ಮಂಡ್ಯ ಟಿಕೆಟ್ ಜೆಡಿಎಸ್ಗೆ/ ಅಭ್ಯರ್ಥಿ ಯಾರು ಎಂಬುದು ಇಂದು ನಿರ್ಧಾರ
ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿಯುತ್ತಾರೋ ಇಲ್ಲವೋ ಎಂಬ ಬಗ್ಗೆ ಸೋಮವಾರ ನಿರ್ಧಾರವಾಗಲಿದೆ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ವಿಷಯ ತಿಳಿಸಿದ್ದಾರೆ. ಚೆನ್ನೈನಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಬೆಂಗಳೂರಿನ ನಿವಾಸಕ್ಕೆ ಮರಳಿದರು. ಈ ವೇಳೆ ಜೆ.ಪಿ.ನಗರದ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ನೆರೆದಿದ್ದರು. ಅವರು, ಕುಮಾರಸ್ವಾಮಿಯೇ ಮಂಡ್ಯದಿಂದ ಸ್ಪರ್ಧಿಸಬೇಕು ಎಂದು ಒತ್ತಾಯಿಸುತ್ತಿದ್ದರು. ಈ ವೇಳೆ ಮಾತನಾಡಿದ
ಮಂಡ್ಯ ಟಿಕೆಟ್ ಜೆಡಿಎಸ್ಗೆ/ ಅಭ್ಯರ್ಥಿ ಯಾರು ಎಂಬುದು ಇಂದು ನಿರ್ಧಾರ Read More »










