ಪುತ್ತೂರು: ಕೂರತ್ ಉರೂಸ್ ನಲ್ಲಿ ನೂಕುನುಗ್ಗಲು| ಹಲವರು ಅಸ್ವಸ್ಥ
ಸಮಗ್ರ ನ್ಯೂಸ್: ಮಸೀದಿಯ ಉರೂಸ್ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದಲ್ಲಿ ನಡೆದಿದೆ.ಅಸ್ವಸ್ಥಗೊಂಡವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂನ್ 26ರಿಂದ 29ರವರೆಗೆ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉರೂಸ್ ಮುಬಾರಕ್ನ ಕೊನೆಯ ದಿನವಾದ ಭಾನುವಾರ ನಿರೀಕ್ಷೆಗೂ ಮೀರಿ ಜನರು ಸೇರಿದ್ದರು. ಇಂದು (ಜೂ.29) ಅನ್ನದಾನ ಕಾರ್ಯಕ್ರಮಕ್ಕೆ ಸುಮಾರು 30-40 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆಯಿತ್ತು. […]
ಪುತ್ತೂರು: ಕೂರತ್ ಉರೂಸ್ ನಲ್ಲಿ ನೂಕುನುಗ್ಗಲು| ಹಲವರು ಅಸ್ವಸ್ಥ Read More »










