Editor

ಬೀದರ್ : ಬಿಜೆಪಿ, ಜೆಡಿಎಸ್ ಮೈತ್ರಿ ಹಾಲು ಜೇನು ತರಹ ಆಗಿದೆ: ಆರ್. ಅಶೋಕ

ಸಮಗ್ರ ನ್ಯೂಸ್ : ಅಮಿತ ಶಾ ಸೂಚನೆ ಮೇರೆಗೆ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಮನ್ವಯ ಸಭೆ ಕರೆಯಲಾಗಿದೆ. ಹಾಗಾಗಿ ಬೀದರ್ ನಲ್ಲಿ ಜಿಲ್ಲಾ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಮನ್ವಯ ಸಭೆ ನಡೆಸಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಹೇಳಿದರು. ಈಗಾಗಲೇ ದೇವಗೌಡರು ಕೆಳಮಟ್ಟದಿಂದ ಬಿಜೆಪಿ ಪರ‌ ಕೆಲಸ ಮಾಡುತ್ತಾ ಇದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಹಾಲು ಜೇನು ತರಹ ಆಗಿದೆ ಎಂದು ಬೀದರ್‌ ನಲ್ಲಿ ವಿಪಕ್ಷ

ಬೀದರ್ : ಬಿಜೆಪಿ, ಜೆಡಿಎಸ್ ಮೈತ್ರಿ ಹಾಲು ಜೇನು ತರಹ ಆಗಿದೆ: ಆರ್. ಅಶೋಕ Read More »

ಬೆಂಗಳೂರಿನ ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ

ಸಮಗ್ರ ನ್ಯೂಸ್: ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಕಾಲರಾದಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಸಹಪಾಠಿಗಳು ಹೇಳುತ್ತಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನಲ್ಲಿ ಹೆಚ್ಚು ತಾಪಮಾನ ನಡುವೆ ಕಾಲರಾ ಭೀತಿಯು ಶುರುವಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು,

ಬೆಂಗಳೂರಿನ ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ Read More »

ಕೆಎಸ್​ಆರ್​ಟಿಸಿ ಬಸ್ ಅಡ್ಡಗಟ್ಟಿ ವ್ಯಕ್ತಿಯೋರ್ವನಿಂದ ಹಲ್ಲೆ, ಬಸ್ ಚಾಲಕನಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಕೆಎಸ್​ಆರ್​ಟಿಸಿ ಬಸ್ ಅಡ್ಡಗಟ್ಟಿ ಚಾಲಕ, ನಿರ್ವಾಹಕ ಮತ್ತು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ಜಾಂಬಾ ಕ್ರಾಸ್ ಬಳಿ ನಡೆದಿದೆ. ಶಿರವಾಡದ ಸುಭಾಷ್ ಬಾಡಕರ್ ಈ ರೀತಿಯ ವರ್ತನೆ ತೋರಿದು. ಈ ಬಸ್​ ಕಾರವಾರದಿಂದ ಸಿದ್ದರಗೆ ತೆರಳುತ್ತಿತ್ತು. ಈ ವೇಳೆ ಸುಭಾಷ್ ಬಾಡಕರ್ ಶಿರವಾಡ ಜಾಂಬಾ ಕ್ರಾಸ್ ಬಳಿ ಬಸ್​ ಮುಂದೆ ಬೈಕ್​ ನಿಲ್ಲಿಸಿದ್ದಾನೆ. ದಾರಿ ಬಿಡುವಂತೆ ಪ್ರಯಾಣಿಕ ಹೇಳಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಿದ್ದಾನೆ.

ಕೆಎಸ್​ಆರ್​ಟಿಸಿ ಬಸ್ ಅಡ್ಡಗಟ್ಟಿ ವ್ಯಕ್ತಿಯೋರ್ವನಿಂದ ಹಲ್ಲೆ, ಬಸ್ ಚಾಲಕನಿಗೆ ಗಂಭೀರ ಗಾಯ Read More »

ಲೋಕಸಭಾ ಚುನಾವಣೆ/ ಮತ ಜಾಗೃತಿಗೆ ಹಲವು ಸಂಸ್ಥೆಗಳು ಸಾಥ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ವೇದಿಕೆ ಸಿದ್ಧಗೊಂಡಿದ್ದು, ಮತದಾನ ಜಾಗೃತಿಗೆ ಚುನಾವಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೀಗ ಹಲವಾರು ಅಂಚೆ ಇಲಾಖೆ ಸೇರಿದಂತೆ ಹಲವು ಸಂಸ್ಥೆಗಳು ಮತದಾನ ಜಾಗೃತಿಗೆ ಸಾಥ್ ನೀಡಿವೆ. ಮತದಾನ ಜಾಗೃತಿಗೆ ಈ ಬಾರಿ ಅಂಚೆ ಇಲಾಖೆಯು ಕೈ ಜೋಡಿಸಿದ್ದು, ಪ್ರತಿ ಪೋಸ್ಟ್‌ನಲ್ಲಿಯೂ ಮತಜಾಗೃತಿ ಮೂಡಿಸುತ್ತಿದೆ. ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರಿಗೆ ಬರುವ ಪತ್ರಗಳ ಮೇಲೆ ‘ಚುನಾವಣೆ ಪರ್ವ, ದೇಶದ ಗರ್ವ’ ಎಂದು ಮೊಧಿಹರು (ಸೀಲ್‌)ಹಾಕಲಾಗುತ್ತಿದೆ. ಇನ್ನೊಂದೆಡೆ ಅಂಚೆ ಕಚೇರಿಯಲ್ಲಿ ಸಿಗುವ ಎನ್‌ವಲಪ್‌

ಲೋಕಸಭಾ ಚುನಾವಣೆ/ ಮತ ಜಾಗೃತಿಗೆ ಹಲವು ಸಂಸ್ಥೆಗಳು ಸಾಥ್ Read More »

ಹೊಸ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟ| ಮೇ.29ರಿಂದ ಶಾಲಾರಂಭ| ದಸರಾ ರಜೆ ಎಷ್ಟು ದಿನ ಗೊತ್ತೇ?

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವಂತಹ 2024-2025 ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಮೊದಲನೇ ಅವಧಿಯು 2024ರ ಮೇ 29 ರಿಂದ ಅಕ್ಟೋಬರ್ 2 ರವರೆಗೆ, ಎರಡನೇ ಅವಧಿಯು ಅಕ್ಟೋಬರ್‌ 21ರಿಂದ 2025ರ ಏಪ್ರಿಲ್‌ 10 ರವರೆಗೆ ಇರಲಿದೆ. ಅಕ್ಟೋಬರ್ 3 ರಿಂದ 20 ರವರೆಗೆ ದಸರಾ ರಜೆ, 2025ರ ಏಪ್ರಿಲ್ 11 ರಿಂದ

ಹೊಸ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟ| ಮೇ.29ರಿಂದ ಶಾಲಾರಂಭ| ದಸರಾ ರಜೆ ಎಷ್ಟು ದಿನ ಗೊತ್ತೇ? Read More »

ಹವಾಮಾನ ವರದಿ| ಎ.7 ರಿಂದ ಕರಾವಳಿ ಹಾಗೂ ಒಳನಾಡಿನ ಹಲವೆಡೆ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಬಿಸಿಲ ಬೇಗೆ ನಡುವೆ ಏಪ್ರಿಲ್ 7ರಿಂದ 11ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು ವಾರ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ. ಏಪ್ರಿಲ್ ಎರಡನೇ ವಾರದಲ್ಲಿ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ತಿಂಗಳ ಅಂತ್ಯದವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಬೀದರ್, ಮೈಸೂರು, ಕಲಬುರಗಿ, ಯಾದಗಿರಿ,

ಹವಾಮಾನ ವರದಿ| ಎ.7 ರಿಂದ ಕರಾವಳಿ ಹಾಗೂ ಒಳನಾಡಿನ ಹಲವೆಡೆ ಮಳೆ ನಿರೀಕ್ಷೆ Read More »

‘ಅಕ್ರಮದ ವಿರುದ್ಧ ದನಿ ಎತ್ತಿದರೆ ದೇಶದ್ರೋಹಿ ಪಟ್ಟ’| ಕಳವಳ ವ್ಯಕ್ತಪಡಿಸಿದ ಪದ್ಮರಾಜ್ ಆರ್.

ಸಮಗ್ರ ನ್ಯೂಸ್: ‘ಅಕ್ರಮದ ವಿರುದ್ಧ ಧ್ವನಿ ಎತ್ತುವವರನ್ನು ದೇಶದ್ರೋಹಿಗಳು ಎಂಬಂತೆ ಬಿಂಬಿಸುವ ಪ್ರಯತ್ನ ದೇಶದಲ್ಲಿ ನಡೆಯುತ್ತಿದೆ. ಇದನ್ನೆಲ್ಲಾ ನೋಡಿಕೊಂಡು ವಕೀಲರು ಸುಮ್ಮನೆ ಕೂರಬಾರದು. ಇಂತಹ ಪರಿಸ್ಥಿತಿಯಲ್ಲಿ ವಕೀಲರು ಮಹತ್ತರ ಪಾತ್ರ ನಿರ್ವಹಿಸುವ ಅಗತ್ಯವಿದೆ’ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಪದ್ಮರಾಜ್ ಹೇಳಿದರು. ಮಂಗಳೂರಿನಲ್ಲಿ ವಕೀಲರ ಜೊತೆ ಸಂವಾದ ನಡೆಸಿ ಮಾತನಾಡುಇದ ಅವರು, ತಾವು ಅರಿತಿರುವ ನೈಜ ವಿಚಾರಗಳನ್ನು ವಕೀಲರು ಸಮಾಜಕ್ಕೆ ತಿಳಿಸಬೇಕಿದೆ. ಅಪಪ್ರಚಾರದ ಅವಶ್ಯಕತೆ ನಮಗಿಲ್ಲ. ಮಂಗಳೂರಿಗೆ ಹೈಕೋರ್ಟ್ ಪೀಠ ಬೇಕೆಂಬ ಬೇಡಿಕೆಯೂ

‘ಅಕ್ರಮದ ವಿರುದ್ಧ ದನಿ ಎತ್ತಿದರೆ ದೇಶದ್ರೋಹಿ ಪಟ್ಟ’| ಕಳವಳ ವ್ಯಕ್ತಪಡಿಸಿದ ಪದ್ಮರಾಜ್ ಆರ್. Read More »

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ/ ಮೇ 4 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಕಂದಾಯ ಇಲಾಖೆಯ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏ.5ರಿಂದ ಆರಂಭವಾಗಿದ್ದು, ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಗಳ ನೇಮಕಾತಿಗೆ ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಿದಾಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸಲು ಏ.3ರವರೆಗೆ ಅವಕಾಶ ನೀಡಿತ್ತು. ಆದರೆ, ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿನ ತಾಂತ್ರಿಕ ದೋಷಗಳ ಕಾರಣ ಈಗ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 7ರವರೆಗೆ ಅವಕಾಶ ನೀಡಲಾಗಿದೆ.

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ/ ಮೇ 4 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ Read More »

ಸುಬ್ರಹ್ಮಣ್ಯ ಸಮೀಪದ‌ ಚೇರುವಿನಲ್ಲಿ ಮತ್ತೆ ನಕ್ಸಲ್ ಸಂಚಾರ!? ರಾತ್ರಿ ಮನೆಗೆ ಭೇಟಿ ನೀಡಿದ ಶಂಕಿತ ತಂಡ

ಸಮಗ್ರ ನ್ಯೂಸ್: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ಗುರುವಾರ ಸಂಜೆ ಏಳು ಗಂಟೆ ವೇಳೆ ತಂಡ ಮನೆಗೆ ಆಗಮಿಸಿ ಊಟ ಮಾಡಿದ್ದು, ಸುಮಾರು ಒಂಬತ್ತು ಗಂಟೆ ವೇಳೆ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ. ತಂಡದಲ್ಲಿ ನಾಲ್ಕರಿಂದ ಆರು ಮಂದಿ ಇದ್ದರು ಎನ್ನಲಾಗಿದೆ. ಮನೆಗೆ ಆಗಮಿಸಿದ ಶಂಕಿತರು ಶಸಾಸ್ತ್ರ

ಸುಬ್ರಹ್ಮಣ್ಯ ಸಮೀಪದ‌ ಚೇರುವಿನಲ್ಲಿ ಮತ್ತೆ ನಕ್ಸಲ್ ಸಂಚಾರ!? ರಾತ್ರಿ ಮನೆಗೆ ಭೇಟಿ ನೀಡಿದ ಶಂಕಿತ ತಂಡ Read More »

ರಾಜಕೀಯ ಪಕ್ಷಗಳಿಗೆ ಠಕ್ಕರ್ ನೀಡಲು ನಿರ್ಧರಿಸಿದ ಸೌಜನ್ಯಾ ಹೋರಾಟ‌ ಸಮಿತಿ| ನೋಟಾ ಅಭಿಯಾನಕ್ಕೆ ಕರೆ ನೀಡಿದ ಮಟ್ಟಣ್ಣನವರ್

ಸಮಗ್ರ ನ್ಯೂಸ್: ರಾಜಕೀಯ ಪಕ್ಷಗಳಿಗೆ ಎಚ್ಚರಿಕೆಯ ಗಂಟೆ ನೀಡುವ ಜೊತೆಗೆ ದೇಶದ ಗಮನ ಸೆಳೆಯುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ‘ನೋಟಾ’ಕ್ಕೆ ಮತ ಹಾಕಲು ಸೌಜನ್ಯಾ ಪರ ಹೋರಾಟಗಾರರು ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ ಎಂದು ಸೌಜನ್ಯಾ ಹೋರಾಟ ಸಮಿತಿ ಮುಖಂಡ ಗಿರೀಶ್ ಮಟ್ಟಣ್ಣನವರ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಟಿ‌ ನಡೆಸಿ ಮಾತನಾಡಿದ ಅವರು, ‘ಬೆಳ್ತಂಗಡಿ ತಾಲ್ಲೂಕಿನಲ್ಲಿ ನಡೆದ ಸೌಜನ್ಯಾ ಎಂಬ ಯುವತಿಯ ಹತ್ಯೆ ಪ್ರಕರಣದ ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ 11 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ, ಪ್ರಮುಖ ರಾಜಕೀಯ

ರಾಜಕೀಯ ಪಕ್ಷಗಳಿಗೆ ಠಕ್ಕರ್ ನೀಡಲು ನಿರ್ಧರಿಸಿದ ಸೌಜನ್ಯಾ ಹೋರಾಟ‌ ಸಮಿತಿ| ನೋಟಾ ಅಭಿಯಾನಕ್ಕೆ ಕರೆ ನೀಡಿದ ಮಟ್ಟಣ್ಣನವರ್ Read More »