Editor

ಹಿಂದೂವಿನಂತೆ ವೇಷ ಧರಿಸಿ ಯುವತಿಯೊಂದಿಗೆ ಮಹಾಕಾಲನ ದರ್ಶನಕ್ಕೆ ಬಂದ ಮುಸ್ಲಿಂ ಯುವಕನಿಗೆ ಥಳಿತ

ಸಮಗ್ರ ನ್ಯೂಸ್: ಹಿಂದೂ ಭಕ್ತರಂತೆ ಹಣೆಗೆ ವಿಭೂತಿ ಕತ್ತಿಗೆ ರುದ್ರಾಕ್ಷಿ ಧರಿಸಿ ಹಿಂದೂ ಯುವತಿಯೊಂದಿಗೆ ಹಿಂದೂ ತೀರ್ಥಕ್ಷೇತ್ರ ಉಜ್ಜಯಿನಿಯ ಮಹಾಕಾಲನ ದರ್ಶನ ಪಡೆಯಲು ಬಂದ ಮುಸ್ಲಿಂ ಯುವಕನನ್ನು ಭಜರಂಗದಳದ ಯುವಕರು ಥಳಿಸಿದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಹಿಂದೂ ಮಹಿಳೆ ಹಾಗೂ ಮುಸ್ಲಿಂ ಯುವಕ ಇಬ್ಬರು ಪಂಜಾಬ್‌ನ ಮೊಹಾಲಿಯವರಾಗಿದ್ದು, ಉಜ್ಜಯಿನಿಯ ಹೊಟೇಲೊಂದರಲ್ಲಿ ರೂಮ್ ಪಡೆದು ವಾಸ್ತವ್ಯ ಹೂಡಿದ್ದರು. ಈ ವಿಚಾರ ಭಜರಂಗದಳದವರಿಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಭಜರಂಗದಳದವರು ಆ ಮುಸ್ಲಿಂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆರಂಭದಲ್ಲಿ ಆ […]

ಹಿಂದೂವಿನಂತೆ ವೇಷ ಧರಿಸಿ ಯುವತಿಯೊಂದಿಗೆ ಮಹಾಕಾಲನ ದರ್ಶನಕ್ಕೆ ಬಂದ ಮುಸ್ಲಿಂ ಯುವಕನಿಗೆ ಥಳಿತ Read More »

ಶಬರಿಮಲೆಗೆ ತೆರಳಿದ್ದ ಬೆಳ್ತಂಗಡಿಯ ಯುವಕ ಹೃದಯಾಘಾತದಿಂದ ಸಾವು

ಸಮಗ್ರ ವಾರ್ತೆ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಶಬರಿಮಲೆಯಲ್ಲಿ ನಡೆದಿದೆ. ಮೃತನನ್ನು ತೆಕ್ಕಾರು ಯುವಕ ಸುಧೀರ್ ತೆಕ್ಕಾರು ( 28) ಎಂದು ಗುರುತಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ ಆಗಿದ್ದ ಸುಧೀರ್ ಅವರು ಫ್ರೆಂಡ್ಸ್ ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದರು.

ಶಬರಿಮಲೆಗೆ ತೆರಳಿದ್ದ ಬೆಳ್ತಂಗಡಿಯ ಯುವಕ ಹೃದಯಾಘಾತದಿಂದ ಸಾವು Read More »

ಇಂದು (ಫೆ.17) ಕಂಕಣ ಸೂರ್ಯಗ್ರಹಣ

ಸಮಗ್ರ ನ್ಯೂಸ್: ಇಂದು ಈ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಇದು ‘ಕಂಕಣ ಸೂರ್ಯಗ್ರಹಣ’ವಾಗಿರಲಿದೆ ಎಂಬುದು ವಿಶೇಷವಾಗಿದೆ. ಚಂದ್ರನು ಸೂರ್ಯ ಮತ್ತು ಭೂಮಿಯ ನಡುವೆ ಬರುವ ಸಂದರ್ಭದಲ್ಲಿ ಸೂರ್ಯನ ಮಧ್ಯಭಾಗವನ್ನು ಮಾತ್ರ ಆವರಿಸುತ್ತಾ ಉಂಗುರದಂತೆ ಕಾಣಿಸುತ್ತದೆ. ಈ ಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ ಮತ್ತು ಮುಖ್ಯವಾಗಿ ಅಂಟಾರ್ಟಿಕಾ, ದಕ್ಷಿಣ ಆಫ್ರಿಕಾ, ದಕ್ಷಿಣ ಅಮೆರಿಕಾ ಹಾಗೂ ಅಟ್ಲಾಂಟಿಕ್ ಸಾಗರದ ಕೆಲ ಪ್ರದೇಶಗಳಲ್ಲಿ ಮಾತ್ರ ಭಾಗಶಃ ಅಥವಾ ಸಂಪೂರ್ಣವಾಗಿ ಕಾಣಲಿದೆ. ಭಾರತದಲ್ಲಿನ ಸಾರ್ವಜನಿಕರಿಗೆ ಗ್ರಹಣಕ್ಕೆ ಸಂಬಂಧಿಸಿದ ಯಾವುದೇ ಸೂತಕ ಅಥವಾ ದೈನಂದಿನ

ಇಂದು (ಫೆ.17) ಕಂಕಣ ಸೂರ್ಯಗ್ರಹಣ Read More »

ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ವಿಧಿವಶರಾಗಿದ್ದಾರೆ. ಬೆಂಗಳೂರು ನಗರ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಟಿ ರಶ್ಮಿ ಲೀಲಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಶ್ಮಿ ಲೀಲಾ ಸುಮಾರು ಹಲವು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈಗ ಅವರ ನಿಧನದ ವಿಚಾರವನ್ನು ಅವರ ಪತಿ ಸಾರಕ್ಕಿ ಮಂಜು ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ರಶ್ಮಿ ಲೀಲಾ ಅವರು 2019ರಿಂದ ಪಲ್ಮನರಿ ಫೈಬ್ರೋಸಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದರು. ಇದು ಹಂತಹಂತವಾಗಿ ಮುಂದುವರಿದು

ಕಿರುತೆರೆ ನಟಿ ರಶ್ಮಿ ಲೀಲಾ ನಿಧನ Read More »

ಪುತ್ತೂರು ಶಾಸಕ ಅಶೋಕ್ ರೈಯವರ ಒಂದೊಂದು ಸುಳ್ಳನ್ನೂ ಬಿಚ್ಚಿಡುತ್ತೇನೆ – ಛಲವಾದಿ ನಾರಾಯಣಸ್ವಾಮಿ| ನಾಯಿ ಬೊಗಳಲಿ, ನಾವು ಅದಕ್ಕೆ ಕಲ್ಲೆಸೆಯುವುದಿಲ್ಲ – ಅಶೋಕ್ ರೈ

ಸಮಗ್ರ ನ್ಯೂಸ್: ಅನುದಾನದ ವಿಚಾರದಲ್ಲಿ ಕಾಂಗ್ರೆಸ್ಸಿಗರು ಸುಳ್ಳಿನ ಮೇಲೆ ಹೇಳುತ್ತಾ ತಿರುಗಾಡುತ್ತಿದ್ದಾರೆ. ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರ ಒಂದೊಂದು ಸುಳ್ಳಿನಿಂದ ಅವರ ಬಟ್ಟೆ ಬಿಚ್ಚುತ್ತೇನೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಉಪ್ಪಿನಂಗಡಿಯಲ್ಲಿ ಬಿಜೆಪಿ ವತಿಯಿಂದ ನಡೆದ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಬಾಯಿ ಬಿಟ್ಟರೆ ಬರೇ ಸುಳ್ಳುನ್ನೇ ಹೇಳೋ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ತಾಕತ್ ಅಂತ ಇದ್ರೆ ನಮ್ಮ ವೇದಿಕೆಗೆ ಬಂದು ಯಾವೆಲ್ಲ ಅನುದಾನ

ಪುತ್ತೂರು ಶಾಸಕ ಅಶೋಕ್ ರೈಯವರ ಒಂದೊಂದು ಸುಳ್ಳನ್ನೂ ಬಿಚ್ಚಿಡುತ್ತೇನೆ – ಛಲವಾದಿ ನಾರಾಯಣಸ್ವಾಮಿ| ನಾಯಿ ಬೊಗಳಲಿ, ನಾವು ಅದಕ್ಕೆ ಕಲ್ಲೆಸೆಯುವುದಿಲ್ಲ – ಅಶೋಕ್ ರೈ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ… ಮೇಷ:ಈ ರಾಶಿಯವರು ಸೂರ್ಯನನ್ನು ನಿತ್ಯ ಪ್ರಾರ್ಥನೆ ಮಾಡಲೇಬೇಕು. ಆದರೆ ಮಾಘ ಮಾಸದಲ್ಲಂತೂ ಪ್ರಾರ್ಥನೆ ಮಾಡಲೇಬೇಕು ಎಂಬ ಕಡ್ಡಾಯ ನಿಯಮವಿದೆ. ದೇವರು ಆರೋಗ್ಯ ಕೊಡುತ್ತಾನೆ. ನಿಮಗೆ ದಿಕ್ಕು ದೆಸೆ ತೋರಿ ಸರ್ವತೋಮುಖ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಗ್ರಾಹಕರ ಕೋಟಿ ಮೌಲ್ಯದ ಚಿನ್ನ ಲಪಟಾಯಿಸಿದ ಬ್ಯಾಂಕ್ ಮ್ಯಾನೇಜರ್

ಸಮಗ್ರ ನ್ಯೂಸ್: ಆನ್‌ಲೈನ್‌ ಗೇಮಿಂಗ್‌ ಹಾಗೂ ಕ್ಯಾಸಿ ನೋ ಜೂಜಾಟದಿಂದ ಮಾಡಿಕೊಂಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ಗ್ರಾಹಕರು ಬ್ಯಾಂಕಿನಲ್ಲಿ ಅಡಮಾನ ಇರಿಸಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದು ಫೈನಾನ್ಸ್‌ ನಲ್ಲಿ ಅಡಮಾನ ಇರಿಸಿದ್ದ ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಸಹಾಯಕ ಮ್ಯಾನೇಜರ್‌ನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರ ನಿವಾಸಿ ಕಿರಣ್‌ ಕುಮಾರ್‌(35) ಬಂಧಿತ ಸಹಾಯಕ ಮ್ಯಾನೇಜರ್‌. ಆರೋಪಿಯಿಂದ 1 ಕೆಜಿಗೂ ಅಧಿಕ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಯು ಸುಮಾರು 6 ತಿಂಗಳಿಂದ ಬ್ಯಾಂಕಿನ ಲಾಕರ್‌ನಲ್ಲಿ

ಗ್ರಾಹಕರ ಕೋಟಿ ಮೌಲ್ಯದ ಚಿನ್ನ ಲಪಟಾಯಿಸಿದ ಬ್ಯಾಂಕ್ ಮ್ಯಾನೇಜರ್ Read More »

ಟಿ20 ವಿಶ್ವಕಪ್ ಕ್ರಿಕೆಟ್| ಪಾಕಿಸ್ತಾನ ಬಗ್ಗು ಬಡಿದ ಭಾರತ

ಸಮಗ್ರ ನ್ಯೂಸ್: ಆರ್.ಪ್ರೇಮದಾಸ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ 61 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಭಾರತ ಮತ್ತೊಮ್ಮೆ ಬದ್ಧ ವೈರಿ ಪಾಕಿಸ್ತಾನ ವಿರುದ್ಧ ಗೆಲುವಿನ ನಗೆ ಬೀರಿದೆ. ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ಗೆಲುವಿಗೆ 176 ರನ್ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಪಾಕಿಸ್ತಾನ 18 ಒವರ್‌ಗಳಲ್ಲಿ 114 ರನ್‌ ಗಳಿಸಿ, ಪಂದ್ಯ ಕೈ

ಟಿ20 ವಿಶ್ವಕಪ್ ಕ್ರಿಕೆಟ್| ಪಾಕಿಸ್ತಾನ ಬಗ್ಗು ಬಡಿದ ಭಾರತ Read More »

ಮೂರ್ನಾಡು: ಶ್ರೀ ವೆಂಕಟರಮಣ ಸೊಸೈಟಿ ನೂತನ 24ನೇ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಬ್ಯಾಂಕಿಂಗ್ ಮಾತ್ರವಲ್ಲದೆ ಶಿಕ್ಷಣ, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ವೆಂಕಟರಮಣ ಸೊಸೈಟಿಯ ಬದ್ಧತೆ ಅಭಿನಂದನಾರ್ಹ. ಈ ಸಹಕಾರ ಸಂಘದ ಆಡಳಿತ ಮಂಡಳಿಯು ಸಮಾಜದಲ್ಲಿ ಉತ್ತಮ ಕಾರ್ಯಮುಖೇನ ಜನಪ್ರಿಯವಾಗಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹೇಳಿದರು. ಅವರು ಮೂರ್ನಾಡಿನಲ್ಲಿ ನಡೆದ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಇದರ 24ನೇ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸದಾನಂದ ಕೆ.ಸಿ ವಹಿಸಿದ್ದರು.

ಮೂರ್ನಾಡು: ಶ್ರೀ ವೆಂಕಟರಮಣ ಸೊಸೈಟಿ ನೂತನ 24ನೇ ಶಾಖೆ ಉದ್ಘಾಟನೆ Read More »

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ

ಸಮಗ್ರ ನ್ಯೂಸ್: ಪಂಚ ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಮೇಲಾಟದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಶುಕ್ರವಾರ ‘ಸಾವಿರ ದಿನ’ ಪೂರೈಸಿದೆ. ಪಂಚ ಗ್ಯಾರಂಟಿಗಳಿಂದ ಗಲ್ಲಿಯಿಂದ ದಿಲ್ಲಿ, ನ್ಯೂಯಾರ್ಕ್‌ವರೆಗೂ ಚರ್ಚೆಯಾಗಿರುವ ಸರ್ಕಾರ ತನ್ನ ಸಾವಿರ ದಿನ ಪೂರೈಸಿದೆ. ಈ ಮೈಲುಗಲ್ಲಿನ ನೆನಪಿಗಾಗಿ ‘1001’ನೇ ದಿನವಾದ ಶನಿವಾರ ‘ಭೂ ಗ್ಯಾರಂಟಿ’ ಘೋಷಣೆ ಮಾಡುತ್ತಿದೆ. ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್‌ ಭೂ ಗ್ಯಾರಂಟಿ

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ Read More »