ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮ ನಿರ್ಬಂಧ ವಿಚಾರ| ಪ್ರಕರಣ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಧೀಶರ ಮನವಿ
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಮಾಧ್ಯಮಗಳಿಗೆ ಯಾವುದೇ ರೀತಿ ಸುದ್ದಿ ಪ್ರಕಟಿಸದಂತೆ ಹಾಗೂ ಪ್ರಕಟಿಸಿರುವ ಸುದ್ದಿಗಳನ್ನು ಡಿಲೀಟ್ ಮಾಡುವಂತೆ ಏಕಪಕ್ಷೀಯವಾಗಿ ಆದೇಶ ಮಾಡಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು ತಾವು ಧರ್ಮಸ್ಥಳ ಕಾಲೇಜಿನ ವಿದ್ಯಾರ್ಥಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ಅವರು ಮನವಿ ಮಾಡಿದ್ದಾರೆ. ಪ್ರಕರಣವನ್ನು ಅಗತ್ಯ ಆದೇಶಗಳಿಗಾಗಿ ಪ್ರಧಾನ ನಗರ ಸಿವಿಲ್ ಸೆಷನ್ಸ್ ನ್ಯಾಯಾಧೀಶರ ಮುಂದೆ ಇಡುವುದು ಸೂಕ್ತ […]









