Editor

ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ

ಸಮಗ್ರ ನ್ಯೂಸ್: ಮಹಿಳಾ ಪ್ರೀಮಿಯರ್ ಲೀಗ್‍ನ ಎರಡನೇ ಆವೃತ್ತಿಯ ಫೈನಲ್ ಹಣಾಹಣಿ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಮೊದಲ ಬಾರಿಗೆ ಫೈನಲ್ ತಲುಪಿದೆ. ಈ ಎರಡು ತಂಡದಲ್ಲಿ ಯಾರೇ ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಬಾರಿಗೆ ಫೈನಲ್ ತಲುಪಿದ್ದರೆ, ಬೆಂಗಳೂರು ಮೊದಲ ಬಾರಿಗೆ ಅಂತಿಮ ಹಂತ

ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ Read More »

ಬೆಳ್ಳಾರೆ : ಸುಲಿದು ಇಟ್ಟಿದ್ದ 5 ಗೋಣಿ ಅಡಿಕೆ ಕಳವು

ಸಮಗ್ರ ನ್ಯೂಸ್ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಲಿದು ದಾಸ್ತಾನು ಇಟ್ಟಿದ್ದ 5 ಗೋಣಿ ಅಡಿಕೆ ಕಳವಾಗಿರುವ ಘಟನೆ ಸುಳ್ಯದ ಕುಳ್ಳಂಪಾಡಿ ಎಂಬಲ್ಲಿ ನಡೆದಿದೆ. ಕುಳ್ಳಂಪಾಡಿ ಗ್ರಾಮ ನಿವಾಸಿ ಹಿರಿಯಣ್ಣ ಗೌಡ (54) ಎಂಬವರು ಮಾರ್ಚ್ 14 ರಂದು ಸಂಜೆ ತನ್ನ ಕುಟುಂಬ ಸಮೇತ ಪುತ್ತೂರು ತಾಲೂಕು ಮಾಡಾವಿನಲ್ಲಿರುವ ತನ್ನ ಅಕ್ಕನ ಮನೆಗೆ ಹೋದವರು ರಾತ್ರಿ ವಾಪಾಸು ಮನೆಗೆ ಬಂದಿದ್ದು, ಮರುದಿನ ಬೆಳಿಗ್ಗೆ ಎದ್ದು, ಕೊಟ್ಟಿಗೆಗೆ ಹೋಗಿ ನೋಡಿದಾಗ ಕೊಟ್ಟಿಗೆಯಲ್ಲಿ ಸುಮಾರು ಒಂದು ವಾರಗಳಿಂದ ಸುಲಿದು

ಬೆಳ್ಳಾರೆ : ಸುಲಿದು ಇಟ್ಟಿದ್ದ 5 ಗೋಣಿ ಅಡಿಕೆ ಕಳವು Read More »

ಬೆಳ್ತಂಗಡಿ: ರಸ್ತೆಗೆ ಓಡಿಬಂದ ಮಗುವಿಗೆ ರಿಕ್ಷಾ ಢಿಕ್ಕಿಯಾಗಿ ಮೃತ್ಯು

ಸಮಗ್ರ ನ್ಯೂಸ್ : ಆಟೋ ರಿಕ್ಷಾ ಢಿಕ್ಕಿಯಾಗಿ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು. ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ. ಈ ವೇಳೆ ಅದೇ ಸಮಯಕ್ಕೆ ಬಂದ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ

ಬೆಳ್ತಂಗಡಿ: ರಸ್ತೆಗೆ ಓಡಿಬಂದ ಮಗುವಿಗೆ ರಿಕ್ಷಾ ಢಿಕ್ಕಿಯಾಗಿ ಮೃತ್ಯು Read More »

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ಪುರುಷೋತ್ತ ಬಿಳಿ ಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಜೊತೆಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಉಳಿದ ಪ್ರಾಧಿಕಾರದ ಅಧ್ಯಕ್ಷ ಹಾಗೂ ಸದಸ್ಯರು

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ Read More »

ಲೋಕ ಸಮರಕ್ಕೆ ಡೇಟ್ ಫಿಕ್ಸ್| ನಗರದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ನಿನ್ನೆ ಡೆಟ್ ಫಿಕ್ಸ್ ಮಾಡಿದ್ದು, ಈ ಹಿನ್ನೆಲೆ ಬೆಂಗಳೂರು ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ

ಲೋಕ ಸಮರಕ್ಕೆ ಡೇಟ್ ಫಿಕ್ಸ್| ನಗರದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ Read More »

ಉಡುಪಿ: ಈಶ್ವರಪ್ಪನವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ; ಯಶ್ ಪಾಲ್ ಸುವರ್ಣ

ಸಮಗ್ರ ನ್ಯೂಸ್ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು. ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪನವರು ಬೇಸರಗೊಂಡಿರಬಹುದು. ಆದರೆ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಈಶ್ವರಪ್ಪ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಬೇಸರ ಶಮನಗೊಂಡು 28 ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಈಶ್ವರಪ್ಪ ಕೆಲಸ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ

ಉಡುಪಿ: ಈಶ್ವರಪ್ಪನವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ; ಯಶ್ ಪಾಲ್ ಸುವರ್ಣ Read More »

ಮಂಗಳೂರು: ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ;ರಮಾನಾಥ ರೈ

ಸಮಗ್ರ ನ್ಯೂಸ್: ರಾಜ್ಯದಲ್ಲಿ 18 ರಿಂದ 20 ಸ್ಥಾನಗಳು ಗೆಲ್ಲುವ ವಿಶ್ವಾಸ ಇದೆ, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ. ಕರಾವಳಿಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಕೆಲಸ ಮಾಡಿಲ್ಲ ಅಂತ ಅಭ್ಯರ್ಥಿ ಬದಲಾವಣೆ ಮಾಡಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅನೇಕ ಹಗರಣಗಳು ನಡೆಸಿದೆ. ಪಾಕಿಸ್ತಾನದ ಮೂಲದ ಕಂಪೆನಿಯಿಂದಲೂ ಬಿಜೆಪಿ ದೇಣಿಗೆ ಪಡೆದಿದೆ.

ಮಂಗಳೂರು: ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ;ರಮಾನಾಥ ರೈ Read More »

ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ|ಸಿಸಿಟಿವಿಯಲ್ಲಿ ಸೆರೆ

ಸಮಗ್ರ ನ್ಯೂಸ್ : ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾಗಿದ್ದಾನೆ. ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ|ಸಿಸಿಟಿವಿಯಲ್ಲಿ ಸೆರೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ 2 ಪ್ರಮುಖ ಗ್ರಹಗಳ ರಾಶಿ ಬದಲಾವಣೆಯಾಗಲಿದೆ. ಈ ವಾರ ಸೂರ್ಯ ಹಾಗೂ ಮಂಗಳ ರಾಶಿ ಬದಲಾವಣೆ ಮಾಡಿದೆ, ಅಸ್ತಂಗತವಾಗಿದ್ದ ಶನಿ ಉದಯವಾಗಲಿದೆ. ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರ (ಮಾರ್ಚ್ 17 ರಿಂದ 23): ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ: ಮೇಷರಾಶಿ:ಈ ವಾರ ಖರ್ಚು ಅಧಿಕವಿರಲಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಬಜೆಟ್ ನಲ್ಲಿ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡದಿದ್ದರೆ ಉತ್ತಮ. ನೀವು ಸಾಲ ಪಡೆದಿದ್ದರೆ ಅದನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಉಡುಪಿ:ಯುವಕನ ಹತ್ಯೆ ಪ್ರಕರಣ| ಘಟನೆ ನಡೆದು 13 ದಿನಗಳು ಕಳೆದರೂ ಆರೋಪಿಗಳ ಸುಳಿವಿಲ್ಲ

ಸಮಗ್ರ ನ್ಯೂಸ್ : ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ಮಾ.2 ರ ರಾತ್ರಿ ತನ್ನದೇ ಮನೆಯಲ್ಲಿ ಆಗಂತುಕರು ಹಾರಿಸಿದ ಗುಂಡಿಗೆ ಬಲಿಯಾದ ಕೃಷ್ಣನ ಹತ್ಯೆ ನಡೆದು ಇಂದಿಗೆ 13 ದಿನಗಳು ಉರುಳಿದೆ. ಹತ್ಯೆ ನಡೆದ ಕೆಲವು ದಿನಗಳ ಬಳಿಕ ಮನೆಯೊಳಗಿದ್ದ ಟ್ರಂಕ್ ಕಾಣೆಯಾಗಿದೆ ಎಂದು ಕುಟುಂಬಸ್ಥರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಟ್ರಂಕ್ ನ ಒಳಗೇನಿತ್ತು ಎಂಬುದು ಇಲಾಖೆಗೆ ಯಕ್ಷಪ್ರಶ್ನೆಯಾಗಿದೆ. ಮೃತ ಕೃಷ್ಣನ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದು ಪ್ರಾಥಮಿಕ ತನಿಖೆಯನ್ನು ನಡೆಸಿ, ಸಿಡಿಆರ್ ಪಡೆದಿದ್ದಾರೆ. ಅದರಲ್ಲಿ

ಉಡುಪಿ:ಯುವಕನ ಹತ್ಯೆ ಪ್ರಕರಣ| ಘಟನೆ ನಡೆದು 13 ದಿನಗಳು ಕಳೆದರೂ ಆರೋಪಿಗಳ ಸುಳಿವಿಲ್ಲ Read More »