ಸಂಬಂಧ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಇದ್ದಾರೆ. ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ. ಈ ಪ್ರಕರಣದಲ್ಲಿ ಮಕ್ಕಳನ್ನು ಮಾರಾಟ ಮಾಡಿದ ಮಹಿಳೆ ಹಾಗೂ ಖರೀದಿಸಿದ ವ್ಯಕ್ತಿಯ ವಿಚಾರಣೆ

ನವದೆಹಲಿ : ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ; ಸಿಬಿಐ ದಾಳಿ Read More »

ಬೀದರ್‌ ಲೋಕಸಭಾ ಚುನಾವಣೆ|ಪ್ರಚಾರದ ಅಖಾಡಲ್ಲಿ ‘ತಾರೆ’ ಗಳಿಗೆ ಬೇಡಿಕೆ

ಸಮಗ್ರ ನ್ಯೂಸ್‌ : ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಧಿಸೂಚನೆ ಹೊರಬೀಳಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿ, ತಾರಾ ಪ್ರಚಾರಕರನ್ನು ಜಿಲ್ಲೆಗೆ ಕರೆತರಲು ಯೋಜನೆ ರೂಪಿಸಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಈಗಾಗಲೇ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ್ದು, ಕಳೆದ ಕೆಲವು ದಿನಗಳಿಂದ ಬಿರುಸಿನ ಪ್ರಚಾರ ಕೂಡ ಕೈಗೊಂಡಿದ್ದಾರೆ. ಜಿಲ್ಲೆಯ ಎಲ್ಲಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಯ ದಿನ ಶಕ್ತಿ ಪ್ರದರ್ಶನ ಮಾಡಿ,

ಬೀದರ್‌ ಲೋಕಸಭಾ ಚುನಾವಣೆ|ಪ್ರಚಾರದ ಅಖಾಡಲ್ಲಿ ‘ತಾರೆ’ ಗಳಿಗೆ ಬೇಡಿಕೆ Read More »

ಕೊಳ್ಳೇಗಾಲ: ನೀರು, ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಸಮಗ್ರ ನ್ಯೂಸ್‌ : ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಚಾಮರಾಜನಗರದ ಕೊಳ್ಳೇಗಾಲದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ದೇವಲ ಮಹರ್ಷಿ ವೃತ್ತದಲ್ಲಿ ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗುತ್ತ ಡಾ.ರಾಜ್ ರಸ್ತೆ ಮತ್ತು ಡಾ.ಬಿ.ಆರ್ ಅಂಭೇಡ್ಕರ್ ರಸ್ತೆಯಲ್ಲಿ ಮೆರವಣಿಗೆ ನಡೆಸುವ ಮೂಲಕ ಎಡಿಬಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ರೈತ ಸಂಘ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ ಚಾಮರಾಜನಗರ ಜಿಲ್ಲೆಯಾದ್ಯಂತ ಬರಗಾಲ ಉಲ್ಬಣವಾಗಿದ್ದು ರೈತರು

ಕೊಳ್ಳೇಗಾಲ: ನೀರು, ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ Read More »

ಬೀದರ್: ಜೆಡಿಎಸ್, ಬಿಜೆಪಿ ಮೈತ್ರಿ ರಾಜ್ಯದಲ್ಲಿ ಸಂಚಲನ ಮೂಡಿಸಿದೆ ಎಂದ ಬಂಡೆಪ್ಪ ಖಾಶೆಂಪುರ್

ಸಮಗ್ರ ನ್ಯೂಸ್‌ : ಜೆಡಿಎಸ್, ಬಿಜೆಪಿ ಒಂದಾಗಿರುವುದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇರಿದ್ದ ಜನರನ್ನು ನೋಡಿ ಬೇರೆ ಪಕ್ಷದವರು ಆಶ್ಚರ್ಯ ಪಡುವಂತಾಗಿದೆ. ಆ ರೀತಿಯ ಜನ ಬೆಂಬಲ ನಮ್ಮ ಮೈತ್ರಿಗೆ ಸಿಕ್ಕಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ನಗರದಲ್ಲಿರುವ ಕೇಂದ್ರ ಸಚಿವ ಭಗವಂತ ಖೂಬಾರವರ ನಿವಾಸದಲ್ಲಿ ನಡೆದ ಬಿಜೆಪಿ ಜೆಡಿಎಸ್ ಪಕ್ಷಗಳ ಮುಖಂಡರ ಸಮನ್ವಯ

ಬೀದರ್: ಜೆಡಿಎಸ್, ಬಿಜೆಪಿ ಮೈತ್ರಿ ರಾಜ್ಯದಲ್ಲಿ ಸಂಚಲನ ಮೂಡಿಸಿದೆ ಎಂದ ಬಂಡೆಪ್ಪ ಖಾಶೆಂಪುರ್ Read More »

ಉಡುಪಿ: ಬಿಜೆಪಿ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್‌ : ಬಿಜೆಪಿ ಸಂಸ್ಥಾಪನಾ ದಿನಾಚರಣೆಯು ಇಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಆಗಿರುವ ಉದಯ್ ಕುಮಾರ್ ಶೆಟ್ಟಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆರ್ಗ ಶ್ರೀ ದಿನಕರ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್, ನಗರ ಮಂಡಲ ಅಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಸಹ ವಕ್ತಾರರ ವಿಜಯ್ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು.

ಉಡುಪಿ: ಬಿಜೆಪಿ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ Read More »

ಕುಂದಾಪುರ: ಮನೆಗೆ ನುಗ್ಗಿ ಕಳವು ಪ್ರಕರಣ- ಆರೋಪಿ ಬಂಧನ

ಸಮಗ್ರ ನ್ಯೂಸ್‌ : ಉಡುಪಿ ಕುಂದಾಪುರ ತಾಲೂಕಿನ ಕೋಣಿ ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕೋಣಿ ಗ್ರಾಮದ ವಿಜಯ (34) ಬಂಧಿತ ಆರೋಪಿ. ಈತನಿಂದ ಒಟ್ಟು 2.64ಲಕ್ಷ ರೂ. ಮೌಲ್ಯದ 44 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮನೆಯ ಕಪಾಟಿನಲ್ಲಿದ್ದ 44 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಂದಾಪುರ: ಮನೆಗೆ ನುಗ್ಗಿ ಕಳವು ಪ್ರಕರಣ- ಆರೋಪಿ ಬಂಧನ Read More »

ಉಡುಪಿ : ಕಾಲೇಜಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ಬಿಜೆಪಿ ಅಭ್ಯರ್ಥಿ ಕೋಟ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್‌ : ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆ‌ರ್.ಮೆಂಡನ್ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಕಟಪಾಡಿ ತ್ರಿಶಾ ಕಾಲೇಜಿನ ಕಾಂಪೌಂಡಿನ ಒಳಗಡೆ ಕೋಟ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಲಾಲಾಜಿ ಆ‌ರ್.ಮೆಂಡನ್ ಅವರಿಗೆ ತ್ರಿಶಾ ಕಾಲೇಜಿನ ಆಡಳಿತ ಮಂಡಳಿಯವರು

ಉಡುಪಿ : ಕಾಲೇಜಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ಬಿಜೆಪಿ ಅಭ್ಯರ್ಥಿ ಕೋಟ ವಿರುದ್ಧ ಪ್ರಕರಣ ದಾಖಲು Read More »

ಉಡುಪಿ: ಎ.9ರಿಂದ ಎ.18ರ ವರೆಗೆ ಶೀರೂರು ಮೂಲ ಮಠದಲ್ಲಿ ಶ್ರೀ ರಾಮನವಮಿ ಮಹೋತ್ಸವ

ಸಮಗ್ರ ನ್ಯೂಸ್‌ : ಶೀರೂರು ಮೂಲ ಮಠದ ಆಶ್ರಯದಲ್ಲಿ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶ್ರೀ ರಾಮ ನವಮಿ ಮಹೋತ್ಸವ ಇದೇ ಬರುವ ಎ.9ರಿಂದ ಎ.18ರ ವರೆಗೆ ಹರಿಖಂಡಿಗೆಯ ಶೀರೂರು ಮೂಲ ಮಠದಲ್ಲಿ ನಡೆಯಲಿದೆ ಎಂದು ಶೀರೂರು ಮಠದ ದಿವಾನರಾದ ಡಾ. ಎಂ.ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಸುಮಾರು 70 ವರ್ಷಗಳ ಹಿಂದೆ ಶೀರೂರು ಮಠಾಧೀಶರಾಗಿದ್ದ ಲಕ್ಷ್ಮೀಂದ್ರತೀರ್ಥ ಶ್ರೀಪಾದರು ಆರಂಭಿಸಿದ್ದ ಶ್ರೀರಾಮ ನವಮಿ ರಥೋತ್ಸವದ ಸವಿನೆನಪಿಗಾಗಿ ಈ ಮಹೋತ್ಸವವನ್ನು

ಉಡುಪಿ: ಎ.9ರಿಂದ ಎ.18ರ ವರೆಗೆ ಶೀರೂರು ಮೂಲ ಮಠದಲ್ಲಿ ಶ್ರೀ ರಾಮನವಮಿ ಮಹೋತ್ಸವ Read More »

Weather Report: ರಾಜ್ಯದಲ್ಲಿ ಸೆಖೆ ಇನ್ನೂ ಹೆಚ್ಚು! ಇಲ್ಲಿದೆ ವೆದರ್ ರಿಪೋರ್ಟ್

ಸಮಗ್ರ ನ್ಯೂಸ್: ಸೆಕೆಗಾಲ ಬಂದಾಯ್ತು, ಈಗಿನ ಸೆಖೆಗೆ ಉಸ್ಸಪ್ಪಾ ಅಂತ ಹೇಳುತ್ತಿದ್ದೇವೆ. ಆದರೆ ಇನ್ನೂ ಸೆಕೆ ಜಾಸ್ತಿ ಆಗುತ್ತೆ ಅಂತೆ. ಇಲ್ಲಿದೆ ವೆದರ್ ರಿಪೋರ್ಟ್. ಭಾರತದ ಹವಾಮಾನ ಇಲಾಖೆ (IMD) ದೇಶಾದ್ಯಂತ ಕೆಲವು ಕಡೆ ವಿಪರೀತ ಸೆಕೆ ಮತ್ತು ಕೆಲವು ಮಳೆಯ ಮುನ್ಸೂಚನೆ ನೀಡಿದೆ. ದೇಶದೆಲ್ಲೆಡೆ ಕಳೆದ ಕೆಲವು ಬಿಸಿಲು ಧಗಧಗನೆ ಉರಿಯುತ್ತಿದೆ. ಜನ ಸೆಕೆ ತತ್ತರಿಸಿದ್ದಾರೆ. ಬೆಳಗ್ಗೆಯಿಂದಲೇ ಬಿಸಿಲು ತಾಪ ಆರಂಭವಾಗಿ ಹೊರಗಡೆ ಜನ ತಿರುಗಾಡಲು ಯೋಚಿಸುವಂತಾಗಿದೆ. ಇದೀಗ ಹವಾಮಾನ ಇಲಾಖೆ ಕೂಡ ಕೆಲವು ರಾಜ್ಯಗಳಿಗೆ

Weather Report: ರಾಜ್ಯದಲ್ಲಿ ಸೆಖೆ ಇನ್ನೂ ಹೆಚ್ಚು! ಇಲ್ಲಿದೆ ವೆದರ್ ರಿಪೋರ್ಟ್ Read More »