ಪುತ್ತೂರು: ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಆಯ್ಕೆ
ಸಮಗ್ರ ನ್ಯೂಸ್: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಪುತ್ತೂರು ರವರನ್ನು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ. ರಾಜಾರಾಮ್ ಕೆ.ಬಿ ರವರ ಶಿಫಾರಸಿನ ಮೇರೆಗೆ ಆಯ್ಕೆ ಮಾಡಿ ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ
ಪುತ್ತೂರು: ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ ಆಯ್ಕೆ Read More »










