Editor

ಒಡಿಶಾದಲ್ಲಿ ಮೈತ್ರಿ ಇಲ್ಲ/ ಬಿಜೆಪಿ ಸೃಷ್ಟನೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮತ್ತು ಒಡಿಶಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಬಿಜೆಡಿ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲಿವೆ. ರಾಜ್ಯದಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದಾಗಿ ಬಿಜೆಪಿ ಸ್ಪಷ್ಟಪಡಿಸಿದೆ. ಒಡಿಶಾದಲ್ಲಿ ನಾಮಪತ್ರ ಸಲ್ಲಿಕೆ ಏ.18ರಿಂದ ಪ್ರಾರಂಭವಾಗಲಿದ್ದು, ಈ ಬಾರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್‍ಡಿಎ ಸೇರಬಹುದು ಎಂದು ನಿರೀಕ್ಷಿಸಲಾಗಿತ್ತು. ಇದರ ಕುರಿತಾಗಿ ಹಲವು ಬಾರಿ ಮಾತುಕತೆಯೂ ನಡೆದಿತ್ತು. ಆದರೆ ಮಾತುಕತೆಗಳು ಫಲಪ್ರದವಾಗದ ಹಿನ್ನೆಲೆಯಲ್ಲಿ ಎಲ್ಲ 21

ಒಡಿಶಾದಲ್ಲಿ ಮೈತ್ರಿ ಇಲ್ಲ/ ಬಿಜೆಪಿ ಸೃಷ್ಟನೆ Read More »

ಮಾ.30 ರಿಂದ ಪ್ರತಿಷ್ಠಿತ ಕುಂಡ್ಯೋಳಂಡ ಹಾಕಿ ಹಬ್ಬ

ಸಮಗ್ರ ನ್ಯೂಸ್: ಮಾ.30 ರಿಂದ ಏ.28 ರ ವರೆಗೆ ಕೊಡವ ಕುಟುಂಬಗಳ ನಡುವಿನ ಪ್ರತಿಷ್ಠಿತ ಕುಂಡ್ಯೋಳಂಡ ಹಾಕಿ ಹಬ್ಬ ನಾಪೆÇೀಕ್ಲು ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ದಾಖಲೆಯ 360 ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ಕೂರ್ಗ್ 11 ಮತ್ತು ಇಂಡಿಯನ್ ನೇವಿ ನಡುವೆ ಉದ್ಘಾಟನಾ ಪಂದ್ಯ ಆಯೋಜಿಸಲಾಗಿದೆ. ಕೊಡವ ಹಾಕಿ ಅಕಾಡೆಮಿ 26 ವರ್ಷಗಳ ಹಿಂದೆ ಕೊಡವ ಹಾಕಿ ಹಬ್ಬದ ಜನಕ ದಿ. ಪಾಂಡಂಡ ಕುಟ್ಟಣಿ ಅವರ ನೇತೃತ್ವದಲ್ಲಿ 1997 ರಲ್ಲಿ ಸ್ಥಾಪಿತಗೊಂಡಿತು. ಅಂದಿನಿಂದ ಇಂದಿನವರೆಗೆ

ಮಾ.30 ರಿಂದ ಪ್ರತಿಷ್ಠಿತ ಕುಂಡ್ಯೋಳಂಡ ಹಾಕಿ ಹಬ್ಬ Read More »

ಕಾರಿಗೆ ಬೆಂಕಿ ಹಚ್ಚಿ‌ ಮೂವರನ್ನು ಕೊಂದ ಪ್ರಕರಣ| ಆರು ಮಂದಿ‌‌ ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಕೋರಾ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56)

ಕಾರಿಗೆ ಬೆಂಕಿ ಹಚ್ಚಿ‌ ಮೂವರನ್ನು ಕೊಂದ ಪ್ರಕರಣ| ಆರು ಮಂದಿ‌‌ ಆರೋಪಿಗಳು ಅರೆಸ್ಟ್ Read More »

ಮಂಗಳೂರು: ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಬೇಡ ಎಂಬ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನದಲ್ಲಿ ಮತ್ತೆ ವ್ಯಾಪಾರ ಧರ್ಮ ದಂಗಲ್ ಕಂಡು ಬಂದಿದೆ. ಅನ್ಯಮತೀಯರಿಗೆ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘವು ದೇವಸ್ಥಾನದ ಆಡಳಿತ ಮಂಡಳಿಗೆ ಆಗ್ರಹಿಸಿದೆ. ಮುಲ್ಕಿಯಲ್ಲಿ ನಡೆಯಲಿರುವ ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂಬ ಕೂಗು ಕೇಳಿ ಬಂದಿದೆ. ಬಪ್ಪನಾಡುವಿನ ವ್ಯಾಪಾರ ಧರ್ಮ ದಂಗಲ್ ಕಳೆದ ವರ್ಷ ಬ್ಯಾನರ್ ಮೂಲಕ ಸದ್ದು ಮಾಡಿತ್ತು. ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ

ಮಂಗಳೂರು: ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಬೇಡ ಎಂಬ ಆಗ್ರಹ Read More »

ಬಂಟ್ವಾಳ: 4.65 ಲಕ್ಷ ರೂ. ಕಳೆದುಕೊಂಡ ಆಟೋ ಚಾಲಕ

ಸಮಗ್ರ ನ್ಯೂಸ್‌ : ಹೆಚ್ಚಿನ ಲಾಭ ಗಳಿಸುವ ಉದ್ದೇಶದಿಂದ ಆ್ಯಪ್‌ ಬಳಸಿ ವಿವಿಧ ಖಾತೆಗಳಿಗೆ ಹಣ ಹೂಡಿಕೆ ಮಾಡಿ ಆಟೋ ಚಾಲಕನೋರ್ವ 4.65 ಲಕ್ಷ ರೂ.ಗಳನ್ನು ಕಳೆದುಕೊಂಡ ಘಟನೆ ಸರಪಾಡಿ ಗ್ರಾಮದಲ್ಲಿ ನಡೆದಿದೆ. ಆಟೋ ರಿಕ್ಷಾ ಚಾಲಕ ಹರೀಶ್‌ಕುಮಾರ್‌ ಹಣ ಕಳೆದುಕೊಂಡ ವ್ಯಕ್ತಿ. ಅವರ ಮೊಬೈಲ್‌ಗೆ ಕಳೆದ ಡಿ. 20ರಂದು ಸೂಚನೆಯೊಂದು ಬಂದಿದ್ದು, ಅದರಂತೆ ಅವರು ನಮ್‌ಜೀನಿಯಸ್‌ ಎ1 ಆ್ಯಪ್‌ ಡೌನ್‌ಲೋಡ್‌ ಮಾಡಿದ್ದರು. ಬಳಿಕ ಆ್ಯಪ್‌ ಮೂಲಕ ಹಣ ಹೂಡಿಕೆ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಅಪರಿಚಿತರು

ಬಂಟ್ವಾಳ: 4.65 ಲಕ್ಷ ರೂ. ಕಳೆದುಕೊಂಡ ಆಟೋ ಚಾಲಕ Read More »

ಮಂಗಳೂರು: ಪಿಲಿಕುಳ ನಿಸರ್ಗಧಾಮದಿಂದ ತಪ್ಪಿಸಿಕೊಂಡ ದೈತ್ಯ ಕಾಳಿಂಗ ಸರ್ಪ

ಸಮಗ್ರ ನ್ಯೂಸ್‌ : ಪಂಜರದಲ್ಲಿದ್ದ ದೈತ್ಯ ಕಾಳಿಂಗ ಸರ್ಪವೊಂದು ತಪ್ಪಿಸಿಕೊಂಡು ಹೋಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಜೈವಿಕ ಉದ್ಯಾನವನದಲ್ಲಿ ಈ ಘಟನೆ ನಡೆದಿದ್ದು ತಪ್ಪಿಸಿಕೊಂಡ ಈ ಹೆಣ್ಣು ಕಾಳಿಂಗ ಸರ್ಪ ರಸ್ತೆ ದಾಟಿ ವಿಜ್ಞಾನ ಸೆಂಟರ್​ನತ್ತ ಸಾಗುತ್ತಿತ್ತು. ಸಾರ್ವಜನಿಕರು ಇದನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ನಿಸರ್ಗಧಾಮದ ಸಿಬ್ಬಂದಿ ಧಾವಿಸಿ ಅದನ್ನು ಸೆರೆ ಹಿಡಿದು ಮರಳಿ ಪಂಜರಕ್ಕೆ ಹಾಕಿದ್ದಾರೆ. ಈ ಗ ಸಂತನೋತ್ತಿಯ ಸಮಯವಾಗಿದ್ದು ಒಂದು

ಮಂಗಳೂರು: ಪಿಲಿಕುಳ ನಿಸರ್ಗಧಾಮದಿಂದ ತಪ್ಪಿಸಿಕೊಂಡ ದೈತ್ಯ ಕಾಳಿಂಗ ಸರ್ಪ Read More »

ಬಂಟ್ವಾಳ: ಖಾಸಗಿ ಬಸ್, ದ್ವಿಚಕ್ರವಾಹನ ನಡುವೆ ಮುಖಾಮುಖಿ| ಸವಾರ ಗಂಭೀರ

ಸಮಗ್ರ ನ್ಯೂಸ್‌ : ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಬೆಂಜನಪದವು ಸಮೀಪದ ಶಿವಾಜಿ ನಗರದಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. ಬೆಂಜನಪದವು ನಿವಾಸಿ ನವೀನ್ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿ. ಮಲ್ಲೂರು ಕಡೆಯಿಂದ ಬೆಂಜನಪದವು ಕಡಗೆ ಬರುತ್ತಿದ್ದ ರಾಜಲಕ್ಷೀ ಬಸ್ ಹಾಗೂ ಬೆಂಜನಪದವು ಕಡೆಯಿಂದ ಹೋಗುತ್ತಿದ್ದ ಸ್ಕೂಟರ್ ‌ನಡುವೆ ಶಿವಾಜಿನಗರದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಿಂದ ಸ್ಕೂಟರ್ ರಸ್ತೆಯ ಪಕ್ಕ ಪಲ್ಟಿಯಾಗಿದೆ. ಅಪಘಾತದಲ್ಲಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿದ್ದು,

ಬಂಟ್ವಾಳ: ಖಾಸಗಿ ಬಸ್, ದ್ವಿಚಕ್ರವಾಹನ ನಡುವೆ ಮುಖಾಮುಖಿ| ಸವಾರ ಗಂಭೀರ Read More »

ಬೆಳ್ತಂಗಡಿ : ಪೈಪ್ ಲೈನ್ ಕೊರೆದು ಡೀಸೆಲ್ ಕಳವು

ಸಮಗ್ರ ನ್ಯೂಸ್‌ : ಪೆಟ್ರೋನೆಟ್ ಕಂಪೆನಿಗೆ ಸೇರಿದ ಡೀಸೆಲ್ ಪೈಪ್ ಲೈನ್ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಡೀಸೆಲ್ ಕಳವು ನಡೆಸಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪೆಟ್ರೋನೆಟ್ ಎಚ್ ಬಿ ಲಿಮಿಟೆಡ್ ಕಂಪೆನಿಯ ನೆರಿಯಾ ಸ್ಟೇಶನ್ ಇನ್ ಚಾರ್ಜ್ ಆಗಿರುವ ರಾಜನ್ ಜಿ ಅವರು ಧಮಸ್ಥಳ ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರು ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್‌ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು, ಮಾ 16 ರಿಂದ 19

ಬೆಳ್ತಂಗಡಿ : ಪೈಪ್ ಲೈನ್ ಕೊರೆದು ಡೀಸೆಲ್ ಕಳವು Read More »

ಮಂಗಳೂರು: ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ

ಸಮಗ್ರ ನ್ಯೂಸ್:‌ ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಗಳಲ್ಲಿ ಅರ್ಹ ಮತದಾರರೆಲ್ಲರೂ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪ್ರತಿಬಾರಿ ವಿವಿಧ ರೀತಿಯ ಸೌಕರ್ಯ ಕಲ್ಪಿಸಿಕೊಡುವ ಚುನಾವಣಾ ಆಯೋಗವು ಈ ಬಾರಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ಶೇ.40ಕ್ಕೂ ಹೆಚ್ಚು ಅಂಗವಿಕಲತೆ ಹೊಂದಿರುವ ವಿಕಲಚೇತನರಿಗೆ ಅಂಚೆ ಮತದ ಮೂಲಕ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಕಲ್ಪಿಸಿಕೊಟ್ಟಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಮತದಾರರ ಪಟ್ಟಿಯಲ್ಲಿ ಗುರುತಿಸಲಾದ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕ ಮತದಾರರು ಹಾಗೂ ಶೇ.40ಕ್ಕೂ

ಮಂಗಳೂರು: ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ Read More »

ಮಂಗಳೂರು: ಡಿವೈಡರ್ ಕಾರು ಢಿಕ್ಕಿ| ಬಿಜೆಪಿ ನಾಯಕಿಯ ಮೊಮ್ಮಗ ಸಾವು

ಸಮಗ್ರ ನ್ಯೂಸ್‌ : ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಮಿತ್ ಶೆಟ್ಟಿಯವರ ಸ್ನೇಹಿತನ ಮನೆಯಲ್ಲಿ ದೈವದ ಕೋಲದಲ್ಲಿ ಭಾಗವಹಿಸಿದ ಬಳಿಕ ತೊಕ್ಕೊಟ್ಟಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆಕಾರು ಢಿಕ್ಕಿಯಾದ ರಭಸಕ್ಕೆ

ಮಂಗಳೂರು: ಡಿವೈಡರ್ ಕಾರು ಢಿಕ್ಕಿ| ಬಿಜೆಪಿ ನಾಯಕಿಯ ಮೊಮ್ಮಗ ಸಾವು Read More »