ಕಾರ್ಕಳ: ಬೂತ್ ಗಳನ್ನು ಗೆದ್ದರೆ ಬಿಜೆಪಿ ಅಭ್ಯರ್ಥಿಗಳು ಗೆದ್ದಂತೆ; ವಿ.ಸುನಿಲ್ ಕುಮಾರ್
ಸಮಗ್ರ ನ್ಯೂಸ್ : ಲೋಕಸಭೆ ಚುನಾವಣೆಯಲ್ಲಿ ಬೂತ್ ಗಳನ್ನು ಗೆದ್ದರೆ ಬಿಜೆಪಿ ಅಭ್ಯರ್ಥಿಗಳು ಗೆದ್ದಂತೆ, ಆದ್ದರಿಂದ ಕಾರ್ಯಕರ್ತರು ಮುಂದಿನ 20 ದಿನಗಳಲ್ಲಿ ಎಲ್ಲರೂ ಪ್ರಧಾನಿ ಮೋದಿಯವರಿಗಾಗಿ ಒಗ್ಗಟ್ಟಾಗಿ ದುಡಿಯಬೇಕಿದೆ ಎಂದು ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರಿಗೆ ಮಾಜಿ ಸಚಿವ ಹಾಗು ರಾಜ್ಯ ಬಿಜೆಪಿ ಚುನಾವಣಾ ಸಂಚಾಲಕ ವಿ.ಸುನಿಲ್ ಕುಮಾರ್ ಕರೆ ನೀಡಿದರು. ಅವರು ಶುಕ್ರವಾರ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರಿಗೆ, ಬಾಂಬ್ ಸ್ಪೋಟ ನಡೆಸುವ
ಕಾರ್ಕಳ: ಬೂತ್ ಗಳನ್ನು ಗೆದ್ದರೆ ಬಿಜೆಪಿ ಅಭ್ಯರ್ಥಿಗಳು ಗೆದ್ದಂತೆ; ವಿ.ಸುನಿಲ್ ಕುಮಾರ್ Read More »










