ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಕಾಡ್ಗಿಚ್ಚು
ಸಮಗ್ರ ನ್ಯೂಸ್ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿಯನ್ನು ಹತೋಟಿಗೆ ತರಲು ಅರಣ್ಯ ಇಲಾಖೆ ಹರಸಾಹಸ ಪಡುವ ಆತಂಕದ ಕ್ಷಣಗಳು ಉಂಟಾಗಿವೆ. ಭಾನುವಾರ ಸಂಜೆ ಕುದುರೆಮುಖ ಶಿಖರದ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ನಾವೂರು ಗ್ರಾಮದ ತೊಳಲಿ ಏಳುಸುಟ್ಟು ಎಂಬ ಸ್ಥಳಕ್ಕೆ ಬೆಂಕಿ ವ್ಯಾಪಿಸಿದೆ. ಬಿಸಿಲಿನ ತಾಪ ಹಾಗೂ ಗಾಳಿಯ ರಭಸಕ್ಕೆ ಹಲವು ಗಿಡಗಳು ಒಣಗಿ ಬೆಂಕಿ ವ್ಯಾಪಿಸಿದ್ದು ನಿಯಂತ್ರಣಕ್ಕೂ ಕಷ್ಟವಾಗಿದೆ. ನಾವೂರು ಮುಖ್ಯರಸ್ತೆಯಿಂದ ಸುಮಾರು 10 ಕಿ.ಮೀ
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಕಾಡ್ಗಿಚ್ಚು Read More »










