Editor

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ/ 50ರಷ್ಟು ವಿಧದ `ನಂದಿನಿ’ ಐಸ್‍ಕ್ರೀಂ ಉತ್ಪನ್ನಗಳನ ಬಿಡುಗಡೆ

ಮಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ಉತ್ಪಾದಿಸುವ ಸುಮಾರು 50ರಷ್ಟು ವಿಧದ `ನಂದಿನಿ’ ಐಸ್‍ಕ್ರೀಂ ಉತ್ಪನ್ನಗಳನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಐಸ್‍ಕ್ರೀಂ ಸಂಗ್ರಹದ ಕೋಲ್ಡ್ ಸ್ಟೋರೇಜ್ ಘಟಕ ಉದ್ಘಾಟನೆ ಹಾಗೂ ಐಸ್‍ಕ್ರೀಂ ಬಿಡುಗಡೆಯನ್ನು ನೆರವೇರಿಸಿದರು. ‘ಹಾಲು ಮಹಾಮಂಡಳವು ಒಕ್ಕೂಟವನ್ನು ಐಸ್‍ಕ್ರೀಂ ಮಾರಾಟಕ್ಕೆ ಸೂಪರ್ ಸ್ಟಾಕಿಸ್ಟ್ ಆಗಿ ನೇಮಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಾರಂಭಿಕ ಹಂತದಲ್ಲಿ ನಂದಿನಿ 157 ಶ್ರೇಣಿಯ ಐಸ್‍ಕ್ರೀಂಗಳಲ್ಲಿ 50 ಶ್ರೇಣಿಗಳನ್ನು

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ/ 50ರಷ್ಟು ವಿಧದ `ನಂದಿನಿ’ ಐಸ್‍ಕ್ರೀಂ ಉತ್ಪನ್ನಗಳನ ಬಿಡುಗಡೆ Read More »

ಬಾಬಾ ರಾಮ್‍ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಸಮನ್ಸ್/ ಖುದ್ದು ಹಾಜರಾಗಲು ಸೂಚನೆ

ಸಮಗ್ರ ನ್ಯೂಸ್: ಯೋಗ ಗುರು ಬಾಬಾ ರಾಮ್‍ದೇವ್, ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಾಗುವಂತೆ ಸೂಚಿಸಿದೆ. ಶೋಕಾಸ್ ನೋಟಿಸ್‍ಗೆ ಉತ್ತರ ನೀಡದ ಹಿನ್ನೆಲೆಯಲ್ಲಿ, ನಮ್ಮ ಆದೇಶಗಳನ್ನು ನಿರ್ಲಕ್ಷಿಸಿದ್ದೀರಿ. ಬಾಬಾ ರಾಮ್‍ದೇವ್, ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ವೇಳೆ ಪತಂಜಲಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಪ್ಪಗಿ ರಾಮದೇವ್

ಬಾಬಾ ರಾಮ್‍ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಸಮನ್ಸ್/ ಖುದ್ದು ಹಾಜರಾಗಲು ಸೂಚನೆ Read More »

ಮೈಸೂರು ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ

ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 23ರಿಮದ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೀದರ್​ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ* ಮಳೆಯಾಗುವ ಸಾಧ್ಯತೆ ಇದೆ* ಕೊಪ್ಪಳದಲ್ಲಿ ಮಾರ್ಚ್​ 21ರಿಂದ 2 ದಿನಗಳ ಕಾಲ ಮಳೆಯಾಗಲಿದೆ, ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ

ಮೈಸೂರು ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ Read More »

ಮೈಸೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ಯ? ಹಾಗಾದ್ರೆ ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 20, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ

ಮೈಸೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ಯ? ಹಾಗಾದ್ರೆ ಈಗಲೇ ಅರ್ಜಿ ಸಲ್ಲಿಸಿ Read More »

ಮಹಾರಾಷ್ಟ್ರದಲ್ಲಿ ನಕ್ಸಲ್- ಪೊಲೀಸ್ ಚಕಮಕಿ/ ನಾಲ್ವರು ನಕ್ಸಲರ ಹತ್ಯೆ

ಸಮಗ್ರ ನ್ಯೂಸ್: ಪೊಲೀಸರು ಹಾಗೂ ನಕ್ಸಲರ ನಡುವೆ ಮಹಾರಾಷ್ಟ್ರದ ಗಡ್ಡಿರೋಲಿಯಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ನಕ್ಸಲರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಹಾಗೂ ಸಿಆರ್‍ಪಿಎಫ್ ಕಮಾಂಡೋಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅನಾಹುತ ಸೃಷ್ಟಿಸಲು ಸಂಚು ರೂಪಿಸಿ ಅರಣ್ಯಗಳಲ್ಲಿ ಅಡಗಿ ಕುಳಿತಿದ್ದ ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ನಕ್ಸಲರನ್ನು ಹಿಡಿದುಕೊಟ್ಟವರಿಗೆ 36 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿತ್ತು. ಇದೀಗ ನಕ್ಸಲರು ಬಲಿಯಾಗಿದ್ದು, ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಮಹಾರಾಷ್ಟ್ರದಲ್ಲಿ ನಕ್ಸಲ್- ಪೊಲೀಸ್ ಚಕಮಕಿ/ ನಾಲ್ವರು ನಕ್ಸಲರ ಹತ್ಯೆ Read More »

ಎಮ್ಮೆ ಹಾಲಿಗೆ ಬೇಡಿಕೆ ಕುಸಿತ/ ಮಾರಾಟ ನಿಲ್ಲಿಸಿದ ಕೆಎಂಎಫ್

ಸಮಗ್ರ ನ್ಯೂಸ್: ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಮತ್ತೆ ಎಮ್ಮೆ ಹಾಲು ಮಾರಾಟ ನಿಲ್ಲಿಸಲು ಕೆಎಂಎಫ್ ನಿರ್ಧರಿಸಿದೆ. ಕಳೆದ ವರ್ಷ ಡಿಸೆಂಬರ್‍ನಿಂದ ಕೆಎಂಎಫ್ ಎಮ್ಮೆ ಹಾಲು ಉತ್ಪಾದನೆ ಆರಂಭಿಸಿದ್ದು, ಇದೀಗ ಬೇಡಿಕೆ ಕುಸಿಯುತ್ತಿರುವುದರಿಂದ ಮಾರಾಟ ಮಾಡುವುದನ್ನು ನಿಲ್ಲಿಸುವುದಾಗಿ ತಿಳಿಸಲಾಗಿದೆ. ರಾಜ್ಯದಲ್ಲಿ ಪ್ರತಿನಿತ್ಯ ಕೇವಲ 2 ಸಾವಿರ ಲೀಟರ್ ಎಮ್ಮೆ ಹಾಲು ಮಾರಾಟವಾಗುತ್ತಿದ್ದು, ಬೆಂಗಳೂರು, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಪೂರೈಕೆಯಾಗುತ್ತಿದೆ. ಕೆಎಂಎಫ್ ಪ್ರತಿ ಲೀಟರ್ ಗೆ 60 ರೂ. ನೀಡುತ್ತಿದೆ. ಆದರೆ ಇನ್ನು ಮುಂದೆ ಎಮ್ಮೆ ಹಾಲು ಮಾರಾಟ ಮಾಡದಿರಲು

ಎಮ್ಮೆ ಹಾಲಿಗೆ ಬೇಡಿಕೆ ಕುಸಿತ/ ಮಾರಾಟ ನಿಲ್ಲಿಸಿದ ಕೆಎಂಎಫ್ Read More »

ದೇವರಮನೆಯಲ್ಲಿ ಕಾಡಾನೆ ದಾಳಿ|ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ಸಮೀಪದ ದೇವರಮನೆಯಲ್ಲಿ ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಸೋಮವಾರ ಸಂಜೆ ನಡೆದಿದೆ. ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ ದೇವರಮನೆ ರಸ್ತೆಯಲ್ಲಿ ಕಾಡಾನೆ ಬೈಕಿಗೆ ಅಡ್ಡ ಬಂದು ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಬೈಕ್ ಸವಾರರು ಓಡಿ ಹೋಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು

ದೇವರಮನೆಯಲ್ಲಿ ಕಾಡಾನೆ ದಾಳಿ|ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು Read More »

ಚುನಾವಣೆ ಸಂದರ್ಭದಲ್ಲಿ ಬರುವವರು ನಮಗೆ ಬೇಡ| ಡಿವಿ ಎಸ್ ಕಾಂಗ್ರೆಸ್ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ತಡೆ!?

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಕಾಂಗ್ರೆಸ್‌ ಸೇರ್ಪಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಣ್ಣೀರು ಎರಚಿದ್ದಾರೆ ಎನ್ನಲಾಗಿದೆ. ಬಿಜೆಪಿ ಅಸಮಾಧಾನಿತ ನಾಯಕರು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಬರುವುದು ಬೇಡ ಎಂದು ಸಿದ್ದರಾಮಯ್ಯ ಖಡಕ್‌ ಆಗಿ ಹೇಳಿದ್ದಾರೆ. ಹೀಗಾಗಿ ಸದಾನಂದ ಗೌಡ ಸಹಿತ ಬಿಜೆಪಿಯ ಹಲವು ಅತೃಪ್ತ ನಾಯಕರ ಕಾಂಗ್ರೆಸ್‌ ಸೇರುವ ಯೋಜನೆ ಠುಸ್‌ ಆಗಿದೆ ಎಂದು ಮೂಲವೊಂದು ತಿಳಿಸಿದೆ. ಮೈಸೂರು ಕ್ಷೇತ್ರದಿಂದ ಸದಾನಂದ ಗೌಡರನ್ನು ಕಾಂಗ್ರೆಸ್‌ ಕಣಕ್ಕಿಳಿಸುವ ವದಂತಿ ದಟ್ಟವಾಗಿ ಹರಡಿತ್ತು. ಈ ಪ್ರಸ್ತಾವಕ್ಕೆ ಒಂದೇ ಮಾತಿನಲ್ಲಿ

ಚುನಾವಣೆ ಸಂದರ್ಭದಲ್ಲಿ ಬರುವವರು ನಮಗೆ ಬೇಡ| ಡಿವಿ ಎಸ್ ಕಾಂಗ್ರೆಸ್ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ತಡೆ!? Read More »

ಮಂಡ್ಯ ಕಣಕ್ಕಿಳಿಯಲು ಎಚ್.ಡಿ ಕುಮಾರಸ್ವಾಮಿ ನಿರ್ಧಾರ..!

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ಎಲ್ಲಾ ಪಕ್ಷದಲ್ಲಿ ದೊಡ್ಡ ತಲೆಬಿಸಿಯಾಗಿರುವಂತಹದು, ಇದರಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದೇ ಸದ್ಯ ಬಹಳಷ್ಟು ಕುತೂಹಲ. ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ವದಂತಿಗಳ ಮಧ್ಯೆ, ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಟಿಕೆಟ್​ಗೆ ಪೈಪೋಟಿ ನಡೆಸುತ್ತಿದ್ದಾರೆ. ಆದರೆ ಈಗ ವರದಿಗಳ ಪ್ರಕಾರ ಜೆಡಿಎಸ್ ನಾಯಕ ಹೆಚ್​ಡಿ

ಮಂಡ್ಯ ಕಣಕ್ಕಿಳಿಯಲು ಎಚ್.ಡಿ ಕುಮಾರಸ್ವಾಮಿ ನಿರ್ಧಾರ..! Read More »

ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಹಲ್ಲೆ

ಸಮಗ್ರ ನ್ಯೂಸ್: ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರತ್​ಪೇಟೆಯಲ್ಲಿರುವ ಮೊಬೈಲ್ ಶಾಪ್​ನಲ್ಲಿ ಯುವಕ ಹುನುಮಾನ್​ ಚಾಲಿಸಾ ಅನ್ನು ಜೋರು ಸೌಂಡ್​ ಇಟ್ಟು ಹಚ್ಚಿದ್ದರು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್​

ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಹಲ್ಲೆ Read More »