ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಅನುದಾನ ಹೆಚ್ಚಳ/ ಕೇಂದ್ರದ ಆದೇಶ
ಸಮಗ್ರ ನ್ಯೂಸ್: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಗಳಿಗೆ ನೀಡುವ ದೈನಂದಿನ ಕೂಲಿ ಅನುದಾನವನ್ನು 4 ರಿಂದ 10 ಪ್ರತಿಶತದಷ್ಟು ಹೆಚ್ಚಿಸಿದೆ. ಕರ್ನಾಟಕಕ್ಕೆ ಶೇ.10ರಷ್ಟು ನೆರವನ್ನು ಹೆಚ್ಚಿಸಲಾಗಿದ್ದು, ಈ ಹಿಂದೆ ಇದ್ದ 316 ರೂ. ಈಗ 349 ರೂಪಾಯಿಗೆ ಏರಿಕೆಯಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ವಿವಿಧ ತೆರಿಗೆ ದರಗಳನ್ನು ನಿಗದಿಪಡಿಸಿದೆ. ಹರಿಯಾಣದಲ್ಲಿ ಗರಿಷ್ಠ 374 ನಿಗದಿಯಾಗಿದೆ. ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ಗಳು ಅತಿ
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಅನುದಾನ ಹೆಚ್ಚಳ/ ಕೇಂದ್ರದ ಆದೇಶ Read More »










