ಧರ್ಮಸ್ಥಳ: ಹರಿದ ರವಿಕೆ, ಪಾನ್ ಕಾರ್ಡ್, ಎಟಿಎಂ ಸಿಕ್ಕಿದೆ| ವಕೀಲ ಮಂಜುನಾಥ್ ಪತ್ರಿಕಾ ಪ್ರಕಟಣೆ
ಸಮಗ್ರ ನ್ಯೂಸ್: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಎರಡು ಕಾರ್ಡ್ ಮತ್ತು ಹರಿದ ರವಿಕೆ ಪತ್ತೆಯಾಗಿವೆ ಎಂದು ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್ ತಿಳಿಸಿರುವುದಾಗಿ ವರದಿಯಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು ಪ್ರಕರಣದಲ್ಲಿ […]
ಧರ್ಮಸ್ಥಳ: ಹರಿದ ರವಿಕೆ, ಪಾನ್ ಕಾರ್ಡ್, ಎಟಿಎಂ ಸಿಕ್ಕಿದೆ| ವಕೀಲ ಮಂಜುನಾಥ್ ಪತ್ರಿಕಾ ಪ್ರಕಟಣೆ Read More »






