ಧರ್ಮಸ್ಥಳ ಪ್ರಕರಣ| ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ
ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದಲ್ಲಿ SIT ತನಿಖೆ ಶುರುವಾದ ಬಳಿಕ ದಿನಕ್ಕೊಂದು ರೋಚಕ ಟ್ವಿಸ್ಟ್ ಎದುರಾಗುತ್ತಿದೆ. ಇದೀಗ ಕೋಡಿಶ್ರೀಗಳು ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ಸಮಾಚಾರ, ಪ್ರಚಾರ, ವಿಚಾರ, ಅಪಪ್ರಚಾರ – ಇವುಗಳಲ್ಲಿ ಅಪಪ್ರಚಾರವೇ ಪ್ರಬಲವಾಗಿದೆ ಎಂದಿದ್ದಾರೆ ದುರ್ದೈವ ಅಂದ್ರೆ ಅಪಪ್ರಚಾರ ಕೊನೆಗೆ ಬರಬೇಕು. ಆದರೆ ಇಂದು ಅಪಪ್ರಚಾರವೇ ಮೊದಲಿಗೆ ಬಂದಿದೆ. ಸತ್ಯ ಹೊರಬರಲು ಕಾಲಾವಕಾಶ ಬೇಕು ಎಂದು ಕೋಡಿಶ್ರೀ ಹೇಳಿದ್ದಾರೆ. ಅಳಕು ಹೃದಯದವನಿಗೆ ಅಪಪ್ರಚಾರವೇ ಆಯುಧ. ಸತ್ಯವನ್ನು ಒಪ್ಪಿಕೊಳ್ಳಲು ಧೈರ್ಯ ಬೇಕು. […]
ಧರ್ಮಸ್ಥಳ ಪ್ರಕರಣ| ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ Read More »










