Editor

ಉಡುಪಿ: ಲಾಕರ್‍ನಲ್ಲಿದ್ದ ಲಕ್ಷಾಂತರ ರೂ. ಲಪಟಾಯಿಸಿದ ಡೆಲಿವರಿ ಬಾಯ್

ಸಮಗ್ರ ನ್ಯೂಸ್ : ಬ್ರಹ್ಮಾವರ ಸಮೀಪದ ಸಾಲಿಕೇರಿ ಎಂಬಲ್ಲಿರುವ ವಿಲ್‍ಕಾರ್ಟ್ ಸೊಲ್ಯುಶನ್ ಕಂಪೆನಿಗೆ ಸಂಬಂಧಿಸಿದ ಲಕ್ಷಾಂತರ ರೂ. ಹಣವನ್ನು ಅದರ ಡೆಲಿವರಿ ಬಾಯ್ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪನಿಯ ಖಾತೆಯ ಲಾಕರ್ ನಲ್ಲಿದ್ದ 3,25,000ರೂ. ಹಣವನ್ನು ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ ಎಂಬಾತನು ಕಳ್ಳತನ ಮಾಡಿಕೊಂಡು ಹೋಗಿದ್ದು, ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಉಡುಪಿ: ಲಾಕರ್‍ನಲ್ಲಿದ್ದ ಲಕ್ಷಾಂತರ ರೂ. ಲಪಟಾಯಿಸಿದ ಡೆಲಿವರಿ ಬಾಯ್ Read More »

ಬೆಳ್ತಂಗಡಿ: ಕಾರು ಪಲ್ಟಿ| ಚಾಲಕ ಗಂಭೀರ

ಸಮಗ್ರ ನ್ಯೂಸ್ : ಗುರುವಾಯನ ಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಬಿದ್ದು ಪಕ್ಕದ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ. ಉಡುಪಿ ಮೂಲದ ವ್ಯಾಪಾರಿ ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಳ್ತಂಗಡಿ: ಕಾರು ಪಲ್ಟಿ| ಚಾಲಕ ಗಂಭೀರ Read More »

ಬೆಳ್ತಂಗಡಿ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ

ಸಮಗ್ರ ನ್ಯೂಸ್ : ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಸವಾರರಿಗೆ ಗಾಯವಾಗಿರುವ ಘಟನೆ ನಡೆದಿದೆ. ಉಜಿರೆ ರಾಮಣ್ಣ ನಾಯ್ಕ (57) ಗಾಯಗೊಂಡವರು. ರಾಮಣ್ಣ ನಾಯ್ಕ… ಅವರು ಉಜಿರೆ ಕಡೆಯಿಂದ ಹೋಗುವಾಗ ಧೀರಜ್ ಅವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳ ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ

ಬೆಳ್ತಂಗಡಿ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ Read More »

ಶಿರ್ವ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಅರಸೀಕಟ್ಟೆ ಬಸ್ ನಿಲ್ದಾಣದ ಬಳಿ ಶಂಕರ (45) ಎಂಬವರು ಇತ್ತೀಚೆಗೆ ಮಧ್ಯಾಹ್ನ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿ ಬಿದ್ದಿದ್ದರು. ಸಾರ್ವಜನಿಕರು ಅವರನ್ನು ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿ ಸುಜಾತಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಮೂಲ್ಕಿ: ಕಾರು ಡಿವೈಡರ್‌ಗೆ ಢಿಕ್ಕಿ

ಸಮಗ್ರ ನ್ಯೂಸ್ : ಇಲ್ಲಿಯ ಹಳೆಯಂಗಡಿ ಬಿಲ್ಲವ ಸಂಘದ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಈ ಕಾರನ್ನು ಚಲಾಯಿಸುತ್ತಿದ್ದ ಮಂಗಳೂರಿನ ಪ್ರಶಾಂತ್ ಎಂಬವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲ್ಕಿ: ಕಾರು ಡಿವೈಡರ್‌ಗೆ ಢಿಕ್ಕಿ Read More »

ಮಂಗಳೂರು: ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ|ಆರೋಪಿಗಳ ಬಂಧನ

ಸಮಗ್ರ ನ್ಯೂಸ್ : ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಭಾಸ್ಕರ್ ಎಂಬ ಖಾಸಗಿ ಬಸ್ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಿಜಕ್ಕೂ ಆತಂಕಕಾರಿಯಾಗಿದೆ. ವರದಿಗಳ ಪ್ರಕಾರ, ರಾತ್ರಿ 8 ಗಂಟೆ ಸುಮಾರಿಗೆ ಭಾಸ್ಕರ್ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಲಾಯಿತು, ಏಕೆಂದರೆ ಗ್ಯಾಂಗ್ ಅವರು ಬಸ್‌ನಲ್ಲಿ ಹುಡುಗಿಯ ಜೊತೆ ಮಾತನಾಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ದುರದೃಷ್ಟಕರ ಘಟನೆಗೆ ಮತ್ತೊಂದು ಸಂಕೀರ್ಣತೆಯ ಪದರವನ್ನು ಸೇರಿಸುವ ಮೂಲಕ ಹುಡುಗಿ ಮತ್ತು ಚಾಲಕ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು

ಮಂಗಳೂರು: ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ|ಆರೋಪಿಗಳ ಬಂಧನ Read More »

ಮಂಗಳೂರು: ಕೊನೆಗೂ ಬಿಜೆಪಿ ಜೊತೆ ವಿಲೀನಗೊಂಡ ಪುತ್ತಿಲ ಪರಿವಾರ| ಅಧಿಕೃತವಾಗಿ ಗೊಂದಲಗಳಿಗೆ ತೆರೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ನಡೆಯುತ್ತಿದ್ದ ಗೊಂದಲಗಳಿಗೆ ಇಂದು ತೆರೆ ಬಿದ್ದಿದ್ದು, ಕೊನೆಗೂ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಹಿಂದೂ ಪರ ಹೋರಾಟಗಾರ, ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅರುಣ್ ಕುಮಾರ್ ಪುತ್ತಿಲ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪುತ್ತಿಲ ಪರಿವಾರದ ಪ್ರಮುಖರೊಂದಿಗೆ ಬೇಷರತ್ತಾಗಿ ಬಿಜೆಪಿ ಸೇರಿಕೊಂಡರು. ಈ ಮೂಲಕ

ಮಂಗಳೂರು: ಕೊನೆಗೂ ಬಿಜೆಪಿ ಜೊತೆ ವಿಲೀನಗೊಂಡ ಪುತ್ತಿಲ ಪರಿವಾರ| ಅಧಿಕೃತವಾಗಿ ಗೊಂದಲಗಳಿಗೆ ತೆರೆ Read More »

ಬಂಟ್ವಾಳ : ಸ್ಕೂಟರ್ ಕಳ್ಳತನ ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಗ್ಯಾರೇಜ್ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಮಾಡಿ ಗ್ರಾಮದ ಜೈದುರ್ಗ ಗ್ಯಾರೇಜ್ ಬಳಿ ನಡೆದಿದೆ. ಇಲ್ಲಿನ ನಿವಾಸಿ ಸುರೇಶ್ (37) ಎಂಬವರ ಆಕ್ಸಿಸ್ ಸ್ಕೂಟರ್ ( KA 20 EE1584) ಕಳವಾಗಿದೆ. ಇವರು ತನ್ನ ಎಕ್ಸಿಸ್ ಸ್ಕೂಟರನ್ನು ಮಾ 12 ರಂದು ಸಂಜೆ ಅಮ್ಮಾಡಿ ಗ್ರಾಮದ ಜೈದುರ್ಗ ಗ್ಯಾರೆಜ್ ಬಳಿ ನಿಲ್ಲಿಸಿ ಮನೆಗೆ ಹೋಗಿದ್ದು, ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಸ್ಕೂಟರ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಸ್ಕೂಟರ್

ಬಂಟ್ವಾಳ : ಸ್ಕೂಟರ್ ಕಳ್ಳತನ ಪ್ರಕರಣ ದಾಖಲು Read More »

ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ| ಹಣದ ಬ್ಯಾಗ್ ಪತ್ತೆ

ಸಮಗ್ರ ನ್ಯೂಸ್ : ಮುಡಾ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ತಿಳಿಸಿದ್ದಾರೆ. ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿತ್ತು. ದೂರುಗಳು ಬಂದ ಹಿನ್ನೆಲೆಯಲ್ಲಿ ಮಾ. 13ರಂದು ಸಂಜೆ ದಾಳಿ ನಡೆಸಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ

ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ| ಹಣದ ಬ್ಯಾಗ್ ಪತ್ತೆ Read More »

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಕೆಪಿಎಸ್​​ಸಿಯಿಂದ 76 ಹುದ್ದೆಗಳ ನೇಮಕಾತಿ

ಸಮಗ್ರ ಉದ್ಯೋಗ: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ (RPC)- 70ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ (HK)- 6 ವಿದ್ಯಾರ್ಹತೆ:ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಕೆಪಿಎಸ್​​ಸಿಯಿಂದ 76 ಹುದ್ದೆಗಳ ನೇಮಕಾತಿ Read More »