Editor

ಇಂಟರ್ನ್​ಶಿಪ್ ಮಾಡಲು ಅವಕಾಶ ಕೊಡ್ತಾರೆ, ಬೇಗ ರೆಸ್ಯೂಮ್ ಕಳಿಸಿ

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸಮ್ಮರ್ ಇಂಟರ್ನ್​ಶಿಪ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 11, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಇಂಟರ್ನ್​ಶಿಪ್ ಮಾಡಲು ಅವಕಾಶ ಕೊಡ್ತಾರೆ, ಬೇಗ ರೆಸ್ಯೂಮ್ ಕಳಿಸಿ Read More »

ಕರ್ನಾಟಕ ಅಪೆಕ್ಸ್​ ಬ್ಯಾಂಕ್​​ನಲ್ಲಿ ಉದ್ಯೋಗವಿದೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕರ್ನಾಟಕ ರಾಜ್ಯ ಕೋಆಪರೇಟಿವ್​ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 93 ಬ್ಯಾಂಕ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಕರ್ನಾಟಕ ರಾಜ್ಯ ಕೋಆಪರೇಟಿವ್​ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ

ಕರ್ನಾಟಕ ಅಪೆಕ್ಸ್​ ಬ್ಯಾಂಕ್​​ನಲ್ಲಿ ಉದ್ಯೋಗವಿದೆ, ಈಗಲೇ ಅರ್ಜಿ ಸಲ್ಲಿಸಿ Read More »

ಯುಗಾದಿ ಸಿಹಿ ಸುದ್ದಿ/ ಕೆಎಸ್ ಆರ್‌ಟಿಸಿಯಿಂದ ವಿಶೇಷ ಬಸ್‌ ಸೇವೆ

ಸಮಗ್ರ‌ ನ್ಯೂಸ್: ಯುಗಾದಿ ಹಬ್ಬದ ಜೊತೆ ಸಾಲು ಸಾಲು ರಜೆ ಸೇರಿದ್ದು, ತಮ್ಮ ತಮ್ಮ ಊರಿಗೆ ಹೋಗೋ ಯೋಚನೆಯಲ್ಲಿ‌ ಇರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ‌ ನೀಡಿದೆ. ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೈಲು ಟಿಕೆಟ್‌ಗಳು ಬುಕ್ ಆಗಿದ್ದು, ಜನ ಬಸ್‌ನಲ್ಲಿ ಓಡಾಟ ನಡೆಸುವ ಬಗ್ಗೆ ಆಲೋಚಿಸಿದ್ದಾರೆ. ಇದಕ್ಕಾಗಿ ಕೆಎಸ್‌ಆರ್‌ಟಿಸಿ ಸಂಸ್ಥೆ ಯುಗಾದಿಗಾಗಿ ಹೆಚ್ಚುವರಿ ಬಸ್ ಸೇವೆ ನೀಡಲು ಮುಂದಾಗಿದೆ. ಜನರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಎರಡು ಸಾವಿರಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಲಾಗಿದೆ. ಕೆಎಸ್‌ಆರ್‌ಟಿಸಿಯಿಂದ 1,750ಬಸ್, NWKSRTCಯಿಂದ

ಯುಗಾದಿ ಸಿಹಿ ಸುದ್ದಿ/ ಕೆಎಸ್ ಆರ್‌ಟಿಸಿಯಿಂದ ವಿಶೇಷ ಬಸ್‌ ಸೇವೆ Read More »

ಕಲಬುರಗಿ: ಬಿಸಿಲಿನ ತಾಪಕ್ಕೆ ಪೊಲೀಸ್ ಶ್ವಾನಗಳಿಗೂ ಬಂತು ಶೂ ಭಾಗ್ಯ

ಸಮಗ್ರ ನ್ಯೂಸ್‌ : ಬಿಸಿಲಿನ ಬೇಗೆಗೆ ನಾವುಗಳೇ ಹೈರಾಣಾಗುತ್ತಿದ್ದೇವೆ. ಇನ್ನೂ ಮೂಕ ಪ್ರಾಣಿಗಳ ಗತಿ ಏನು? ಅದೇ ಕಾರಣಕ್ಕೆ ಕಲಬುರಗಿ ಪೊಲೀಸ್‌ ಇಲಾಖೆ ಬೆಸ್ಟ್‌ ಐಡಿಯಾ ಮಾಡಿದೆ. ತಮ್ಮ ಇಲಾಖೆಯ ಶ್ವಾನಗಳಿಗೆ ಶೂ ಭಾಗ್ಯ ಕರುಣಿಸಿದೆ. ರಾಜ್ಯದಲ್ಲಿಯೇ ಇದು ಮೊದಲು. ಲೋಕಸಭೆ ಚುನಾವಣೆ ಹಿನ್ನೆಲೆ ವಿಐಪಿ, ರಾಜಕೀಯ ಕಾರ್ಯಕ್ರಮಗಳು ನಡೆಯುತ್ತಿವೆ. ದಿನಪೂರ್ತಿ ಶ್ವಾನದಳ ಕಾರ್ಯಾಚರಣೆ ಇರುತ್ತದೆ. ಆದ್ದರಿಂದ ಶ್ವಾನಗಳ ಪಾದಗಳು ಬಿಸಿಲಿಗೆ ಹಾಳಾಗಿ ಕಾರ್ಯಕ್ಷಮತೆಗೆ ತೊಡಕಾಗುತ್ತದೆ ಎಂಬ ಕಾರಣಕ್ಕೆ ಶೂ ಹಾಕಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಕಲಬುರಗಿ ಶ್ವಾನದಳದಲ್ಲಿರುವ

ಕಲಬುರಗಿ: ಬಿಸಿಲಿನ ತಾಪಕ್ಕೆ ಪೊಲೀಸ್ ಶ್ವಾನಗಳಿಗೂ ಬಂತು ಶೂ ಭಾಗ್ಯ Read More »

ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್‌ ಸಿಂಗ್‌

ಸಮಗ್ರ ನ್ಯೂಸ್‌ : ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇದೀಗ ಜಾಮೀನಿನ ಮೇಲೆ ಬುಧವಾರ ಬಿಡುಗಡೆಯಾಗಿ, ದೇಶದಾದ್ಯಂತ ಬಿಜೆಪಿ ನಿರಂಕುಶ ಪ್ರಭುತ್ವ ವ್ಯಾಪಿಸಿದೆ. ರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಭ್ರಷ್ಟ ನಾಯಕರನ್ನು ಸೇರಿಸಿಕೊಂಡಿದೆ. ಈಗ ಆ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಎಪಿ ಕೇಂದ್ರ ಕಚೇರಿಗೆ ತೆರಳಿ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ,

ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್‌ ಸಿಂಗ್‌ Read More »

ಸೋನು ಗೌಡಗೆ ಬಿಗ್ ರಿಲೀಫ್/ ಕೊನೆಗೂ ಸಿಕ್ತು ಜಾಮೀನು

ಸಮಗ್ರ ನ್ಯೂಸ್: ನಟಿ, ಬಿಗ್‍ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ, ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿ ಪಿಡಿಜೆ ಕೋರ್ಟ್ ಇಬ್ಬರ ಶೂರಿಟಿ ಹಾಗೂ ಒಂದು ಲಕ್ಷ ರೂ. ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿದೆ. ಮಾ.22ರಂದು ಈಕೆಯನ್ನು ಬ್ಯಾಡರಹಳ್ಳಿ ಪೆÇಲೀಸರು, ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಿದ್ದರು. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಸೋನು ಗೌಡಗೆ ಬಿಗ್ ರಿಲೀಫ್/ ಕೊನೆಗೂ ಸಿಕ್ತು ಜಾಮೀನು Read More »

ಕಾಶ್ಮೀರದಲ್ಲೂ ಮೈತ್ರಿ ವಿಫಲ/ ಪಿಡಿಪಿ, ಎನ್‍ಸಿ ಸ್ವತಂತ್ರ ಸ್ಪರ್ಧೆ

ಸಮಗ್ರ ನ್ಯೂಸ್: ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳ, ಪಂಜಾಬ್ ಬಳಿಕ ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲೂ ವಿಫಲವಾಗಿದ್ದು, ರಾಜ್ಯದ 5 ಸ್ಥಾನಗಳಲ್ಲಿ ಸ್ಥಾನ ಹೊಂದಾಣಿಕೆ ವಿಷಯದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಮತ್ತು ಫಾರುಖ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪ್ರತ್ಯೇಕವಾಗಿ ಕಣಕ್ಕಿಳಿಯಲು ನಿರ್ಧರಿಸಿವೆ. ಮೊದಲಿಗೆ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರಾದ ಓಮರ್ ಅಬ್ದುಲ್ಲಾ ಕಾಶ್ಮೀರದ ಎಲ್ಲ 3 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿ ಜಮ್ಮುವಿನ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡುವುದಾಗಿ ಘೋಷಿಸಿದ್ದರು. ಇದಕ್ಕೆ ಪ್ರತಿಯಾಗಿ ಪಿಡಿಪಿಯ ಮೆಹಬೂಬಾ ಮುಫ್ತಿ

ಕಾಶ್ಮೀರದಲ್ಲೂ ಮೈತ್ರಿ ವಿಫಲ/ ಪಿಡಿಪಿ, ಎನ್‍ಸಿ ಸ್ವತಂತ್ರ ಸ್ಪರ್ಧೆ Read More »

ಒ. ಪನ್ನೀರ್‍ಸೆಲ್ವಂ ಅವರಿಗೆ ಹಲಸಿನ ಹಣ್ಣಿನ ಚಿಹ್ನೆ ನೀಡಿದ ಚುನಾವಣಾ ಆಯೋಗ/ ಹೆಚ್ಚಾದ ಹಲಸಿನ ಹಣ್ಣಿನ ಬೇಡಿಕೆ

ಸಮಗ್ರ ನ್ಯೂಸ್: ತಮಿಳುನಾಡಿನ ರಾಮನಾಥಪುರಂ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‍ಸೆಲ್ವಂ ಅವರಿಗೆ ಚುನಾವಣಾ ಆಯೋಗ ಹಲಸಿನ ಹಣ್ಣನ್ನು ಚಿಹ್ನೆಯಾಗಿದೆ ನೀಡಿದೆ. ಅದರ ಬಳಿಕ ಅವರ ಅಭಿಮಾನಿಗಳು ಎಲ್ಲೆಡೆ ಹಲಸಿನ ಹಣ್ಣು ಖರೀದಿಗೆ ಸಭೆಗಳಿಗೆ ಆಗಮಿಸುತ್ತಿದ್ದಾರೆ ಮತ್ತು ಮನೆಗೂ ಕೊಂಡೊಯ್ಯುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಹಲಸಿನ ಮಾರಾಟ ದಿಢೀರ್ ಹೆಚ್ಚಳವಾಗಿದೆ. ಪ್ರತಿದಿನ 30 ರಿಂದ 40 ಟನ್‍ಗಳಷ್ಟು ಹಲಸು ಮಾರಾಟವಾಗುತ್ತಿದೆ, ಈ ಎರಡು ದಿನಗಳಿಂದ ಹಲಸು ಬೇಡಿಕೆ ಹೆಚ್ಚಾಗುತ್ತಿದೆ ಎಂದು ಇಲ್ಲಿನ ಹಣ್ಣಿನ ವ್ಯಾಪಾರಸ್ಥರು

ಒ. ಪನ್ನೀರ್‍ಸೆಲ್ವಂ ಅವರಿಗೆ ಹಲಸಿನ ಹಣ್ಣಿನ ಚಿಹ್ನೆ ನೀಡಿದ ಚುನಾವಣಾ ಆಯೋಗ/ ಹೆಚ್ಚಾದ ಹಲಸಿನ ಹಣ್ಣಿನ ಬೇಡಿಕೆ Read More »

ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ

ಸಮಗ್ರ ನ್ಯೂಸ್: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯೆಯಾಗಿ ಇಂದು ವಚನ ಸ್ವೀಕರಿಸಿದರು. ರಾಜಸ್ಥಾನದಿಂದ ಆಯ್ಕೆಯಾದ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ತೆರವಾದ ಸ್ಥಾನಕ್ಕೆ ಇಂದು ಸಂಸತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಯ್ ಬರೇಲಿಯಿಂದ ಸಂಸದೆಯಾಗಿ ಆಯ್ಕೆಯಾಗುತ್ತಿದ್ದ ಸೋನಿಯಾ, ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋನಿಯಾರಿಗೆ ಪ್ರಮಾಣ ವಚನ ಭೋದಿಸಿದರು. ಇದೇ ಸಂದರ್ಭ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆರ್

ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ Read More »

ಹಂಪಿಯಲ್ಲಿ ಮತ್ತೊಂದು ಶಾಸನ ಪತ್ತೆ

ಸಮಗ್ರ ನ್ಯೂಸ್: ಹಂಪಿಯ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ವಿಜಯನಗರದ ಸಂಗಮ ವಂಶದ ದೊರೆ ಎರಡನೇ ಪ್ರೌಢದೇವರಾಯನ ಕಾಲಕ್ಕೆ ಸೇರಿದ್ದ ಶಾಸನವೊಂದು ಪತ್ತೆಯಾಗಿದ್ದು, ಇತಿಹಾಸಪ್ರಿಯರಲ್ಲಿ ಕುತೂಹಲ ಮೂಡಿಸಿದೆ. ರಾಜ್ಯ ಪುರಾತತ್ವ ಇಲಾಖೆಯ ಉಪನಿರ್ದೇಶಕ ಡಾ.ಆರ್. ಶೇಜೇಶ್ವರ ಮತ್ತು ಪುರಾತತ್ವ ಸಹಾಯಕ ಡಾ.ಮಂಜ ನಾಯ್ಕ ಕ್ಷೇತ್ರ ಕಾರ್ಯ ಕೈಗೊಂಡಾಗ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ಐದು ಸಾಲಿನ ಅಪ್ರಕಟಿತ

ಹಂಪಿಯಲ್ಲಿ ಮತ್ತೊಂದು ಶಾಸನ ಪತ್ತೆ Read More »