Editor

ಲೋಕಸಭೆ ಚುನಾವಣೆಗೆ ಖಂಡಿತ ಸ್ಪರ್ಧಿಸುತ್ತೇನೆ: ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ಮುಂಬರುವ ಲೋಕಸಭೆ ಚುನಾವಣೆಗೆ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಐಸಿಎಆರ್-ಸಿಪಿಸಿಆರ್‍ಐ ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ರಾಜಕೀಯದಲ್ಲಿ ಅಸಮಾಧಾನ ಸಾಮಾನ್ಯ. ಗೆಲುವು ಖಚಿತವಾದ ಕ್ಷೇತ್ರದಿಂದ ಆಕಾಂಕ್ಷಿಗಳು ಟಿಕೆಟ್ ಬಯಸಿದ್ದಾರೆ. ಇದು ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾವೆಲ್ಲರೂ ಬದ್ಧರಾಗಿದ್ದೇವೆ ಮತ್ತು ಪಕ್ಷದ ಕೇಂದ್ರ ಸಂಸದೀಯ ಮಂಡಳಿಯ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು

ಲೋಕಸಭೆ ಚುನಾವಣೆಗೆ ಖಂಡಿತ ಸ್ಪರ್ಧಿಸುತ್ತೇನೆ: ಶೋಭಾ ಕರಂದ್ಲಾಜೆ Read More »

ಬಂಟ್ವಾಳ: ಮರಕ್ಕೆ ಬೈಕ್ ಢಿಕ್ಕಿ- ಸವಾರ ಸಾವು

ಸಮಗ್ರ ನ್ಯೂಸ್ :ಬೈಕ್ ಸವಾರನೋರ್ವ ಮರಕ್ಕೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ಮುಂಜಾನೆ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ. ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು 4 ಗಂಟೆಗೆ ಹೊರಟಿದ್ದನು. ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ

ಬಂಟ್ವಾಳ: ಮರಕ್ಕೆ ಬೈಕ್ ಢಿಕ್ಕಿ- ಸವಾರ ಸಾವು Read More »

ಕಡಬ: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್: ಮತ್ತಿಬ್ಬರ ವಶ

ಸಮಗ್ರ ನ್ಯೂಸ್ : ಕಡಬದ ಸರ್ಕಾರಿ ಕಾಲೇಜಿನಲ್ಲಿ ನಡೆದ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಇನ್ನಿಬ್ಬರನ್ನು ಮಂಗಳವಾರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ. 5ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಲಾಗಿತ್ತು. ಇದೀಗ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ

ಕಡಬ: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್: ಮತ್ತಿಬ್ಬರ ವಶ Read More »

ಕೊಯಿಲ: ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್ : ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ.11ರಂದು ನಡೆದಿದೆ. ಏಣಿತ್ತಡ್ಕ ದಿ.ಈಶ್ವರ ನಾಯ್ಕರವರ ಪುತ್ರ ಉಮೇಶ್ (36 ವ.) ಆತ್ಮಹತ್ಯೆ ಮಾಡಿಕೊಂಡವರು. ಇವರು ಮಧ್ಯಾಹ್ನ ಊಟ ಮಾಡಿದ ಬಳಿಕ ಮನೆಯಿಂದ ಹೊರ ಹೋದವರು ತೋಟದಲ್ಲಿ ಕಟ್ಟಿ ಹಾಕಿದ್ದ ಕರುವಿನ ಕೊರಲಿನಿಂದ ಹಗ್ಗ ಬಿಚ್ಚಿಸಿಕೊಂಡು ಆ ಹಗ್ಗದಿಂದ ತೋಟದ ಬದಿಯಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ವೇಳೆಗೆ ಮೃತರ ತಾಯಿ ತೋಟಕ್ಕೆ ಹೋದಾಗ ಪ್ರಕರಣ ಬೆಳಕಿಗೆ

ಕೊಯಿಲ: ಯುವಕ ಆತ್ಮಹತ್ಯೆ Read More »

ಮಂಗಳೂರು: ವಾಕಿಂಗ್ ಸ್ಟಿಕ್ ನಲ್ಲಿ ವೃದ್ಧ ಮಾವನಿಗೆ ಹಲ್ಲೆ ನಡೆಸಿದ ಸೊಸೆ| ಆರೋಪಿ ಮಹಿಳೆಯ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಆಘಾತಕಾರಿ ಘಟನೆಯೊಂದರಲ್ಲಿ, 87 ವರ್ಷದ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಿಂದ ಹಲ್ಲೆ ನಡೆಸಿದ ಮಹಿಳೆಯನ್ನು ಬಂಧಿಸಲಾಗಿದೆ. ಉಮಾಶಂಕರಿ (ಆರೋಪಿ) ತನ್ನ ಅಂಗಿಯನ್ನು ಸೋಫಾದ ಮೇಲೆ ಇರಿಸಿದ ನಂತರ ಪದ್ಮನಾಭ ಸುವರ್ಣ ಎಂಬ ವೃದ್ಧನ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೃದ್ದನ ಮನವಿಯ ಹೊರತಾಗಿಯೂ, ಅವಳು ಅವರನ್ನು ಹೊಡೆಯುವುದನ್ನು ಮುಂದುವರಿಸಿದಳು, ಅವನನ್ನು ನೆಲಕ್ಕೆ ತಳ್ಳಿದಳು. ಸುವರ್ಣ ಅವರ ಮುಖ ಮತ್ತು ಕೈಗೆ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ವಿದ್ಯುತ್

ಮಂಗಳೂರು: ವಾಕಿಂಗ್ ಸ್ಟಿಕ್ ನಲ್ಲಿ ವೃದ್ಧ ಮಾವನಿಗೆ ಹಲ್ಲೆ ನಡೆಸಿದ ಸೊಸೆ| ಆರೋಪಿ ಮಹಿಳೆಯ ಬಂಧಿಸಿದ ಪೊಲೀಸರು Read More »

ಮೆಣಸಿನಕಾಯಿ ದರ ಕುಸಿತ… ರೈತರ ಆಕ್ರೋಶ

ಸಮಗ್ರ ನ್ಯೂಸ್: ಒಂದೇ ದಿನ 20 ಸಾವಿರದಿಂದ 12 ಸಾವಿರಕ್ಕೆ ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ದರ ದಿಢೀರ್ ಇಳಿಕೆಯಿಂದ ಆಕ್ರೋಶಗೊಂಡಿರುವ ರೈತರು ರೊಚ್ಚಿಗೆದ್ದು ಮೆಣಸಿನಕಾಯಿಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್​ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಇಷ್ಟೇ ಅಲ್ಲದೆ APMC ಅಧ್ಯಕ್ಷರ ಕಾರಿಗೆ ಬೆಂಕಿ

ಮೆಣಸಿನಕಾಯಿ ದರ ಕುಸಿತ… ರೈತರ ಆಕ್ರೋಶ Read More »

ಚಿಕ್ಕಮಗಳೂರು: ರಸ್ತೆ ಬಿಟ್ಟುಕೊಡಲು ಹೋಗಿ ಹಳ್ಳಕ್ಕೆ ಮಗುಚಿ ಬಿದ್ದ ಕಾರು

ಸಮಗ್ರ ನ್ಯೂಸ್: ಮೂಡಿಗೆರೆಯ ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆಬಿಟ್ಟು ಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದಿರುವ ಘಟನೆ ಮಾ.11 ರಂದು ನಡೆದಿದೆ. ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಸೈಡ್ ಕೊಡಲು ಸಾಧ್ಯವಾಗದೇ ಇನ್ನೋವಾ ಕಾರೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ವೇಗವಾಗಿ ಬರುತ್ತಿದ್ದ ಕಾರಿಗೆ ಏಕಾಏಕಿ ಟಿಪ್ಪರ್ ಲಾರಿ ಎದುರಾಗಿದ್ದು, ಅಪಘಾತವನ್ನು ತಪ್ಪಿಸಲು ಕಾರಿನ ಚಾಲಕ ಬ್ರೇಕ್ ಹಾಕಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ

ಚಿಕ್ಕಮಗಳೂರು: ರಸ್ತೆ ಬಿಟ್ಟುಕೊಡಲು ಹೋಗಿ ಹಳ್ಳಕ್ಕೆ ಮಗುಚಿ ಬಿದ್ದ ಕಾರು Read More »

‘ನನ್ನ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸುತ್ತೇನೆ’| ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟ ನುಡಿ

ಸಮಗ್ರ ನ್ಯೂಸ್: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸೀಟುಗಳನ್ನು ಕೇಳುವಾಗ ಗೊಂದಲಗಳು ಬಂದೇ ಬರುತ್ತವೆ. ಅದರ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗುತ್ತೆ ಎಂದು ಸಂಸದೆ ತಿಳಿಸಿದ್ದಾರೆ. ಅಲ್ಲದೆ ನಾನು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಅಭಿವೃದ್ಧಿಯ ಆಧಾರದಲ್ಲೇ

‘ನನ್ನ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸುತ್ತೇನೆ’| ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟ ನುಡಿ Read More »

ಅಡಿಕೆಯ ವೈಜ್ಞಾನಿಕ ಅಧ್ಯಯನಕ್ಕೆ ₹10 ಕೋಟಿ ಮೀಸಲು – ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ದೇಶದ ಪ್ರತಿಷ್ಠಿತ ಸಂಸ್ಥೆಗಳನ್ನು ಸೇರಿಸಿಕೊಂಡು ನಮ್ಮ ಭಾಗದ ಅಡಿಕೆಯ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅದಕ್ಕಾಗಿ ₹10 ಕೋಟಿಯನ್ನು ಮೀಸಲಿಟ್ಟಿದೆ’ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕಡಬ ತಾಲ್ಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದ ಕಿದು ಸಿಪಿಸಿಆರ್‌ಐನಲ್ಲಿ ನಡೆದ ಕೃಷಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ‘ಅಡಿಕೆ ಆರೋಗ್ಯಕ್ಕೆ ಹಾನಿಕರ’ ಎಂದು ಈ ಹಿಂದಿನ ಸರ್ಕಾರ ವರದಿ ನೀಡಿದ್ದರಿಂದ ಅಡಿಕೆಯ

ಅಡಿಕೆಯ ವೈಜ್ಞಾನಿಕ ಅಧ್ಯಯನಕ್ಕೆ ₹10 ಕೋಟಿ ಮೀಸಲು – ಶೋಭಾ ಕರಂದ್ಲಾಜೆ Read More »

ಸುಳ್ಯ: ಕಲ್ಮಕಾರಿನಲ್ಲಿ ಪತ್ತೆಯಾದ ಸುರಂಗ ಮಾದರಿಯ ಗುಹೆ

ಸಮಗ್ರ ನ್ಯೂಸ್: ಜೆಸಿಬಿ ಮೂಲಕ ಭೂಮಿ ಅಗೆಯುತ್ತಿರುವ ವೇಳೆ ಸುರಂಗ ಮಾದರಿಯ ಗುಹೆಯೊಂದು ಪತ್ತೆಯಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಬಿಳಿಮಲೆ ಉಮೇಶ್‌ ಅವರಿಗೆ ಸೇರಿದ ಜಮೀನಿನ ರಬ್ಬರ್‌ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಇದು ಪತ್ತೆಯಾಗಿದೆ. ಉಮೇಶ್‌ ರಬ್ಬರ್‌ ತೋಟದಲ್ಲಿ ಅರಣ್ಯ ಕೃಷಿ ಉದ್ದೇಶದಿಂದ ಜೆಸಿಬಿಯಲ್ಲಿ ಮಣ್ಣು ತೆಗೆಯುವ ಆರಂಭಿಸಿದ್ದರು. ಪೊದೆ, ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆತ ವೇಳೆ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದಾಗ

ಸುಳ್ಯ: ಕಲ್ಮಕಾರಿನಲ್ಲಿ ಪತ್ತೆಯಾದ ಸುರಂಗ ಮಾದರಿಯ ಗುಹೆ Read More »