ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ
ಸಮಗ್ರ ನ್ಯೂಸ್ : ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನು ವಶಕ್ಕೆ ಪಡೆದ ಘಟನೆ ಉಳ್ಳಾಲ ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದಲ್ಲಿ ನಡೆದಿದೆ. ಸಿಸಿಬಿ ಪೊಲೀಸರೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ತಂಡವು ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿ ಬಳಿಕ ಸ್ಥಳೀಯ ಪೊಲೀಸರಿಗೂ
ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ Read More »










