ಬೀದರ್ : ಬಿಜೆಪಿ, ಜೆಡಿಎಸ್ ಮೈತ್ರಿ ಹಾಲು ಜೇನು ತರಹ ಆಗಿದೆ: ಆರ್. ಅಶೋಕ
ಸಮಗ್ರ ನ್ಯೂಸ್ : ಅಮಿತ ಶಾ ಸೂಚನೆ ಮೇರೆಗೆ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಮನ್ವಯ ಸಭೆ ಕರೆಯಲಾಗಿದೆ. ಹಾಗಾಗಿ ಬೀದರ್ ನಲ್ಲಿ ಜಿಲ್ಲಾ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಮನ್ವಯ ಸಭೆ ನಡೆಸಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಹೇಳಿದರು. ಈಗಾಗಲೇ ದೇವಗೌಡರು ಕೆಳಮಟ್ಟದಿಂದ ಬಿಜೆಪಿ ಪರ ಕೆಲಸ ಮಾಡುತ್ತಾ ಇದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಹಾಲು ಜೇನು ತರಹ ಆಗಿದೆ ಎಂದು ಬೀದರ್ ನಲ್ಲಿ ವಿಪಕ್ಷ
ಬೀದರ್ : ಬಿಜೆಪಿ, ಜೆಡಿಎಸ್ ಮೈತ್ರಿ ಹಾಲು ಜೇನು ತರಹ ಆಗಿದೆ: ಆರ್. ಅಶೋಕ Read More »










