ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು ಗಂಭೀರ
ಸಮಗ್ರ ನ್ಯೂಸ್: ಶಾಲೆಗೆ ತೆರಳುತ್ತಿದ್ದ ಇಬ್ಬರು ಸಹೋದರಿಯರು ಕೆಎಸ್ಆರ್ಟಿಸಿ ಬಸ್ನಿಂದ ಹೊರಕ್ಕೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ‘ರೇಷ್ಮೆ ರೋಡ್’ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಳ್ತಂಗಡಿಯ ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ನಿವಾಸಿಗಳಾದ ರೂಪ ಮತ್ತು ನಾಗರಾಜ್ ಗೌಡ ದಂಪತಿಯ ಪುತ್ರಿಯರಾದ ಚರಿಷ್ಮಾ (ದ್ವಿತೀಯ ಪಿಯುಸಿ) ಮತ್ತು ಚದ್ಮಿಕಾ (10ನೇ ತರಗತಿ) ಅಪಘಾತಕ್ಕೀಡಾದ ವಿದ್ಯಾರ್ಥಿನಿಯರು. ಇಬ್ಬರೂ ಎಂದಿನಂತೆ ಬೆಳಿಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಗೆ ತೆರಳಲು ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ಬಸ್ ರೇಷ್ಮೆ […]
ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು ಗಂಭೀರ Read More »










