ಚಿಕ್ಕಮಗಳೂರು : ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್
ಸಮಗ್ರ ನ್ಯೂಸ್: ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಲಾಗಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯು ಈ ನಿರ್ಧಾರ ಕೈಗೊಳ್ಳಲಾಗಿದೆ, ಪ್ರವಾಸಿಗರು 7 ಕಿ.ಮೀ. ಚಾರಣ ಹೋಗಿ ಎತ್ತಿನಭುಜದ ಸೌಂದರ್ಯ ಸವಿಯುತ್ತಿದ್ದರು. ಆದರೆ ಕಾಡುಪ್ರಾಣಿಗಳ ಕಾಟ, ಭಾರೀ ಮಳೆ , ಜಾರುವ ಪ್ರದೇಶದವಾದ್ದರಿಂದ ಚಾರಣ ಮಾಡುವ ವೇಳೆ ಅನಾಹುತವಾದ್ರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯ ಎಂದು ಅರಣ್ಯ ಇಲಾಖೆ ತಿಳಿಸಿದೆ. 1-07-2025 ರಿಂದ 31-07-2025 […]
ಚಿಕ್ಕಮಗಳೂರು : ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ Read More »










