Editor

ರೆಪ್ಕೊ ಹೋಂ ಫೈನಾನ್ಸ್​​​ನಲ್ಲಿ ಉದ್ಯೋಗ ಖಾಲಿ ಇದೆ, ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ರೆಪ್ಕೊ ಹೋಮ್ ಫೈನಾನ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಸಿಸ್ಟೆಂಟ್ ಮ್ಯಾನೇಜರ್/ಎಕ್ಸಿಕ್ಯೂಟಿವ್​/ ಸೀನಿಯರ್ ಎಕ್ಸಿಕ್ಯೂಟಿವ್/ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 2, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಕೆಲಸ ಹುಡುಕುತ್ತಿರುವ ಆಸಕ್ತರು ಈಗಲೇ ಅಪ್ಲೈ ಮಾಡಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ರೆಪ್ಕೊ ಹೋಮ್ ಫೈನಾನ್ಸ್

ರೆಪ್ಕೊ ಹೋಂ ಫೈನಾನ್ಸ್​​​ನಲ್ಲಿ ಉದ್ಯೋಗ ಖಾಲಿ ಇದೆ, ಈಗಲೇ ಅರ್ಜಿ ಹಾಕಿ Read More »

ಪುತ್ತೂರು: ಕಾರಿನಲ್ಲಿ ಅಕ್ರಮ ಗೋಸಾಗಾಟ| ಕಾರ್ಯಕರ್ತರ ಕಂಡು ಕಾರು ಬಿಟ್ಟು ಪರಾರಿ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟದ ಜಾಲವನ್ನು ಬಜರಂಗದಳ ಬಯಲಿಗೆಳೆದಿದ್ದು, ಸಂಘಟನೆಯ ಕಾರ್ಯಕರ್ತರನ್ನು ನೋಡಿ ಆರೋಪಿಗಳು ಕಾರು , ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ಈ ಕೃತ್ಯ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ.ಕಾರಿನಲ್ಲಿ ಎರಡು ದನ

ಪುತ್ತೂರು: ಕಾರಿನಲ್ಲಿ ಅಕ್ರಮ ಗೋಸಾಗಾಟ| ಕಾರ್ಯಕರ್ತರ ಕಂಡು ಕಾರು ಬಿಟ್ಟು ಪರಾರಿ Read More »

ಪುತ್ತೂರು: ಬಸ್ ನಿಲ್ದಾಣದಲ್ಲೇ ಚೂರಿ ಇರಿತ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು ಚೂರಿ ಇರಿದ ಘಟನೆ ನಡೆದಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಮಲ್ಲಪುರ ಗೋಕಾಕ್‌ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ ಚೂರಿ ಇರಿತಕ್ಕೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಪರಿಚಯಸ್ಥರಾದ ಅವಿನಾಶ್‌, ನಾರಾಯಣ, ದುಗೇìಶ್‌ ಮತ್ತು ಹರೀಶ್‌ರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದಾಗ ಆರೋಪಿ ಅವಿನಾಶ್‌ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ

ಪುತ್ತೂರು: ಬಸ್ ನಿಲ್ದಾಣದಲ್ಲೇ ಚೂರಿ ಇರಿತ Read More »

ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈತಪ್ಪಿದ್ದ ಬೆನ್ನಲ್ಲೆ ಮಹತ್ವದ ಜವಾಬ್ದಾರಿ ಕೊಟ್ಟ ಹೈಕಮಾಂಡ್

ಸಮಗ್ರ ನ್ಯೂಸ್: ನಳಿನ್ ಕುಮಾರ್ ಕಟೀಲ್ ಅವರಿಗೆ ಹೈಕಮಾಂಡ್ ಒಂದು ಮಹತ್ವದ ಜವಾಬ್ದಾರಿ ನೀಡಿದೆ. ಹೌದು, ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್​​ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್

ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈತಪ್ಪಿದ್ದ ಬೆನ್ನಲ್ಲೆ ಮಹತ್ವದ ಜವಾಬ್ದಾರಿ ಕೊಟ್ಟ ಹೈಕಮಾಂಡ್ Read More »

ರಾಯಚೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ|ಡೀಸೆಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಬಿ.ವಿ ನಾಯಕ್ ಬೆಂಬಲಿಗರು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಟಿಕೆಟ್ ವಿಚಾರವಾಗಿ ಇದೀಗ ಟಿಕೆಟ್‌ ವಂಚಿತ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕಗೆ ಟಿಕೆಟ್‌ ಕೊಟ್ಟಿರುವುದು ಬಿ.ವಿ‌. ನಾಯಕ ಅವರನ್ನು ಕೆರಳಿಸಿದೆ. ಇದೀಗ ಅವರ ಬಣ ಪ್ರತಿಭಟನೆಯನ್ನು ಮಾಡಿವೆ. ಅಭ್ಯರ್ಥಿ ಬದಲಾವಣೆಗೆ ಎರಡು ದಿನಗಳ ಗಡುವನ್ನು ನೀಡಿದೆ. ಇನ್ನು ಪ್ರತಿಭಟನೆ ವೇಳೆ ಬಿ.ವಿ. ನಾಯಕ ಅವರ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದು ಹೈಡ್ರಾಮಾ ನಡೆಸಿದ್ದಾನೆ. ಕಾರ್ಯಕರ್ತರು ಕ್ಯಾನ್ ಕಸಿದುಕೊಂಡು

ರಾಯಚೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ|ಡೀಸೆಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಬಿ.ವಿ ನಾಯಕ್ ಬೆಂಬಲಿಗರು Read More »

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವು

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕುಮ್ರಗೋಡಿನಲ್ಲಿ ನಡೆದಿದೆ. ಮೃತ ವ್ಯಕ್ತಿ ರಾಜು (77) ಎಂದು ತಿಳಿದು ಬಂದಿದೆ. ಘಟನೆಯಿಂದ ಗಂಭೀರವಾಗಿ ರಾಜು ಅವರ ತಲೆ, ಬೆನ್ನು, ಎದೆ, ಕಾಲಿಗೆ ಗಾಯಗಳಾಗಿತ್ತು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವು Read More »

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್‌ ಪಲ್ಟಿ

ಸಮಗ್ರ ನ್ಯೂಸ್: ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿದ ಬಿದ್ದ ಘಟನೆ ಕಿನ್ನಿಗೋಳಿ ಸಮೀಪದ ಶಿಬರೂರು ಸೇತುವೆ ಬಳಿ ನಡೆದಿದೆ. ಚಾಲಕನು ಮದ್ಯದ ಅಮಲಿನಲ್ಲಿ ಅತೀ ವೇಗದಿಂದ ವಾಹನ ಚಲಾಯಿಸಿದ್ದು, ಮೂಲ್ಕಿ ಕಡೆಯಿಂದ ಶಿಬರೂರು ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಬಟ್ಟಕೋಡಿ ಸಮೀಪದ ಶರಣ ಬಳಿ, ಹಾಗೂ ನಡುಗೋಡು ಸಮೀಪವೂ ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆಯುವುದು ಸ್ವಲ್ಪದರಲ್ಲೇ ತಪ್ಪಿತ್ತು. ಆದರೆ ಮುಂದೆ ಅತೀ ವೇಗದಿಂದ ಚಲಿಸಿದ ಟಿಪ್ಪರ್ ಶಿಬರೂರು ಸೇತುವೆಯ ಬಳಿ ತಗ್ಗು ಪ್ರದೇಶದ ಗದ್ದೆಗುರುಳಿ

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್‌ ಪಲ್ಟಿ Read More »

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ

ಸಮಗ್ರ ನ್ಯೂಸ್: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಎಂಬ ಸಂಶಯ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲವಾದರೂ, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಶವ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ Read More »

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ

ಸಮಗ್ರ ನ್ಯೂಸ್: ಜನರ ಬ್ಯಾಂಕ್ ಖಾತೆಗಳಿಂದ ಹಣವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸುವ ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಬ್ಯಾಂಕ್ ಖಾತೆಗಳಿಂದ ಕಡಿತಗೊಳಿಸಲಾದ ಮೊತ್ತವನ್ನು ಪ್ರಯಾಣಿಸುವವರು ಬಳಸುವ ರಸ್ತೆ ಆಧಾರದ ಮೇಲೆ ಲೆಕ್ಕ ಹಾಕಲಾಗುವುದು. ಇದರರ್ಥ ಶುಲ್ಕ ಅಥವಾ ಕಡಿತಗೊಳಿಸಲಾದ ಮೊತ್ತವು ಹೆದ್ದಾರಿಗಳಲ್ಲಿ ಕ್ರಮಿಸಿದ, ಪ್ರಯಾಣಿಸಿದ ದೂರವನ್ನು ಆಧರಿಸಿರುತ್ತದೆ ಎಂದು ಭರವಸೆ ನೀಡಿದ್ದಾರೆ. ಇದರ ಜೊತೆಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ(ಗ್ಲೋಬಲ್

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ Read More »

ಮಲ್ಪೆ: ಸಮುದ್ರದ ಅಲೆಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಮಗುವಿನ ರಕ್ಷಣೆ

ಸಮಗ್ರ ನ್ಯೂಸ್‌: ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡ ಮಗುವನ್ನು ಮುಳುಗು ತಜ್ಞ ಈಶ್ವ‌ರ್ ಮಲ್ಪೆ ತಂಡ ರಕ್ಷಿಸಿರುವ ಘಟನೆ ಸಂಭವಿಸಿದೆ.ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷ ಪ್ರಾಯದ ಪೂರ್ವಿ ಎಂಬ ಮಗುವಿನೊಂದಿಗೆ ಸಮುದ್ರದಲ್ಲಿ ಸ್ನಾನಕ್ಕಿಳಿದಿದ್ದರು. ಈ ವೇಳೆ ಮಗು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ, ನೀರು ಕುಡಿದು, ಪ್ರಜ್ಞಾಹೀನವಾಗಿತ್ತು. ಇದನ್ನು ಕಂಡ ಮಲ್ಪೆಬೀಚ್ ಆಟೋರಿಕ್ಷಾ ನಿಲ್ದಾಣದ ಆಟೋ ಚಾಲಕರು ಆ ಮಗುವನ್ನು ತನ್ನ ಆಟೋರಿಕ್ಷಾ ಮೂಲಕ ಈಶ್ವ‌ರ್

ಮಲ್ಪೆ: ಸಮುದ್ರದ ಅಲೆಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಮಗುವಿನ ರಕ್ಷಣೆ Read More »