Editor

ನವೀನ್ ಚಾತುಬಾಯಿಯವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಸಮಗ್ರ ಕೃಷಿಕ ಪ್ರಶಸ್ತಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೃಷಿಕ ಸಿ.ಕೆ.ನವೀನ್ ಚಾತುಬಾಯಿಯವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಲ್ಯೂಮ್ನಿ ಎಸೋಸಿಯೇಷನ್ ವತಿಯಿಂದ 2023-24ನೇ ಸಾಲಿಗೆ ನೀಡುವ ಡಾ.ಜಿ.ಕೆ. ವೀರೇಶ್ ರಾಜ್ಯಮಟ್ಟದ ಅತ್ಯುತ್ತಮ ಸಮಗ್ರ ಕೃಷಿ ಪದ್ಧತಿ ರೈತ ಪ್ರಶಸ್ತಿ ದೊರೆತಿದೆ. ಏ.4ರಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆ ಆವರಣದ ಕುವೆಂಪು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮತ್ತು 25,000/ರೂ.ನಗದು ಬಹುಮಾನ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಭಾರತದ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಜಸ್ಟಿಸ್

ನವೀನ್ ಚಾತುಬಾಯಿಯವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಸಮಗ್ರ ಕೃಷಿಕ ಪ್ರಶಸ್ತಿ Read More »

ರಾಜ್ಯದಲ್ಲಿ ನಾಮ ಪತ್ರ ಸಲ್ಲಿಕೆ ಮುಕ್ತಾಯ/ 492 ನಾಮ ಪತ್ರ ಸಲ್ಲಿಕೆ, 60 ತಿರಸ್ಕೃತ

ಸಮಗ್ರ ನ್ಯೂಸ್: ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ರಾಜ್ಯದ 14 ಕ್ಷೇತ್ರಗಳಲ್ಲಿ ಒಟ್ಟು 492 ನಾಮ ಪತ್ರ ಸಲ್ಲಿಕೆಯಾಗಿದ್ದು, ಇವುಗಳ ಪೈಕಿ 13 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತವಾಗಿವೆ. ಒಟ್ಟು 276 ಅಭ್ಯರ್ಥಿಗಳಿಗೆ ಪ್ರಸ್ತಾವನೆ ದಾಖಲೆಗಳನ್ನು ಸಿದ್ಧಪಡಿಸಲಾಗಿದೆ. 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳಿಂದ ಒಟ್ಟು 492 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ ಕೇಂದ್ರದ ಮುಖ್ಯಸ್ಥರು ಪ್ರಕಟಿಸಿದರು. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ನಾಮ ಪತ್ರ ಸಲ್ಲಿಕೆ ಮುಕ್ತಾಯ/ 492 ನಾಮ ಪತ್ರ ಸಲ್ಲಿಕೆ, 60 ತಿರಸ್ಕೃತ Read More »

Apple iPhone 15 ಇಷ್ಟು ಕಮ್ಮಿ ಬೆಲೆಗಾ? ಈಗ ಮಿಸ್ ಮಾಡಿದ್ರೆ ಇನ್ನೊಮ್ಮೆ ಇಂತಹ ಆಫರ್ ಸಿಗಲ್ಲ

ಸಮಗ್ರ ನ್ಯೂಸ್: ಆಪಲ್ ಐಫೋನ್ 15 (ಐಫೋನ್ 15) ಸರಣಿಯನ್ನು ಕಳೆದ ವರ್ಷ ಅಂತರರಾಷ್ಟ್ರೀಯ ಟೆಕ್ ಬ್ರ್ಯಾಂಡ್ ಆಪಲ್‌ನಿಂದ ಪ್ರಾರಂಭಿಸಲಾಯಿತು. ಈ ಸಾಲಿನಲ್ಲಿ ಒಟ್ಟು ನಾಲ್ಕು ಮಾದರಿಗಳನ್ನು ಬಿಡುಗಡೆ ಮಾಡಲಾಗಿದೆ. ಅವುಗಳು ಹೆಚ್ಚಿನ ಬೆಲೆಯನ್ನು ಹೊಂದಿದ್ದರೂ, ಅವುಗಳು ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತವೆ. ಆದರೆ ಅಮೆಜಾನ್ ಹೊಸ ಐಫೋನ್ ಅನ್ನು ಭಾರಿ ರಿಯಾಯಿತಿಯಲ್ಲಿ ಖರೀದಿಸಲು ಬಯಸುವವರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಈಗ Amazon iPhone 15 Plus ಮಾದರಿಯಲ್ಲಿ ಗಮನ ಸೆಳೆಯುವ ಕೊಡುಗೆಗಳನ್ನು ನೀಡುತ್ತಿದೆ. iPhone 15

Apple iPhone 15 ಇಷ್ಟು ಕಮ್ಮಿ ಬೆಲೆಗಾ? ಈಗ ಮಿಸ್ ಮಾಡಿದ್ರೆ ಇನ್ನೊಮ್ಮೆ ಇಂತಹ ಆಫರ್ ಸಿಗಲ್ಲ Read More »

ದೊಡ್ಮನೆ ಸೊಸೆಗೆ ಕಿಡಿಗೇಡಿಗಳ ಅವಹೇಳನ| ಆರ್​ಸಿಬಿ ಸೋಲಿಗೆ ಅಶ್ವಿನಿ ಅವರು ಹೊಣೆನಾ…?

ಸಮಗ್ರ ನ್ಯೂಸ್: ಸಿನಿಮಾ ಅಂದ ಮೇಲೆ ಸ್ಟಾರ್ ವಾರ್ ಗಳು ನಡೆಯುತ್ತಿರುತ್ತದೆ. ಅದರಲ್ಲೂ ಅಭಿಮಾನಿಗಳ ನಡುವೆಯು ಇತ್ತೀಚೆಗೆ ವಾರ್ ಗಳು ನಡೆಯುತ್ತಿದೆ. ಹೌದು ಈ ಹಿಂದೆ ದರ್ಶನ್ ಮತ್ತು ಪುನೀತ್ ಒಳ್ಳೆಯ ಸ್ನೇಹಿತರಾಗಿದ್ದರು. ಯಾವುದೋ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ಆದ್ರೆ ಅಪ್ಪು ಅಗಲಿದ ಬಳಿಕ ಅಭಿಮಾನಿಗಳು ಇದನ್ನು ಕಂಟಿನ್ಯೂ ಮಾಡಿದು ನಿಜಕ್ಕೂ ವಿಪರ್ಯಾಸ. ಇದೀಗ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಕೀಳು ಮಟ್ಟದಲ್ಲಿ ಕಮೆಂಟ್ ಹಾಕೋ ವರೆಗೆ ಮುಂದುವರೆದಿದೆ. ಅಶ್ವಿನಿ

ದೊಡ್ಮನೆ ಸೊಸೆಗೆ ಕಿಡಿಗೇಡಿಗಳ ಅವಹೇಳನ| ಆರ್​ಸಿಬಿ ಸೋಲಿಗೆ ಅಶ್ವಿನಿ ಅವರು ಹೊಣೆನಾ…? Read More »

ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ/ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ಆರಂಭಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಸಮಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹೆಚ್ಚುವರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆರಂಭಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ನೀಡಲಾಗಿತ್ತು. ಇದನ್ನು ಕೆಲ ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್ ಸರಕಾರ ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಭಾರತೀಯ ಜನತಾ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು

ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ/ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ಆರಂಭಿಸಿದ ಹೈಕೋರ್ಟ್ Read More »

2025ರಲ್ಲಿ ಬ್ರಿಟನ್ ಸಂಸತ್ ಚುನಾವಣೆ/ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷ ಸೋಲುವ ಸಾಧ್ಯತೆ

ಸಮಗ್ರ ನ್ಯೂಸ್: ಬ್ರಿಟನ್ ಸಂಸತ್ ಚುನಾವಣೆಯು ಮುಂದಿನ ವರ್ಷಾರಂಭದಲ್ಲಿ ನಡೆಯಲಿದ್ದು, ಪ್ರಧಾನಿ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷವು ಲೇಬರ್ ಪಕ್ಷದ ವಿರುದ್ಧ ಸೋಲುವ ಸಾಧ್ಯತೆಯಿದೆ ಎಂದು ಸಮೀಕ್ಷೆಯೊಂದು ಹೇಳಿದೆ. ಯು-ಗವ್ ಎಂಬ ಸಂಸ್ಥೆಯು ಮಾರ್ಚ್ 7 ಮತ್ತು 27 ರಂದು 18,761 ಬ್ರಿಟಿಷ್ ವಯಸ್ಕರನ್ನು ಸಂದರ್ಶಿಸಿ ಸಮೀಕ್ಷೆ ನಡೆಸಿದ್ದು, ಬ್ರಿಟನ್‍ನಲ್ಲಿ ಸಂಸತ್ತಿನಲ್ಲಿ ಬಹುಮತಕ್ಕೆ ಪಕ್ಷವು ಒಟ್ಟು 650 ಸ್ಥಾನಗಳ ಪೈಕಿ 326 ಸ್ಥಾನ ಪಡೆದುಕೊಳ್ಳಬೇಕು. ಆದರೆ ಲೇಬರ್ ಪಕ್ಷ ರಾಷ್ಟ್ರವ್ಯಾಪಿ 403 ಸ್ಥಾನ ಪಡೆವ ಸಾಧ್ಯತೆ

2025ರಲ್ಲಿ ಬ್ರಿಟನ್ ಸಂಸತ್ ಚುನಾವಣೆ/ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷ ಸೋಲುವ ಸಾಧ್ಯತೆ Read More »

ಕಲಬುರಗಿ:ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ಯುವಕ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಇತ್ತೀಚಿಗೆ ಹುಟ್ಟುಹಬ್ಬ ಆಗಿರಲಿ ಅಥವಾ ಸಭೆ ಸಮಾರಂಭಗಳಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡುವುದು, ಹುಟ್ಟು ಹಬ್ಬದ ಸಂದರ್ಭದಲ್ಲಿ ತಲ್ವಾರ್ ಹಾಗೂ ಚಾಕುವಿನಿಂದ ಕೇಕ್ ಕತ್ತರಿಸುವುದು, ಒಂದು ಶೋಕಿಯಾಗಿ ಬಿಟ್ಟಿದೆ. ಇದೀಗ ಇದಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದು ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ವ್ಯಕ್ತಿ ಒಬ್ಬ ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇದೀಗ ಆತನನ್ನು ಸೇಡಂ ಪೊಲೀಸರು ಬಂಧಿಸಿದ್ದಾರೆ. ಸೇಡಂನ ಇಂದಿರಾನಗರದ ನಿವಾಸಿ ರಾಮು ಅಲಿಯಾಸ್ ರಮೇಶ ಇಂಜಳ್ಳಿಕರ್ ಎಂಬಾತ

ಕಲಬುರಗಿ:ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ಯುವಕ ಪೊಲೀಸರ ವಶಕ್ಕೆ Read More »

ಕಲಬುರಗಿ:ಕಂದಾಯ ಇಲಾಖೆಯಿಂದ ಬೋರ್ ವೇಲ್ ಕೊರೆಸಿ ನೀರಿನ ಹಾಹಾಕಾರ ತಪ್ಪಿಸಿದ ಅಧಿಕಾರಗಳು

ಸಮಗ್ರ ನ್ಯೂಸ್‌ : ಭೀಕರ ಬರಗಾಲ ಎದುರಿಸುತ್ತಿರುವ ಕರ್ನಾಟಕದ ಜನತೆಗೆ ಕುಡಿಯುವ ನೀರು ಸಿಗದಂತಹ ಪರಿಸ್ಥಿತಿ ಎದುರಾಗಿದೆ. ‌ ಅಫಜಲಪುರ ತಾಲೂಕಿನ ದಿಕ್ಸಂಗಾ(ಕೆ) ಗ್ರಾಮದ ಜೈಭೀಮ ನಗರದ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದ ಯುವ ಮುಖಂಡ ಪ್ರಶಾಂತ ಮ್ಯಾಕೇರಿ ಸತತ ಪತ್ರಗಳ ಮುಖಾಂತರ ಅಧಿಕಾರಿಗಳಿಗೆ ಮನವಿ ಮಾಡಿ ಬೋರ್ ವೇಲ್ ಯಶಸ್ವಿಯಾಗಿದ್ದಾರೆ . ಸಂತಸದ ವಿಷಯವೇನೆಂದರೆ ಅಧಿಕಾರಿಗಳಿಗೆ ನೀರಿನ ಸಮಸ್ಯೆಯನ್ನು ಹತ್ತು ಹಲವು ಬಾರಿ ತಿಳಿಸಿ ಗ್ರಾಮದ ಜನರಿಗೆ

ಕಲಬುರಗಿ:ಕಂದಾಯ ಇಲಾಖೆಯಿಂದ ಬೋರ್ ವೇಲ್ ಕೊರೆಸಿ ನೀರಿನ ಹಾಹಾಕಾರ ತಪ್ಪಿಸಿದ ಅಧಿಕಾರಗಳು Read More »

ಕಲಬುರಗಿ: ಕುಡಿಯುವ ನೀರಿಗಾಗಿ ರಾಜ್ಯಹೆದ್ದಾರಿ ತಡೆದು ಪ್ರತಿಭಟನೆ

ಸಮಗ್ರ ನ್ಯೂಸ್‌ : ಮಳೆಗಾಲದ ಅಭಾವದಿಂದ ಭೀಕರ ಬರಗಾಲ ಎದುರಿಸುತ್ತಿರುವ ಕಲಬುರಗಿ ಜನರು ಕುಡಿಯುವ ನೀರಿಗಾಗಿ ಸರಣಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಭೀಮಾನದಿಗೆ ಅಡ್ಡಲಾಗಿ ಕಟ್ಟಿರುವ ಸೊನ್ನೆ ಡ್ಯಾಮನಲ್ಲಿ ನೀರು ಬಂದಿದ್ದು, ಅಲ್ಲಿಂದ ಪಕ್ಕದ ಗಾಣಗಾಪುರ ವರೆಗೆ ನೀರು ಹರಿಸಬೇಕು ಎಂದು ಇಂದು ರೈತಪರ ಹೋರಾಟಗಾರ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ ಹೂಗಾರ ನೇತೃತ್ವದಲ್ಲಿ ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಹೋರಾಟಗಾರ ರಮೇಶ ಹೂಗಾರ, ರಾಜ್ಯದಲ್ಲಿ

ಕಲಬುರಗಿ: ಕುಡಿಯುವ ನೀರಿಗಾಗಿ ರಾಜ್ಯಹೆದ್ದಾರಿ ತಡೆದು ಪ್ರತಿಭಟನೆ Read More »

ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ..? ದೇವೆಗೌಡರ ವಿರುದ್ಧ ನಾಲಿಗೆ ಹರಿ ಬಿಟ್ಟ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ಮತ್ತೆ ದೇವೆಗೌಡರ ವಿರುದ್ದ ಕೆ.ಎನ್ ರಾಜಣ್ಣ ನಾಲಿಗೆ ಹರಿ ಬಿಟ್ಟಿದ್ದಾರೆ. ಕಳೆದ ವರ್ಷ “ದೇವೇಗೌಡರಿಗೆ ನಾಲ್ಕು ಜನ ಹೊತ್ತೊಯ್ಯುವ ಕಾಲ ಹತ್ತಿರ ಬಂದಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ.ಎನ್‌.ರಾಜಣ್ಣ ಅವರು ಇದೀಗ ಮತ್ತೊಮ್ಮೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸಾವಿನ ವಿಚಾರ ಎತ್ತಿದ್ದಾರೆ. ಇಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ ಮುದ್ದೆಹನುಮೇಗೌಡ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್ ಶೋದಲ್ಲಿ ದೇವೇಗೌಡರಿಗೆ‌ ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ ಎಂದು ಕೆ‌.ಎನ್‌. ರಾಜಣ್ಣ

ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ..? ದೇವೆಗೌಡರ ವಿರುದ್ಧ ನಾಲಿಗೆ ಹರಿ ಬಿಟ್ಟ ಕೆ.ಎನ್ ರಾಜಣ್ಣ Read More »