Editor

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: 5,8,9 ನೇ ಮತ್ತು 11ನೇ ತರಗತಿ ಬೋರ್ಡ್ ಎಕ್ಸಾಂ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂ ಗೆ ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಪುರಸ್ಕರಿಸಿದ್ದು, ಪರೀಕ್ಷೆ ನಡೆಸದಂತೆ ತಡೆ ನೀಡಿದೆ. ಬೋರ್ಡ್ ಪರೀಕ್ಷೆ ವಿಚಾರವಾಗಿ ಸರ್ಕಾರದ ಸುತ್ತೋಲೆ ರದ್ದು ಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಇದನ್ನು ವಿಭಾಗೀಯ ಪೀಠದಲ್ಲಿ ಮೇಲ್ಮನವಿ

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ Read More »

‘ಆನೆ‌ ಹೋಗುವಾಗ ನಾಯಿಗಳು ಬೊಗಳುವುದು ಸಹಜ’| ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತಕುಮಾರ್ ಹೆಗ್ಡೆ!!

ಸಮಗ್ರ ನ್ಯೂಸ್: ‘ವಿವಾದ ಸೃಷ್ಟಿಯಾದರೂ ದೃಢವಾಗಿ ನಿಲ್ಲುವುದು ನಿಜವಾದ ನಾಯಕತ್ವ. ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ತಲೆಕೆಡಿಸಿಕೊಳ್ಳಬಾರದು’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು. ಸಂವಿಧಾನ ತಿದ್ದುಪಡಿಗೆ ಬಿಜೆಪಿ 400 ಸೀಟು ಗೆಲ್ಲಬೇಕು ಎಂದು ಎರಡು ದಿನದ ಹಿಂದೆ ತಾವೇ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೆ ಸಂಸದರು ಮಾಧ್ಯಮಗಳ ವಿರುದ್ಧವೂ ವಾಗ್ದಾಳಿ ನಡೆಸಿದರು. ‘ಆನೆ ನಡೆದು ಹೋಗುವಾಗ ನಾಯಿಗಳು ಬೊಗಳುವುದು ಸಹಜ. ಅವು ಬೊಗಳಿದರೆ ಮಾತ್ರ ಆನೆಗೆ ಗತ್ತು ಬರುತ್ತದೆ’ ಎನ್ನುತ್ತ ತಮ್ಮನ್ನು ಆನೆಗೆ,

‘ಆನೆ‌ ಹೋಗುವಾಗ ನಾಯಿಗಳು ಬೊಗಳುವುದು ಸಹಜ’| ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತಕುಮಾರ್ ಹೆಗ್ಡೆ!! Read More »

ಪುತ್ತೂರು: ಈಜಲು ಹೋಗಿ ಕೆರೆಯಲ್ಲಿ ಯುವಕ ಮೃತ್ಯು

ಸಮಗ್ರ ನ್ಯೂಸ್ : ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ಇತ್ತೀಚೆಗೆ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40ವ) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಸಂಜೀವ ರೈ ಎಂ.ರವರ ಪುತ್ರಿ ಮಮತಾರವರನ್ನು ವಿವಾಹವಾಗಿದ್ದು ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಮಾ.11ರಂದು ಸಂಜೆ ತೋಟದ ಕೆರೆಗೆ ನೀರು ತರಲೆಂದು ಹೆಂಡ್ತಿಯೊಂದಿಗೆ ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು ನೀರಲ್ಲಿ

ಪುತ್ತೂರು: ಈಜಲು ಹೋಗಿ ಕೆರೆಯಲ್ಲಿ ಯುವಕ ಮೃತ್ಯು Read More »

ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ? ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಫೈಟ್ ಜೋರಾಗಿದೆ. ಕೆಲ ನಾಯಕರಿಗೆ ಟಿಕೆಟ್ ಸಿಗುತ್ತದೆ, ಸಿಗಲ್ಲ ಎಂಬ ಗೊಂದಲಗಳು ಹೆಚ್ಚಾಗಿದೆ. ಇದೇ ವಿಚಾರವಾಗಿ ಮೈಸೂರಿನಲ್ಲಿ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಸಿಗಲ್ಲ ಯದುವೀರ್ ಒಡೆಯರಿಗೆ ಟಿಕೆಟ್ ಕೊಡಲಾಗುತ್ತದೆ ಎಂಬ ಮಾಹಿತಿಗಳು ಹೊರಬೀಳುತ್ತಿದೆ. ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಈಗಲೂ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಒಂದು ವೇಳೆ ಟಿಕೆಟ್ ಕೈ ತಪ್ಪಿದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ ಎಂದು

ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ? ಪ್ರತಾಪ್ ಸಿಂಹ Read More »

ಪಾರ್ಟ್ ಟೈಮ್ ಜಾಬ್ ಹುಡುಕ್ತಾ ಇದ್ದೀರಾ? 40,000 ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪಾರ್ಟ್ ಟೈಂ ಟೀಚರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಶಿರಸಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್​ 13, 2024 ಸಂದರ್ಶನ ನಡೆಯುತ್ತದೆ. ಶೈಕ್ಷಣಿಕ ಅರ್ಹತೆ:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಪಾರ್ಟ್ ಟೈಮ್ ಜಾಬ್ ಹುಡುಕ್ತಾ ಇದ್ದೀರಾ? 40,000 ಸಂಬಳ ಕೊಡ್ತಾರೆ! Read More »

ಉಪ್ಪಿನಂಗಡಿ: ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಸಮಗ್ರ ನ್ಯೂಸ್ : ಉಪ್ಪಿನಂಗಡಿಯ ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಂಡು ಬಂದಿದೆ. ನೇತ್ರಾವತಿಯಲ್ಲಿ ಹಾಯಾಗಿ ತಿರುಗಾಡುತ್ತಿರುವ ಆನೆಯ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ. ಈ ಆನೆ ಕೊಯ್ಯೂರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿಗೆ ಬಂದು ಕರಂಬಾರು ಸುದೆಪಿಲ ಸಮೀಪ ನೇತ್ರಾವತಿಯಲ್ಲಿ ಜಳಕ ಮಾಡಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚರಿಸಿದೆ. ಆದರೆ ಮತ್ತೆ

ಉಪ್ಪಿನಂಗಡಿ: ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ Read More »

ಕಾಪು: 1,25,000 ರೂ. ಹಣ ಸುಲಿಗೆ ಪ್ರಕರಣ: ಆರೋಪಿ ಓರ್ವನ ಬಂಧನ

ಸಮಗ್ರ ನ್ಯೂಸ್ : ದ್ವಿಚಕ್ರ ವಾಹನವನ್ನು ನಿಲ್ಲಿಸಿ ಉಮೇಶ್ ಪ್ರಭು ಅವರ ಬಳಿಯಿದ್ದ 1,25,000 ರೂ. ಹಣ ಇದ್ದ ಬ್ಯಾಗನ್ನು ಕದ್ದು ಆರೋಪಿ ಪರಾರಿಯಾಗಿರುವ ಘಟನೆ ಕಾಪು ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಸಂತೋಷ ಕುಮಾರ್(28) ಎಂದು ಗುರುತಿಸಲಾಗಿದೆ ಉಡುಪಿ ಜಿಲ್ಲೆಯ ಸಂತೆಕಟ್ಟೆ ನಿವಾಸಿ ಉಮೇಶ ಪ್ರಭು ರವರು ವಾಹನದಲ್ಲಿ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಲೈನ್ ಸೇಲ್ ಮಾಡುವ ವೃತ್ತಿ ಮಾಡಿಕೊಂಡಿದ್ದು, ಮಾ. 02 ರಂದು ಎಂದಿನಂತೆ ಲೈನ್ ಸೇಲ್ ಮಾಡಿ ಬಂದ ಹಣ 1,25,000 ರೂ.

ಕಾಪು: 1,25,000 ರೂ. ಹಣ ಸುಲಿಗೆ ಪ್ರಕರಣ: ಆರೋಪಿ ಓರ್ವನ ಬಂಧನ Read More »

ನಳಿನ್ ಗೆ ಟಿಕೆಟ್ ‌ಡೌಟಾ? ಗುಡಿಸಿ, ಒರೆಸುವ ಮಾತನಾಡಿದ ದ.ಕ ಸಂಸದ

ಸಮಗ್ರ ನ್ಯೂಸ್: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಈ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆಯನ್ನು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷ ನಿಂತ ನೀರಾಗಬಾರದು. ಹೊಸಬರು ಬರುತ್ತಿರಬೇಕು, ಚಲಾವಣೆಯಲ್ಲಿ ಇರಬೇಕು.

ನಳಿನ್ ಗೆ ಟಿಕೆಟ್ ‌ಡೌಟಾ? ಗುಡಿಸಿ, ಒರೆಸುವ ಮಾತನಾಡಿದ ದ.ಕ ಸಂಸದ Read More »

ಕೇರಳದಲ್ಲಿನ್ನು ಪೊಲೀಸ್ ಠಾಣೆಗೆ ಅಲೆದಾಡಬೇಕಿಲ್ಲ/ ಮೊಬೈಲ್ ಅಪ್ಲೀಕೇಶನ್ ಮುಖಾಂತರ ದೂರು ಸಲ್ಲಿಕೆ

ಸಮಗ್ರ ನ್ಯೂಸ್: ಕೇರಳದಲ್ಲಿನ್ನು ಸಮಸ್ಯೆ ಉಂಟಾದರೆ ಪೋಲೀಸ್ ಠಾಣೆಗೆ ಅಲೆದಾಡಬೇಕಾಗಿಲ್ಲ. ಕೇರಳ ಪೆÇಲೀಸ್ ಇಲಾಖೆ ಪೋಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದ್ದು, ಡೌನ್ ಲೋಡ್ ಮಾಡಿಕೊಂಡು ಅದರ ಮೂಲಕವೇ ಪೆÇೀಲೀಸರಿಗೆ ದೂರು ಸಲ್ಲಿಸಬಹುದಾಗಿದೆ. ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿದೆ. ಕೇರಳ ಪೋಲಿಸ್ ಇಲಾಖೆಯ ಅಧಿಕೃತ ಅಪ್ಲಿಕೇಶನ್. ಡೌನ್‍ಲೋಡ್ ಮಾಡಿಕೊಂಡ ಬಳಿಕ ನಿಮ್ಮ ಮೊಬೈಲ್ ಸಂಖ್ಯೆ, ವಿವರಗಳನ್ನು ಇಲ್ಲಿ ನೋಂದಾಯಿಸಿಕೊಳ್ಳಬೇಕು. ನಂತರ, ಘಟನೆಯ ಸ್ಥಳ, ದಿನಾಂಕ, ವಿವರಣೆಯನ್ನು ದಾಖಲಿಸಿ ಪೋಲೀಸ್ ಠಾಣೆ ಮಿತಿ ಮತ್ತು ದೂರು ಕಳುಹಿಸಬೇಕಾದ ಕಚೇರಿಯನ್ನು

ಕೇರಳದಲ್ಲಿನ್ನು ಪೊಲೀಸ್ ಠಾಣೆಗೆ ಅಲೆದಾಡಬೇಕಿಲ್ಲ/ ಮೊಬೈಲ್ ಅಪ್ಲೀಕೇಶನ್ ಮುಖಾಂತರ ದೂರು ಸಲ್ಲಿಕೆ Read More »

ಮಾರಣಾಂತಿಕ ಕಾಯಿಲೆ/ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲಿರುವ ಫ್ರಾನ್ಸ್ ಸರ್ಕಾರ

ಸಮಗ್ರ ನ್ಯೂಸ್: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲು ಫ್ರಾನ್ಸ್ ಸರ್ಕಾರ ನಿರ್ಧರಿಸಿದೆ ಎಂದು ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರಾನ್ ಪತ್ರಿಕೆಗಳಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ಆದರೆ ತೀವ್ರ ಮಾನಸಿಕ, ಆಲ್‍ಝಮರ್ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವವರು ಈ ಕಾನೂನಿಗೆ ಅರ್ಹರಲ್ಲ ಎಂದು ಮ್ಯಾಕ್ರಾನ್ ಹೇಳಿದ್ದಾರೆ. ಗುಣಪಡಿಸಲಾಗದ ಕಾಯಿಲೆಗೆ ಒಳಗಾಗುವ ರೋಗಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ನೋವನ್ನು ಅನುಭವಿಸುತ್ತಾರೆ. ಇಂತಹವರಿಗೆ ಈ ಕಾನೂನು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಈ ಕಾನೂನು

ಮಾರಣಾಂತಿಕ ಕಾಯಿಲೆ/ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲಿರುವ ಫ್ರಾನ್ಸ್ ಸರ್ಕಾರ Read More »