Editor

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದವರಿಗೆ ಗುಡ್ ನ್ಯೂಸ್! ಇಲ್ಲಿದೆ ಸುವರ್ಣಾವಕಾಶ

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ಜೂನಿಯರ್ ರಿಸರ್ಚ್​​ ಫೆಲೋಶಿಪ್-I​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಏಪ್ರಿಲ್ 15, 2024 ರೊಳಗೆ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಶೈಕ್ಷಣಿಕ ಅರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ,

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದವರಿಗೆ ಗುಡ್ ನ್ಯೂಸ್! ಇಲ್ಲಿದೆ ಸುವರ್ಣಾವಕಾಶ Read More »

ನಿಮ್ಮ ಮೊಬೈಲ್ ತುಂಬಾ ಬಿಸಿ ಆಗ್ತಾ ಇದ್ಯ? ಯೋಚ್ನೆ ಬೇಡ, ಇಲ್ಲಿದೆ ಟಿಪ್ಸ್

ಸಮಗ್ರ ನ್ಯೂಸ್: ಬೇಸಿಗೆಯಲ್ಲಿ ಫೋನ್ ಬಿಸಿಯಾಗಿದ್ದರೆ, ಅದು ಸೂರ್ಯನ ಶಾಖದ ಕಾರಣದಿಂದಾಗಿರಬಹುದು ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ ಕೆಲವೊಮ್ಮೆ ಬ್ಯಾಟರಿ ಸೋರಿಕೆಯಾದರೂ ಫೋನ್ ಬಿಸಿಯಾಗಬಹುದು. ಕೆಲವೊಮ್ಮೆ ಇದು ವಿಕಿರಣದ ಕಾರಣದಿಂದಾಗಿರಬಹುದು. ಹಾಗಾದರೆ ಅದು ಏಕೆ ಬಿಸಿಯಾಗುತ್ತಿದೆ ಎಂಬುದನ್ನು ಮೊದಲು ತಿಳಿಯೋಣ. ಸ್ಮಾರ್ಟ್‌ಫೋನ್‌ ನ್ನು ನೇರ ಸೂರ್ಯನ ಬೆಳಕನ್ನು ತಪ್ಪಿಸಿ. ಫೋನ್ ನಲ್ಲಿ ಮಾತನಾಡದಿದ್ದರೂ ಬಿಸಿಲು ಬಿದ್ದರೆ ಬಿಸಿಯಾಗುತ್ತದೆ. ಅಂತಹ ಫೋನ್ ಸರಿಯಾಗಿ ಕೆಲಸ ಮಾಡದಿರಬಹುದು. ಆದ್ದರಿಂದ, ಸೂರ್ಯನ ಬೆಳಕನ್ನು ತಪ್ಪಿಸುವುದು ಅವಶ್ಯಕ. ಹೆಚ್ಚು ಹೊತ್ತು ಫೋನ್ ಬಳಸಿದರೆ

ನಿಮ್ಮ ಮೊಬೈಲ್ ತುಂಬಾ ಬಿಸಿ ಆಗ್ತಾ ಇದ್ಯ? ಯೋಚ್ನೆ ಬೇಡ, ಇಲ್ಲಿದೆ ಟಿಪ್ಸ್ Read More »

ಬಂಟ್ವಾಳ: ಮನೆ ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು

ಸಮಗ್ರ ನ್ಯೂಸ್‌ : ಬಾಲಕ ಮನೆಯ ಮಹಡಿ ಮೇಲಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದ ಘಟನೆ ಇಂದು ಬಂಟ್ವಾಳದಲ್ಲಿ ನಡೆದಿದೆ. ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕ ಆದಿಶ್ ತಮ್ಮ ಮನೆಯ ಮಹಡಿಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದನು. ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ

ಬಂಟ್ವಾಳ: ಮನೆ ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು Read More »

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಅತಿ ಹೆಚ್ಚು ಕುಡಿತದ ಚಟ, ಮಾನಸಿಕವಾಗಿ ಅಸ್ವಸ್ಥತೆಯನ್ನು ಹೊಂದಿದ್ದ ವ್ಯಕ್ತಿಯೊಬ್ಬ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ನಜರತ್ (45) ಮೃತಪಟ್ಟ ವ್ಯಕ್ತಿ. ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ವಿಪರೀತ ಕುಡಿತದ ಚಟ ಹೊಂದಿದ್ದನು. ಕಳೆದ 15 ದಿನಗಳ ಹಿಂದೆ ಮಾನಸಿಕವಾಗಿ ನೊಂದಿದ್ದ ಈತ ಮನೆಯ ಮಹಡಿಯಿಂದ ಕೆಳಗೆ ಹಾರಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದನು. ಮಾ.29 ರಂದು ಕೆಲಸಕ್ಕೆ

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಸಮಗ್ರ ನ್ಯೂಸ್‌ : ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆಯಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ವಾತಾವರಣದಲ್ಲಿ ಶಾಖದ ಅಲೆಗಳ ಹೆಚ್ಚಳದಿಂದಾಗಿ ಅನೇಕ ವಾಹನಗಳು ಬಿಸಿಯಾಗುತ್ತಿವೆ ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದು ಕೂಡ ಘಟನೆಗೆ ಕಾರಣವಾಗಿರಬಹುದು ಎಂಬ ಮಾಹಿತಿ ತಿಳಿದು

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ Read More »

ಕುಂದಾಪುರ: ಬೈಕ್ ಲಾರಿ ನಡುವೆ ಅಪಘಾತ| ಸವಾರ ಸಾವು, ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್‌ : ಬೈಕ್ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಸಾವನ್ನಪ್ಪಿದವರು. ಗಂಭೀರ ಗಾಯಗೊಂಡವನನ್ನು ಫಾಜ್ಲು ಎಂಬುವರ ಮಗ ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಅಪಘಾತ ನಡೆದಿದ್ದು, ಗಾಯಾಳುವನ್ನು ಕುಂದಾಪುರದ

ಕುಂದಾಪುರ: ಬೈಕ್ ಲಾರಿ ನಡುವೆ ಅಪಘಾತ| ಸವಾರ ಸಾವು, ಮತ್ತೊಬ್ಬ ಗಂಭೀರ Read More »

ಉಡುಪಿ: 10,680 ರೂ. ಮೌಲ್ಯದ 24.030 ಲೀ ಮದ್ಯ ವಶ

ಸಮಗ್ರ ನ್ಯೂಸ್: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 31 ರಂದು ಅಬಕಾರಿ ಇಲಾಖೆ ವತಿಯಿಂದ 10,680 ರೂ. ಮೌಲ್ಯದ 24.030 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಉಡುಪಿ: 10,680 ರೂ. ಮೌಲ್ಯದ 24.030 ಲೀ ಮದ್ಯ ವಶ Read More »

ಗ್ಯಾನವಾಪಿಯ ನೆಲಮಹಡಿಯಲ್ಲಿ ಹಿಂದುಗಳ ಪೂಜೆ/ ತಡೆ ನೀಡಲು ಸುಪ್ರೀಂ ನಿರಾಕರಣೆ

ಸಮಗ್ರ ನ್ಯೂಸ್: ಮಸೀದಿಯ ನೆಲಮಹಡಿಯಲ್ಲಿರುವ ವ್ಯಾಸ್ ಠಿಖಾನಾ ಎಂದೂ ಕರೆಯಲಾಗುವ ಜ್ಞಾನವಾಪಿ ಮಸೀದಿಯ ದಕ್ಷಿಣದ ಭಾಗದ ನೆಲಮಹಡಿಯಲ್ಲಿನ ಮೂರ್ತಿಗಳಿಗೆ ಹಿಂದುಗಳ ಪೂಜೆ ನಿಲ್ಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇದರಿಂದ ಹಿಂದುಗಳ ಪೂಜೆಗೆ ಅವಕಾಶ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸಮಿತಿಗೆ ಹಿನ್ನಡೆಯಾಗಿದೆ. ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಗ್ಯಾನವಾಪಿ ಮಸೀದಿ ಉಸ್ತುವಾರಿ ವಹಿಸಿರುವ ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಲಹಾಬಾದ್ ಹೈಕೋರ್ಟ್ ಆದೇಶ ಎತ್ತಿ ಹಿಡಿದ

ಗ್ಯಾನವಾಪಿಯ ನೆಲಮಹಡಿಯಲ್ಲಿ ಹಿಂದುಗಳ ಪೂಜೆ/ ತಡೆ ನೀಡಲು ಸುಪ್ರೀಂ ನಿರಾಕರಣೆ Read More »

ಬದಲಾಗಿದೆ ಕಾಶ್ಮೀರ/ ಕೇಳುತ್ತಿದೆ ಪ್ರವಾಸಿಗರ ಕಲರವ

ಸಮಗ್ರ ನ್ಯೂಸ್: ಭೂ ಲೋಕದ ಸ್ವರ್ಗ ಎಂದು ಹೆಸರಾಗಿರುವ ಕಾಶ್ಮೀರದಲ್ಲಿ ಕೆಲವು ವರ್ಷಗಳ ಹಿಂದೆ ಗುಂಡಿನ ಸದ್ದು ಮಾತ್ರ ಕೇಳಿಸುತ್ತಿದ್ದು, ಇದೀಗ ಈಗ ಅತಿಥಿಗಳ ಕಲರವ ಕೇಳಿಬರುತ್ತಿದೆ. ಕಣಿವೆ ರಾಜ್ಯಕ್ಕೆ ಈಗ ದಾಖಲೆಯ ಸಂಖ್ಯೆಯಲ್ಲಿ ಪ್ರವಾಸಿಗರ ಆಗಮನವಾಗುತ್ತಿದ್ದು, ಪ್ರವಾಸೋದ್ಯಮದ ಚಿತ್ರಣವೇ ಬದಲಾಗುತ್ತಿದೆ. ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯಲ್ಲಿ ಬರೋಬ್ಬರಿ 12,000 ಹೋಮ್‍ಸ್ಟೇಗಳು ಬುಕ್ಕಿಂಗ್ ಆಗಿವೆ ಎಂಬುದೇ ಇಲ್ಲಿಗೆ ಪ್ರವಾಸಿಗರು ಎಷ್ಟು ಆಕರ್ಷಿತರಾಗುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ. ಇದಲ್ಲದೆ ಇಲ್ಲಿನ ಸ್ಥಳೀಯರೂ ಪ್ರವಾಸಿಗರನ್ನು ಆಕರ್ಷಿಸಲು ತಮ್ಮ ವಸತಿ ಸ್ಥಳಗಳಲ್ಲಿಯೇ ಹೋಮ್ ಸ್ಟೇ

ಬದಲಾಗಿದೆ ಕಾಶ್ಮೀರ/ ಕೇಳುತ್ತಿದೆ ಪ್ರವಾಸಿಗರ ಕಲರವ Read More »

ಭಾರತೀಯ ರಿಸರ್ವ್ ಬ್ಯಾಂಕಿನ 90ನೇ ಸಂಸ್ಥಾಪನಾ ದಿನ/ ವಿಶೇಷ ನಾಣ್ಯ ಬಿಡುಗಡೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ, ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ ಬಿಐ) 90ನೇ ಸಂಸ್ಥಾಪನಾ ದಿನದ ಅಂಗವಾಗಿ ವಿಶೇಷ ನಾಣ್ಯವನ್ನು ಬಿಡುಗಡೆಗೊಳಿಸಿದರು.ಈ ನಾಣ್ಯವು ಶೇ.99.99ರಷ್ಟು ಶುದ್ಧವಾದ ಬೆಳ್ಳಿಯಿಂದ ಮಾಡಲ್ಪಟ್ಟಿದ್ದು, ಅಂದಾಜು 40 ಗ್ರಾಂ ತೂಕ ಹೊಂದಿದೆ. ಇದು ಆರ್‍ಬಿಐನ ಶ್ರೀಮಂತ ಇತಿಹಾಸ ಹಾಗೂ 9 ದಶಕಗಳ ಸಾಧನೆಯನ್ನು ಪ್ರತಿಬಿಂಬಿಸುತ್ತದೆ. ಕಳೆದ ಒಂದು ದಶಕದಲ್ಲಿ RBI ಹಾಗೂ ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಫಲವಾಗಿ ಬ್ಯಾಂಕಿಂಗ್ ವಲಯ ಉತ್ತಮ ರೀತಿಯಲ್ಲಿ ಮುಂದಿನ ಹತ್ತು ವರ್ಷಗಳಲ್ಲಿ ಕೇಂದ್ರೀಯ ಬ್ಯಾಂಕ್

ಭಾರತೀಯ ರಿಸರ್ವ್ ಬ್ಯಾಂಕಿನ 90ನೇ ಸಂಸ್ಥಾಪನಾ ದಿನ/ ವಿಶೇಷ ನಾಣ್ಯ ಬಿಡುಗಡೆ Read More »