Editor

ತೋಷಖಾನ ಪ್ರಕರಣ: ಇಮ್ರಾನ್ ದಂಪತಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿದ ಪಾಕಿಸ್ತಾನ ಹೈ

ಸಮಗ್ರ ನ್ಯೂಸ್‌ : ತೋಷಖಾನ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಷಾರಾ ಬೀಬಿಗೆ ವಿಧಿಸಲಾಗಿದ್ದ 14 ವರ್ಷ ಜೈಲು ಶಿಕ್ಷೆಯನ್ನು ಪಾಕಿಸ್ತಾನ ಹೈಕೋರ್ಟ್ ರದ್ದುಗೊಳಿಸಿದೆ. ಖಾನ್ ಅವರು 2018 ರಿಂದ 2022ರ ಅವಧಿಯಲ್ಲಿ ವಿದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವೀಕರಿಸಿದ 140 ಮಿಲಿಯನ್‌ಕ್ಕಿಂತ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಸರ್ಕಾರಿ ಸ್ವಾಧೀನದಲ್ಲಿ ಖರೀದಿಸಲು ಮತ್ತು ಮಾರಾಟ ಮಾಡಲು ಪ್ರೀಮಿಯರ್‌ಶಿಪ್ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವನ್ನು ಖಾನ್‌ ಮೇಲೆ ಹೋರಿಸಲಾಗಿತ್ತು. ಈ

ತೋಷಖಾನ ಪ್ರಕರಣ: ಇಮ್ರಾನ್ ದಂಪತಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿದ ಪಾಕಿಸ್ತಾನ ಹೈ Read More »

ಪ್ರೆಗ್ನೆನ್ಸಿ ವಿಚಾರದಲ್ಲಿ ನೆಟ್ಟಿಗರ ಪ್ರಶ್ನೆಗೆ ಉತ್ತರ ಕೊಟ್ಟ ಪರಿಣಿತಿ ಚೋಪ್ರಾ

ಸಮಗ್ರ ನ್ಯೂಸ್:‌ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ರವರು ‘ಅಮರ್ ಸಿಂಗ್ ಚಮ್ಕಿಲಾ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದು, ಇದರ ನಡುವೆ ಪರಿಣಿತಿ ಚೋಪ್ರಾ ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹಬ್ಬಿದ್ದು, ಈ ವದಂತಿಗೆ ನಟಿ ಸ್ಪಷ್ಟನೆ ನೀಡಿದ್ದಾರೆ. ನಟಿ ಪರಿಣಿತಿ ಚೋಪ್ರಾ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದ ಸಂದರ್ಶನಕ್ಕೆ ಬರುವಾಗ ನಟಿ ಫಿಟೆಡ್ ಬಟ್ಟೆಯನ್ನು ಧರಿಸಿದ್ದರು. ಇದನ್ನು ನೋಡಿ ಚೋಪ್ರಾ ರವರು ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹರಡಿತ್ತು. ಈ ವಿಷಯ ಅವರಿಗೆ

ಪ್ರೆಗ್ನೆನ್ಸಿ ವಿಚಾರದಲ್ಲಿ ನೆಟ್ಟಿಗರ ಪ್ರಶ್ನೆಗೆ ಉತ್ತರ ಕೊಟ್ಟ ಪರಿಣಿತಿ ಚೋಪ್ರಾ Read More »

ಶಿವರಾಜ್ ಕೆಆರ್ ಪೇಟೆಯಿಂದ ಅನುಚಿತ ವರ್ತನೆ| ಕಾರ್ ಟಚ್ ಮಾಡಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದನೆ

ಸಮಗ್ರ ನ್ಯೂಸ್: ʻಕಾಮಿಡಿ ಕಿಲಾಡಿʼ ಖ್ಯಾತಿಯ ಶಿವರಾಜ್ ಕೆಆರ್ ಪೇಟೆಯಿಂದ ಅನುಚಿತ ವರ್ತನೆ ಹಿನ್ನೆಲೆ ಆರೋಪವೊಂದು ಕೇಳಿ ಬಂದಿದೆ. ಮಹಿಳೆಯೊಬ್ಬರನ್ನು ನಿಂದಿಸಿ, ಅವಾಚ್ಯ ಪದವನ್ನು ಬಳಸಿದ್ದಾರೆ ಎಂದು ಈ ಬಗ್ಗೆ ಶಾರದಾ ಬಾಯಿ ಎಂಬುವರು ಸುಬ್ರಮಣ್ಯನಗರ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯ ದೂರಿನಲ್ಲಿ ʻʻನಾನು ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ ಬರುತ್ತಿದ್ದೆ. ಆಗ ರಾಜ್‌ಕುಮಾರ್‌ ರಸ್ತೆ 10ನೇ ಕ್ರಾಸ್‌ನ ಹಿಂಭಾಗದ ಪೆಟ್ರೋಲ್‌ ಬಂಕ್‌ ಹತ್ತಿರ ಶಿವರಾಜ್ ಕೆಆರ್ ಪೇಟೆ ಅವರು ಕಾರನ್ನು ತಂದು ನನ್ನ

ಶಿವರಾಜ್ ಕೆಆರ್ ಪೇಟೆಯಿಂದ ಅನುಚಿತ ವರ್ತನೆ| ಕಾರ್ ಟಚ್ ಮಾಡಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದನೆ Read More »

ಗದಗ: ನೀರು ಕುಡಿಯಲು ಹೋದ ಮಹಿಳೆ ಕೃಷಿ ಹೊಂಡಕ್ಕೆ ಬಿದ್ದು ಮೃತ್ಯು

ಸಮಗ್ರ ನ್ಯೂಸ್‌ : ನೀರು ಕುಡಿಯಲು ಹೋದ ಮಹಿಳೆ ಕಾಲು ಜಾರಿ‌ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ‌ ಕಳೆದುಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು‌ ಗ್ರಾಮದಲ್ಲಿ ಘಟನೆ ನಡೆದಿದೆ. ಗೌರಮ್ಮ ಕರಿಗಾರ (48) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಜಮೀನಿಗೆ ಹೋಗಿದ್ದ ಗೌರಮ್ಮ ಬಿಸಿಲಿನ ತಾಪಕ್ಕೆ ಬಾಯಾರಿಕೆಯಾಗಿದ್ದು, ನೀರು ಕುಡಿಯಲು ಎಂದು ಜಮೀನಿ‌ನಲ್ಲಿದ್ದ ಕೃಷಿ ಹೊಂಡಕ್ಕೆ ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಕೃಷಿ ಹೊಂಡದಿಂದ ಹೊರಬರಲು ಆಗದೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಲಕ್ಷ್ಮೇಶ್ವರ

ಗದಗ: ನೀರು ಕುಡಿಯಲು ಹೋದ ಮಹಿಳೆ ಕೃಷಿ ಹೊಂಡಕ್ಕೆ ಬಿದ್ದು ಮೃತ್ಯು Read More »

ನವದೆಹಲಿ:ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಸಮಗ್ರ ನ್ಯೂಸ್‌ : ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಘಟನೆ ನಡೆದಿದೆ. ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು ಇವಿಎಂ ಇಲ್ಲದೆ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾಷಣ ಮಾಡಿದ್ದು,. ಇದರ ಜೊತೆಗೆ ಬಿಜೆಪಿ ಹಿರಿಯ ನಾಯಕ ಹರ್ದೀಪ್ ಸಿಂಗ್ ಪುರಿ ನೇತೃತ್ವದ ನಿಯೋಗ ದೇಶ ವಿರೋಧಿ ಹೇಳಿಕೆ ಎಂದು ವ್ಯಾಖ್ಯಾನಿಸಿ ದೂರು ನೀಡಿದೆ. ಕೇಜ್ರಿವಾಲ್ ಇಡಿ ಬಂಧನ ಖಂಡಿಸಿ ಭಾನುವಾರ ಇಂಡಿಯಾ ಒಕ್ಕೂಟ ದೆಹಲಿಯ

ನವದೆಹಲಿ:ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ Read More »

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ವೇಳೆಗೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ದೆಹಲಿ: ದಲಿತ ಬಾಲಕ ಮೇಲ್ಜಾತಿ ವ್ಯಕ್ತಿಯ ನೀರಿನ ಬಕೆಟ್ ಮುಟ್ಟಿದ್ದಕ್ಕೆ ಹಲ್ಲೆ

ಸಮಗ್ರ ನ್ಯೂಸ್ : ಶಾಲೆಯಲ್ಲಿ ಹ್ಯಾಂಡ್ ಪಂಪ್ ಬಳಿ ಇರಿಸಲಾಗಿದ್ದ ಮೇಲ್ಜಾತಿ ವ್ಯಕ್ತಿಯ ನೀರಿನ ಬಕೆಟ್ ಅನ್ನು ಎಂಟು ವರ್ಷದ ದಲಿತ ಬಾಲಕ ಮುಟ್ಟಿದನು ಎಂಬ ಕಾರಣಕ್ಕೆ ಬಾಲಕನಿಗೆ ಥಳಿಸಿರುವ ಘಟನೆ ರಾಜಸ್ಥಾನದ ಅಲ್ವಾರ್‌ನ ಮಂಗಳೇಶಪುರ ಗ್ರಾಮದಲ್ಲಿ ನಡೆದಿದೆ. ನಾಲ್ಕನೇ ತರಗತಿ ಬಾಲಕ ಚಿರಾಗ್ ಎಂದು ಗುರುತಿಸಲಾಗಿದೆ. ರತಿರಾಮ್ ಠಾಕೂರ್ ಎಂಬ ಮೇಲ್ಜಾತಿಯ ವ್ಯಕ್ತಿ ಹ್ಯಾಂಡ್ ಪಂಪ್‌ನಿಂದ ಬಕೆಟ್‌ನಲ್ಲಿ ನೀರು ತುಂಬಿಸುತ್ತಿದ್ದನು. ಚಿರಾಗ್ ನೀರು ಕುಡಿಯಲು ಬಕೆಟ್ ಅನ್ನು ಸರಿಸಿದ್ದ. ಆತ ಮುಟ್ಟಿದ್ದಕ್ಕೆ ಕೋಪಗೊಂಡ ಠಾಕೂರ್, ಚಿರಾಗ್

ದೆಹಲಿ: ದಲಿತ ಬಾಲಕ ಮೇಲ್ಜಾತಿ ವ್ಯಕ್ತಿಯ ನೀರಿನ ಬಕೆಟ್ ಮುಟ್ಟಿದ್ದಕ್ಕೆ ಹಲ್ಲೆ Read More »

ಚೀನಾಗೆ ಸೆಡ್ಡು ಹೊಡೆದ ಫಿಲಿಪ್ಪಿನ್ಸ್/ ಸಮುದ್ರ ಮಾರ್ಗದ ಭದ್ರತೆ ಇನ್ನಷ್ಟು ಬಿಗಿ

ಸಮಗ್ರ ನ್ಯೂಸ್: ಬಲಿಷ್ಠ ಚೀನಾಗೆ ಪುಟ್ಟ ರಾಷ್ಟ್ರ ಫಿಲಿಪ್ಪಿನ್ಸ್ ಸೆಡ್ಡುಹೊಡೆದಿದ್ದು,ಸಮುದ್ರ ಮಾರ್ಗದ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲು ಫಿಲಿಪ್ಪಿನ್ಸ್ ಅಧ್ಯಕ್ಷ ಫರ್ಡಿನ್ಯಾಂಡ್ ಮಾರ್ಕಸ್ ಜೂನಿಯರ್ ಆದೇಶ ನೀಡಿದ್ದಾರೆ. ದಕ್ಷಿಣ ಚೀನಾ ಸಮುದ್ರ ವಲಯದಲ್ಲಿ ನೌಕಾಪಡೆ ಸಂಘರ್ಷ, ಅತಿಕ್ರಮಣ ಪ್ರಯತ್ನಗಳು – ಹೆಚ್ಚುತ್ತಿರುವ ಬೆನ್ನಿಗೇ ಅಲರ್ಟ್ ಆಗಿರುವ ಫಿಲಿಪ್ಪಿನ್ಸ್‌ ಸರ್ಕಾರ, ಚೀನಾ ಹೆಸರನ್ನು ಉಲ್ಲೇಖಿಸದೆಯೇ ಈ ಆದೇಶ ಹೊರಡಿಸಿದೆ. ದಕ್ಷಿಣ ಚೀನಾ ಸಮುದ್ರ ವ್ಯಾಪ್ತಿ ಬಹುತೇಕ ತನ್ನ ಗಡಿಗೆ ಸೇರಿದೆ ಎಂದು ಚೀನಾ ಪ್ರತಿಪಾದಿಸುತ್ತಲೆ ಇದೆ. ಆದರೆ ಫಿಲಿಪ್ಪಿನ್ಸ್, ವಿಯೆಟ್ನಾಂ,

ಚೀನಾಗೆ ಸೆಡ್ಡು ಹೊಡೆದ ಫಿಲಿಪ್ಪಿನ್ಸ್/ ಸಮುದ್ರ ಮಾರ್ಗದ ಭದ್ರತೆ ಇನ್ನಷ್ಟು ಬಿಗಿ Read More »

ಕಾಂಗ್ರೆಸ್ ಗೆ ರಿಲೀಫ್ ಕೊಟ್ಟ ಸುಪ್ರೀಂ/ ತೆರಿಗೆ ವಸೂಲಿಗೆ‌ ತಡೆ

ಸಮಗ್ರ ನ್ಯೂಸ್: ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ ವಿಚಾರದಲ್ಲಿ ಕಾಂಗ್ರೆಸ್‌ಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಲೋಕಸಭಾ ಎಲೆಕ್ಷನ್ ಹೊತ್ತಿನಲ್ಲಿ ಬಾಕಿ ಇರುವ ಕೋಟ್ಯಾಂತರ ರೂಪಾಯಿ ತೆರಿಗೆ ಪಾವತಿಸಲು IT ಇಲಾಖೆ ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ಕಾಂಗ್ರೆಸ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣೆಯ ಸಮಯದಲ್ಲಿ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಹೇಳಿದೆ. ಸುಪ್ರೀಂಕೋರ್ಟ್ ಮಹತ್ವದ

ಕಾಂಗ್ರೆಸ್ ಗೆ ರಿಲೀಫ್ ಕೊಟ್ಟ ಸುಪ್ರೀಂ/ ತೆರಿಗೆ ವಸೂಲಿಗೆ‌ ತಡೆ Read More »

ಲೋಕಸಭಾ ಚುನಾವಣೆ/ನಾಮಪತ್ರ ಸಲ್ಲಿಸಿದ ಯದುವೀರ್ ಕೃಷ್ಣ ರಾಜ ಒಡೆಯ‌ರ್

ಸಮಗ್ರ ನ್ಯೂಸ್: ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ರಾಜ ಒಡೆಯ‌ರ್ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ತಾಯಿ ಪ್ರಮದಾದೇವಿ ಒಡೆಯರ್, ಶಾಸಕ ಟಿ.ಎಸ್‌. ಶ್ರೀವತ್ಸ ಮತ್ತಿನ್ನಿಬ್ಬರು ಹಾಜರಿದ್ದರು. ಈ ಮೊದಲು ಅಭ್ಯರ್ಥಿ ಯದುವೀ‌ರ್ ಅವರೇ ಖುದ್ದು ವಿಡಿಯೋ ಸಂದೇಶದ ಮೂಲಕ ಏ. ೩ ರಂದು ನಾಮಪತ್ರ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ದಿಢೀರ್ ಬೆಳವಣಿಗೆಯಲ್ಲಿ ಇಂದು ಯಾವುದೇ ಸದ್ದುಗದ್ದಲ ಇಲ್ಲದೆ

ಲೋಕಸಭಾ ಚುನಾವಣೆ/ನಾಮಪತ್ರ ಸಲ್ಲಿಸಿದ ಯದುವೀರ್ ಕೃಷ್ಣ ರಾಜ ಒಡೆಯ‌ರ್ Read More »