Editor

ಶಿರಾಡಿ: ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತ| ಮದುವೆಗೆ ಹೊರಟವರು ಆಸ್ಪತ್ರೆಗೆ

ಸಮಗ್ರ ನ್ಯೂಸ್: ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಏ.3 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ. ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಫತ್ರೆಗೆ ದಾಖಲಿಸಲಾಗಿದೆ. ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ

ಶಿರಾಡಿ: ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತ| ಮದುವೆಗೆ ಹೊರಟವರು ಆಸ್ಪತ್ರೆಗೆ Read More »

ಲೋಕಸಭೆ ಚುನಾವಣೆಯಿಂದ ಹಿಂದೆ ಸರಿದ ಗೌಡ್ತಿ| ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ ಸುಮಲತಾ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ವಿಚಾರ ಗದ್ದಲ ಎಬ್ಬಿಸಿತು. ಇದೀಗ ಸುಮಲತಾ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ. ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಬಗ್ಗೆ ಗೊಂದಲವಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ

ಲೋಕಸಭೆ ಚುನಾವಣೆಯಿಂದ ಹಿಂದೆ ಸರಿದ ಗೌಡ್ತಿ| ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ ಸುಮಲತಾ Read More »

ಚಿಕ್ಕಮಗಳೂರು: ಮುಸ್ಲಿಂ ಸಮುದಾಯವನ್ನು ಶೈಕ್ಷಣಿಕ, ರಾಜಕೀಯವಾಗಿ ಬಲಗೊಳಿಸಿ;ರಜ್ವಿ

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಮುಸ್ಲಿಂ ರಾಜಕೀಯ ನಾಯಕರ ಕೊರತೆಯಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಹಳಷ್ಟು ಹಿಂದುಳಿದಿದ್ದಾರೆ ಎಂದು ಸಾಮಾಜಿಕ ಚಿಂತಕ ಫೈರೋಜ್ ಅಹ್ಮದ್ ರಜ್ವಿ ಹೇಳಿದರು. ಈ ಕುರಿತು ಹೇಳಿಕೆ ನೀಡಿರುವ ಅವರು ಮುಸ್ಲೀಂ ಪ್ರಾಮಾಣಿಕ ನಾಯಕರನ್ನು ಗುರುತಿಸಿ ಸಮುದಾಯದವರ ಹಿತದೃಷ್ಟಿಯನ್ನು ಕಾಪಾಡಲು ಹಾಗೂ ರಾಜಕೀಯ ಪ್ರವೃತ್ತಿಯನ್ನು ಬಲಗೊಳಿಸಲು ಪ್ರತಿಯೊಂದು ಸಂಘ-ಸಂಸ್ಥೆಗಳು ಮುಂದಾಗಬೇಕೆಂದು ತಿಳಿಸಿದ್ದಾರೆ. ಕಳೆದ ಬಾರಿಯ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನೇಕ ಮುಸ್ಲಿಂ ನಾಯಕರು ಸೇವೆ ಸಲ್ಲಿಸಿದ್ದು ರಾಜಕೀಯದಲ್ಲಿ ಮುತವರ್ಜಿಯನ್ನು ವಹಿಸಿದ್ದರ ಕಾರಣ

ಚಿಕ್ಕಮಗಳೂರು: ಮುಸ್ಲಿಂ ಸಮುದಾಯವನ್ನು ಶೈಕ್ಷಣಿಕ, ರಾಜಕೀಯವಾಗಿ ಬಲಗೊಳಿಸಿ;ರಜ್ವಿ Read More »

ಚಾಮರಾಜನಗರ : ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್| ಕೈ ಅಭ್ಯರ್ಥಿಗೆ ಮುಜುಗರ

ಸಮಗ್ರ ನ್ಯೂಸ್ : ಚಾಮರಾಜನಗರದ ಗಲ್ಲಿಗಲ್ಲಿಗಳಲ್ಲಿ ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್ ಮತ್ತು ಬರಹಗಳು ರಾರಾಜಿಸುತ್ತಿದ್ದು ಲೋಕಸಭಾ ಕೈ ಅಭ್ಯರ್ಥಿ ಸುನಿಲ್ ಬೋಸ್ಗೆ ಮುಜುಗರವನ್ನುಂಟುಮಾಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಸುನಿಲ್ ಬೋಸ್ ವಿರುದ್ಧ ಅನಾಮಿಕರು ಅಸಮಾಧಾನ ಹೊರಹಾಕಿದ್ದಾರೆ, ಪಟ್ಟಣದ ರಸ್ತೆ ಬದಿಯ ಗೋಡೆಗಳಲ್ಲಿ ಗೋಬ್ಯಾಕ್ ಪೋಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದ್ದು, ಗೋಬ್ಯಾಕ್ ಸುನಿಲ್ ಬೋಸ್ ಎಂದು ಬರೆದಿರುವ ಅಪರಿಚಿತರು ಮರಳು ಮಾಫಿಯಾ ದೊರೆಗೆ ಮರುಳಾಗಬೇಡಿ ಎಂದು ಬರೆದು ಪೋಸ್ಟರ್ ಗಳನ್ನು ಎಲ್ಲಾ ಕಡೆ ಅಂಟಿಸಿದ್ದಾರೆ.

ಚಾಮರಾಜನಗರ : ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್| ಕೈ ಅಭ್ಯರ್ಥಿಗೆ ಮುಜುಗರ Read More »

ಸ್ಮಾರ್ಟ್ ಫೋನ್ ಬಳಕೆದಾರರಿಗೆ ಭಾರತ ಸರ್ಕಾರ ಎಚ್ಚರಿಕೆ! ಇಲ್ಲಿದೆ ಬಿಗ್ ಅಪ್ಡೇಟ್

ಭಾರತವು ವಿಶ್ವದ ಅತಿದೊಡ್ಡ ಸ್ಮಾರ್ಟ್‌ಫೋನ್ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿ ಜನಸಂಖ್ಯೆಯ ಜತೆಗೆ ಮೊಬೈಲ್ ಬಳಕೆದಾರರೂ ಹೆಚ್ಚಿದ್ದಾರೆ. ವಿಮಾನ ನಿಲ್ದಾಣಗಳು, ಹೋಟೆಲ್‌ಗಳು, ಕೆಫೆಗಳಲ್ಲಿ USB ಪೋರ್ಟ್‌ಗಳೊಂದಿಗೆ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿಮ್ಮಲ್ಲಿ ಹಲವರು ನೋಡಿರಬಹುದು. ತುರ್ತು ಸಂದರ್ಭದಲ್ಲಿ ಅಂತಹ ಸ್ಥಳಗಳಲ್ಲಿ ಮೊಬೈಲ್ ಚಾರ್ಜಿಂಗ್ ಇರಿಸಬಹುದು. ಅಂತಹ ಸ್ಥಳಗಳಲ್ಲಿ ನಿಮ್ಮ ಫೋನ್ ಅನ್ನು ಚಾರ್ಜ್ ಮಾಡುವ ಮೊದಲು ದಯವಿಟ್ಟು ಜಾಗರೂಕರಾಗಿರಿ. ಇತ್ತೀಚೆಗೆ, ಭಾರತ ಸರ್ಕಾರವು ಸ್ಮಾರ್ಟ್ಫೋನ್ ಬಳಕೆದಾರರಿಗೆ ಪ್ರಮುಖ ಎಚ್ಚರಿಕೆಯನ್ನು ನೀಡಿದೆ. ಸಾರ್ವಜನಿಕ ಚಾರ್ಜಿಂಗ್ ಪೋರ್ಟ್‌ಗಳನ್ನು ಬಳಸಬಾರದು ಎಂದು ಅದು ಹೇಳಿದೆ.

ಸ್ಮಾರ್ಟ್ ಫೋನ್ ಬಳಕೆದಾರರಿಗೆ ಭಾರತ ಸರ್ಕಾರ ಎಚ್ಚರಿಕೆ! ಇಲ್ಲಿದೆ ಬಿಗ್ ಅಪ್ಡೇಟ್ Read More »

ತಿಂಗಳಿಗೆ 40,000 ಕೊಡುವ ಜಾಬ್ ಇಲ್ಲಿದೆ, ಬೇಗ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಅಡ್ಮಿನಿಸ್ಟ್ರೇಟಿವ್ ಕೋಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 6, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

ತಿಂಗಳಿಗೆ 40,000 ಕೊಡುವ ಜಾಬ್ ಇಲ್ಲಿದೆ, ಬೇಗ ಅರ್ಜಿ ಸಲ್ಲಿಸಿ! Read More »

ಕೇರಳ : ಬಾವಿಗೆ ಬಿದ್ದ ಹುಲಿಯ ರಕ್ಷಣೆ

ಸಮಗ್ರ ನ್ಯೂಸ್‌ : ಜನವಸತಿ ಪ್ರದೇಶಕ್ಕೆ ಹುಲಿಯೊಂದು ನುಗ್ಗಿ ಮನೆಯೊಂದರ ಬಾವಿಗೆ ಬಿದ್ದ ಘಟನೆ ವಯನಾಡು ಜಿಲ್ಲೆಯ ಕಾಲಪೆಟ್ಟಾ ಎಂಬಲ್ಲಿ ನಡೆದಿದೆ. ಈ ವೇಳೆ ಮನೆಯವರು, ಛಾವಣಿ ಮೇಲಿನ ನೀರಿನ ಟ್ಯಾಂಕ್‌ಗೆ ನೀರು ಪೂರೈಕೆ ಆಗದಿದ್ದನ್ನು ಪರಿಶೀಲಿಸಲು ಹೋಗಿದ್ದಾಗ ಬಾವಿಯಲ್ಲಿ ಹುಲಿ ಇರುವುದನ್ನು ಕಂಡು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ಸುದ್ದಿ ತಿಳಿದ ಅರಣ್ಯಾಧಿಕಾರಿಗಳ ತಂಡ ಬಾವಿಯಿಂದ ನೀರನ್ನು ಹೊರ ಹಾಕಿ, ಬಳಿಕ ಅರವಳಿಕೆ ನೀಡಿ ಹುಲಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಗಂಡು ಹುಲಿಯನ್ನು ಕಾಡಿಗೆ

ಕೇರಳ : ಬಾವಿಗೆ ಬಿದ್ದ ಹುಲಿಯ ರಕ್ಷಣೆ Read More »

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಶೆಟ್ಟಿ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮುಖಂಡರಾದ ಮೊಟಮ್ಮ, ಅಂಶುಮತ್ ಉಪಸ್ಥಿತರಿದ್ದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಕೆ Read More »

ಮೈಸೂರು : ದೇವೇಗೌಡರು ನಾಯಕರನ್ನು ಬೆಳೆಸುತ್ತಾರೆ ಹೊರತು ತುಳಿಯುವುದಿಲ್ಲ: ಪ್ರತಾಪ್‌ ಸಿಂಹ

ಸಮಗ್ರ ನ್ಯೂಸ್‌ : ದೇವೇಗೌಡರು ನಾಯಕರನ್ನು ಬೆಳೆಸುತ್ತಾರೆ ಹೊರತು ತುಳಿದು ಗೊತ್ತಿಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಸಚಿವ ವೆಂಕಟೇಶ್‌ಗೆ ತಿರುಗೇಟು ನೀಡಿದ್ದಾರೆ. ದೇವೇಗೌಡರೇ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದಾರೆ ಎಂಬ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಅನ್ನ ತಿನ್ನುವ ಬಾಯಲ್ಲಿ ಏನೇನೋ ಮಾತನಾಡಬೇಡಿ. ನನಗೆ ಟಿಕೆಟ್ ಕೊಡಿಸಬೇಕು ಎಂದು ಅಮಿತ್ ಶಾ ಅವರ ಜೊತೆ ಫೋನಿನಲ್ಲಿ ದೇವೇಗೌಡರು ಮಾತನಾಡಿದ್ದರು ಎಂದು ಹೇಳಿದರು. ಅಮಿತ್ ಶಾ ಅವರಲ್ಲಿ ನನಗೆ ಟಿಕೆಟ್ ಕೊಡಿ ಎಂದು

ಮೈಸೂರು : ದೇವೇಗೌಡರು ನಾಯಕರನ್ನು ಬೆಳೆಸುತ್ತಾರೆ ಹೊರತು ತುಳಿಯುವುದಿಲ್ಲ: ಪ್ರತಾಪ್‌ ಸಿಂಹ Read More »

ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಮುಖಂಡ ಸಿ.ಟಿ. ರವಿ, ಜೆಡಿಎಸ್ ಮುಖಂಡ ಎಸ್.ಎಲ್. ಭೋಜೆಗೌಡ ಇದ್ದರು‌

ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ Read More »