Editor

ಬೆಳ್ಳಾರೆ:ರವೀಂದ್ರ ಬಂಗೇರ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಾಶನ ಹಸ್ತಾಂತರ

ರವೀಂದ್ರ ಬಂಗೇರ ಅವರು ಕಳೆದ 4 ವರ್ಷಗಳಿಂದ ಪಾಶ್ವವಾಯು ಸಮಸ್ಯೆಯಿಂದ ದೇಹದ ಒಂದು ಭಾಗ ಬಲಹೀನತೆಯಿಂದ, ದುಡಿಯಲು ಆಶಕ್ತರಾಗಿದ್ದಾರೆ. ಅಲ್ಲದೆ ಅವರ ಜೀವನ ನಿರ್ವಹಣೆಗೆ ಕಷ್ಟಕರವಾಗಿದ್ದು, ಅವರಿಗೆ ಅವರಿಗೆ ಮಂಜೂರಾದ ಮೊತ್ತವನ್ನು ಹಸ್ತಾಂತರ ಮಾಡಿದರು. ಈ ಸಂಧರ್ಭ ವಲಯ ಮೇಲ್ವಿಚಾರಕ ಗೋಪಾಲಕೃಷ್ಣ, ಸೇವಾಪ್ರತಿನಿಧಿ ಯಶೋಧರವರು ಉಪಸ್ಥಿತರಿದ್ದರು.

ಬೆಳ್ಳಾರೆ:ರವೀಂದ್ರ ಬಂಗೇರ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಾಶನ ಹಸ್ತಾಂತರ Read More »

ವಿಜಯಪುರ:ಮೋದಿ ಮೋಡಿಯಿಂದ ಹೊರ ಬನ್ನಿ – ರಾಜು ಆಲಗುರ

ಸಮಗ್ರ ನ್ಯೂಸ್ : ಮೋದಿ ಮೋಡಿಯಿಂದ ದೇಶ ಹೊರ ಬರಬೇಕು ಎಂದು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ. ರಾಜು ಆಲಗೂರ ಕರೆ ನೀಡಿದರು. ಅವರು ಬಸವನ ಬಾಗೇವಾಡಿ ತಾಲೂಕಿನ ವಡವಡಗಿಯಲ್ಲಿ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ದೇಶ ಹಾಗೂ ವಿಜಯಪುರ ಲೋಕಸಭೆ ಕ್ಷೇತ್ರದ ಇಂದಿನ ಸ್ಥಿತಿ-ಗತಿ ಕುರಿತು ಮತದಾರರಿಗೆ ಮನವರಿಕೆ ಮಾಡಿ ಮಾತನಾಡಿದರು. ಮೋದಿಯವರ ಮೋಡಿಯಿಂದ ಹೊರ ಬಂದು ಕಾಂಗ್ರೆಸ್‌ನ್ನು ಬೆಂಬಲಿಸಿದರೆ ನೀವು ನಿಜವಾದ ಪ್ರಗತಿ ಹೊಂದಲು ಸಾಧ್ಯ. ಸುಳ್ಳಿನ ಭರವಸೆಗಳಿಂದ ಮೋಸ ಹೋಗಬೇಡಿ. ಸಭೆಯಲ್ಲಿ

ವಿಜಯಪುರ:ಮೋದಿ ಮೋಡಿಯಿಂದ ಹೊರ ಬನ್ನಿ – ರಾಜು ಆಲಗುರ Read More »

ಮೈಸೂರು : ಬೈಕ್ ತಡೆದು ಪರಿಶೀಲಿಸಿದ್ದಕ್ಕೆ ಸವಾರರು ಸಿಬ್ಬಂದಿಗೆ ಹೊಡೆದು ಪರಾರಿ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆ ಹಿನ್ನೆಲೆ ವಾಹನಗಳ ತಪಾಸಣೆ ನಡೆಸುತ್ತಿದ್ದು, ಈ ವೇಳೆ ಬೈಕ್ ಸವಾರರು ವಾಹನ ತಡೆದು ಪರಿಶೀಲನೆ ನಡೆಸಿದ್ದಕ್ಕೆ ಕೋಪಗೊಂಡು ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಸವಾರರು ಪರಾರಿಯಾದ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಬಕಾರಿ ಇಲಾಖೆ ಪೇದೆ ಸಂತೋಷ್ ಹಲ್ಲೆಗೊಳಗಾದ ಸಿಬ್ಬಂದಿ. ತಿಪ್ಪೂರು ಗ್ರಾಮದಲ್ಲಿ ಚುನಾವಣಾ ಕರ್ತವ್ಯಕ್ಕೆ ಸಂತೋಷ್‌ ಅವರನ್ನು ನಿಯೋಜಿಸಲಾಗಿತ್ತು. ಈ ವೇಳೆ ಸಂತೋಷ್‌ ಬೈಕ್‌ ತಡೆದು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

ಮೈಸೂರು : ಬೈಕ್ ತಡೆದು ಪರಿಶೀಲಿಸಿದ್ದಕ್ಕೆ ಸವಾರರು ಸಿಬ್ಬಂದಿಗೆ ಹೊಡೆದು ಪರಾರಿ Read More »

ಶಿವಮೊಗ್ಗ: ಕಾಂಗ್ರೆಸ್ ನ ಪ್ರಚಾರ ಭರದಿಂದ ಸಾಗುತ್ತಿದೆ; ಮಧು‌ಬಂಗಾರಪ್ಪ

ಸಮಗ್ರ ನ್ಯೂಸ್ : ಹಠ ಛಲದಿಂದ ಶಿವಮೊಗ್ಗ ಲೋಕಸಭ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಚಾರ ಭರದಿಂದ ಸಾಗುತ್ತಿದೆ ಎಂದು‌ ಸಚಿವ ಮಧು‌ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಧ್ಯಮಗಳಲ್ಲಿ ಮಾತ್ರ ಕಾಣಿಸಿಕೊಳ್ಳದೆ ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಕ್ರಮ ನಡೆಸಲಾಗುತ್ತಿದೆ. ಇಂದು ಮತ್ತು ನಾಳೆ ಹಳ್ಳಿ ಪಚಾರ ಪಡಿಸಲಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗೆ ವಿಶ್ವಾಸದಿಂದ ಭರ್ಜರಿ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದರು. ಗ್ಯಾರೆಂಟಿಗಳು ಈ ಬಾರಿ ಕಾಂಗ್ರೆಸ್ ಕೈ ಹಿಡಿಯಲಿದೆ ಎಂದರು. ಬ್ರಿಟಿಷ್ ಸಂಪ್ರದಾಯವನ್ನು ಜಾರಿಗೊಳಿಸುತ್ತಿರುವ ಬಿಜೆಪಿಗರು, ಅಮಿತ್ ಶಾ

ಶಿವಮೊಗ್ಗ: ಕಾಂಗ್ರೆಸ್ ನ ಪ್ರಚಾರ ಭರದಿಂದ ಸಾಗುತ್ತಿದೆ; ಮಧು‌ಬಂಗಾರಪ್ಪ Read More »

ರಾಜ್ಯ ಸರ್ಕಾರದ ಕೆಲಸ ಹುಡುಕುತಿದ್ದೀರ? ನಿಮಗಾಗಿ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ, ಗ್ರೂಪ್​ ಡಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ

ರಾಜ್ಯ ಸರ್ಕಾರದ ಕೆಲಸ ಹುಡುಕುತಿದ್ದೀರ? ನಿಮಗಾಗಿ ಸುವರ್ಣಾವಕಾಶ! Read More »

ಉಡುಪಿ: ಕಾಂಗ್ರೆಸ್ ಸರ್ಕಾರ ಹಸಿದ ಹೊಟ್ಟೆಗೆ ಅನ್ನ ನೀಡುವ ಕೆಲಸ ಮಾಡುತ್ತಿದೆ; ಕೆ. ಜಯಪ್ರಕಾಶ ಹೆಗ್ಡೆ

ಸಮಗ್ರ ನ್ಯೂಸ್‌ : ಹಿಂದೆ ಕೇವಲ 20 ತಿಂಗಳ ಕಾಲ ಸಂಸದನಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುವುದರೊಂದಿಗೆ ಈ ಬಾರಿಯ ಚುನಾವಣೆಯಲ್ಲಿ ಮತ್ತೊಂದು ಅವಕಾಶ ಕೊಡಿ. ಮನೆ ಮನೆಗೆ ಭೇಟಿ ನೀಡಿ ಮತ ಕೇಳುವ ವೇಳೆ ಅಭಿವೃದ್ಧಿ ಮತ್ತು ಸಿದ್ದರಾಮಯ್ಯ ನೇತೃತ್ವದ ಉತ್ತಮ ಕಾರ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ ಹೆಗ್ಡೆ ಪಕ್ಷ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ

ಉಡುಪಿ: ಕಾಂಗ್ರೆಸ್ ಸರ್ಕಾರ ಹಸಿದ ಹೊಟ್ಟೆಗೆ ಅನ್ನ ನೀಡುವ ಕೆಲಸ ಮಾಡುತ್ತಿದೆ; ಕೆ. ಜಯಪ್ರಕಾಶ ಹೆಗ್ಡೆ Read More »

ಪ್ರಕ್ಷುಬ್ಧಗೊಳ್ಳುತ್ತಿರುವ ಸಮುದ್ರ/ ಬೇಕಲ ಕೋಟೆಯ ತೇಲುವ ಸೇತುವೆ ಸ್ಥಗಿತ

ಸಮಗ್ರ ನ್ಯೂಸ್: ಪ್ರವಾಸಿಗರ ಆಕರ್ಷಣೆಗೆ ಕಾರಣವಾಗಿರುವ ಪಳ್ಳಿಕೆರೆ ಬೇಕಲ ಕೋಟೆ ಬೀಚ್‌ನ ತೇಲುವ ಸೇತುವೆಯ ಸೇವೆಯನ್ನು ಅನಿರ್ದಿಷ್ಟಾವಧಿ ತನಕ ಸ್ಥಗಿತಗೊಳಿಸಲಾಗಿದೆ. ಕೆರಳದಲ್ಲಿ ಸಮುದ್ರ ಪದೇ ಪದೇ ಪಕ್ಷುಬ್ಧಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ತೇಲುವ ಸೇತುವೆ ಸೇವೆಯನ್ನು ಮುಂದಿನ ಸೂಚನೆ ಹೊರಬೀಳುವ ತನಕ ಸ್ಥಗಿತಗೊಳಿಸಲಾಗಿದೆ ಎಂದು ಆಡಳಿತ ತಿಳಿಸಿದೆ. ಬೇಕಲ ರೆಸಾರ್ಟ್ ಅಭಿವೃದ್ಧಿ ನಿಗಮ ಸಾರಥ್ಯದಲ್ಲಿ ಈ ಸೇತುವೆ ಕಾರ್ಯಾನಿರ್ವಹಿಸುತ್ತಿದೆ.

ಪ್ರಕ್ಷುಬ್ಧಗೊಳ್ಳುತ್ತಿರುವ ಸಮುದ್ರ/ ಬೇಕಲ ಕೋಟೆಯ ತೇಲುವ ಸೇತುವೆ ಸ್ಥಗಿತ Read More »

ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್​​ನಲ್ಲಿ ಉದ್ಯೋಗ ಖಾಲಿ ಇದೆ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 47 ಎಕ್ಸಿಕ್ಯೂಟಿವ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಹುದ್ದೆಯ ಮಾಹಿತಿ:ಬಿಹಾರ- 5ದೆಹಲಿ- 1ಗುಜರಾತ್- 8ಹರಿಯಾಣ- 4ಜಾರ್ಖಂಡ್​-1ಕರ್ನಾಟಕ- 1ಮಧ್ಯ ಪ್ರದೇಶ- 3ಮಹಾರಾಷ್ಟ್ರ- 2ಒಡಿಶಾ- 1ಪಂಜಾಬ್​- 4ರಾಜಸ್ಥಾನ-

ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್​​ನಲ್ಲಿ ಉದ್ಯೋಗ ಖಾಲಿ ಇದೆ, ಬೇಗ ಅರ್ಜಿ ಸಲ್ಲಿಸಿ Read More »

ಲೋಕಸಭೆ ಚುನಾವಣೆಗ ಸಿಗದ ಟಿಕೆಟ್/ ರಾಜೀನಾಮೆ ನೀಡಿದ ಲೋಕ ಜನಶಕ್ತಿ ಪಕ್ಷದ ನಾಯಕರು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಲೋಕ ಜನಶಕ್ತಿ ಪಕ್ಷದ 22 ನಾಯಕರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ. ಚಿರಾಗ್ ಪಾಸ್ವಾನ್ ನೇತೃತ್ವದ ಪಕ್ಷದ ನಾಯಕರು ರಾಜೀನಾಮೆ ನೀಡಿದ್ದು, ಹಣಕ್ಕಾಗಿ ಟಿಕೆಟ್ ಮಾರಾಟದ ಆರೋಪ ಮಾಡಿದ್ದಾರೆ. ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್‌ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾ‌ರ್, ರಾಜ್ಯ ಸಂಘಟನೆ ಸಚಿವ ರವೀಂದ್ರ ಸಿಂಗ್‌, ಅಜಯ್ ಕುಶ್ವಾಹ, ಸಂಜಯ್ ಸಿಂಗ್ ಮತ್ತು ರಾಜ್ಯ ಪ್ರಧಾನ

ಲೋಕಸಭೆ ಚುನಾವಣೆಗ ಸಿಗದ ಟಿಕೆಟ್/ ರಾಜೀನಾಮೆ ನೀಡಿದ ಲೋಕ ಜನಶಕ್ತಿ ಪಕ್ಷದ ನಾಯಕರು Read More »

ಬೀದರ್: ಹೊತ್ತಿ ಉರಿದ ಮೊಬೈಲ್ ಅಂಗಡಿ- 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್‌ : ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಲೈಕ್ ಪಾಶಾ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಸಮಯದಲ್ಲೇ ಇಡೀ ಅಂಗಡಿ ಬೆಂಕಿಗಾಹುತಿಯಾಗಿದೆ. ಅಂಗಡಿಯಲ್ಲಿದ್ದ 200ಕ್ಕೂ ಹೆಚ್ಚು ಮೊಬೈಲ್ ಗಳು, ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು

ಬೀದರ್: ಹೊತ್ತಿ ಉರಿದ ಮೊಬೈಲ್ ಅಂಗಡಿ- 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ Read More »