ನನ್ನ ಪ್ರೀತಿಯ ದಕ್ಷಿಣ ಕನ್ನಡದ ಜನತೆಯೇ…| ಭಾವುಕ ಪತ್ರ ಬರೆದ ಸ್ಪೀಕರ್ ಯು.ಟಿ ಖಾದರ್
ಸಮಗ್ರ ನ್ಯೂಸ್: ಇತ್ತೀಚಿನ ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಹ*ತ್ಯೆ, ಕೊಲೆ ಯತ್ನ, ಹಲ್ಲೆಯಂತಹ ಪ್ರಕರಣಗಳು ನಡೆದಿದ್ದು, ಇದರಿಂದ ಜಿಲ್ಲೆಯ ಜನರು ಒಬ್ಬರ ಮೇಲ್ಲೊಬ್ಬರ ನಂಬಿಕೆ ಕಳೆದುಕೊಳ್ಳುವಂತ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಇಂತಹ ಕೋಮು ಗಲಭೆಗೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ. ಖಾದರ್ ಜಿಲ್ಲೆಯ ಜನತೆಗೆ ಪತ್ರವೊಂದನ್ನು ಬರೆದಿದ್ದಾರೆ. ಸ್ಪೀಕರ್ ಬರೆದ ಪತ್ರ ಈ ಕೆಳಗಿನಂತಿದೆ..ನನ್ನ ಪ್ರೀತಿಯ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ,ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವಂತಹ ಕೆಲವು ಘಟನೆಗಳು […]
ನನ್ನ ಪ್ರೀತಿಯ ದಕ್ಷಿಣ ಕನ್ನಡದ ಜನತೆಯೇ…| ಭಾವುಕ ಪತ್ರ ಬರೆದ ಸ್ಪೀಕರ್ ಯು.ಟಿ ಖಾದರ್ Read More »










