Editor

ನವದೆಹಲಿ : ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಬಗೆಹರಿಸಿ ಎಂದು ಶಾಸಕರಿಗೆ ಪತ್ರ ಬರೆದ ಕೇಜ್ರಿವಾಲ್‌

ಸಮಗ್ರ ನ್ಯೂಸ್‌ : ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲಿನಿಂದಲೇ ಎಲ್ಲಾ ಶಾಸಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಪತ್ನಿ ಸುನಿತಾ ಕೇಜ್ರಿವಾಲ್‌ ಅವರು ಈ ಪತ್ರವನ್ನು ಮಾಧ್ಯಮಗಳ ಮುಂದೆ ಓದಿದ್ದಾರೆ. ನಾನು ಜೈಲಿನಲ್ಲಿರುವ ಕಾರಣ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಬೇಕು ಎಂದಿದ್ದಾರೆ. ನಾನು ಜೈಲಿನಲ್ಲಿ ಇದ್ದೇನೆ ಎಂದು ದೆಹಲಿಯ ಜನರು ಯಾವುದೇ

ನವದೆಹಲಿ : ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಬಗೆಹರಿಸಿ ಎಂದು ಶಾಸಕರಿಗೆ ಪತ್ರ ಬರೆದ ಕೇಜ್ರಿವಾಲ್‌ Read More »

ಲಕ್ನೋ: ಪತಿಯೂ ಬೇಕು, ಪ್ರೇಮಿಯೂ ಬೇಕೆಂದು ಮಹಿಳೆ ವಿದ್ಯುತ್‌ ಕಂಬವೇರಿ ಪ್ರತಿಭಟನೆ

ಸಮಗ್ರ ನ್ಯೂಸ್‌ : 34 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ವಿವಾಹೇತರ ಸಂಬಂಧ ಇಟ್ಟುಕೊಂಡು ಪತಿ ಹಾಗೂ ಪ್ರಿಯತಮ ಇಬ್ಬರೂ ನನಗೆ ಬೇಕು ಎಂದು ಹೇಳಿ ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ. ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಳು. ಆಕೆ ಪಕ್ಕದ ಗ್ರಾಮದ ವ್ಯಕ್ತಿಯೊಬ್ಬನನ್ನು ಪ್ರೀತಿಸುತ್ತಿದ್ದಳು. ಕಳೆದ 7 ವರ್ಷಗಳಿಂದ ಪತಿಗೆ ತಿಳಿಯದಂತೆ ಇವರಿಬ್ಬರ ಪ್ರೇಮ ಪುರಾಣ ನಡೆಯುತ್ತಿತ್ತು. ಮಹಿಳೆಯ ಪತಿ ರಾಮ್ ಗೋವಿಂದ್

ಲಕ್ನೋ: ಪತಿಯೂ ಬೇಕು, ಪ್ರೇಮಿಯೂ ಬೇಕೆಂದು ಮಹಿಳೆ ವಿದ್ಯುತ್‌ ಕಂಬವೇರಿ ಪ್ರತಿಭಟನೆ Read More »

ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಂದಿ ದಾಳಿ

ಸಮಗ್ರ ನ್ಯೂಸ್‌ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಂದಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ ಗ್ರಾಮದಲ್ಲಿ ನಡೆದಿದೆ. ತೆಂಕಲಹುಂಡಿ ಗ್ರಾಮದ ಬೆಳ್ಳೆಗೌಡ(70) ಕಾಡಂದಿ ದಾಳಿಗೆ ತುತ್ತಾದ ರೈತ. ಮಧ್ಯಾಹ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಂದಿ ರೈತನ ತೊಡೆ ಮತ್ತು ಕಾಲಿಗೆ ಕೋರೆಯಿಂದ ಬಲವಾಗಿ ತಿವಿದ ಪರಿಣಾಮ ರೈತ ಬೆಳ್ಳೆಗೌಡ ಕೂಗಿಕೊಂಡಿದ್ದಾರೆ. ರೈತನ ಚೀರಾಟ ನೋಡಿ ಅಕ್ಕಪಕ್ಕದ ಜಮೀನಿನವರು ಸ್ಥಳಕ್ಕೆ ಬರುವಷ್ಟರಲ್ಲಿ ರೈತನ ಮೇಲೆರಗಿದ್ದ

ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಂದಿ ದಾಳಿ Read More »

ವಿಜಯಪುರ:ದೇಶಕ್ಕೆ ಕಾಂಗ್ರೆಸ್ ಮಾತ್ರ ಶಕ್ತಿ; ಆಲಗೂರ

ಸಮಗ್ರ ನ್ಯೂಸ್ : ದೇಶಕ್ಕೆ ಕಾಂಗ್ರೆಸ್ ಮಾತ್ರ ಶಕ್ತಿ ಎಂದು ಲೋಕಸಭೆ ಕಾಂಗ್ರೆಸ್ ಅಭ್ರ‍್ಥಿ ರಾಜು ಆಲಗೂರ ಹೇಳಿದರು. ಸಿಂದಗಿ ಮತಕ್ಷೇತ್ರದ ತಾಂಬಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇಶವೀಗ ಬದಲಾವಣೆ ಬಯಸಿದೆ. ವಿಜಯಪುರ ಲೋಕಸಭೆ ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ. ತಮಗೆ ಮತ ನೀಡಿ ಆರಿಸಿ ಕಳಿಸಿದ್ದೇ ಆದರೆ, ಜಿಲ್ಲೆ ಹಿಂದೆಂದೂ ಕಂಡರಿಯದ ಅಭಿವೃದ್ಧಿ ಮಾಡಿ ತೋರಿಸುವೆ. ನಿಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳುವೆ ಎಂದು ಭರವಸೆ ನೀಡಿದರು. ಶಾಸಕರಾದ ಅಶೋಕ ಮನಗೂಳಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ

ವಿಜಯಪುರ:ದೇಶಕ್ಕೆ ಕಾಂಗ್ರೆಸ್ ಮಾತ್ರ ಶಕ್ತಿ; ಆಲಗೂರ Read More »

ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12, 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಬಿಇ ಅಥವಾ ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಡಿಪ್ಲೊಮಾ

ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ Read More »

ಚಿಕ್ಕಮಗಳೂರು : ಸಂವಿಧಾನ ಬದ್ದವಾದ ಮತದಾನ ಮಾಡಿ -ಪೂರ್ಣಿಮಾ

ಸಮಗ್ರ ನ್ಯೂಸ್‌ : ಸಂವಿಧಾನ ಬದ್ದವಾದ ನಮ್ಮ ಮತ ನಮ್ಮ ಹಕ್ಕು ಏ.೨೬ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯ ಮತದಾನ ಮಾಡಬೇಕೆಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮ ಮತದಾರರಲ್ಲಿ ಮನವಿ ಮಾಡಿದರು. ಅವರು ತಾಲೂಕು ಪಂಚಾಯಿತಿ ವತಿಯಿಂದ ಆಜಾದ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಅಂಗವಾಗಿ ಕ್ಯಾಂಡಲ್ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ಚುನಾವಣೆ ಹಬ್ಬದಲ್ಲಿ ಮತದಾರರು ಸಂಭ್ರಮದಿಂದ ಪಾಲ್ಗೊಳ್ಳಬೇಕು. ತಾಲೂಕು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ರಂಗೋಲಿ ಸ್ಪರ್ಧೆ,

ಚಿಕ್ಕಮಗಳೂರು : ಸಂವಿಧಾನ ಬದ್ದವಾದ ಮತದಾನ ಮಾಡಿ -ಪೂರ್ಣಿಮಾ Read More »

ಹುಬ್ಬಳ್ಳಿ : ನ್ಯೂಯಾರ್ಕ್ ಗೆ ತಲುಪಿದ ಗಂಡು ಮೆಟ್ಟಿದ ನಾಡಿನ ವಿದ್ಯಾರ್ಥಿಗಳ ಹವಾ

ಸಮಗ್ರ ನ್ಯೂಸ್‌ : ನಮ್ಮ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿ ಯ ವಿದ್ಯಾರ್ಥಿಗಳು ಎಲ್ಲದಕ್ಕೂ ಸೈ, ನ್ಯೂಯಾರ್ಕ್ ವರೆಗೂ ಪಾದಾರ್ಪಣೆ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ನಮ್ಮ ನಾಡು, ನುಡಿ, ಸಂಸ್ಕೃತಿಯನ್ನ ನ್ಯೂಯಾರ್ಕ್ ವರೆಗೆ ಕೊಂಡೊಯ್ಯುವ ಮೂಲಕ ಫ್ಯಾಷನ್ ಲೋಕದಲ್ಲಿ ಕೌದಿ, ಕಸೂತಿ ಕಲೆಯನ್ನು ಮಿಂಚಿಸಿದ್ದಾರೆ. ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಡಿಸೈನ್ (INIFD) ಮತ್ತು ಲಂಡನ್ ಸ್ಕೂಲ್ ಆಫ್ ಟ್ರೆಂಡ್ (LST) ಫೆಬ್ರವರಿ 9 ರಂದು ನ್ಯೂಯಾರ್ಕ್ ಫ್ಯಾಶನ್ ವೀಕ್‌ನಲ್ಲಿ ನಡೆದ ವಿಶ್ವದ ಅತ್ಯಂತ ಅತಿರಂಜಿತ ರನ್‌ವೇ

ಹುಬ್ಬಳ್ಳಿ : ನ್ಯೂಯಾರ್ಕ್ ಗೆ ತಲುಪಿದ ಗಂಡು ಮೆಟ್ಟಿದ ನಾಡಿನ ವಿದ್ಯಾರ್ಥಿಗಳ ಹವಾ Read More »

ನಂಜನಗೂಡು: ರಂಗೋಲಿಯಲ್ಲಿ ಮೂಡಿದ ಮತದಾನ ಜಾಗೃತಿ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ಹಿನ್ನೆಲೆ ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರು ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದ್ದಾರೆ. ಇಂದು ಗುರುವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ದೇಬೂರು ಗ್ರಾಮದ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯದ ಮುಂಭಾಗದ ರಸ್ತೆಯಲ್ಲಿ ಗ್ರಾಮದ ಸ್ವ ಸಹಾಯ ಸಂಘದ ಮಹಿಳೆಯರು ಸೇರಿದಂತೆ ಇತರರು ಬಣ್ಣದ ಬಣ್ಣದ ರಂಗೋಲಿ ಬಿಡಿಸಿ, ಮತದಾನದ ಜಾಗೃತಿ ಘೋಷವಾಕ್ಯಗಳನ್ನು ಬರೆದು ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಿದರು. ವೇದಿಕೆ ಕಾರ್ಯಕ್ರಮವನ್ನು ತಾಲ್ಲೂಕು

ನಂಜನಗೂಡು: ರಂಗೋಲಿಯಲ್ಲಿ ಮೂಡಿದ ಮತದಾನ ಜಾಗೃತಿ Read More »

ಶಿವಮೊಗ್ಗ : ಲಾಡ್ಜ್‌ ನಲ್ಲಿ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್‌ : ಲಾಡ್ಜ್‌ವೊಂದರಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ನಡೆದಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್‌ನಲ್ಲಿ ನಡೆದಿದೆ. ಕಳೆದ ಸೋಮವಾರ (ಏ.1)ರಂದು ಲಾಡ್ಜ್‌ಗೆ ಬಂದಿದ್ದ ಯುವಕ-ಯುವತಿ ರೂಂ ಬಾಡಿಗೆ ಪಡೆದಿದ್ದರು. ಲಾಡ್ಜ್‌ನಲ್ಲಿ ತಂಗಿದ್ದಾಗ ಜತೆಗೆ ಇದ್ದ ಯುವಕನೇ ಯುವತಿಯ ಕತ್ತು ಸೀಳಿ ಕೊಲೆ ಮಾಡಿ ಓಡಿ ಹೋಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಲಾಡ್ಜ್‌ ಸಿಬ್ಬಂದಿ ರೂಮಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ.

ಶಿವಮೊಗ್ಗ : ಲಾಡ್ಜ್‌ ನಲ್ಲಿ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ Read More »

ಸಾವು ಗೆದ್ದ ಸಾತ್ವಿಕ್| ಕೊಳವೆ ಬಾವಿ ದುರಂತ ಸುಖಾಂತ್ಯ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌ನನ್ನು ರಕ್ಷಣೆ ಮಾಡುವಲ್ಲಿ ಎನ್‌ಡಿಆರ್‌ಎಫ್‌ ತಂಡವು ಯಶಸ್ವಿಯಾಗಿದೆ. ಬದುಕಿ ಬಂದ ಕಂದಮ್ಮನನ್ನು ಆಸ್ಪತ್ರೆಯತ್ತ ಕರೆದೊಯ್ಯಲಾಗುತ್ತಿದೆ. ಸತೀಶ್, ಪೂಜಾ ದಂಪತಿಯ ಮಗ ಸಾತ್ವಿಕ್ ಆಟವಾಡುತ್ತಾ ಆಯತಪ್ಪಿ 20 ಅಡಿ ಆಳದ ಕೊಳವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಟ ಆರಂಭಿಸಿದ್ದ. ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಸ್ಥಳಕ್ಕಾಗಮಿಸಿದ ಬೆಳಗಾವಿ, ಕಲಬುರಗಿ ಹಾಗೂ ಹೈದರಾಬಾದ್‌ ಎನ್‌ಡಿಆರ್‌ಎಫ್‌ ತಂಡವು ರಕ್ಷಣಾ ಕಾರ್ಯಾಚರಣೆ

ಸಾವು ಗೆದ್ದ ಸಾತ್ವಿಕ್| ಕೊಳವೆ ಬಾವಿ ದುರಂತ ಸುಖಾಂತ್ಯ Read More »