Editor

ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ, ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಲೊ ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತಾನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭೂತಾನ್‍ನ ರಾಜ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ಥಾಪಿತವಾದ ಪ್ರಾಶಸ್ತ್ರದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಲೋ ಅನ್ನು ಜೀವಮಾನದ ಸಾಧನೆಗಾಗಿ ನೀಡಲಾಗುತ್ತಿತ್ತು. ಭೂತಾನ್‍ನ ಸರ್ವಶ್ರೇಷ್ಠ ಪ್ರಜೆಗೆ ಈ ಗೌರವವನ್ನು ನೀಡಲಾಗುತ್ತದೆ. ಇಲ್ಲಿಯವರೆಗೂ

ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ಮೋದಿ Read More »

ಕಲಬುರಗಿಯಲ್ಲಿ ಬಡ್ಡಿ ಹಣ ನೀಡದಕ್ಕೆ ವ್ಯಕ್ತಿಯ ಮೇಲೆ ಆ್ಯಸಿಡ್ ಅಟ್ಯಾಕ್

ಸಮಗ್ರ ನ್ಯೂಸ್: ಬಡ್ಡಿ ಹಣಕ್ಕಾಗಿ ವ್ಯಕ್ತಿ ಮೇಲೆ ಆ್ಯಸಿಡ್ ಎರಚಿರುವ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜುಬೇರ್ ಅಹ್ಮದ್ ಎಂಬುವರ ಮೇಲೆ ಇಮ್ರಾನ್‌ ಖಾನ್ ಎಂಬ ವ್ಯಕ್ತಿ ಆ್ಯಸಿಡ್ ನಿಂದ ದಾಳಿ ನಡೆಸಿದ್ದಾನೆ. ಜುಬೇರ್ ಬಲಗೈ ಹಾಗೂ ಕಾಲಿನ ಮೇಲೆ ಆ್ಯಸಿಡ್ ಬಿದ್ದಿದ್ದು ಸುಟ್ಟ ಗಾಯಗಳಾಗಿವೆ. ಸದ್ಯ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರ್ಷದ್ ಮೀನು ವ್ಯಾಪಾರಕ್ಕಾಗಿ ಪರ್ವೇಜ್ ಬಳಿ ಜುಬೇರ್ 35 ಲಕ್ಷ ಹಣ ಪಡೆದುಕೊಂಡಿದ್ದ. ಅದಕ್ಕೆ ಬಡ್ಡಿ, ಚಕ್ರಬಡ್ಡಿ ಹಚ್ಚಿ 90

ಕಲಬುರಗಿಯಲ್ಲಿ ಬಡ್ಡಿ ಹಣ ನೀಡದಕ್ಕೆ ವ್ಯಕ್ತಿಯ ಮೇಲೆ ಆ್ಯಸಿಡ್ ಅಟ್ಯಾಕ್ Read More »

ಕೇಜ್ರಿವಾಲ್ ಅರೆಸ್ಟ್/ ಸೇವೆಯಲ್ಲಿರುವಾಗಲೇ ಅರೆಸ್ಟ್ ಆದ ಮೊದಲ ಮುಖ್ಯಮಂತ್ರಿ

ಸಮಗ್ರ ನ್ಯೂಸ್: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‍ರನ್ನು ಅಕ್ರಮ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಒಂಬತ್ತು ಬಾರಿ ಇಡಿ ಸಮನ್ಸ್ ಕೊಟ್ಟಿದ್ದರೂ ವಿಚಾರಣೆಗೆ ಗೈರಾಗಿದ್ದ ಕೇಜ್ರಿವಾಲ್, ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆಧರೆ ಅಲ್ಲಿ ಕೇಜ್ರಿವಾಲ್ ಮನವಿ ತಿರಸ್ಕಾರವಾಗಿತ್ತು. ಇಡಿ ಅಧಿಕಾರಿಗಳು ದೆಹಲಿ ಸಿಎಂ ನಿವಾಸಕ್ಕೆ ತೆರಳಿ ಎರಡು ಗಂಟೆಗಳಿಗೂ ಹೆಚ್ಚು ಸಮಯ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಿದ್ದರು. ಇದರೊಂದಿಗೆ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಒಟ್ಟು ಐವರನ್ನು ಅರೆಸ್ಟ್ ಮಾಡಿದಂತಾಗಿದೆ. ಅರವಿಂದ್ ಕೇಜ್ರಿವಾಲ್

ಕೇಜ್ರಿವಾಲ್ ಅರೆಸ್ಟ್/ ಸೇವೆಯಲ್ಲಿರುವಾಗಲೇ ಅರೆಸ್ಟ್ ಆದ ಮೊದಲ ಮುಖ್ಯಮಂತ್ರಿ Read More »

ಸುಳ್ಯ:ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವತಿಯಿಂದ ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರಿಗೆ ಅಭಿನಂದನೆ- ಸನ್ಮಾನ

ಸಮಗ್ರ ನ್ಯೂಸ್:ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಗೊಂಡ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಸದಾನಂದ ಮಾವಜಿ ಅವರನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮತ್ತು ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ಸದಾನಂದ ಮಾವಜಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ರಾಮಚಂದ್ರ ಎಂ., ಜಯರಾಮ ರೈ ಜಾಲ್ಸೂರು, ವಸಂತ

ಸುಳ್ಯ:ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವತಿಯಿಂದ ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರಿಗೆ ಅಭಿನಂದನೆ- ಸನ್ಮಾನ Read More »

ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್

ಸಮಗ್ರ ನ್ಯೂಸ್: ಅನಧಿಕೃತವಾಗಿ ಮನೆಯಲ್ಲಿ ಮಗು ಇಟ್ಟುಕೊಂಡ ಆರೋಪದ ಮೇಲೆ ರೀಲ್ಸ್​ ರಾಣಿ ಸೋನು ಶ್ರೀನಿವಾಸ್​ ಗೌಡನ್ನು ಬ್ಯಾಡರಹಳ್ಳಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಟ್ರೋಲ್ ಆಗಿದ್ದ ಸೋನು ಗೌಡ ಮಕ್ಕಳ ಹಕ್ಕು ಕಸದಿರುವ ಅರೋಪದ ಮೇಲೆ ಅರೆಸ್ಟ್ ಮಾಡಿದ್ದಾರೆ. ಉತ್ತರ ಕರ್ನಾಟಕದ ಎಂಟು ವರ್ಷದ ಮಗುವನ್ನು ತನ್ನ ಬಲಿ ಇಟ್ಟಿಕೊಂಡಿರುವುದರಿಂದ ಮಕ್ಕಳ ರಕ್ಷಣ ಇಲಾಖೆ ಅಧಿಕಾರಿ ಗೀತಾ ದೂರು ನೀಡಿದ್ದರು. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ

ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ Read More »

ಲೋಕಸಭಾ ಚುನಾವಣೆ/ ತಲಕಾವೇರಿಯಿಂದ ಪ್ರಚಾರ ಆರಂಭಿಸಿದ ಯುದುವೀರ್

ಸಮಗ್ರ ನ್ಯೂಸ್: ತಲಕಾವೇರಿಯಲ್ಲಿ ಮಾತೆ ಕಾವೇರಿಗೆ ಪೂಜೆ ಸಲ್ಲಿಸುವ ಮೂಲಕ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ತಮ್ಮ ಚುನಾವಣಾ ಪ್ರಚಾರ ಆರಂಭಿಸಿದರು. ಮೊದಲು ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದ ಅವರು, ಬಳಿಕ ಭಗಂಡೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ಯದುವೀರ್ ಹಾಗೂ ಇತರರು ಚೇರಂಬಾಣೆ, ಸಂಪಾಜೆ, ಮೂರ್ನಾಡು ಸೇರಿದಂತೆ ವಿವಿಧೆಡೆಗಳಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು. ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಮಾಜಿ ಶಾಸಕ

ಲೋಕಸಭಾ ಚುನಾವಣೆ/ ತಲಕಾವೇರಿಯಿಂದ ಪ್ರಚಾರ ಆರಂಭಿಸಿದ ಯುದುವೀರ್ Read More »

ನರೇಂದ್ರ ಮೋದಿ ಭೂತಾನ್ ಭೇಟಿ

ಸಮಗ್ರ ನ್ಯೂಸ್: ನೆರೆಯ ದೇಶ ಭೂತಾನ್‍ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದು, ಪಾರೋ ವಿಮಾನ ನಿಲ್ದಾಣದಲ್ಲಿ ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಬೆ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ. ಭೂತಾನ್‍ನ ಥಿಂಪುವಿನಲ್ಲಿ ಭಾರತ ಸರ್ಕಾರದ ನೆರವಿನೊಂದಿಗೆ ನಿರ್ಮಿಸಲಾದ ಅತ್ಯಾಧುನಿಕ ಜಿಯಾಲ್ಟುನ್ಸ್ ಜೆಟ್ಸನ್ ಪೆಮಾ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ನಿನ್ನೆಯೇ ಪ್ರಧಾನಿ ಮೋದಿ ಭೂತಾನ್‍ಗೆ ಭೇಟಿ ನೀಡಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದಿಂದ ಒಂದು ದಿನ ತಡವಾಗಿ ಭೇಟಿ ನೀಡಿದ್ದಾರೆ.

ನರೇಂದ್ರ ಮೋದಿ ಭೂತಾನ್ ಭೇಟಿ Read More »

ಕಾಸರಗೋಡಿನ ಮನೆಯೊಂದರಲ್ಲಿ ಸಿಕ್ತು 2000 ರೂಪಾಯಿ ನೋಟಿನ ಕಂತೆ ಕಂತೆ ಹಣ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಗುರಪುರದ ಅಂಬಲತ್ತರ ಎಂಬಲ್ಲಿ ಮನೆಯೊಂದರಲ್ಲಿ 7 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ನಿನ್ನೆ ಕಾರ್ಯಾಚರಣೆ ನಡೆಸಿದ್ದರು. ಈ 2000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಕೇಂದ್ರ ಸರ್ಕಾರ ಕಳೆದ ವರ್ಷದ ಬ್ಯಾನ್ ಮಾಡಿತ್ತು. ನೋಟುಗಳು ಪತ್ತೆಯಾಗಿರುವುದು ಗಲ್ಫ್ ಉದ್ಯೋಗಿ ಕೆಪಿ ಬಾಬು ರಾಜ್ ಅವರ ಮಾಲೀಕತ್ವದ ಮನೆಯಲ್ಲಿ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ರಾಜ್ ಅವರು

ಕಾಸರಗೋಡಿನ ಮನೆಯೊಂದರಲ್ಲಿ ಸಿಕ್ತು 2000 ರೂಪಾಯಿ ನೋಟಿನ ಕಂತೆ ಕಂತೆ ಹಣ Read More »

ಬೆಂಗಳೂರಿನ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ

ಸಮಗ್ರ ನ್ಯೂಸ್: ಇನ್ನೇನು ಲೋಕಸಭೆ ಚುನಾವಣೆಗೆ ಕೆಲವು ದಿನಗಳಷ್ಟೆ ಬಾಕಿ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಹಲವು ತಪಾಸಣೆಗಳನ್ನು ಮಾಡುತ್ತಿದ್ದಾರೆ. ಅದರಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ ಅಧಿಕಾರಿಗಳು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿದರು. 234 ಮನೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, 177 ರೌಡಿಗಳು ಮನೆಯಲ್ಲಿರಲಿಲ್ಲ. ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳಲ್ಲೂ ತಪಾಸಣೆ ನಡೆಸಲಾಗಿದೆ. ಬೆಂಗಳೂರಿನ ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ

ಬೆಂಗಳೂರಿನ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ Read More »

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ| ಮಾ.25ರಿಂದ ಮತ್ತೆ ಪರೀಕ್ಷೆ ಪುನರಾರಂಭ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪು ರದ್ದುಪಡಿಸಿದ ವಿಭಾಗೀಯ ಪೀಠ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು.‌ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು.

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ| ಮಾ.25ರಿಂದ ಮತ್ತೆ ಪರೀಕ್ಷೆ ಪುನರಾರಂಭ Read More »