Editor

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ರೋಹಿತ್ ಶರ್ಮಾ

ಸಮಗ್ರ ನ್ಯೂಸ್‌ : ರೋಹಿತ್ ಶರ್ಮಾ 2011 ರಿಂದ ತಂಡದ ಭಾಗವಾಗಿ, ಐದು ಬಾರಿ ಟ್ರೋಫಿ ಗೆಲ್ಲಿಸಿ, ದೊಡ್ಡ ಸಕ್ಸಸ್ ತಂದುಕೊಟ್ಟಿದ್ದಾರೆ. ಇದೀಗ ಚಾಂಪಿಯನ್ ಕ್ಯಾಪ್ಟನ್ ಮುಂಬೈ ಇಂಡಿಯನ್ಸ್ ತಂಡ ತೊರೆಯಲು ನಿರ್ಧರಿಸಿದ್ದಾರೆ. ಈ ಐಪಿಎಲ್ ಹಿಟ್ಮ್ಯಾನ್ ಪಾಲಿಗೆ ಮುಂಬೈ ಪರ ಕೊನೆ ಐಪಿಎಲ್. 2024ನೇ ಐಪಿಎಲ್ ಮುಗಿಯುತ್ತಿದ್ದಂತೆ ಮುಂಬೈ ಇಂಡಿಯನ್ಸ್ಗೆ ಗುಡ್ ಬೈ ಹೇಳಲಿದ್ದಾರೆ ಎಂದು ವರದಿಯಾಗಿದೆ. ರೋಹಿತ್ರ ಈ ನಡೆಯಿಂದ ಫ್ಯಾನ್ಸ್ ಆಘಾತಕ್ಕೊಳಗಾಗಿದ್ದಾರೆ. ರೋಹಿತ್ ಶರ್ಮಾ ಹಾಗೂ ಮುಂಬೈ ಇಂಡಿಯನ್ಸ್ಗೆ ಸುದೀರ್ಘ 14 ವರ್ಷಗಳ

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ರೋಹಿತ್ ಶರ್ಮಾ Read More »

ನವದೆಹಲಿ: ಜೈಲಿನಲ್ಲಿ ಕೇಜ್ರಿವಾಲ್‌ ರವರ ದಿನಚರಿ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್‌ : ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದು, ಸೆಲ್‌ನಲ್ಲಿ ಧ್ಯಾನ, ಪುಸ್ತಕಗಳನ್ನು ಓದುವುದು ಮತ್ತು ಯೋಗ ಮಾಡುವುದರಲ್ಲಿ ಹೆಚ್ಚಿನ ಸಮಯವನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೆಲ್‌ನಲ್ಲಿ ಟಿವಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಬೇಗನೆ ಎದ್ದು ತನ್ನ ಸೆಲ್ ಅನ್ನು ಗುಡಿಸಿ, ಬಳಿಕ ಯೋಗ ಮಾಡುತ್ತಾರೆ. ನಂತರ ಉಪಾಹಾರಕ್ಕಾಗಿ ಎರಡು ಪೀಸ್ ಬ್ರೆಡ್ ಮತ್ತು ಚಹಾವನ್ನು ತೆಗೆದುಕೊಳ್ಳುತ್ತಾರೆ. ಬಳಿಕ ಜೈಲಿನ

ನವದೆಹಲಿ: ಜೈಲಿನಲ್ಲಿ ಕೇಜ್ರಿವಾಲ್‌ ರವರ ದಿನಚರಿ ಹೇಗಿದೆ ಗೊತ್ತಾ? Read More »

‘ದಿ ಕೇರಳ ಸ್ಟೋರಿ ದೂರದರ್ಶನದಲ್ಲಿ ಪ್ರಸಾರ/ ಪ್ರಸಾರ ಮಾಡದಂತೆ ಪಿಣರಾಯಿ ವಿಜಯನ್ ಸೂಚನೆ

ಸಮಗ್ರ ನ್ಯೂಸ್: ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಏಪ್ರಿಲ್ 5 ರಂದು ಪ್ರಸಾರ ಮಾಡುವುದಾಗಿ ದೂರದರ್ಶನ ಪ್ರಕಟಿಸಿದ್ದು, ದೂರದರ್ಶನದ ಈ ನಿರ್ಧಾರವನ್ನು ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ವಿರೋಧ ಪಕ್ಷವಾದ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ. ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚಿಸಿದ್ದಾರೆ. ‘ಜನರ ಮನಸ್ಸಿನಲ್ಲಿ ದ್ವೇಷ ತುಂಬುವ ಇಂತಹ ಚಲನಚಿತ್ರಗಳ ಪ್ರದರ್ಶನ ಖಂಡನೀಯ. ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರದ ನಿರ್ಧಾರದಿಂದ

‘ದಿ ಕೇರಳ ಸ್ಟೋರಿ ದೂರದರ್ಶನದಲ್ಲಿ ಪ್ರಸಾರ/ ಪ್ರಸಾರ ಮಾಡದಂತೆ ಪಿಣರಾಯಿ ವಿಜಯನ್ ಸೂಚನೆ Read More »

ನಂಜನಗೂಡು : ಡಾ.ಬಾಬು ಜಗಜೀವನರಾಂ ಜಯಂತಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್

ಸಮಗ್ರ ನ್ಯೂಸ್ : ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟನೆ ಮಾಡಿದರು. ಡಾ.ಬಾಬು ಜಗಜೀವನರಾಂ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಂ ಅವರ ಆದರ್ಶಗಳನ್ನು ಎಲ್ಲರೂ ಅನುಸರಿಸಿ, ಸರ್ವತೋಮುಖ ಅಭಿವೃದ್ಧಿಯಾಗಬೇಕು. 40ವರ್ಷಗಳ ಕಾಲ ಸಂಸತ್ತಿನಲ್ಲಿ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡಿ ಉತ್ತಮ ರಾಜಕಾರಣಿಯಾಗಿದ್ದರು.ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಇವರನ್ನು

ನಂಜನಗೂಡು : ಡಾ.ಬಾಬು ಜಗಜೀವನರಾಂ ಜಯಂತಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್ Read More »

ನಂಜನಗೂಡು : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್ : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗಭೂಷಣ್ (61) ಮೃತ ದುರ್ದೈವಿ. ತಮ್ಮ ಒಂದೂವರೆ ಎಕರೆ ಪ್ರದೇಶದಲ್ಲಿ ಬಾಳೆ ಬೆಳೆ ಬೆಳೆಯಲಾಗಿತ್ತು. ತೀವ್ರ ಬರಗಾಲ ಹಿನ್ನಲೆಯಲ್ಲಿ 200 ಅಡಿ ಬೋರ್ ತೆಗೆದರೂ ನೀರು ಬಾರದ ಕಾರಣ ಮಾಡಿದ ಸಾಲವನ್ನು ತೀರಿಸಲು ಆಗದೆ ಬಾಳೆ ಬೆಳೆಗೆ ತಂದಿದ್ದ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡ ರೈತನನ್ನು ಕಳೆದ ಎಂಟು ದಿನಗಳಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ

ನಂಜನಗೂಡು : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ Read More »

ನವದೆಹಲಿ: ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿ; ಖರ್ಗೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಂಗ್ರೆಸ್‌ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಳಿಕ ಮಾತನಾಡಿದರು, ವಿಪಕ್ಷ ನಾಯಕರನ್ನ ಜೈಲಿನಲ್ಲಿಟ್ಟು ಚುನಾವಣೆ ಮಾಡಲಾಗುತ್ತಿದೆ. ನಮ್ಮ ಪಕ್ಷದ ಖಾತೆಯನ್ನೇ ಸಂಪೂರ್ಣ ಮುಟ್ಟುಗೋಲು ಹಾಕಲಾಗಿದೆ. ಯಾರಾದ್ರು ಭಯಪಡುತ್ತಿದ್ದಾರೆ ಎಂದರೆ ಅವರು ತಪ್ಪು ಮಾಡಿದ್ದಾರೆ ಎಂದು, ಆದರೆ ನಮಗೆ ಯಾವುದೇ

ನವದೆಹಲಿ: ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿ; ಖರ್ಗೆ Read More »

ಮಂಗಳೂರು :ಲೋಕಸಭಾ ಚುನಾವಣೆ- ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಸಮಗ್ರ ನ್ಯೂಸ್‌ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ ಜಿಲ್ಲೆಯ ಸೌಜನ್ಯ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟನ್ನನವರ್ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಅವರು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ

ಮಂಗಳೂರು :ಲೋಕಸಭಾ ಚುನಾವಣೆ- ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ Read More »

ಉಡುಪಿ : ಅಯೋಧ್ಯಾ ರಾಮಮಂದಿರಕ್ಕೆ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳಿಂದ ಆ್ಯಂಬುಲೆನ್ಸ್ ಹಸ್ತಾಂತರ

ಸಮಗ್ರ ನ್ಯೂಸ್‌ : ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಅಯೋಧ್ಯೆ ರಾಮಮಂದಿರಕ್ಕೆ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಆ್ಯಂಬುಲೆನ್ಸ್ ಅನ್ನು ಶುಕ್ರವಾರ ಅಯೋಧ್ಯೆಯಲ್ಲಿ ಹಸ್ತಾಂತರಿಸಲಾಯಿತು. ರಾಮಮಂದಿರಕ್ಕೆ ಪ್ರತಿನಿತ್ಯ ಬರುತ್ತಿರುವ ಲಕ್ಷಾಂತರ ಭಕ್ತರ ತುರ್ತು ಆರೋಗ್ಯ ಸೇವೆಗಾಗಿ ಆ್ಯಂಬುಲೆನ್ಸ್ ನನ್ನು ಒದಗಿಸುವ ಇಂಗಿತವನ್ನು ಸಂಸ್ಥೆಯ ಪ್ರಮುಖರಾದ ಪಟ್ಟಾಭಿರಾಮ್ ಅವರು ಶ್ರೀಗಳರಲ್ಲಿ ವ್ಯಕ್ತಪಡಿಸಿದ್ದರು. ಅದರಂತೆ ಸುಮಾರು 38 ಲಕ್ಷ ರೂ ವೆಚ್ಚದ ಸುಸಜ್ಜಿತವಾದ ನೂತನ ಆ್ಯಂಬುಲೆನ್ಸ್ ನನ್ನು

ಉಡುಪಿ : ಅಯೋಧ್ಯಾ ರಾಮಮಂದಿರಕ್ಕೆ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳಿಂದ ಆ್ಯಂಬುಲೆನ್ಸ್ ಹಸ್ತಾಂತರ Read More »

ದೇಶದ ಮೊದಲ ಸ್ವದೇಶಿ ಕ್ಯಾನ್ಸರ್ ಚಿಕಿತ್ಸಾ ಪದ್ದತಿ/ ಚಾಲನೆ ನೀಡಿದ ರಾಷ್ಟ್ರಪತಿ

ಸಮಗ್ರ ನ್ಯೂಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಮೊದಲ ಸ್ವದೇಶಿ CAR-T Cell ಕ್ಯಾನ್ಸರ್‌ ಚಿಕಿತ್ಸಾ ಪದ್ಧತಿಗೆ ಚಾಲನೆ ನೀಡಿದರು. ಈ ಚಿಕಿತ್ಸಾ ವಿಧಾನವನ್ನು ಐಐಟಿ ಬಾಂಬೆ ಹಾಗೂ ಟಾಟಾ ಮೆಮೋರಿಯಲ್‌ ಸೆಂಟರ್‌ ಜಂಟಿಯಾಗಿ ಅಭಿವೃದ್ಧಿಗೊಳಿಸಿದ್ದು,ಮಹಾರಾಷ್ಟ್ರದ ಪೋವೈನಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಇದನ್ನು ಗುರುವಾರ ಲೋಕಾರ್ಪಣೆ ಮಾಡಲಾಗಿದೆ. ಇದರಿಂದಾಗಿ ಸುಮಾರು 4 ಕೋಟಿ ರು. ತಗುಲುತ್ತಿದ್ದ ಚಿಕಿತ್ಸಾ ವಿಧಾನ ಗಣನೀಯವಾಗಿ ಕಡಿಮೆಯಾಗಲಿದೆ. ಈ ಚಿಕಿತ್ಸಾ ವಿಧಾನದಿಂದಗಿ ಹಲವು ವಿಧದ ರಕ್ತ ಕ್ಯಾನ್ಸರ್‌ಗಳನ್ನು ಗುಣಪಡಿಸಬಹುದಾಗಿದೆ. NexCAR19 CAR T-Cell

ದೇಶದ ಮೊದಲ ಸ್ವದೇಶಿ ಕ್ಯಾನ್ಸರ್ ಚಿಕಿತ್ಸಾ ಪದ್ದತಿ/ ಚಾಲನೆ ನೀಡಿದ ರಾಷ್ಟ್ರಪತಿ Read More »

ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ/ ಭಾರತಕ್ಕೆ ಕಾಲಿಡಲು ಸಿದ್ಧತೆ ನಡೆಸಿದ ಟೆಸ್ಲಾ

ಸಮಗ್ರ ನ್ಯೂಸ್: ಜಗತ್ತಿನ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಭಾರತಕ್ಕೆ ಕಾಲಿಡಲು ತನ್ನ ಸಿದ್ಧತೆ ಆರಂಭಿಸಿದೆ. ಇದರ ಭಾಗವಾಗಿ ತನ್ನ ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ ಸ್ಥಾಪಿಸಲು ಅನುಕೂಲವಾಗು ಸ್ಥಳಗಳನ್ನು ಗುರುತಿಸಲು ಕಂಪನಿಯ ತಂಡವೊಂದು ಈ ತಿಂಗಳು ಭಾರತಕ್ಕೆ ಆಗಮಿಸಲಿದೆ. ಕಂಪನಿಯ ಈ ತಂಡವು ಅಮೆರಿಕದಿಂದ ಆಗಮಿಸಲಿದೆ. ದೇಶದಲ್ಲಿ ವಾಹನ ಉತ್ಪಾದನಾ ಕೇಂದ್ರಗಳು ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಲಿದೆ ಎಂದು ಫೈನಾನ್ಶಿಯಲ್ ಟೈಮ್ಸ್’ ವರದಿ ಮಾಡಿದೆ. ಅಂದಾಜಿನ

ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ/ ಭಾರತಕ್ಕೆ ಕಾಲಿಡಲು ಸಿದ್ಧತೆ ನಡೆಸಿದ ಟೆಸ್ಲಾ Read More »