Editor

ರಾಯಚೂರು: ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ| ಐವರ ಬಂಧನ

ಸಮಗ್ರ ನ್ಯೂಸ್ : ಜಮೀನಿನ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಕಿರಿಯ ಸಹೋದರ ಭೀಕರವಾಗಿ ಕೊಲೆಯಾಗಿರುವ ಘಟನೆ ಮಾನ್ವಿಯ ಜಿನೂರಿನಲ್ಲಿ ನಡೆದಿದೆ. ರಾಮಣ್ಣ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ರಾಮಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಗಲಾಟೆಯಲ್ಲಿ ಮೃತನ ಪತ್ನಿ ರತ್ನಮ್ಮ ಹಾಗೂ ಅಕ್ಕ ಯಲ್ಲಮ್ಮ ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮದಲ್ಲಿದ್ದ 2

ರಾಯಚೂರು: ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ| ಐವರ ಬಂಧನ Read More »

ಮಳೆಗಾಗಿ ಪ್ರಾರ್ಥನೆ: ಭಾಗಮಂಡಲ, ತಲಕಾವೇರಿಯಲ್ಲಿ ಉಡುಪಿಯ ಶಿರೂರು ಮಠದ ಯತಿಗಳಿಂದ ವಿಶೇಷ ಪೂಜೆ

ಸಮಗ್ರ ನ್ಯೂಸ್‌ : ಕೊಡಗು ಸಮೃದ್ಧವಾಗಿ ಮಳೆ ಆರ್ಭಟವಾಗಲು ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು ವಾಮನ ತೀರ್ಥ ಸಂಸ್ಥಾನ ಶ್ರೀ ಶೀರೂರು ಮಠ ಉಡುಪಿ ಇವರು ನಿನ್ನೆಯಿಂದ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಮಳೆಗಾಗಿ ವಿಶೇಷ ಪೂಜೆ ನೆರವೇರಿಸಲು ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಿಗ್ಗೆ ತಲಕಾವೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ ನಂತರ ಭಾಗಮಂಡಲದಲ್ಲೂ ಕೂಡ ವಿಶೇಷ ಪ್ರಾರ್ಥನೆ ನೆರವೇರಿಸಿದ್ದರು. ರಾಜ್ಯ ಮುಜರಾಯಿ ಸಚಿವರನ್ನು ಭೇಟಿಯಾಗಿ ಅವರ ಸಮಾಕ್ಷಮದಲ್ಲಿ ಬೆಂಗಳೂರಿನಲ್ಲಿ

ಮಳೆಗಾಗಿ ಪ್ರಾರ್ಥನೆ: ಭಾಗಮಂಡಲ, ತಲಕಾವೇರಿಯಲ್ಲಿ ಉಡುಪಿಯ ಶಿರೂರು ಮಠದ ಯತಿಗಳಿಂದ ವಿಶೇಷ ಪೂಜೆ Read More »

ಶಿವಮೊಗ್ಗ:ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ;ಕೆಎಸ್ ಈಶ್ವರಪ್ಪ

ಸಮಗ್ರ ನ್ಯೂಸ್‌ : ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಅವರಿಗೆ ಮಂಗಳವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿ ಮಾತನಾಡಿದ್ದು, ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಅಮಿತ್ ಶಾ ಕರೆಗೆ ಸಕರಾತ್ಮಕವಾಗಿ ಸ್ಪಂದಿಸಿರುವ ಈಶ್ವರಪ್ಪ ಈ ಬಗ್ಗೆ ಆಪ್ತರ ವಲಯದಲ್ಲಿ ಚರ್ಚಿಸಿದ್ದಾರೆ. ಕರೆ ಮಾಡಿದ್ದಾರೆ. ದೆಹಲಿಗೆ ಹೋಗುತ್ತೇನೆ. ಆದರೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ಚುನಾವಣೆಗೆ ನಿಂತೇ ನಿಲ್ಲುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು

ಶಿವಮೊಗ್ಗ:ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ;ಕೆಎಸ್ ಈಶ್ವರಪ್ಪ Read More »

ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ

ಸಮಗ್ರ ನ್ಯೂಸ್‌ : ದೇಶ ದ್ರೋಹಿಗಳ ಹಾಗೂ ರಾಷ್ಟ್ರ ಪ್ರೇಮಿಗಳ ನಡುವಿನ ಸ್ಪರ್ಧೆ ಎಂಬ ಹೇಳಿಕೆಯಲ್ಲಿ ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟ ಪಡಿಸಬೇಕಾಗಿದೆ. ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡುವ ಕಾರ್ಯವನ್ನು ಮಾಡುವ ಜತೆಗೆ ದೇಶ ಪ್ರೇಮದ ಬಗ್ಗೆ ಅನುಮಾನ ಇದ್ದಾಗ ತಮಗೆ ತಾವೇ ಪ್ರಮಾಣ ಪತ್ರ ನೀಡುವ ಕಾರ್ಯ ಬಿಜೆಪಿಯಿಂದ ನಡೆದಿದೆ. ಅಭಿವೃದ್ಧಿಗೆ ಹಾಗೂ ಅಭಿವೃದ್ಧಿ ಹೀನತೆಯ ನಡುವಿನ ಚುನಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ ಹೇಳಿದರು. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾರಾಯಣ ಗುರುಗಳ

ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ Read More »

ಡೆಪ್ಯುಟಿ ಡೈರೆಕ್ಟರ್​ ಹುದ್ದೆಯಲ್ಲಿ ಅರ್ಜಿ ಆಹ್ವಾನ, ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡೆಪ್ಯುಟಿ ಡೈರೆಕ್ಟರ್ ಹುದ್ದೆ ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಮೇ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಿ. ವಯೋಮಿತಿ:ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ

ಡೆಪ್ಯುಟಿ ಡೈರೆಕ್ಟರ್​ ಹುದ್ದೆಯಲ್ಲಿ ಅರ್ಜಿ ಆಹ್ವಾನ, ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ! Read More »

ತಿಂಗಳಿಗೆ 31,000 ಕೊಡ್ತಾರೆ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 6, 2024 ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್​​ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ವಿದ್ಯಾರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

ತಿಂಗಳಿಗೆ 31,000 ಕೊಡ್ತಾರೆ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ Read More »

ಚಿಕ್ಕಮಗಳೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನ ಆಚರಣೆ

ಸಮಗ್ರ ನ್ಯೂಸ್ : ಲೋಕಕ್ಕೆ ಬೆಳಕಾದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರು ೧೧೭ನೇ ಜನ್ಮದಿನವನ್ನು ನಗರದ ಎಂ.ಜಿ.ರಸ್ತೆಯ ಬಸವಣ್ಣ ಗುಡಿಯಲ್ಲಿ ಅಖಿಲ ಭಾರತ ವೀರೈಶವ ಮಹಾ ಸಭಾ, ಪಂಚಾಚಾರ್ಯ ಸೇವಾಸಮಿತಿ, ಗುಂಡಭಕ್ತ ಮಂಡಳಿ, ವೀರಶೈವ ಸಮಾಜದ ಮುಖಂಡರುಗಳು ಸೋಮ ವಾರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಿದರು. ಬಳಿಕ ಮಾತನಾಡಿದ ಜಿಲ್ಲಾ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಪಿ.ಚಂದ್ರಮೌಳಿ ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ

ಚಿಕ್ಕಮಗಳೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನ ಆಚರಣೆ Read More »

ಚಿಕ್ಕಮಗಳೂರು: ರಾಜಕೀಯವನ್ನು ವೃತ್ತಿ ಮಾಡಿಕೊಳ್ಳುವುದಕ್ಕಿಂತ ವ್ರತವನ್ನಾಗಿ ಮಾಡಿಕೊಳ್ಳಬೇಕಾಗಿದೆ ;ಕೋಟಾ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್ : ರಾಜಕೀಯವನ್ನು ವೃತ್ತಿ ಮಾಡಿಕೊಳ್ಳುವುದಕ್ಕಿಂತ ವ್ರತವನ್ನಾಗಿ ಮಾಡಿಕೊಳ್ಳಬೇಕಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕಲ್ಯಾಣ ನಗರದ ದೀಪಕ್‌ ದೊಡ್ಡಯ್ಯ ನಿವಾಸದಲ್ಲಿ ಚುನಾವಣಾ ಪ್ರಚಾರ ಸಂಬಂಧ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ ಯಾರೆಲ್ಲಾ ರಾಜಕೀಯವನ್ನು ವ್ರತವನ್ನಾಗಿ ಮಾಡಿಕೊಳ್ಳುತ್ತಾರೋ ಅವರು ರಾಜಕೀಯ ಮತ್ಸದ್ದಿಯಾಗುತ್ತಾರೆ ರಾಜಕೀಯ ವೃತ್ತಿ ಮಾಡಿಕೊಳ್ಳುವವರು ರಾಜಕಾರಣಿಗಳಾಗಿ ಮಾತ್ರ ಉಳಿಯುತ್ತಾರೆ ಎಂದರು. ಸಮಾಜದ ಉನ್ನತೀಕರಣ, ರಾಜಕೀಯ ಶುದ್ಧೀಕರಣ ದೇಶದ ಅಭಿವೃದ್ಧಿ ಸರಿಯಾದ ದಿಕ್ಕಿನಲ್ಲಿ ನಡೆಯಬೇಕಾದರೆ

ಚಿಕ್ಕಮಗಳೂರು: ರಾಜಕೀಯವನ್ನು ವೃತ್ತಿ ಮಾಡಿಕೊಳ್ಳುವುದಕ್ಕಿಂತ ವ್ರತವನ್ನಾಗಿ ಮಾಡಿಕೊಳ್ಳಬೇಕಾಗಿದೆ ;ಕೋಟಾ ಶ್ರೀನಿವಾಸ ಪೂಜಾರಿ Read More »

ನಂಜನಗೂಡು:ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಸಮಗ್ರ ನ್ಯೂಸ್‌ : ರಾಶುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಸುತ್ತೂರು ಗ್ರಾಮದ ಪಶು ಆಸ್ಪತ್ರೆಯ ವೈದ್ಯಧಿಕಾರಿ ಡಾ. ಲಿಖಿತ್ ಚಾಲನೆ ನೀಡಿದರು. ಸುತ್ತೂರು ಗ್ರಾಮದ ರೈತರ ಮನೆ ಬಾಗಿಲಿಗೆ ತೆರಳಿದ ವೈದ್ಯರು, ಐದನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕೆಯನ್ನು ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ರಾಸುಗಳಿಗೆ ಓಲೆಗಳನ್ನು ಹಾಕುವುದರಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ರೈತರು ಪಡೆದುಕೊಳ್ಳಬಹುದು. ಹಾಗೂ ಹಸುವಿನ ತಳಿ ಮತ್ತು ಗರ್ಭಧಾರಣೆ, ಜಾನುವಾರುಗಳಿಗೆ ಇರುವ ರೋಗವನ್ನು ಕಂಡುಹಿಡಿಯಲು ಅನುಕೂಲವಾಗುತ್ತದೆ. ರೈತರು ತಮ್ಮ ರಾಸುಗಳಿಗೆ

ನಂಜನಗೂಡು:ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ Read More »

ಧಾರವಾಡ: ಡಿಮ್ಹಾನ್ಸ್ ಸಂಸ್ಥೆಯಲ್ಲಿ ವಿಶ್ವ ಬೈ-ಪೋಲಾರ್ ದಿನಾಚರಣೆ

ಸಮಗ್ರ ನ್ಯೂಸ್‌ : ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) ಧಾರವಾಡದ ಓ.ಪಿ.ಡಿ ವಿಭಾಗದಲ್ಲಿ ವಿಶ್ವ ಬೈ ಪೋಲಾರ್ ದಿನಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಶ್ವದಾದ್ಯಂತ ಪ್ರತಿ ವರ್ಷ ಮಾರ್ಚ 30 ರಂದು ಬೈಪೋಲಾರ್ ಮಾನಸಿಕ ಕಾಯಿಲೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಂಗವಾಗಿ ಡಿಮ್ಹಾನ್ಸ್ ಸಂಸ್ಥೆಗೆ ಬರುವಂತಹ ರೋಗಿಗಳಿಗೆ ಮತ್ತು ಅವರ ಆರೈಕೆದಾರರುಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ. ಅರುಣಕುಮಾರವರು ಈ ಜಾಗೃತಿ ಕಾರ್ಯಕ್ರಮಕ್ಕೆ ಸಸಿಗೆ

ಧಾರವಾಡ: ಡಿಮ್ಹಾನ್ಸ್ ಸಂಸ್ಥೆಯಲ್ಲಿ ವಿಶ್ವ ಬೈ-ಪೋಲಾರ್ ದಿನಾಚರಣೆ Read More »