ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು
ಸಮಗ್ರ ನ್ಯೂಸ್: ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ ಸಕ್ಸಸ್ ಆಗಿದ್ದೆ. ಒಂದುವರೆಗಂಟೆಗಳ ಕಾಲ ಸಂಧಾನ ಸಭೆ ನಡೆದಿದೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ದ, ಟಿಕೆಟ್ ಯಾರಿಗೆ ಕೊಟ್ಟರು ಒಗ್ಗಟಿನಿಂದ ಕೆಲಸ ಮಾಡುತ್ತೇವೆ ಎಂದು ಕೈ ನಾಯಕರು ಹೇಳಿದ್ದಾರೆ. ಟಿಕೆಟ್ ಗಾಗಿ ಕೋಲಾರ ಕಾಳಗದ ಕೋಲಾಹಲ ಎದ್ದಿದ್ದು. ಟಿಕೆಟ್ ಘೋಷಣೆ ಆಗ್ಬೇಕಿರೋ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವಿನ
ಕೊನೆಗೂ ಬಗೆಹರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟು Read More »










