ಧರ್ಮಸ್ಥಳ: ದೂರುದಾರ ತೋರಿಸಿದಲ್ಲೆಲ್ಲಾ ಅಸ್ಥಿಪಂಜರ ಶೋಧ| ಒಂದು ವಾರ ಮುಂದುವರಿಯಲಿದೆ ಹುಡುಕಾಟ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ಇನ್ನೂ ಒಂದು ವಾರ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ. ಈಗಾಗಲೇ ಗುರುತಿಸಲಾದ 15 ಪಾಯಿಂಟ್ ಗಳು ಮಾತ್ರವಲ್ಲದೆ, ದೂರುದಾರ ತೋರಿಸಿದ ಎಲ್ಲಾ ಸ್ಥಳಗಳಲ್ಲಿಯೂ ಶೋಧಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. 15 ಮಾತ್ರವಲ್ಲ, ಮತ್ತಷ್ಟು ಸ್ಥಳಗಳಲ್ಲೂ ಎಸ್ಐಟಿ ಹುಡುಕಾಟ ನಡೆಸಲಿದೆ. ಅಲ್ಲದೆ 13ನೇ ಪಾಯಿಂಟ್ ನಲ್ಲಿ ಶೋಧಕ್ಕೆ ಜಿಪಿಆರ್ ಬಳಸಲು ನಿರ್ಧಾರ ಕೈಗೊಳ್ಳಲಾಗಿದೆ. ಜಿಪಿಆರ್ ಯಂತ್ರ ಬಂದ ನಂತರ 13ನೇ ಪಾಯಿಂಟ್ […]
ಧರ್ಮಸ್ಥಳ: ದೂರುದಾರ ತೋರಿಸಿದಲ್ಲೆಲ್ಲಾ ಅಸ್ಥಿಪಂಜರ ಶೋಧ| ಒಂದು ವಾರ ಮುಂದುವರಿಯಲಿದೆ ಹುಡುಕಾಟ Read More »










