Editor

ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

ಸಮಗ್ರ ನ್ಯೂಸ್: ಮಾರ್ಗಸೂಚಿ ಉಲ್ಲಂಘನೆಯ ಹಿನ್ನಲೆಯಲ್ಲಿ ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಭಾರತದಲ್ಲಿ ಫೆಬ್ರವರಿ ತಿಂಗಳೊಂದರಲ್ಲಿಯೇ ತನ್ನ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದಕ್ಕೂ ಹಿಂದಿನ ತಿಂಗಳಿನಲ್ಲಿ 67.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಮೆಟಾ ಒಡೆತನದ ವಾಟ್ಸಾಪ್ ಕಂಪನಿಯ ನೀತಿಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಖಾತೆಗಳನ್ನು ಮುಲಾಜಿಲ್ಲದೆ ನಿಷೇಧಿಸಲಾಗುತ್ತದೆ. ಇನ್ನು ವಾಟ್ಸಾಪ್‍ನಲ್ಲಿ ಅಶ್ಲೀಲ, ದ್ವೇಷಪೂರಿತ, ಕಾನೂನುಬಾಹಿರ, ಮಾನಹಾನಿಕರ, ಬೆದರಿಕೆ, ಬೆದರಿಕೆ, ಕಿರುಕುಳ ಅಥವಾ ಪ್ರಚೋದಿಸುವ ವಿಷಯವನ್ನು ಹಂಚಿಕೊಂಡಲ್ಲಿಯೂ ಖಾತೆ ನಿಷ್ಕ್ರಿಯವಾಗುತ್ತದೆ. ಭಾರತದಲ್ಲಿ ಈಗ 50 ಕೋಟಿಗೂ ಹೆಚ್ಚು

ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್ Read More »

ಕೊಳವೆಗೆ ಬಿದ್ದ ಮಗು ಲಚ್ಚಾಣ ಸಿದ್ದನ ಮಹಿಮೆಯಿಂದ ಬದುಕುಳಿಯಿತು; ಸಾರ್ವಜನಿಕರು

ಸಮಗ್ರ ನ್ಯೂಸ್‌ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ 21 ಗಂಟೆಗಳ ಕಾರ್ಯಾಚರಣೆಯಿಂದ ಬದುಕುಳಿಯಲು ಮುಖ್ಯ ಕಾರಣ ಲಚ್ಚಾಣ ಸಿದ್ದನ ಮಹಿಮೆಯಿಂದ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮಗುವನ್ನು ರಕ್ಷಿಸುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದ್ದು, SDRF, NDRF, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಕಾರ್ಯಾಚರಣಾ ತಂಡವು ನಿರಂತರ ಕಾರ್ಯಾಚರಣೆಗೆ ಫಲ ನೀಡಿದೆ. ಮೇಲೆತ್ತಿದ ಕೂಡಲೇ ಸನ್ನದ್ಧರಾಗಿದ್ದ ವೈದ್ಯರ

ಕೊಳವೆಗೆ ಬಿದ್ದ ಮಗು ಲಚ್ಚಾಣ ಸಿದ್ದನ ಮಹಿಮೆಯಿಂದ ಬದುಕುಳಿಯಿತು; ಸಾರ್ವಜನಿಕರು Read More »

13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (04-04-2024) 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ನಡೆಯಿತು. ಪಕ್ಷೇತರ ಅಭ್ಯರ್ಥಿಯಾಗಳಾಗಿ ಪಿ.ಕೆ. ದರ್ಶನ್ ಶೌರಿ, ರಾಜು, ಸಣ್ಣ ನಾಯಕ, ಅಂಬೇಡ್ಕರ್ ಸಿ ಜೆ, ರಾಜಣ್ಣ, ರಾಮಯ್ಯ ಡಿ, ಆರ್ ಮಹೇಶ್, ಡಿ ಎನ್ ನವೀನ್ ಕುಮಾರ್, ಶಿವಕುಮಾರ್ ಜೆ ಇವರುಗಳು ನಾಮಪತ್ರ ಸಲ್ಲಿಸಿದರು. ಸಮಾಜವಾದಿ ಜನತಾ ಪಕ್ಷದ ಅಭ್ಯರ್ಥಿಯಾಗಿ (ಕರ್ನಾಟಕ) ಹೆಚ್.ಎಂ.ನಂಜುಂಡಸ್ವಾಮಿ, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್. ಅಂಬರೀಷ್,

13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಪೊನ್ನಂಪೇಟೆ:ಅಲ್ಯೂಮೀನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ದುರ್ಮರಣ

ಸಮಗ್ರ ನ್ಯೂಸ್: ಅಲ್ಯೂಮಿನಿಯಂ ಏಣಿಯಲ್ಲಿಯೇ ಸುಟ್ಟು ಕರಕಲಾಗಿರುವ ದುರಂತ ಇಂದು (ಏ.4) ಪೊನ್ನಂಪೇಟೆ ತಾಲ್ಲೂಕು ಮಾಯಮುಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರುದ್ರಬೀಡು ಗ್ರಾಮದ ತೋಟವೊಂದರಲ್ಲಿ ಸಂಭವಿಸಿದೆ. ಪಂಚವಳ್ಳಿ ಗ್ರಾಮದ ಪುಷ್ಪಗಿರಿ ಎಂಬಾತ ಅಲ್ಯೂಮೀನಿಯಂ ಏಣಿಯನ್ನು ಏರಿ ಕಾಳುಮೆಣಸು ಕುಯ್ಯುತ್ತಿದ್ದ ಸಂದರ್ಭ ಮರದ ಒತ್ತಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯು ಏಣಿಗೆ ತಗಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾನೆ.

ಪೊನ್ನಂಪೇಟೆ:ಅಲ್ಯೂಮೀನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ದುರ್ಮರಣ Read More »

ಜಿಟಿಟಿಸಿ, ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಲಿಂಕ್ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಏ.19ರಿಂದ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿಜಿಟಿಟಿಸಿಯಲ್ಲಿ 76 ಹಾಗೂ ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆನ್‍ಲೈನ್ ಲಿಂಕ್ ಅನ್ನು ಇದೇ 19ರಂದು ಬಿಡುಗಡೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೇ 18

ಜಿಟಿಟಿಸಿ, ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಲಿಂಕ್ ಇಲ್ಲಿದೆ ನೋಡಿ Read More »

ಯೋಗ ಥೆರಪಿಸ್ಟ್​ ಬೇಕಾಗಿದ್ದಾರೆ, 30 ಸಾವಿರ ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಯೋಗ ಥೆರಪಿಸ್ಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್​ ಕಳುಹಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ

ಯೋಗ ಥೆರಪಿಸ್ಟ್​ ಬೇಕಾಗಿದ್ದಾರೆ, 30 ಸಾವಿರ ಸಂಬಳ ಕೊಡ್ತಾರೆ! Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಸಮಗ್ರ:ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ವೃತ್ತಿ ಮಾರ್ಗದರ್ಶನ ಮತ್ತು ವಿದ್ಯಾರ್ಥಿ ಪ್ರೇರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಎಂಬಿಎ ವಿಭಾಗದ ಪ್ರಾಧ್ಯಾಪಕ ಕೃಷ್ಣಾನಂದ ಎ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳ ಮುಂದೆ ಇರುವ ವಿವಿಧ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥೆ ರಮಾ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ Read More »

ಜೈಪುರ: ಭಾರತ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವಾಗ ಮೋದಿ ನಿದ್ರಿಸುತ್ತಿದ್ದಾರೆ; ಖರ್ಗೆ

ಸಮಗ್ರ ನ್ಯೂಸ್‌ : ಭಾರತದ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿದ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅವರು ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿ, ಮೋದಿ ಸುಳ್ಳಿನ ಸರದಾರ ಅವರು 56 ಇಂಚಿನ ಎದೆ ಹೊಂದಿರುವುದಾಗಿ ಹಾಗೂ ಯಾರಿಗೂ ಹೆದರುವುದಿಲ್ಲ ಎಂದು ಹೇಳುತ್ತಾರೆ. ಹೆದರಲ್ಲ ಎಂದಮೇಲೆ, ನಮ್ಮ ಬಹುದೊಡ್ಡ ಭೂ ಭಾಗವನ್ನು ಚೀನಾಗೆ ಬಿಟ್ಟುಕೊಟ್ಟಿರುವುದು ಏಕೆ? ಅವರು ಒಳಗೆ ನುಗ್ಗುತ್ತಿದ್ದಾರೆ. ನೀವು ನಿದ್ರಿಸುತ್ತಿದ್ದೀರಿ. ನಿದ್ರೆ

ಜೈಪುರ: ಭಾರತ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವಾಗ ಮೋದಿ ನಿದ್ರಿಸುತ್ತಿದ್ದಾರೆ; ಖರ್ಗೆ Read More »

ಕೇರಳದಲ್ಲಿ ಆನೆ ತುಳಿತಕ್ಕೆ ಮಾವುತ ಸಾವು

ಸಮಗ್ರ ನ್ಯೂಸ್ : ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್ನಲ್ಲಿ ನಡೆದಿದೆ. ಪುತ್ತುಪ್ಪಲ್ಲಿ ಮೂಲದ 26 ವರ್ಷದ ಅರವಿಂದ್ ಎಂಬಾತ ಸಾವನ್ನಪ್ಪಿದ್ದಾರೆ. ಟಿವಿ ಪುರಂನ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಆನೆ ಮಾವುತನ ಮೇಲೆ ದಾಳಿ ಮಾಡಿದೆ. ಕುಂಜುಲಕ್ಷ್ಮೀ ಎಂಬ ಆನೆಯು ಅರವಿಂದ್ನನ್ನು ಸೊಂಡಿಲಿನಲ್ಲಿ ಬಿಸಿ ಬಳಿಕ ಕಾಲಿನಲ್ಲಿ ತುಳಿದು ಹಾಕಿದೆ. ದೃಶ್ಯದಲ್ಲಿ ಕಂಡುಬಂದಂತೆ ಅರವಿಂದ್ ಆನೆಯ ಕಾಲಿನ ಬಳಿ ಹೋದಾಗ ಕೋಪಗೊಂಡು ದಾಳಿ ಮಾಡಿ, ಸೊಂಡಿನಲ್ಲಿ ಬೀಸಿ ನೆಲಕ್ಕೆ

ಕೇರಳದಲ್ಲಿ ಆನೆ ತುಳಿತಕ್ಕೆ ಮಾವುತ ಸಾವು Read More »

ಕಾರವಾರ: ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ; ಯತ್ನಾಳ್

ಸಮಗ್ರ ನ್ಯೂಸ್‌ : ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕುಮಟಾದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವದ ರಾಜಕಾರಣಿಗಳನ್ನು ಎಂದೂ ಮುಗಿಸಲು ಸಾಧ್ಯವಿಲ್ಲ. ಈಶ್ವರಪ್ಪನವರು ಹೇಳುವ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ನಾನು ವಿರೋಧ ಪಕ್ಷದ ನಾಯಕನಾಗುವ ಎಲ್ಲಾ ಅರ್ಹತೆ ಇತ್ತು. ನನ್ನನ್ನು ಮಾಡಲಿಲ್ಲ, ನನಗೆ ಅಸಮಾಧಾನ ಇಲ್ಲ. ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಇಡೀ ದೇಶದಲ್ಲಿ

ಕಾರವಾರ: ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ; ಯತ್ನಾಳ್ Read More »