ಬೆಂಗಳೂರಿನಲ್ಲಿ ಜಲಕ್ಷಾಮ| ಇಂದು ಅಧಿಕಾರಿಗಳ ಜೊತೆ ಸಿಎಂ ಸಭೆ
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹುಮಟ್ಟದಲ್ಲಿ ಇದ್ದು, ಇಂದು ಈ ವಿಚಾರವಾಗಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ನಗರ ಡಿಸಿ, ಬಿಬಿಎಂಪಿ, ಬೆಂಗಳೂರು ಜಲಮಂಡಳಿ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ಹಿಂದೆ ಅಂದರೆ ಮಾ.5ರಂದು ರಾಜ್ಯದ ನೀರಿನ ಸಮಸ್ಯೆ ಕುರಿತು
ಬೆಂಗಳೂರಿನಲ್ಲಿ ಜಲಕ್ಷಾಮ| ಇಂದು ಅಧಿಕಾರಿಗಳ ಜೊತೆ ಸಿಎಂ ಸಭೆ Read More »










