Editor

ಕೇಜ್ರಿವಾಲ್‍ಗೆ ಎಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ/ ತಿಹಾರ್ ಜೈಲಿಗೆ ಶಿಫ್ಟ್

ಸಮಗ್ರ ನ್ಯೂಸ್: ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ, ಅರವಿಂದ್ ಕೇಜ್ರಿವಾಲ್‍ಗೆ ಎಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದು, ಇದರ ಜೊತೆಗೆ ಬಿಗಿ ಭದ್ರತೆಯ ಮಧ್ಯೆ ತಿಹಾರ್ ಜೈಲಿಗೆ ಕರೆತರಲಾಗಿದೆ. ಬಂಧನದ ಸಮಯದಲ್ಲಿ ಓದುವ ಸಾಮಗ್ರಿಗಳಿಗಾಗಿ ವಿಶೇಷ ವಿನಂತಿ ಮಾಡಿದ್ದಾರೆ. ಭಗವದ್ಗೀತೆ, ರಾಮಾಯಣ ಮತ್ತು ನೀರಜಾ ಚೌಧರಿ ಅವರ “ಹೌ ಪ್ರೈಮ್ ಮಿನಿಸ್ಟರ್ ಡಿಸೈಡ್ಸ್” ಎಂಬ ಮೂರು ಪುಸ್ತಕಗಳನ್ನು ತಮ್ಮೊಂದಿಗೆ ಇಟ್ಟುಕೊಳ್ಳಲು ಅವರ ವಕೀಲರು ನ್ಯಾಯಾಲಯದಿಂದ ಅನುಮತಿ ಕೋರಿದ್ದಾರೆ. ಅವರು ಜೈಲಿನಲ್ಲಿದ್ದಾಗ ಅಗತ್ಯ ಔಷಧಿಗಳನ್ನು

ಕೇಜ್ರಿವಾಲ್‍ಗೆ ಎಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ/ ತಿಹಾರ್ ಜೈಲಿಗೆ ಶಿಫ್ಟ್ Read More »

IPL 2024: ಬೆಂಗಳೂರಿನಲ್ಲಿ ಇಂದು ಆರ್ಸಿಬಿ vs ಲಕ್ನೋ ಪಂದ್ಯಾವಳಿ

ಸಮಗ್ರ ನ್ಯೂಸ್‌ : ಐಪಿಎಲ್ 17ನೇ ಸೀಸನ್ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಂದ್ಯಾವಳಿ ಏಪ್ರಿಲ್ 2 ರಂದು ರಾತ್ರಿ 7:30ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದು ಈ ಸೀಸನ್ನಲ್ಲಿ ಲಕ್ನೋಗೆ ಮೂರನೇ ಮತ್ತು ಆರ್‌ಸಿಬಿಗೆ ನಾಲ್ಕನೇ ಪಂದ್ಯವಾಗಿದೆ. ಲಕ್ನೋ ಮತ್ತು ಬೆಂಗಳೂರು ಎರಡೂ ತಂಡಗಳು ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಒಂದೊಂದು ಪಂದ್ಯವನ್ನು ಗೆದ್ದಿದೆ. ಉಭಯ ತಂಡಗಳು ಅಂಕಪಟ್ಟಿಯಲ್ಲಿ ಆರು ಮತ್ತು ಒಂಬತ್ತನೇ ಸ್ಥಾನದಲ್ಲಿವೆ.

IPL 2024: ಬೆಂಗಳೂರಿನಲ್ಲಿ ಇಂದು ಆರ್ಸಿಬಿ vs ಲಕ್ನೋ ಪಂದ್ಯಾವಳಿ Read More »

ಗೂಂಡಾ ಪದಬಳಕೆ/ ಡಾ. ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೊಟೀಸ್

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಗೂಂಡಾ ಪದಬಳಕೆ ಮಾಡಿದ್ದ ಡಾ. ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದ್ದಾರೆ. ಈ ಕುರಿತು ಅಮಿತ್ ಷಾ ವಿರುದ್ಧ ಗೂಂಡ ಹೇಳಿಕೆ ಹೇಳಿದ್ದಕ್ಕೆ ನೊಟೀಸ್ ಕೊಡಿಸಿದ್ದಾರೆ. ಯತೀಂದ್ರಗೆ ನೊಟೀಸ್ ಕೊಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಸಚಿವ ಕೆ ವೆಂಕಟೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚಿಗೆ ಯತಿಂದ್ರ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರನ್ನು ಗೂಂಡಾ

ಗೂಂಡಾ ಪದಬಳಕೆ/ ಡಾ. ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೊಟೀಸ್ Read More »

21,000 ಕೋಟಿ ರೂ. ಮೌಲ್ಯದ ರಕ್ಷಣಾ ರಫ್ತು/ ದಾಖಲೆ ನಿರ್ಮಿಸಿದ ಭಾರತ

ಸಮಗ್ರ ನ್ಯೂಸ್: ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ 21,000 ಕೋಟಿ ರೂ. ರಕ್ಷಣಾ ರಫ್ತು ಗಡಿ ದಾಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ತಿಳಿಸಿದ್ದಾರೆ.2023-24ರ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು 21,083 ಕೋಟಿಗೆ ತಲುಪಿದ್ದು, ಇದು ಹಿಂದಿನ ಹಣಕಾಸು ವರ್ಷಕ್ಕಿಂತ 32.5% ಹೆಚ್ಚಿಗೆಯಾಗಿದೆ. ಈ ವಿಚಾರವನ್ನು ಭಾರತದ ಜನರಿಗೆ ತಿಳಿಸಲು ಸಂತೋಷವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಮೇ, 2023 ರಲ್ಲಿ ನೈಜೀರಿಯಾದಲ್ಲಿ ಭಾರತೀಯ ಡಯಾಸ್ಪೋರಾ ಸದಸ್ಯರೊಂದಿಗೆ ಸಂವಾದದ ಸಮಯದಲ್ಲಿ, ರಕ್ಷಣಾ ಸಚಿವರು ಆತ್ಮನಿರ್ಭರ ಭಾರತ್

21,000 ಕೋಟಿ ರೂ. ಮೌಲ್ಯದ ರಕ್ಷಣಾ ರಫ್ತು/ ದಾಖಲೆ ನಿರ್ಮಿಸಿದ ಭಾರತ Read More »

ನಾಳೆ ರಾಜ್ಯಕ್ಕೆ ಅಮಿತ್ ಶಾ/ ಚನ್ನಪಟ್ಟಣದಲ್ಲಿ ರೋಡ್ ಶೋ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ.ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಈ ಭೇಟಿ ನಡೆಯಲಿದ್ದು, ಲೋಕಸಭೆ ಚುನಾವಣೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು ಮತ್ತು ನಮ್ಮಲ್ಲಿರುವ ಮಾಹಿತಿಯನ್ನು ಅಮಿತ್ ಶಾ ಅವರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು. ರಾಜ್ಯದ 28 ಕ್ಷೇತ್ರಗಳನ್ನು ನಮ್ಮ ಮೈತ್ರಿಕೂಟ ಗೆಲ್ಲಬೇಕು. ಯಾವುದೇ ಕ್ಷೇತ್ರದಲ್ಲಿಯೂ ಸಮಸ್ಯೆ ಆಗಬಾರದು. ಹೊಂದಾಣಿಕೆಗೆ ಧಕ್ಕೆ ಆಗಬಾರದು, ಗುರಿ ತಲುಪಲು ಯಾವ

ನಾಳೆ ರಾಜ್ಯಕ್ಕೆ ಅಮಿತ್ ಶಾ/ ಚನ್ನಪಟ್ಟಣದಲ್ಲಿ ರೋಡ್ ಶೋ Read More »

ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರ? ಹಾಗಾದ್ರೆ ತಿಂಗಳಿಗೆ 1 ವರೆ ಲಕ್ಷ ಕೊಡುವ ಜಾಬ್ ಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸೋಸಿಯೇಟ್ ಪ್ರೊಫೆಸರ್ ಹೋಮಿಯೋಪತಿ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ:ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ

ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರ? ಹಾಗಾದ್ರೆ ತಿಂಗಳಿಗೆ 1 ವರೆ ಲಕ್ಷ ಕೊಡುವ ಜಾಬ್ ಗೆ ಅಪ್ಲೈ ಮಾಡಿ Read More »

ಕಾರ್ಕಳ : ಆಧುನಿಕ ವಸ್ತುಗಳಿಂದ ದುರ್ಬಲ| ವಿದ್ವಾನ್ ಕೃಷ್ಣರಾಜ ಕುತ್ಪಾಡಿ

ಸಮಗ್ರ ನ್ಯೂಸ್‌ : ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ ಎಂದು ವಿದ್ವಾನ್ ಕೃಷ್ಣರಾಜ ಕುತ್ಪಾಡಿ ತಿಳಿಸಿದರು. ಅವರು ತಾಲ್ಲೂಕು ಮುನಿಯಾಲಿನ ಗೋಧಾಮದಲ್ಲಿ ಗೋಕುಲಾನಂದ ವಿಹಾರ ಪ್ರಕೃತಿ ಮಾತೆಯ ಮಡಿಲಲ್ಲಿ ಒಂದು ಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಪರಿಸರ ಎಲ್ಲವನ್ನೂ ಒಳಗೊಂಡಿರುವಂತಹದು. ಅಂದರೆ ಮರ, ಗಿಡ, ಹರಿಯುವ ನೀರು ಇವುಗಳ ಜೊತೆಗೆ ಚಿಕ್ಕ ಜೀವಿಗಳೂ ಪರಿಸರದ ಅಂಶಗಳಾಗಿವೆ. ಪ್ರಕೃತಿ ನಮ್ಮ ಭೋಗಕ್ಕಲ್ಲ, ನಮ್ಮ ಬದುಕಿಗೆ. ಗುಬ್ಬಚ್ಚಿ, ಚಿಟ್ಟೆ ಇವುಗಳ ಪರಾಗ ಸ್ಪರ್ಶ ದಿಂದಲೇ ಹೂವು ಕಾಯಿ ಹಣ್ಣು ನಮಗೆ

ಕಾರ್ಕಳ : ಆಧುನಿಕ ವಸ್ತುಗಳಿಂದ ದುರ್ಬಲ| ವಿದ್ವಾನ್ ಕೃಷ್ಣರಾಜ ಕುತ್ಪಾಡಿ Read More »

ವಿಜಯಪುರ : ಪಾದಯಾತ್ರೆ ಹಾಗೂ ಪ್ರಚಾರ ಸಭೆಗೆ ಆಲಗೂರ್ ಚಾಲನೆ

ಸಮಗ್ರ ನ್ಯೂಸ್‌ : ವಿಜಯಪುರ ನಗರದ ವರ್ಡ್ ನಂ.೩೨, ೩೩, ೩೪ರಲ್ಲಿ ನಡೆದ ಪಾದಯಾತ್ರೆ ಹಾಗೂ ಪ್ರಚಾರ ಸಭೆಗಳಿಗೆ ಕಾಂಗ್ರೆಸ್ ಪಕ್ಷದ ಪ್ರೊ.ರಾಜು ಆಲಗೂರ ಚಾಲನೆ ನೀಡಿದರು. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಚಾರ ನಗರದಲ್ಲಿ ಅಧಿಕೃತವಾಗಿ ಶುಭಾರಂಭವಾಯಿತು. ಈ ವೇಳೆ ಮಾತನಾಡಿದ ರಾಜು ಆಲಗೂರ್ ಅವರು, ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಸ್ಪಂದನೆಯಿದ್ದು, ಈ ಸಲ ಮತದಾರರು ಬದಲಾವಣೆ ಬಯಸಿದ್ದು ನಿಚ್ಚಳವಾಗಿದೆ. ರಾಜ್ಯದ ಸಿದ್ದರಾಮಯ್ಯನವರ ಸರಕಾರದ ಸಾಧನೆ ಮನೆ ಮನೆ, ಮನ ಮನ ಮುಟ್ಟಿದೆ. ಜಿಲ್ಲೆಯೊಂದರಲ್ಲೇ ನಾಲ್ಕು ಲಕ್ಷದಷ್ಟು

ವಿಜಯಪುರ : ಪಾದಯಾತ್ರೆ ಹಾಗೂ ಪ್ರಚಾರ ಸಭೆಗೆ ಆಲಗೂರ್ ಚಾಲನೆ Read More »

ಚಾಮರಾಜನಗರ: ಲಂಚ ಪಡೆಯುತ್ತಿದ್ದ ಸರ್ಕಾರಿ ಆಸ್ಪತ್ರೆಯ ವೈದ್ಯೆ ರೇಣುಕಾದೇವಿ ವರ್ಗಾವಣೆ

ಸಮಗ್ರ ನ್ಯೂಸ್ : ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿ ತಾಲೂಕಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಇಂತಿಷ್ಟು ಹಣವನ್ನ ನಿಗದಿಗೊಳಿಸಿ ಲಂಚದ ಸುಳಿಯಲ್ಲಿ ಸಿಲುಕಿದ್ದ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ರೇಣುಕಾದೇವಿ ಅವರನ್ನು ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಲಂಚದ ಬಲೆಯಲ್ಲಿ ಸಿಲುಕಿ ಇತ್ತೀಚಿಗೆ ಬಾರಿ ಸುದ್ದಿಯಲ್ಲಿದ್ದ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯೆ ರೇಣುಕಾದೇವಿ ಅವರನ್ನ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಿ

ಚಾಮರಾಜನಗರ: ಲಂಚ ಪಡೆಯುತ್ತಿದ್ದ ಸರ್ಕಾರಿ ಆಸ್ಪತ್ರೆಯ ವೈದ್ಯೆ ರೇಣುಕಾದೇವಿ ವರ್ಗಾವಣೆ Read More »

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಸತ್ಯಜಿತ್ ಸುರತ್ಕಲ್| ಪದ್ಮರಾಜ್, ಕೋಟಾ, ಗೀತಾಗೆ ಬೆಂಬಲ ನೀಡಲು ಮನವಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ನಾರಾಯಣ‌ಗುರು ವಿಚಾರ ವೇದಿಕೆಯಿಂದ ಬಿಲ್ಲವ ಸಮುದಾಯದ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ. ಅವರು ಸೋಮವಾರದಂದು ಮಂಗಳೂರಿನಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾರಾಯಣ‌ಗುರು ವಿಚಾರ ವೇದಿಕೆ ನಾರಾಯಣ ‌ಗುರು ಸಮುದಾಯದ ಅಭ್ಯರ್ಥಿಗಳಾದ ದ.ಕ ಕ್ಷೇತ್ರದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ‌ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲಿದೆ,’ ಎಂದು ತಿಳಿಸಿದ್ದಾರೆ. ‘ವೇದಿಕೆ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಸಮುದಾಯವೂ ಪಕ್ಷದ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಸತ್ಯಜಿತ್ ಸುರತ್ಕಲ್| ಪದ್ಮರಾಜ್, ಕೋಟಾ, ಗೀತಾಗೆ ಬೆಂಬಲ ನೀಡಲು ಮನವಿ Read More »