Editor

ಕಳೆದುಹೋದ ಮೊಬೈಲ್ ಪೋನ್‍ಗಳು/ ಕಂಡುಹಿಡಿಯುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿ

ಸಮಗ್ರ ನ್ಯೂಸ್: ಕಳೆದುಹೋದ ಮೊಬೈಲ್ ಪೋನ್‍ಗಳನ್ನು ಕಂಡುಹಿಡಿಯುವಲ್ಲಿ ಮತ್ತು ಮರುಪಡೆಯುವಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಸಿಇಐಆರ್ ಪೋರ್ಟಲ್‍ನಲ್ಲಿ ಮೊಬೈಲ್ ಸಾಧನಗಳ ನವೀಕರಣದಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ ಎಂದು ವರದಿಯಾಗಿದೆ. 2,06,905 ಲಕ್ಷ ಮೊಬೈಲ್ ಪೋನ್ ಪ್ರಕರಣಗಳು ಸಿಇಐಆರ್ (ಸೆಂಟ್ರಲ್ ಈಕ್ವಿಪ್ಟೆಂಟ್ ಐಡೆಂಟಿಟಿ ರಿಜಿಸ್ಟ್ರಿ) ಪೋರ್ಟಲ್‍ನಲ್ಲಿ ದಾಖಲಾಗಿವೆ. ಇವುಗಳಲ್ಲಿ 89,794 ಸೆಲ್ ಪೋನ್‍ಗಳ ಉಲ್ಲೇಖಗಳು ಕಂಡುಬಂದಿವೆ. ಪೋಲೀಸರು 29,550 ಮೊಬೈಲ್ ಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದ ಕದ್ದ ಮೊಬೈಲ್ ಪೋನ್ ಗಳನ್ನು ವಾಪಸ್ ಪಡೆಯುವಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ ಎನ್ನಲಾಗಿದೆ.

ಕಳೆದುಹೋದ ಮೊಬೈಲ್ ಪೋನ್‍ಗಳು/ ಕಂಡುಹಿಡಿಯುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿ Read More »

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಮೋದಿ ನೇತೃತ್ವದಲ್ಲಿ ಮಾರ್ಚ್ 14 ರಂದು ಸಭೆ

ಸಮಗ್ರ ನ್ಯೂಸ್: ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ಹಾಗೂ ಅನೂಪ್ ಚಂದ್ರ ಪಾಂಡೆ ರಾಜೀನಾಮೆ ಹಿನ್ನೆಲೆಯಲ್ಲಿ ಖಾಲಿ ಇರುವ ಎರಡು ಚುನಾವಣಾ ಆಯುಕ್ತರ ಹುದ್ದೆಗಳ ಭರ್ತಿ ಪ್ರಕ್ರಿಯೆ ಚುರುಕುಗೊಂಡಿದ್ದು, ಮಾ.14ರಂದು ಉನ್ನತಾಧಿಕಾರಿಗಳ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಉನ್ನತ ಮಟ್ಟದ ಚುನಾವಣಾ ಸಮಿತಿಯು ಚುನಾವಣಾ ಆಯೋಗವನ್ನು ಆಯ್ಕೆ ಮಾಡಲು ಮಾರ್ಚ್ 14 ರಂದು ಸಭೆ ನಡೆಸಲು ನಿರ್ಧರಿಸಿದೆ. ಮಾರ್ಚ್ 15 ರಂದು ಸಂಜೆ 6 ಗಂಟೆಗೆ ಸಭೆ ನಡೆಯಲಿದೆ ಎಂದು

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಮೋದಿ ನೇತೃತ್ವದಲ್ಲಿ ಮಾರ್ಚ್ 14 ರಂದು ಸಭೆ Read More »

ಇಂದಿನಿಂದ ಸ್ವಯಂಚಾಲಿತ ಮ್ಯುಟೇಶನ್ ಮಾಹಿತಿ ಪರಿಷ್ಕರಣೆ ಜಾರಿ| ಎ.1 ರಿಂದ RTC ಗೆ ಆಧಾರ್ ಜೋಡಣೆ ಕಡ್ಡಾಯ

ಸಮಗ್ರ ನ್ಯೂಸ್: ಆಸ್ತಿ ಮೇಲೆ ಸಾಲ ಪಡೆಯುವುದು ಸೇರಿದಂತೆ ಇನ್ನಿತರ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ದಾಖಲಿಸುವ ಮ್ಯುಟೇಷನ್‌ ಕ್ರಮವನ್ನು ಸ್ವಯಂಚಾಲಿತ ವ್ಯವಸ್ಥೆ ಇಂದಿನಿಂದ ಜಾರಿಯಾಗುತ್ತಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಕಂದಾಯ ಇಲಾಖೆಯ ಸೇವೆಯಾಗಿರುವ ಪಹಣಿಯಲ್ಲಿ ರಾಜ್ಯದ ರೈತರ ಬ್ಯಾಂಕ್ ಸಾಲ, ತೀರುವಳಿ ಸೇರಿದಂತೆ ವಿವಿಧ ಮಾಹಿತಿಗಳು ಗ್ರಾಮಾಧಿಕಾರಿಗಳು ದೃಢೀಕರಣದ ನೀಡಿದ ನಂತರ ದಾಖಲಾಗುತ್ತಿದ್ದವು. ಆದರೇ ಇನ್ನು ಮುಂದೆ ಪಹಣಿಯಲ್ಲಿ ಈ ಎಲ್ಲಾ ವಿವರಗಳು ಸ್ವಯಂಚಾಲಿತವಾಗಿ ದಾಖಲಾಗಲಿವೆ. ಬ್ಯಾಂಕ್‌ಗಳಲ್ಲಿ ಸಾಲ ಪಡೆದರೆ,

ಇಂದಿನಿಂದ ಸ್ವಯಂಚಾಲಿತ ಮ್ಯುಟೇಶನ್ ಮಾಹಿತಿ ಪರಿಷ್ಕರಣೆ ಜಾರಿ| ಎ.1 ರಿಂದ RTC ಗೆ ಆಧಾರ್ ಜೋಡಣೆ ಕಡ್ಡಾಯ Read More »

ಸಿಂಹ ಸೆರೆಗೆ ಬೋನು ಇಡ್ತಾರಾ ‘ಕೈ’ ಟ್ರಬಲ್ ಶೂಟರ್ |ಕುತೂಹಲ ಮೂಡಿಸಿದ ಮೈಸೂರು ಟಿಕೆಟ್ ಫೈಟ್

ಸಮಗ್ರ ನ್ಯೂಸ್: ರಾಜ್ಯದ ಟ್ರಬಲ್ ಶೂಟರ್ ಇದೀಗ ಮೈಸೂರಿನ ಚುನಾವಣೆ ಅಖಾಡಕ್ಕೆ ಇಳಿದಿದ್ದು, ಟಿಕೆಟ್ ವಂಚಿತ ಪ್ರಭಾವಿ ಒಕ್ಕಲಿಗ ಯುವ ನಾಯಕ ಪ್ರತಾಪ್ ಸಿಂಹರನ್ನು ಕಾಂಗ್ರೆಸ್ ಗೆ ಕರೆತರಲು ಪ್ಲ್ಯಾನ್ ರೆಡಿಯಾಗ್ತಿರುವ ಸುದ್ದಿ ಹರಿದಾಡ್ತಿದೆ. ಈ ನಡುವೆ ತವರು ನೆಲದಲ್ಲಿನ ಬೆಳವಣಿಗೆ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವಂತಹ ಮಾಸ್ಟರ್ ಸ್ಟ್ರೋಕ್ ಗೆ ಕೈ ಹಾಕಿರುವುದು ಕಾಂಗ್ರೆಸ್ ಆಪ್ತವಲಯದಿಂದ ಮಾಹಿತಿ ಹೊರಬಿದ್ದಿದೆ. ಸಿದ್ದರಾಮಯ್ಯರನ್ನು ಮಟ್ಟಹಾಕಲು ಅವರ ಹುಟ್ಟೂರಿನಲ್ಲೇ ಓರ್ವ

ಸಿಂಹ ಸೆರೆಗೆ ಬೋನು ಇಡ್ತಾರಾ ‘ಕೈ’ ಟ್ರಬಲ್ ಶೂಟರ್ |ಕುತೂಹಲ ಮೂಡಿಸಿದ ಮೈಸೂರು ಟಿಕೆಟ್ ಫೈಟ್ Read More »

ಮಂಗಳೂರು: ಜೀವ ಬೆದರಿಕೆ ಆರೋಪ: ಪೊಲೀಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಉಳ್ಳಾಲ ಠಾಣಾಧಿಕಾರಿ ಎಚ್.ಎನ್.ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ಮಲ ಭಾರತ್ ಚಾರಿಟೇಬಲ್ ಟ್ರಸ್ಟ್ನ ಮಹಿಳಾ ಕಾರ್ಯದರ್ಶಿಗೆ ಅಡ್ಡಿಪಡಿಸುವುದು, ಹಲ್ಲೆ ಮಾಡುವುದು ಮತ್ತು ಜೀವ ಬೆದರಿಕೆ ಹಾಕಿರುವುದು ಆರೋಪದಲ್ಲಿ ಉಲ್ಲೇಖಿಸಲಾಗಿದೆ. ಕೊಣಾಜೆ ಗ್ರಾಮದ ಸರ್ವೆ ನಂ.149ರಲ್ಲಿ ಎರಡು ಎಕರೆ ಜಮೀನನ್ನು ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಜನವರಿ 26ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟ್ರಸ್ಟ್ನ ಕಾರ್ಯದರ್ಶಿ ಲತಾ ರೈ, ಸದಸ್ಯರಾದ ಡಾ.ಸಿ.ಎನ್.ಶಂಕರ್ ರಾವ್ ಮತ್ತು ಪ್ರೊ.ಕೆ.ಎಂ.ಬಾಲಕೃಷ್ಣ ಅವರೊಂದಿಗೆ ನಿವೇಶನದ ಗಡಿಭಾಗಕ್ಕೆ ತೆರಳಿದ್ದರು.

ಮಂಗಳೂರು: ಜೀವ ಬೆದರಿಕೆ ಆರೋಪ: ಪೊಲೀಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು Read More »

ಕಾಂಗ್ರೆಸ್ ಕಾರ್ಯಕರ್ತನ ಕೊಲೆ: ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್ : ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ. ಕೊಲೆಗೂ ಮುನ್ನ ಶರಣಪ್ಪ ಸಂದಿಗೌಡ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಕಣ್ಣಿಗೆ ಖಾರದ ಪುಡಿ ಎರಚಿ

ಕಾಂಗ್ರೆಸ್ ಕಾರ್ಯಕರ್ತನ ಕೊಲೆ: ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು Read More »

ಕುಂದಾಪುರ: ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿ ಸಾವು

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಕುಂದಾಪುರದ ಹೆಂಗವಳ್ಳಿ ಗ್ರಾಮದ ಒಳಗುಡ್ಡೆ ತೊಂಬತ್ತು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕೃಷ್ಣ ಎಂಬವರ ಮಗಳು 10 ನೇ ತರಗತಿ ವಿದ್ಯಾರ್ಥಿನಿ ಅಕ್ಷಯ (16) . ಅಮಾಸೆಬೈಲು ಪ್ರೌಢ ಶಾಲೆಯಲ್ಲಿ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಕ್ಷಯ ಎಂದಿನಂತೆ ನಿನ್ನೆ ಸಂಜೆ ಶಾಲೆ ಮುಗಿಸಿ ವಾಪಾಸ್ಸು ಮನೆಗೆ ಬಂದು ಮನೆಯ ಪಕ್ಕದಲ್ಲಿರುವ ಬಾವಿಯ ನೀರನ್ನು ಕೃಷಿ ಅಡಿಕೆ ತೋಟಕ್ಕೆ ಬೀಡಲು ಬಾವಿಯ

ಕುಂದಾಪುರ: ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿ ಸಾವು Read More »

ಬೈಂದೂರು: ಮೀನಿಗೆ ಗಾಳ ಹಾಕುತ್ತಿದ್ದ ವೇಳೆ ಕಾಲು ಜಾರಿ ವ್ಯಕ್ತಿ ಸಮುದ್ರಪಾಲು

ಸಮಗ್ರ ನ್ಯೂಸ್ : ಅರಬ್ಬಿ ಸಮುದ್ರದಲ್ಲಿ ಮೀನು ಹಿಡಿಯಲು ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ನೇಜಿ ಮೊಹಮ್ಮದ್ ರಿಜ್ವಾನ್ (33) ಮೃತಪಟ್ಟರು. ಇವರು ನಿನ್ನೆ ರಾತ್ರಿಯಿಂದ ಇಂದು ಬೆಳಿಗ್ಗಿನ ಅವಧಿಯಲ್ಲಿ ಬೈಂದೂರಿನ ಶಿರೂರು ಗ್ರಾಮದ ಶಿರೂರು ಅಳಿವೆಗದ್ದೆ ಬಂದರಿನ ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನು ಹಿಡಿಯಲು ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಸಂಬಂಧಿ ನೀಡಿದ

ಬೈಂದೂರು: ಮೀನಿಗೆ ಗಾಳ ಹಾಕುತ್ತಿದ್ದ ವೇಳೆ ಕಾಲು ಜಾರಿ ವ್ಯಕ್ತಿ ಸಮುದ್ರಪಾಲು Read More »

ಲೋಕಸಭೆ ಚುನಾವಣೆ/ 43 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಕಾಂಗ್ರೆಸ್

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆಗೆ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಅಸ್ಸಾಂ ರಾಜ್ಯದ 43 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಕರ್ನಾಟಕದ ಯಾವುದೇ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಾಗಿಲ್ಲ. ಕಾಂಗ್ರೆಸ್ ಮುಖಂಡರಾದ ಗೌರವ್ ಗೊಗೋಯ್ ಅಸ್ಸಾಂ ಜೋರ್ಹತ್‍ನಿಂದ, ಕಮಲ್‍ನಾಥ್ ಪುತ್ರ ನಕುಲ್‍ನಾಥ್ ಮಧ್ಯಪ್ರದೇಶದ ಚಿಂದ್ವಾರಾ ಕ್ಷೇತ್ರದಿಂದ, ಮತ್ತು ಅಶೋಕ್ ಗ್ರೆಹೋಟ್ ಪುತ್ರ ವೈಭವ್ ಗೆಹೋಟ್ ರಾಜಸ್ಥಾನದ ಜಲೋರ್‍ನಿಂದ ಸ್ಪರ್ಧೆ ಮಾಡಲಿದ್ದಾರೆ. ‘ಸಿಇಸಿ ಸೋಮವಾರ ಸಭೆ ನಡೆಸಿ ಅಸ್ಸಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಸುಮಾರು

ಲೋಕಸಭೆ ಚುನಾವಣೆ/ 43 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಕಾಂಗ್ರೆಸ್ Read More »

ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ನೀಡಿದ ಮಾರಿಷಸ್ ವಿಶ್ವವಿದ್ಯಾಲಯ

ಸಮಗ್ರ ನ್ಯೂಸ್: ಮಾರಿಷಸ್ ವಿಶ್ವವಿದ್ಯಾಲಯವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಡಾಕ್ಟರ್ ಆಫ್ ಸಿವಿಲ್ ಲಾ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮಾರಿಷಸ್ ವಿಶ್ವವಿದ್ಯಾಲಯದಲ್ಲಿ ನಡೆದ ಅಧಿಕೃತ ಸಮಾರಂಭದಲ್ಲಿ ಮುರ್ಮು ಅವರಿಗೆ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಆಳವಾದ ಆಳವನ್ನು ಗುರುತಿಸಿ ರಾಷ್ಟ್ರಪತಿಗಳಿಗೆ ಈ ಪ್ರತಿಷ್ಠಿತ ಗೌರವವನ್ನು ನೀಡಲಾಯಿತು. ಭಾರತದೊಂದಿಗೆ ಬಲವಾದ ಸಂಬಂಧವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಅವರು ಒತ್ತಿ ಹೇಳಿದರು, ತಮ್ಮ ಹಂಚಿಕೆಯ ಸಾಂಸ್ಕøತಿಕ ಪರಂಪರೆಯನ್ನು ಅಳವಡಿಸಿಕೊಳ್ಳಲು ಮತ್ತು ಪೋಷಿಸಲು

ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ನೀಡಿದ ಮಾರಿಷಸ್ ವಿಶ್ವವಿದ್ಯಾಲಯ Read More »