ಶಿರಾಡಿ: ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತ| ಮದುವೆಗೆ ಹೊರಟವರು ಆಸ್ಪತ್ರೆಗೆ
ಸಮಗ್ರ ನ್ಯೂಸ್: ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಏ.3 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ. ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಫತ್ರೆಗೆ ದಾಖಲಿಸಲಾಗಿದೆ. ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ
ಶಿರಾಡಿ: ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತ| ಮದುವೆಗೆ ಹೊರಟವರು ಆಸ್ಪತ್ರೆಗೆ Read More »










