Editor

ನವೋದ್ಯಮದಲ್ಲಿ ಭಾರತಕ್ಕೆ ಮೂರನೇ ಸ್ಥಾನ/ ದೇಶದಲ್ಲಿ 1.25 ಲಕ್ಷ ಸ್ಟಾರ್ಟ್ ಅಪ್

ಸಮಗ್ರ ನ್ಯೂಸ್: ಜಾಗತಿಕ ಮಟ್ಟದಲ್ಲಿ ಅತಿಹೆಚ್ಚು ನವೋದ್ಯಮ ಹೊಂದಿರುವ ದೇಶಗಳ ಪೈಕಿ ಭಾರತಾ ಮೂರನೇ ಸ್ಥಾನ ಪಡೆದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ‘ಸ್ಟಾರ್ಟ್ ಅಪ್ ಮಹಾಕುಂಭ’ದ ಸಮಾರೋಪ ಕಾರ್ಯಕ್ರಮದಲ್ಲಿ ಹೇಳಿದರು. “ದೇಶದಲ್ಲಿ 2014ರ ವೇಳೆ ಕೇವಲ 100 ನವೋದ್ಯಮಗಳಿದ್ದವು. ಪ್ರಸ್ತುತ ಅವುಗಳ ಸಂಖ್ಯೆ 1.25 ಲಕ್ಷಕ್ಕೆ ಮುಟ್ಟಿದೆ. ಈ ಪೈಕಿ ಶೇ 45ರಷ್ಟು ನವೋದ್ಯಮಗಳನ್ನು ಮಹಿಳೆಯರು ಮುನ್ನಡೆಸುತ್ತಿದ್ದಾರೆ. 12 ಲಕ್ಷ ಯುವಜನರು ಇವುಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದು ಬಿಲಿಯನ್ ಅಮೆರಿಕನ್ ಡಾಲರ್‍ಗಿಂತ

ನವೋದ್ಯಮದಲ್ಲಿ ಭಾರತಕ್ಕೆ ಮೂರನೇ ಸ್ಥಾನ/ ದೇಶದಲ್ಲಿ 1.25 ಲಕ್ಷ ಸ್ಟಾರ್ಟ್ ಅಪ್ Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣಿಕೆ : ಭಟ್ಕಳದ ವ್ಯಕ್ತಿಯ ಬಂಧನ

ಸಮಗ್ರ ನ್ಯೂಸ್‌ : ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಟ್ಕಳ ಮೂಲದ ಪ್ರಯಾಣಿಕನೊಬ್ಬ 6 ಲಕ್ಷ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್‌ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್‌ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಈ ವ್ಯಕ್ತಿ 6,19,200 ರೂಪಾಯಿ ಮೌಲ್ಯದ 96 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದನ್ನು ಕಸ್ಟಮ್‌ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು. ಇದನ್ನು ಕಳ್ಳಸಾಗಣೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣಿಕೆ : ಭಟ್ಕಳದ ವ್ಯಕ್ತಿಯ ಬಂಧನ Read More »

ಮಂಗಳೂರಿನಲ್ಲಿ ಮತ್ತೆ ದೈವಾರಾಧನೆ V/S ಮನೋರಂಜನೆ ವಿರುದ್ಧ ಆಕ್ರೋಶ

ಸಮಗ್ರ ನ್ಯೂಸ್‌ : ಸಿನಿಮಾ, ನಾಟಕಗಳಲ್ಲಿ ದೈವಾರಾಧನೆ ಬಳಕೆ ವಿರುದ್ಧ ಎದಿದ್ದ ಆಕ್ರೋಶ ಇದೀಗ ಆಕ್ರೋಶ ತೀವ್ರಗೊಂಡ ಬೆನ್ನಲ್ಲೇ ಕಲಾವಿದರ ಶಕ್ತಿ ಪ್ರದರ್ಶನಗೊಂಡಿದೆ. ದಿನ ದಿನಕ್ಕೆ ಸಿನಿಮಾ, ನಾಟಕಗಳಲ್ಲಿ ದೈವರಾಧನೆಯ ದುರ್ಬಳಕೆ ಆರೋಪ ಹಲವು ಬಾರಿ ಸಿನಿಮಾ ಹಾಗು ರಂಗಭೂಮಿ ಕಲಾವಿದರ ವಿರುದ್ಧ ಆಕ್ರೋಶ ದೈವಾರಾಧಕರು ವ್ಯಕ್ತಪಡಿಸಿದ್ದರು. ಈ ಹೊತ್ತಲ್ಲೇ ಕರಾವಳಿಯ ಸಿನಿಮಾ ಹಾಗು ನಾಟಕ ಕಲಾವಿದರಿಂದ ಶಕ್ತಿ ಪ್ರದರ್ಶನ ಮಾಡುವ ಮೂಲಕ ಕಾಲ್ನಡಿಗೆಯ ಜಾಥದ ಮೂಲಕ ದ.ಕ ಜಿಲ್ಲಾಧಿಕಾರಿಗೆ ರಂಗಕರ್ಮಿಗಳು ಮನವಿ ಸಲ್ಲಿಸಿದ್ದಾರೆ. ದೈವಾರಾಧನೆಯ ದುರ್ಬಳಕೆ

ಮಂಗಳೂರಿನಲ್ಲಿ ಮತ್ತೆ ದೈವಾರಾಧನೆ V/S ಮನೋರಂಜನೆ ವಿರುದ್ಧ ಆಕ್ರೋಶ Read More »

ಮಡಿಕೇರಿ: ಲೋಕಾಯುಕ್ತರು ದಾಳಿ ವೇಳೆ ಎಸ್ಕೇಪ್ ಆದ ಸಬ್ ರಿಜಿಸ್ಟ್ರಾರ್ |ಬ್ರೋಕರ್ ಹರಿದರ್ ಅಂದರ್

ಸಮಗ್ರ ನ್ಯೂಸ್: ಮಡಿಕೇರಿಯ ನೋಂದಾವಣೆ ಅಧಿಕಾರಿ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ ಸಂದರ್ಭದಲ್ಲಿ ಸಬ್ ರಿಜಿಸ್ಟರ್ ಸೌಮ್ಯ ಲತಾ ಹಾಗೂ ಬ್ರೋಕರ್ ಹರಿದರ್ ಅಧಿಕಾರಿಗಳ ಬಲೆಗೆ ಸಿಲುಕಿಕೊಂಡಿರುವ ಘಟನೆ ಮಾ.20 ರಂದು ನಡೆದಿದೆ. ಮಡಿಕೇರಿ ತಾಲೂಕು ಕೋರಂಗಾಲದ ನಂಗಾರು ಕುಮಾರ್ ಎಂಬುವರಿಗೆ ಎರಡು ತಿಂಗಳಿನಿಂದ ಪೌತಿ ಖಾತೆ ವರ್ಗಾವಣೆಗೆ ಸತಾಯಿಸುತ್ತಿದ್ದು, ಸಬ್ ರಿಜಿಸ್ಟರ್ ಸೌಮ್ಯ ಲತಾ ನಂತರ ರಿಜಿಸ್ಟ್ರೇಷನ್ ಗೆ 50,000 ಬೇಡಿಕೆ ಇಟ್ಟಿದ್ದರು. ಇಂದು ಲೋಕಾಯುಕ್ತರು ದಾಳಿ ನಡೆಸಿದ ಸಂದರ್ಭದಲ್ಲಿ ಸೌಮ್ಯ ಲತಾ ಎಸ್ಕೇಪ್ ಆಗಿದ್ದರೆ,

ಮಡಿಕೇರಿ: ಲೋಕಾಯುಕ್ತರು ದಾಳಿ ವೇಳೆ ಎಸ್ಕೇಪ್ ಆದ ಸಬ್ ರಿಜಿಸ್ಟ್ರಾರ್ |ಬ್ರೋಕರ್ ಹರಿದರ್ ಅಂದರ್ Read More »

ಬೆಂಗಳೂರಿನಲ್ಲಿ ಜಾಬ್ ಇದೆ, ತಿಂಗಳಿಗೆ 35,000 ಸ್ಯಾಲರಿ ಕೊಡ್ತಾರೆ!

ಸಮಗ್ರ ಉದ್ಯೋಗ: ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಸಿನಲ್ ಮತ್ತು ಆರೊಮ್ಯಾಟಿಕ್ ಪ್ಲಾಂಟ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್ I/II ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 27, 2024 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಪ್ರಾಜೆಕ್ಟ್​ ಅಸೋಸಿಯೇಟ್ I/II-1ಪ್ರಾಜೆಕ್ಟ್​ ಅಸೋಸಿಯೇಟ್ I- 1

ಬೆಂಗಳೂರಿನಲ್ಲಿ ಜಾಬ್ ಇದೆ, ತಿಂಗಳಿಗೆ 35,000 ಸ್ಯಾಲರಿ ಕೊಡ್ತಾರೆ! Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿಗೆ ಜಾಮೀನು ನಿರಾಕರಣೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ನಿವಾಸಿ ಜಾಬೀರ್(35), ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ಟ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯ 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿಗೆ ಜಾಮೀನು ನಿರಾಕರಣೆ Read More »

ಈ ತಳ್ಳುಗಾಡಿ ಐಸ್ ಕ್ರೀಂ ವ್ಯಾಪಾರಿ ಮಾಡಿದ‌ ಕಿತಾಪತಿ ನೋಡಿದ್ರೆ ನೀವೆಂದೂ ಐಸ್ ಕ್ರೀಂ ತಿನ್ನಲ್ಲ!! ಕ್ಯಾಮರಾದಲ್ಲಿ ಸೆರೆಯಾಯ್ತು ಈತನ ಕುಕೃತ್ಯ

ಸಮಗ್ರ ನ್ಯೂಸ್: ರಸ್ತೆ ಬದಿ ಮಾರಾಟ ಮಾಡುವ ಆಹಾರಗಳನ್ನು ಸೇವಿಸುವ ಮೊದಲು ಸಾಕಷ್ಟು ಬಾರಿ ಯೋಚನೆ ಮಾಡಬೇಕಾಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬೀದಿ ಬದಿ ಐಸ್ ಕ್ರೀಂ ಗಾಡಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ವ್ಯಕ್ತಿ ತನ್ನ ವೀರ್ಯಾಣುವನ್ನು ಐಸ್ ಕ್ರೀಂಗೆ ತುಂಬಿ ಮಾರಾಟ ಮಾಡುತ್ತಿದ್ದ. ಈ ವಿಕೃತ ಕೃತ್ಯ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ವಾರಂಗಲ್ ಜಿಲ್ಲೆಯಲ್ಲಿ ಈ ವಿಕೃತ ಘಟನೆ ನಡೆದಿದೆ. ಈ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆರೋಪಿ ವ್ಯಾಪಾರಿ ಕಾಳುರಾಮ್ ಕುರ್ಬಿಯಾ ಎಂದು

ಈ ತಳ್ಳುಗಾಡಿ ಐಸ್ ಕ್ರೀಂ ವ್ಯಾಪಾರಿ ಮಾಡಿದ‌ ಕಿತಾಪತಿ ನೋಡಿದ್ರೆ ನೀವೆಂದೂ ಐಸ್ ಕ್ರೀಂ ತಿನ್ನಲ್ಲ!! ಕ್ಯಾಮರಾದಲ್ಲಿ ಸೆರೆಯಾಯ್ತು ಈತನ ಕುಕೃತ್ಯ Read More »

ದಾಖಲೆಗಳಿಲ್ಲದ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದ ಶಾಕ್/ ನೋಂದಣಿಗೆ ಗಡುವು ನೀಡಿದ ಸರ್ಕಾರ

ಸಮಗ್ರ ನ್ಯೂಸ್: . ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲೂಕು ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‍ಗಳು, ಮಸೀದಿಗಳು ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ಸರ್ಕಾರ ಶಾಕ್ ನ್ಯೂಸ್ ನೀಡಿದ್ದು, ನೋಂದಣಿ ಗಡುವನ್ನು ನೀಡಿ ಸರ್ಕಾರ ಆದೇಶಿಸಿದೆ. ದಾಖಲೆಗಳು ಇಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‍ಗಳು, ಮಠಗಳು ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಮಕ್ಕಳನ್ನು ಮಸೀದಿ ಮತ್ತು ಚರ್ಚ್‍ಗಳಿಗೆ ದಾಖಲಿಸಿ. ಸರಕಾರಿ ದಾಖಲಾತಿ ಇಲ್ಲದೆ ಕಾರ್ಯಾಚರಿಸುತ್ತಿರುವ ಡೇಕೇರ್ ಸೆಂಟರ್ ಗಳು ಮಕ್ಕಳ ಕಲ್ಯಾಣ ಮತ್ತು ಸಂರಕ್ಷಣಾ

ದಾಖಲೆಗಳಿಲ್ಲದ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದ ಶಾಕ್/ ನೋಂದಣಿಗೆ ಗಡುವು ನೀಡಿದ ಸರ್ಕಾರ Read More »

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ?

ಸಮಗ್ರ ನ್ಯೂಸ್: ಕಾಂಗ್ರೇಸ್ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿವಿ ಸದಾನಂದ ಗೌಡ ಅವರಿಗೆ ಟಿಕೇಟ್ ನೀಡುವುದಾದರೆ ಅದು ಜಿಲ್ಲೆಗೆ ಮಾಡಿರುವ ದೊಡ್ಡ ದ್ರೋಹ ಎಂದು ನೇತ್ರಾವತಿ ಹೋರಾಟ ಸಮಿತಿ ಆರೋಪಿಸಿದೆ. ನೇತ್ರಾವತಿ ಹೋರಾಟ ಸಮಿತಿಯ ಸಂಚಾಲಕ ದಿನಕರ್ ಶೆಟ್ಟಿ ಮಾಧ್ಯಮಗಳ ಜೊತೆ ಮಾತನಾಡಿ, ಯಾವುದೇ ಕಾರಣಕ್ಕೂ ಕಾಂಗ್ರೇಸ್ ಡಿವಿ ಸದಾನಂದ ಗೌಡ ಅವರಿಗೆ ದಕ್ಷಿಣ ಕನ್ನಡದಲ್ಲಿ ಟಿಕೆಟ್ ನೀಡಬಾರದು, ಜಿಲ್ಲೆಯ ನೀರಿನ ಸಮಸ್ಯೆಗೆ ಈ ವ್ಯಕ್ತಿಯೇ ಕಾರಣ, ಕಾಂಗ್ರೆಸ್ ನಿಂದ ಲೋಕಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ? Read More »

ಚುನಾವಣಾ ನೀತಿ ಸಂಹಿತೆ/ ಬಸ್‍ಗಳಲ್ಲಿ ಲಗೇಜ್ ಗಳನ್ನು ಸಾಗಿಸುವಾಗ ಎಚ್ಚರ

ಸಮಗ್ರ ನ್ಯೂಸ್: 2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ದಾರಿಯುದ್ದಕ್ಕೂ ಪ್ರತಿ ಹೆಜ್ಜೆಗೂ ಪೆÇಲೀಸ್ ಕಾವಲು ಹಾಕಲಾಗುತ್ತಿದೆ. ಸಾರ್ವಜನಿಕ ಸಾರಿಗೆ ಬಸ್‍ಗಳಲ್ಲಿ ಲಗೇಜ್ ಗಳನ್ನು ಸಾಗಿಸುವಾಗ ಪ್ರಯಾಣಿಕರಿಗೆ ಕೆಲವು ನಿಬರ್ಂಧಗಳನ್ನು ವಿಧಿಸಲಾಗಿದ್ದು, ಇನ್ನು ಮುಂದೆ ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಲಗೇಜ್‍ನಲ್ಲಿ ಕೆಲವು ವಸ್ತುಗಳನ್ನು ಸಾಗಿಸಲು ಅನುಮತಿಸಲಾಗುವುದಿಲ್ಲ. ಈಗಾಗಲೇ ನಾಲ್ಕು ನಿಗಮಗಳಿಗೆ ಹೊಸ ನಿಯಮಗಳನ್ನು ಪರಿಚಯಿಸಲಾಗಿದ್ದು ಚುನಾವಣಾ ಸಂಬಂಧಿತ ದಾಖಲಾತಿ ಅಥವಾ ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸುವ ಸರಕುಗಳನ್ನು ಸಾಗಿಸಲಾಗುವುದಿಲ್ಲ. ದಾಖಲೆಗಳಿಲ್ಲದೆ ಪ್ರಯಾಣಿಕರು

ಚುನಾವಣಾ ನೀತಿ ಸಂಹಿತೆ/ ಬಸ್‍ಗಳಲ್ಲಿ ಲಗೇಜ್ ಗಳನ್ನು ಸಾಗಿಸುವಾಗ ಎಚ್ಚರ Read More »